No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ | ವಿವಿಧ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ | ಇಲ್ಲಿದೆ ಡೀಟೇಲ್ಸ್

kalpa News by kalpa News
February 21, 2024
in ಶಿವಮೊಗ್ಗ
0
ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ | ವಿವಿಧ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ | ಇಲ್ಲಿದೆ ಡೀಟೇಲ್ಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯವು Azim Premji University ನಾಲ್ಕು ವರ್ಷಗಳ ಪೂರ್ಣಕಾಲಿಕ ಬಿ.ಎ ಆನರ್ಸ್, ಬಿ.ಎಸ್ಸಿ ಆನರ್ಸ್ ಮತ್ತು ದ್ವಿ-ಪದವಿ ಬಿ.ಎಸ್ಸಿ-ಬಿ.ಎಡ್ ವಿಷಯಗಳ ಪದವಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸುತ್ತಿದೆ.

ಅಜೀಂ ಪ್ರೇಮ್ಜಿ ಫೌಂಡೇಷನ್ ಪ್ರಾಯೋಜಕತ್ವದಲ್ಲಿ ಬೆಂಗಳೂರು ಮತ್ತು ಭೋಪಾಲ್ನಲ್ಲಿರುವ ವಿಶ್ವವಿದ್ಯಾಲಯಗಳನ್ನು ನ್ಯಾಯಯುತ, ಸಮಾನ, ಮಾನವೀಯ ಮತ್ತು ಸುಸ್ಥಿರ ಸಮಾಜದ ನಿರ್ಮಾಣಕ್ಕಾಗಿ ಕೊಡುಗೆ ನೀಡುವ ಸ್ಪಷ್ಟ ಸಾಮಾಜಿಕ ಉದ್ದೇಶದೊಂದಿಗೆ ಲಾಭರಹಿತ ಘಟಕಗಳಾಗಿ ಸ್ಥಾಪಿಸಲಾಗಿದೆ.
ಬೆಂಗಳೂರಿನ ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯವು ಕರ್ನಾಟಕ ಸರ್ಕಾರದ ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ ಕಾಯ್ದೆ 2010ರ ಅಡಿಯಲ್ಲಿ ಸ್ಥಾಪಿಸಲ್ಪಟ್ಟಿದ್ದು, ಭೋಪಾಲ್ ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯವು ಮಧ್ಯಪ್ರದೇಶ ನಿಜಿ ವಿಶ್ವ ವಿದ್ಯಾಲಯ ದ್ವಿತೀಯ ಸಂಶೋಧನ್ ಅಧಿನಿಯಮ್, 2022ರ ನಿಬಂಧನೆಗಳ ಅಡಿಯಲ್ಲಿ ಸ್ಥಾಪಿಸಲ್ಪಟ್ಟಿದೆ.

Also read: ರೇಡಿಯಾಲಜಿ ಓದಿದ್ದೀರಾ? ಹಾಗಾದರೆ ಶಿವಮೊಗ್ಗದಲ್ಲಿ ನಿಮಗಿದೆ ಉದ್ಯೋಗಾವಕಾಶ

ರಾಷ್ಟೀಯ ಶಿಕ್ಷಣ ನೀತಿ 2020ರ ಅನುಗುಣವಾಗಿ ರೂಪಿಸಿ ವಿನ್ಯಾಸಗೊಳಿಸಲಾದ ಪ್ರವೇಶದಲ್ಲಿ ನಾಲ್ಕು ಸಂಯೋಜಿತ ಅಂಶಗಳಲ್ಲಿ ಪ್ರಧಾನ ವಿಷಯವೊಂದರ ವಿಶೇಷ ಅಧ್ಯಯನವನ್ನೊಳಗೊಂಡ ಶೈಕ್ಷಣಿಕ ಶಿಸ್ತು, ಉದ್ಯೋಗದ ಸಿದ್ಧತೆಯ ಭಾಗವಾಗಿ ಆಳವಾದ ಇಂಟರ್ನ್ಶಿಪ್ನೊಂದಿಗೆ ಸಂಯೋಜಿಸಲಾದ ಅಂತರ್-ಶಿಸ್ತೀಯ ಆಯಾಮ, ಸಾಮಥ್ರ್ಯವೃದ್ದಿಗಾಗಿ ಬುನಾದಿ ಕೋರ್ಸುಗಳು ಮತ್ತು ವಿಸ್ತೃತವಾದ ಆಸಕ್ತಿಯ ವಿಷಯಗಳ ಶೋಧನೆಗೆ ಪೂರಕವಾದ ಕ್ರೆಡಿಟ್ಗಳ ಆಯ್ಕೆಗೆ ಅವಕಾಶ.

