Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಕೋಟೆ ಮಾರಿಕಾಂಬಾ ಜಾತ್ರೆಗೆ ಅದ್ದೂರಿ ಚಾಲನೆ | ಮೊದಲು ಪೂಜೆ ಮಾಡಿದ್ದು ಇವರು

ನಸುಕಿನಿಂದಲೇ ಸರತಿ ಸಾಲು | ದೇವಿ ದರ್ಶನ ಪಡೆದ ಸಂಸದ ರಾಘವೇಂದ್ರ

March 12, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಗೆ ಅದ್ದೂರಿ ಚಾಲನೆ ದೊರೆತಿದ್ದು, ನಗರದಾದ್ಯಂತ ಸಂಭ್ರಮ ಮನೆ ಮಾಡಿದೆ.

ಪ್ರಥಮ ಪೂಜೆ ಇವರದ್ದು!
ಸಂಪ್ರದಾಯದಂತೆ ಬಿಬಿ ರಸ್ತೆಯ ಬ್ರಾಹ್ಮಣ ನಾಡಿಗ್ ಕುಟುಂಬದವರ ಮೊದಲಿಗೆ ದೇವಿಯ ತವರು ಮನೆ ಗಾಂಧಿಬಜಾರ್’ನಲ್ಲಿರುವ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ ಜಾತ್ರೆಗೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಿದರು.

ಇದಕ್ಕೂ ಮುನ್ನ ಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀಮಾರಿಕಾಂಬೆಯ ಪರದೆಯನ್ನು ಸರಿಸಲಾಯಿತು. ಈ ವೇಳೆ ಭಕ್ತರ ಜಯಘೋಷ ಮುಗಿಲು ಮುಟ್ಟಿತ್ತು.

Also read: ಹರಿಯಾಣ ಸಿಎಂ ಸ್ಥಾನಕ್ಕೆ ಮನೋಹರ್ ಖಟ್ಟರ್ ರಾಜೀನಾಮೆ | ಲೋಕಸಭೆಗೆ ಸ್ಪರ್ಧೆ?

ನಸುಕಿನಿಂದಲೇ ಸರತಿ ಸಾಲು
ಇನ್ನು, ಜಾತ್ರೆಯ ಮೊದಲ ದಿನವಾದ ಇಂದು ದೇವಿಯ ದರ್ಶನ ಪಡೆಯಲು ನಸುಕಿನಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು.

9 ಗಂಟೆ ವೇಳೆಗೆ ಬಿಎಚ್ ರಸ್ತೆಯ ಡಯಟ್ ಕಚೇರಿ ದಾಟಿ ಕಿಲೋ ಮೀಟರ್ ಗಟ್ಟಲೆ ಸರತಿ ಸಾಲಿನಲ್ಲಿ ಭಕ್ತರು ನಿಂತಿದ್ದರು. ಸರತಿ ಸಾಲಿನ ಹಲವು ಕಡೆಗಳಲ್ಲಿ ಭಕ್ತರಿಗಾಗಿ ಪಾನಕ, ಮಜ್ಜಿಗೆಗಳನ್ನು ವಿತರಣೆ ಮಾಡಲಾಗುತ್ತಿದೆ.

ಗಣ್ಯರಿಂದ ದರ್ಶನ
ಇನ್ನು, ಮೊದಲ ದಿನ ಜಿಲ್ಲೆಯ ಗಣ್ಯರು ದೇವಿಯ ದರ್ಶನ ಪಡೆದಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ ಅವರು ಮುಂಜಾನೆಯೇ ಕುಟುಂಬ ಸಹಿತ ಆಗಮಿಸಿ, ವಿಶೇಷ ದರ್ಶನ ಪಡೆದು, ಪ್ರಾರ್ಥನೆ ಸಲ್ಲಿಸಿದರು.

ಬಿಸಿಲು ಹಾಗೂ ಸೆಖೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹಲವು ಕಡೆಗಳಲ್ಲಿ ಪಾನಕ ಹಾಗೂ ಮಜ್ಜಿಗೆ ವಿತರಣೆ ವ್ಯವಸ್ಥೆ ಮಾಡಲಾಗಿದೆ.

ಗಾಂಧಿ ಬಜಾರ್’ನಲ್ಲಿ ಸ್ವತಃ ಮಜ್ಜಿಗೆ ವಿತರಣೆ ಮಾಡಿ, ಸಂಸದ ರಾಘವೇಂದ್ರ ಚಾಲನೆ ನೀಡಿದರು.

