Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕೋಟೆ ಮಾರಿಕಾಂಬಾ ಜಾತ್ರೆಗೆ ಎಷ್ಟು ವರ್ಷದ ಇತಿಹಾಸವಿದೆ? ಯಾರ ಮನವಿಯಂತೆ ಪ್ರಾಣಿ ಬಲಿ ನಿಷೇಧವಾಯ್ತು?

ಇಲ್ಲಿವೆ ಶಿವಮೊಗ್ಗದ ಮಾರಿ ಗದ್ದುಗೆ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಕುತೂಲಹಕಾರಿ ಅಂಶಗಳು

March 12, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪೌರಾಣಿಕ ಮತ್ತು ಸುಮಾರು 600 ವರ್ಷಗಳ ಐತಿಹಾಸಿಕ ಪ್ರಸಿದ್ದವಾದ ಶ್ರೀ ಕೋಟೆ ಮಾರಿಕಾಂಬ ಜಾತ್ರೆಯೂ Kote Marikamba Fair ಸರ್ವಧರ್ಮಗಳ ಕೇಂದ್ರವಾಗಿದೆ. ಹಬ್ಬದ ಯಶಸ್ಸಿಗೆ ಶ್ರೀ ಕೋಟೆ ಮಾರಿಕಾಂಬ ಸೇವಾ ಸಮಿತಿಯೂ ಹಗಲಿರುಳು ಶ್ರಮಿಸುತ್ತಿದೆ ಎಂದು ರಾಜ್ಯ ಜೀವ ವೈವಿದ್ಯ ಮಂಡಳಿಯ ಮಾಜಿ ಅಧ್ಯಕ್ಷ ಎಸ್.ಪಿ. ಶೇಷಾದ್ರಿ ಹೇಳಿದ್ದಾರೆ.

ಎಸ್.ಕೆ. ಮರಿಯಪ್ಪನವರು ಅಧ್ಯಕ್ಷರಾಗಿ ಇರುವ ಸೇವಾ ಸಮಿತಿಯೂ ಈ ವರ್ಷ ಅತ್ಯಂತ ವಿಜೃಂಭಣೆಯಿಂದ ಹಬ್ಬವನ್ನು ಆಚರಿಸಲಿದೆ. ಇಂದು ತವರು ಮನೆಯಲ್ಲಿರುವ ಅಮ್ಮನವರು ನಾಳೆ ಮಾರಿಗದ್ದುಗೆಗೆ ತಲುಪಲಿದ್ದಾರೆ. ದೇವಾಲಯಗಳ ತವರು ಮನೆಯೇ ಕೋಟೆಯಾಗಿದೆ. ಇಲ್ಲಿ ಮಾರಿಕಾಂಬ ದೇವಾಲಯದ ಜೊತೆಗೆ ಆಂಜನೇಯ, ಭೀಮೇಶ್ವರ ಮುಂತಾದ ದೇವಾಲಯಗಳು ಇವೆ. ಇವುಗಳಿಗೆ ಕಲಶ ಪ್ರಯಾವೆಬಂತೆ ಮಾರಿಗದ್ದುಗೆ ಇದ್ದು, 1974ರಲ್ಲಿ ಸೇವಾ ಸಮಿತಿ ರಚನೆಯಾದ ಮೇಲೆ ಭವ್ಯ ದೇವಾಲಯ ತಲೆ ಎತ್ತಿದೆ.
2 ವರ್ಷಕೊಮ್ಮೆ ನಡೆಯುವ ಈ ಜಾತ್ರೆಗೆ ದೇಶ ವಿದೇಶಗಳಲ್ಲಿ ನೆಲೆಸಿರುವ ಶಿವಮೊಗ್ಗದ ಮೂಲ ನಿವಾಸಿಗಳು ಆಗಮಿಸಿ ದೇವಿಯ ದರ್ಶನ ಪಡೆದು ಪುನೀತರಾಗುತ್ತಾರೆ. ಮಾರಿಕಾಂಬೆಯ ಮುಖವೇ ದೈವಿಕ ಕಳೆಯಿಂದ ಕಂಗೊಳಿಸುತ್ತಿದೆ. ಒಂದು ನಿಮಿಷ ನೋಡಿದರೆ ಸಾಕು ಭಕ್ತಾಧಿಗಳು ಕೃತಾರ್ಥರಾಗುತ್ತಾರೆ. ಇಡಿ ಶಿವಮೊಗ್ಗ ನಗರವನ್ನೇ ರಕ್ಷಣೆ ಮಾಡುತ್ತಾಳೆ ಎಂಬ ಪ್ರತಿತಿ ಇದೆ. ಜಾತ್ರಾ ಸಮಯದಲ್ಲಿ ಹಿಂದೂ, ಕ್ರಿಶ್ಚಿಯನ್, ಜೈನ ಅಷ್ಟೇಕೆ ಮುಸ್ಲಿಂ ಬಾಂಧವರು ಕೂಡ ದೇವಿಗೆ ಪೂಜೆ ಸಲ್ಲಿಸುವುದರಿಂದ ಇದು ಸರ್ವಧರ್ಮ ಆರಾಧನೆಯಾಗಿದೆ.

