Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

‘ಎಐ’ ತಂತ್ರಜ್ಞಾನ ವೈದ್ಯಕೀಯ ಕ್ಷೇತ್ರಕ್ಕೆ ಸಹಕಾರಿ: ಡಾ. ವಿನಯ ಶ್ರೀನಿವಾಸ್

ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ಕೃತಕ ಬುದ್ಧಿವಂತಿಕೆ ಕುರಿತು ಚರ್ಚಾ ಕಾರ್ಯಕ್ರಮ

February 16, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೃತಕ ಬುದ್ಧಿವಂತಿಕೆ(ಎಐ) ತಂತ್ರಜ್ಞಾನ #AITechnology ವೈದ್ಯಕೀಯ ಕ್ಷೇತ್ರಕ್ಕೆ ಸಹಕಾರಿಯಾಗಿದ್ದು, ಪ್ರಮುಖವಾಗಿ ಒಳರೋಗಿಗಳ ಸೇವೆಯಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಸುಬ್ಬಯ್ಯ ದಂತ ವೈದ್ಯಕೀಯ ಕಾಲೇಜಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ. ವಿನಯ ಶ್ರೀನಿವಾಸ್ ಅಭಿಪ್ರಾಯಪಟ್ಟಿದ್ದಾರೆ.

ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಸುಬ್ಬಯ್ಯ ಲಿಟರರಿ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಬುದ್ಧಿವಂತಿಕೆ(ಎಐ) #AI ವರದಾನವೇ? ಶಾಪವೇ ಎಂಬ ಕುರಿತಾಗಿ ಚರ್ಚಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವೈದ್ಯಕೀಯ #Medical ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ಪ್ರಮುಖ ಪಾತ್ರ ವಹಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಒಳರೋಗಿಗಳ ವಲಯಕ್ಕೆ ಹೆಚ್ಚು ಉಪಯುಕ್ತವಾಗಲಿದೆ. ಕಡಿಮೆ ವೆಚ್ಚದ ವೈದ್ಯಕೀಯ ಸೇವೆಗಳನ್ನು ಒದಗಿಸುವ ಗುರಿಯತ್ತ ಸರ್ಕಾರಗಳೂ ಸಹ ಕೆಲಸ ಮಾಡುತ್ತಿದೆ ಎಂದರು.

ಯಾವುದೇ ತಂತ್ರಜ್ಞಾನವನ್ನು #Technology ಸಮಾಜಕ್ಕೆ ವಿಶೇಷವಾಗಿ ಬಡವರಿಗೆ ಉಪಯುಕ್ತವಾಗಿಸುವುದು ಆದ್ಯತೆಯಾಗಬೇಕು. ಹೀಗಾಗಿ, ಇಂತಹ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಬಡಜನರಿಗೆ ಚಿಕಿತ್ಸೆ ನೀಡುವಲ್ಲಿ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದರು.

Also read: ರಾಜ್ಯ ಬಜೆಟ್ | ಪೌರಾಡಳಿತ ಇಲಾಖೆಗೆ ಸಿಕ್ಕಿದ್ದೇನು? ಯಾವೆಲ್ಲಾ ನಗರಗಳಿಗೆ ಅನುದಾನ?