ಎಂಎಲ್’ಸಿ ಡಿ.ಎಸ್. ಅರುಣ್, ಬಿಜೆಪಿ ಪ್ರಮುಖರಾದ ಎಸ್. ದತ್ತಾತ್ರಿ ಸೇರಿದಂತೆ ಗಣ್ಯರು ಕುಟುಂಬ ಸಹಿತ ದೇವಿಯ ದರ್ಶನ ಪಡೆದರು.

ಸುಮಾರು ಬೆಳಗಿನ ಜಾವ 5 ಗಂಟೆಗೆ ಶ್ರೀಮಾರಿಕಾಂಬೆ ತವರುಮನೆಗೆ ಆಗಮಿಸಿದಳು. ನಾಡಿಗ ಕುಟುಂಬ ಮುತೈದೈಯರು ಮಂಗಳದ್ರವ್ಯಾಧಿಗಳೊಂದಿಗೆ ಮೆರವಣಿಗೆಯಲ್ಲಿ ಬಾಸಿಂಗದ ಜೊತೆಗೆ ಬಂದು ಮಾರಿಕಾಂಬೆಗೆ ಉಡಿ ತುಂಬಿ ಪೂಜೆ ಸಲ್ಲಿಸಿದರು.

ನಂತರ ವಿಶ್ವಕರ್ಮ ಸಮಾಜದವರು ಸಾರ್ವಜನಿಕವಾಗಿ ಪೂಜೆಯನ್ನು ಆರಂಭಿಸಿದರು. ದೇವಿಯೂ ಇಂದು ರಾತ್ರಿ 10 ಗಂಟೆಯವರೆಗೂ ತವರುಮನೆಯಲ್ಲಿಯೇ ಇದ್ದು, ಲಕ್ಷಾಂತರ ಮುತೈದೈಯರಿಂದ ಮಡ್ಲಕ್ಕಿ ಸ್ವೀಕರಿಸುವಳು. ನಂತರ ಅವಳ ಪಯಣ ಕೋಟೆ ಶ್ರೀಮಾರಿಕಾಂಬಾ ಗದ್ದುಗೆಯತ್ತ ಸಾಗಲಿದೆ. ಆ ಮಧ್ಯೆ ಉಪ್ಪಾರ ಸಮಾಜದವರು ಗದ್ದುಗೆಗೆ ತಂದು ಪ್ರತಿಷ್ಠಾಪಿಸುತ್ತಾರೆ. ಅಷ್ಟರೊಳಗೆ ಗಂಗಾಮತಸ್ಥ ಸಮಾಜದವರು ಗಂಗಾ ಪರಮೇಶ್ವರಿ ದೇವಸ್ಥಾನದಿಂದ ಗಂಗಾಪೂಜೆಯೊಂದಿಗೆ ಅಮ್ಮನವರನ್ನು ಮಂಗಳವಾದ್ಯದೊಂದಿಗೆ ಎದುರುಗೊಂಡು ಗದ್ದುಗೆಗೆ ಕಳಿಸಿಕೊಡುತ್ತಾರೆ.

ತವರುಮನೆಗೆ ಬಂದಿದ್ದ ಮಾರಿಕಾಂಬೆ ಅಮ್ಮನವರ ದರ್ಶನಕ್ಕಾಗಿ ಸಾವಿರಾರು ಸಂಖ್ಯೆಯಲ್ಲಿ ಇಂದು ಭಕ್ತರು ಸರತಿಯ ಸಾಲಿನಲ್ಲಿ ನಿಂತುಕೊಂಡಿದ್ದರು. ಬೆಳಗ್ಗೆ 4 ಗಂಟೆಯಿಂದಲೇ ಸರತಿ ಸಾಲಿನಲ್ಲಿ ಜನ ನಿಂತಿದ್ದರು. ಗಾಂಧಿಬಜಾರಿನಿಂದ ಬಿ.ಹೆಚ್.ರಸ್ತೆಯ ಸೈನ್ಸ್ ಮೈದಾನದವರೆಗೂ ಸರತಿ ಸಾಲಿತ್ತು. ಅಮ್ಮನವರ ಪೂಜೆ ಅರ್ಧ ಗಂಟೆ ತಡವಾಗಿ ಆರಂಭವಾಗಿದ್ದರಿಂದ ಸರತಿ ಸಾಲು ಮತ್ತಷ್ಟು ಉದ್ದವಾಯಿತು. ಸುಮಾರು 4-5 ಗಂಟೆಗಳ ನಂತರ ಅಮ್ಮನವರ ದರ್ಶನ ಸಿಕ್ಕಿತ್ತು.