Also read: ಮುಂದಿನ ವಾರ ನಗರಕ್ಕೆ ಪ್ರಧಾನಿ ಮೋದಿ | ಶಿವಮೊಗ್ಗದಿಂದಲೇ ಚುನಾವಣಾ ರಣಕಹಳೆ

ಅನೇಕ ವಿಧಿವಿಧಾನಗಳೊಂದಿಗೆ ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆದು ಪುನೀತರಾಗುತ್ತಾರೆ. ಪ್ರಾರಂಭದಲ್ಲಿ ಪ್ರಾಣಿ ಬಲಿ ಕೊಡುವ ಪದ್ದತಿ ಇತ್ತಾದರೂ ಕೂಡ ದೇವಾಲಯ ಉದ್ಘಾಟನೆಗೆ ಆಗಮಿಸಿದ್ದ ಶೃಂಗೇರಿ ಶ್ರೀಗಳು ಪ್ರಾಣಿ ಬಲಿ ಕೊಡಬೇಡಿ ಎಂದು ಮನವಿ ಮಾಡಿದ ನಂತರ ಮತ್ತು ಕಾನೂನುಗಳು ಬಿಗಿಯಾದ ನಂತರ ಪ್ರಾಣಿ ಬಲಿಯನ್ನು ನಿಷೇಧಿಸಲಾಗಿದೆ. ಒಟ್ಟಾರೆ ಶಿವಮೊಗ್ಗದ ಶ್ರೀ ಮಾರಿಕಾಂಬ ಜಾತ್ರೆ ಸಾಗರ, ಶಿರಸಿ ಹೀಗೆ ಎಲ್ಲಾ ಬಹುದೊಡ್ಡ ಜಾತ್ರೆಗಳ ಪಟ್ಟಿಗೆ ಸೇರುತ್ತದೆ. ಇಂತಹ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಈ 5 ದಿನಗಳ ಕಾಲ ನಡೆಯುವ ಹಬ್ಬವನ್ನು ಯಶಸ್ವಿಗೊಳಿಸಬೇಕು ಎಂದು ಶೇಷಾದ್ರಿ ಭಕ್ತರಲ್ಲಿ ಮನವಿ ಮಾಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4

 

Tags: Kannada NewsKannada News LiveKannada News Online ShivamoggaKannada News WebsiteKannada WebsiteKote Marikamba fairLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಶ್ರೀ ಕೋಟೆ ಮಾರಿಕಾಂಬ ಜಾತ್ರೆ
Previous Post

ಮುಂದಿನ ವಾರ ನಗರಕ್ಕೆ ಪ್ರಧಾನಿ ಮೋದಿ | ಶಿವಮೊಗ್ಗದಿಂದಲೇ ಚುನಾವಣಾ ರಣಕಹಳೆ

Next Post

ಇನ್ಮುಂದೆ ಶಿವಮೊಗ್ಗ ರೈಲ್ವೆ ಸ್ಟೇಷನಲ್ಲಿ ದೊರೆಯಲಿದೆ ರಾಜ್ಯದ ಪ್ರತಿಷ್ಠಿತ ಇಳಕಲ್ ಸೀರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಇನ್ಮುಂದೆ ಶಿವಮೊಗ್ಗ ರೈಲ್ವೆ ಸ್ಟೇಷನಲ್ಲಿ ದೊರೆಯಲಿದೆ ರಾಜ್ಯದ ಪ್ರತಿಷ್ಠಿತ ಇಳಕಲ್ ಸೀರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!