ವೈದ್ಯರಿಗೆ ಎಐ ಉತ್ತಮ ಸಹಾಯಕವಾಗಿರುತ್ತದೆ. ಆದರೆ ಇದು ವೈದ್ಯರನ್ನು ಬದಲಿಸಲು ಸಾಧ್ಯವಿಲ್ಲ, ಆದರೆ ಮಾನವ ಸಂವಹನವು ನಿರ್ಣಾಯಕವಾಗಿಸುವ ಮಾರ್ಗದರ್ಶಿ ಸಾಧನವಾಗಿದೆ. ಬೇಗನೆ ನಿರ್ಧಾರ ತೆಗೆದುಕೊಳ್ಳಬಹುದು, ಹೆಚ್ಚು ನಿಖರವಾಗಿರಬಹುದು. ಕೆಲವು ಸಂದರ್ಭಗಳಲ್ಲಿ ಹೆಚ್ಚು ಸಮಯವಿರುವ ಪರೀಕ್ಷೆಗಳಿಗೆ ಹೋಗದೆ ಆರೈಕೆಯ ವೆಚ್ಚವನ್ನು ಕಡಿಮೆಯಾಗಬಹುದು ಎನ್ನುವ ಅಭಿಪ್ರಾಯ ವೈದ್ಯಕೀಯ ಕ್ಷೇತ್ರದಲ್ಲಿ ಚರ್ಚೆಯಾಗಿದೆ ಎಂದರು.
ಮಕ್ಕಳ ಚಿಕಿತ್ಸಾ ವಿಭಾಗದ ಎಚ್’ಒಡಿ ಡಾ.ವಿಕ್ರಂ ಎಸ್. ಕುಮಾರ್ ಮಾತನಾಡಿ, ಎಐ’ ವೈದ್ಯಕೀಯ ಕ್ಷೇತ್ರಕ್ಕೆ, ವೈದ್ಯರು ಮತ್ತು ರೋಗಿಗಳ ಸಮಯ ಉಳಿತಾಯ ಹಾಗೂ ಹಣವನ್ನು ಉಳಿಸಲು ಸಹಾಯ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವೈದ್ಯರು, ತಂತ್ರಜ್ಞರು ಮುಂತಾದ ಆರೋಗ್ಯ ಸೇವೆಯ ಸಿಬ್ಬಂದಿ ಕೂಡ ದೂರದಿಂದಲೇ ರೋಗಿಗಳಿಗೆ ಚಿಕಿತ್ಸೆ ನೀಡಬಹುದು. ಪ್ರಯೋಗಾಲಯದ ತಂತ್ರಜ್ಞರು ಕೂಡ ರೋಗಿಗಳ ಸಿಟಿ’ ಎಂಆರ್’ಐ ಮುಂತಾದ ಪರೀಕ್ಷೆಗಳನ್ನು ತನ್ನ ಸ್ಥಳದಿಂದಲೇ ಮಾಡಿ ಬೇರೆ ನಗರದಲ್ಲಿರುವ ವೈದ್ಯರಿಗೆ ಕಳುಹಿಸಬಹುದು. ವೈದ್ಯರು ಕೃತಕ ಬುದ್ಧಿಮತ್ತೆಯ ನೆರವಿನಿಂದ ರೋಗ ನಿರ್ಧಾರ ಕೈಗೊಂಡು ತಂತ್ರಜ್ಞರಿಗೆ ಕಳುಹಿಸಬಹುದು. ಇದರಿಂದ ರೋಗಿಗೆ ಪ್ರಯಾಣದ ಹಣ ಹಾಗೂ ಸಮಯ ಎರಡೂ ಉಳಿತಾಯವಾಗುತ್ತದೆ. ವೈದ್ಯರಿಗೂ ಕೂಡ ಹೆಚ್ಚು ರೋಗಿಗಳನ್ನು ಪರೀಕ್ಷಿಸಲು ಸಮಯವಾಗುತ್ತದೆ ಎಂದರು.

ಪರವಿರೋಧ ಚರ್ಚೆಯಲ್ಲಿ ಪಾಲ್ಗೊಂಡ ಸುಮಾರು 12 ವಿದ್ಯಾರ್ಥಿಗಳು ಕೃತಕ ಬುದ್ದಿವಂತಿಕೆ ವಿಚಾರದಲ್ಲಿ ತಮ್ಮ ಅಭಿಪ್ರಾಯ ಮಂಡಿಸಿದರು.

ಮುಂದುವರೆದ ತಂತ್ರಜ್ಞಾನವಾದ ಎಐನಿಂದ ವೈದ್ಯಕೀಯ #AIinMedical ಕ್ಷೇತ್ರಕ್ಕೆ ಹೆಚ್ಚಿನ ಪ್ರಯೋಜನವಿದೆ. ಈ ತಂತ್ರಜ್ಞಾನವನ್ನು ಆಧರಿಸಿ ರೋಗಿಗಳಿಗೆ ಶೀಘ್ರ ಹಾಗೂ ಅತ್ಯುತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ಸಾಧ್ಯವಿದೆ ಎಂದು ಕೆಲವು ವಿದ್ಯಾರ್ಥಿಗಳು ವಾದ ಮಂಡಿಸಿದರು.
ಆದರೆ, ಬೇರೆಯದೇ ತಂತ್ರಜ್ಞಾನಕ್ಕೂ ಎಐ ತಂತ್ರಜ್ಞಾನಕ್ಕೂ ಕೆಲವೊಂದು ವ್ಯತ್ಯಾಸವಿದ್ದು, ರೋಗಿ ನಿರ್ಣಯ ಹಾಗೂ ಚಿಕಿತ್ಸೆಯಲ್ಲಿ ಇದು ಅಷ್ಟೊಂದು ಸಹಕಾರಿಯಲ್ಲ. ಸಂಪೂರ್ಣ ತಂತ್ರಜ್ಞಾನದ ಮೇಲೆ ಅವಲಂಬಿತರಾಗಿ ವೈದ್ಯರ ವೈಯಕ್ತಿಕ ಸಾಮರ್ಥ್ಯ ಕುಂಠಿತವಾಗುವ ಸಾಧ್ಯತೆಯಿರುತ್ತದೆ ಎಂದು ಕೆಲವು ವಿದ್ಯಾರ್ಥಿಗಳು ಅಭಿಪ್ರಾಯಪಟ್ಟರು.