ತವರು ಮನೆಯಿಂದ ಬಂದಿದ್ದ ಅನೇಕ ಹೆಣ್ಣು ಮಕ್ಕಳು ದೇವಿಯ ದರ್ಶನ ಪಡೆದು ಕೃತಾರ್ಥರಾದರು. ಸೀರೆ, ಮಡ್ಲಕ್ಕಿ ನೀಡಿ ಉಡಿ ತುಂಬುವ ಮೂಲಕ ದೇವಿಯ ದರ್ಶನ ಪಡೆದರು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಅಲ್ಲಲ್ಲಿ ಪಾನಕ, ಕುಡಿಯುವ ನೀರಿನ ವ್ಯವಸ್ಥೆ ಕೂಡ ಮಾಡಲಾಗಿತ್ತು.

ಎಂದಿನಂತೆ ಪೊಲೀಸ್ ಬಂದೋಬಸ್ತ್ ಇತ್ತು. ವಿಶೇಷ ದರ್ಶನದ ವ್ಯವಸ್ಥೆಯನ್ನು ಮಾಡಲಾಗಿತ್ತು. 200 ರೂ. ಶುಲ್ಕದ ವಿಶೇಷ ದರ್ಶನ ಪಡೆಯಲು ಕೂಡ ಸರತಿ ಸಾಲಿತ್ತು. ಅಂಗವಿಕಲರಿಗೆ ಮತ್ತು ತುಂಬುಗರ್ಭಿಣಿಯರಿಗೆ ನೇರ ಅವಕಾಶ ಉಚಿತವಾಗಿಯೇ ಕಲ್ಪಿಸಲಾಗಿತ್ತು.

ನಾಳೆ ಬೆಳಿಗ್ಗೆ 4 ಗಂಟೆಯ ಸುಮಾರಿಗೆ ವಿದ್ಯಾನಗರದ ಕರ್ಲ ಹಟ್ಟಿಯ ಹರಿಜನ ಸಮಾಜದವರು ಬೇವಿನ ಉಡುಗೆಯೊಂದಿಗೆ ಆಗಮಿಸಿ ಅಮ್ಮನವರನ್ನು ಗದ್ದುಗೆಗೆ ಪ್ರತಿಷ್ಠಾಪಿಸುತ್ತಾರೆ. ನಂತರ ವಿವಿಧ ಸಮಾಜದವರು ಪೂಜೆ ಸಲ್ಲಿಸುತ್ತಾರೆ. ಮಾ.16ರ ತನಕ ಲಕ್ಷಾಂತರ ಭಕ್ತರು ಮಾರಿಕಾಂಬೆಯ ದರ್ಶನ ಪಡೆಯಲಿದ್ದಾರೆ. ಮಾ.16ರ ರಾತ್ರಿ ಮಹಾಮಂಗಳರಾತಿ ನಂತರ ಅಮ್ಮನವರನ್ನು ವನಪ್ರವೇಶಕ್ಕೆ ಕಳುಹಿಸಿಕೊಡುವ ಮೂಲಕ ಹಬ್ಬಕ್ಕೆ ತೆರೆ ಬೀಳಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4

    

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಹರಿಯಾಣ ಸಿಎಂ ಸ್ಥಾನಕ್ಕೆ ಮನೋಹರ್ ಖಟ್ಟರ್ ರಾಜೀನಾಮೆ | ಲೋಕಸಭೆಗೆ ಸ್ಪರ್ಧೆ?

Next Post

ಮುಂದಿನ ವಾರ ನಗರಕ್ಕೆ ಪ್ರಧಾನಿ ಮೋದಿ | ಶಿವಮೊಗ್ಗದಿಂದಲೇ ಚುನಾವಣಾ ರಣಕಹಳೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮುಂದಿನ ವಾರ ನಗರಕ್ಕೆ ಪ್ರಧಾನಿ ಮೋದಿ | ಶಿವಮೊಗ್ಗದಿಂದಲೇ ಚುನಾವಣಾ ರಣಕಹಳೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!