ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಆಂಜನೇಯ ಸ್ವಾಮಿಯ ಜನ್ಮಸ್ಥಳವಾದ ಪವಿತ್ರ ಅಂಜನಾದ್ರಿ ಬೆಟ್ಟದ Anjanadri Hill ಅಭಿವೃದ್ಧಿಗೆ 100 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.
ಈ ಕುರಿತಂತೆ ಬಜೆಟ್’ನಲ್ಲಿ ಘೋಷಣೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನವನ್ನು ಮೀಸಲಿರಿಸಲಾಗಿದೆ ಎಂದಿದ್ದಾರೆ.

Also read: ಗೊತ್ತು ಗುರಿ ಇಲ್ಲದ ಬಜೆಟ್: ಬೀದರ್ ಶಾಸಕ ಡಾ. ಶೈಲೇಂದ್ರ ವಾಗ್ದಾಳಿ
ಜೊತೆಗೆ ರಾಜ್ಯದ ಪ್ರವಾಸಿ ತಾಣಗಳಲ್ಲಿ 10 ಕೇಬಲ್ ಕಾರ್ ರೋಪ್ ವೇ ನಿರ್ಮಾಣ ಮಾಡಲು ನಿರ್ಧರಿಸಲಾಗಿದ್ದು, ಇದರೊಂದಿಗೆ ಜೊತೆಗೆ ಹಲವು ಇಂಟ್ರಪ್ರೇಷನ್ ಸೆಂಟರ್ ತೆರೆಯಲಾಗುವುದು ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post