ಪರ ವಿರೋಧ ಚರ್ಚಾ ಕಾರ್ಯಕ್ರಮದ ತೀರ್ಪುಗಾರರಾಗಿ ಮಕ್ಕಳ ವಿಭಾಗದ ಎಚ್’ಒಡಿ ಡಾ.ವಿಕ್ರಂ ಹಾಗೂ ದಂತ ವೈದ್ಯಕೀಯ ಕಾಲೇಜಿನ ಉಪಪ್ರಾಂಶುಪಾಲ ಡಾ.ಮಿಥುನ್ ನಿರ್ವಹಿಸಿದರು.

ದಂತ ವೈದ್ಯಕೀಯ ಕಾಲೇಜಿನ ಎಚ್’ಒಡಿ ಡಾ. ಡಾ.ಪ್ರಮೋದ್ ಕೃಷ್ಣ, ಉಪಪ್ರಾಂಶುಪಾಲ ಡಾ.ಎಚ್.ಎಂ. ಶಿವಮೂರ್ತಿ, ಜೈವಿಕ ರಸಾಯನಶಾಸ್ತ್ರ ವಿಭಾಗದ ಎಚ್’ಒಡಿ ಡಾ. ಚಂದ್ರಕಾಂತ್, ಮಕ್ಕಳ ಚಿಕಿತ್ಸಾ ವಿಭಾಗದ ಹಿರಿಯ ವೈದ್ಯ ಡಾ. ಮಂಜುನಾಥ್ ಸ್ವಾಮಿ, ಸಮುದಾಯ ವೈದ್ಯಕೀಯ ಸಹಾಯಕ ಪ್ರಾಧ್ಯಾಪಕ ಡಾ. ದಿವಾಕರ್, ದಂತ ವೈದ್ಯೆ ಡಾ. ಹರ್ಷಿತಾ, ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited     

Tags: AI in MedicalArtificial IntelligenceKannada NewsKannada News LiveKannada News Online ShivamoggaKannada News WebsiteKannada WebsiteLatest News KannadaMalnad NewsMedicalNews KannadaShimogaShivamogga Newsಎಐಕೃತಕ ಬುದ್ಧಿವಂತಿಕೆಮಲೆನಾಡು_ಸುದ್ಧಿವೈದ್ಯಕೀಯವೈದ್ಯಕೀಯ ಕ್ಷೇತ್ರಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ರಾಜ್ಯ ಬಜೆಟ್ | ಪೌರಾಡಳಿತ ಇಲಾಖೆಗೆ ಸಿಕ್ಕಿದ್ದೇನು? ಯಾವೆಲ್ಲಾ ನಗರಗಳಿಗೆ ಅನುದಾನ?

Next Post

ಹಿಂದೂ ದೇಗುಲಗಳ ಕೋಟಿ ಕೋಟಿ ಹಣ ಅಲ್ಪಸಂಖ್ಯಾತರ ಅಭಿವೃದ್ಧಿಗೆ: ತೀವ್ರ ಆರೋಪ, ಆಕ್ಷೇಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಿಂದೂ ದೇಗುಲಗಳ ಕೋಟಿ ಕೋಟಿ ಹಣ ಅಲ್ಪಸಂಖ್ಯಾತರ ಅಭಿವೃದ್ಧಿಗೆ: ತೀವ್ರ ಆರೋಪ, ಆಕ್ಷೇಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!