ಕ್ಯಾಂಪಸ್ 4 ವರ್ಷಗಳ ಪದವಿಗಳು: ಭೋಪಾಲ್ನಲ್ಲಿ ಬಿ.ಎಸ್ಸಿ ಆನರ್ಸ್ (ಜೀವ ವಿಜ್ಞಾನ), ಬಿ.ಎ ಆನರ್ಸ್ (ಅರ್ಥಶಾಸ್ತ್ರ, ಇಂಗ್ಲಿಷ್, ಇತಿಹಾಸ, ಸಮಾಜ, ಮತ್ತು ವಿಜ್ಞಾನ). ಬೆಂಗಳೂರಿನಲ್ಲಿ ಬಿ.ಎ ಆನರ್ಸ್ (ಅರ್ಥಶಾಸ್ತ್ರ, ಇಂಗ್ಲಿಷ್, ಇತಿಹಾಸ, ತತ್ವಶಾಸ್ತ್ರ, ಸಮಾಜ ವಿಜ್ಞಾನ, ರಾಜಕೀಯ ಮತ್ತು ಅರ್ಥಶಾಸ್ತ್ರ), ಬಿ.ಎಸ್ಸಿ ಆನರ್ಸ್ (ಜೀವ ವಿಜ್ಞಾನ| ರಸಾಯನ ವಿಜ್ಞಾನ | ಗಣಿತ | ಭೌತ ವಿಜ್ಞಾನ | ಪರಿಸರ ವಿಜ್ಞಾನ ಮತ್ತು ಸುಸ್ಥಿರತೆ | ಮಾಹಿತಿ ವಿಜ್ಞಾನ) ಬಿ.ಎಸ್ಸಿ. ಬಿಎಡ್. (ಜೀವ ವಿಜ್ಞಾನ| ರಸಾಯನ ವಿಜ್ಞಾನ | ಗಣಿತ | ಭೌತ ವಿಜ್ಞಾನ)
ಪ್ರವೇಶ ಪ್ರಕ್ರಿಯೆ ಮತ್ತು ದಿನಾಂಕಗಳು: ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ವೆಬ್ ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿದಾರರನ್ನು ಮೊದಲ ಸುತ್ತಿನ ಲಿಖಿತ ಪರೀಕ್ಷೆ ಹಾಗೂ ಆ ನಂತರದಲ್ಲಿ ನಡೆಸಲಾಗುವ ವೈಯಕ್ತಿಕ ಸಂದರ್ಶನವನ್ನು ಆಧರಿಸಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 6 ಮಾರ್ಚ್ 2024, ರಾಷ್ಟ್ರ ಮಟ್ಟದ ಪ್ರವೇಶ ಪರೀಕ್ಷೆ 7 ಏಪ್ರಿಲ್ 2024, ವೈಯಕ್ತಿಕ ಸಂದರ್ಶನ ಏಪ್ರಿಲ್ 2024, ಪ್ರವೇಶ ಪತ್ರ ನೀಡಿಕೆ ಮೇ 2024, ತರಗತಿಗಳ ಪ್ರಾರಂಭ ಜುಲೈ 2024
ಬೋಧನಾ ಶುಲ್ಕ ಮತ್ತು ವಸತಿ ವೆಚ್ಚಗಳನ್ನು ಒಳಗೊಂಡ ಅಗತ್ಯತೆ-ಆಧರಿತ ಹಣಕಾಸಿನ ನೆರವನ್ನು (ಪೂರ್ಣ ಅಥವಾ ಭಾಗಶಃ) ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ ನೀಡುತ್ತದೆ ಎಂದು ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ವಿಳಾಸ: ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ, ಕನ್ಹಾಸಯ್ಯಾ, ಭೋಪಾಲ್, ಮಧ್ಯಪ್ರದೇಶ – 462 022 ಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯ, ಸರ್ಜಾಪುರ, ಬೆಂಗಳೂರು, ಕರ್ನಾಟಕ – 562 125 ಮೋ: 8971889988

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Azim Premji UniversityKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಅಜೀಂ ಪ್ರೇಮ್ಜಿ ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರೇಡಿಯಾಲಜಿ ಓದಿದ್ದೀರಾ? ಹಾಗಾದರೆ ಶಿವಮೊಗ್ಗದಲ್ಲಿ ನಿಮಗಿದೆ ಉದ್ಯೋಗಾವಕಾಶ

Next Post

ಶಿಕ್ಷಣ ಜ್ಞಾನದ ಜೊತೆಗೆ ಕೌಶಲ್ಯವಿರಲಿ: ಚಂದ್ರಶೇಖರ್

kalpa News

kalpa News

Next Post
ಶಿಕ್ಷಣ ಜ್ಞಾನದ ಜೊತೆಗೆ ಕೌಶಲ್ಯವಿರಲಿ: ಚಂದ್ರಶೇಖರ್

ಶಿಕ್ಷಣ ಜ್ಞಾನದ ಜೊತೆಗೆ ಕೌಶಲ್ಯವಿರಲಿ: ಚಂದ್ರಶೇಖರ್

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL