Friday, October 10, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಗೀತಾರನ್ನು ನಿಮ್ಮ ಮಡಿಲಿಗೆ ಹಾಕಿದ್ದೇವೆ, ಆರ್ಶೀವಾದ ಮಾಡಿ: ಮಧು ಬಂಗಾರಪ್ಪ ಮನವಿ

March 21, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಗೀತಾ ಶಿವರಾಜ್ ಕುಮಾರ್ Geetha Shivarajkumar ಅವರನ್ನು ನಿಮ್ಮ ಮಡಿಲಿಗೆ ಹಾಕಿದ್ದೇವೆ. ದಯಮಾಡಿ ಆಶೀರ್ವಾದ ಮಾಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ Minister Madhu Bangarappa ಮನವಿ ಮಾಡಿದ್ದಾರೆ.

ನಗರದ ಲಗಾನ್ ಕಲ್ಯಾಣ ಮಂದಿರದಲ್ಲಿ ನಿನ್ನೆ ಆಯೋಜಿಸಿದ್ದ ಶಿವಮೊಗ್ಗ ಲೋಕಸಭ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.
ನಾವು ಒಬ್ಬ ಬಂಗಾರಪ್ಪ ಅವರನ್ನು ಕಳಕೊಂಡಿರಬಹುದು. ಆದರೆ ಜಿಲ್ಲೆಯಲ್ಲಿ ಲಕ್ಷಾಂತರ ಬಂಗಾರಪ್ಪ ಇದ್ದಾರೆ. ಗೀತ ನನಗೆ ಅಕ್ಕ ಇರಬಹುದು. ಆದರೆ ಚುನಾವಣೆಯಲ್ಲಿ ಗೆದ್ದ ನಂತರ ನಾನು ಮೀಡಿಯೇಟರ್ ಆಗುವುದಿಲ್ಲ. ಬಂಗಾರಪ್ಪ ತರಹ ಗೀತಾ ಶಿವರಾಜಕುಮಾರ್ ನೇರ ಕೆಲಸ ಮಾಡುತ್ತಾರೆ. ಬಂಗಾರಪ್ಪ ಹೋರಾಟದ ಧ್ವನಿಯನ್ನು ಗೀತಾ ಮೂಲಕ ಪಡೆಯಬಹುದು ಎಂದರು.

Also read: ಜಿಲ್ಲೆಯಿಂದ ಲೋಕಸಭೆಗೆ ಹೋದ ಮೊದಲ ಮಹಿಳೆಯಾಗುವ ಅವಕಾಶ ನೀಡಿ: ಗೀತಾ ಶಿವರಾಜಕುಮಾರ್ ಮನವಿ

ಬಂಗಾರಪ್ಪ Bangarappa ಕೊರತೆ ಜಿಲ್ಲಾ, ರಾಜ್ಯದಲ್ಲಿ ಇದೆ. ಬಂಗಾರಪ್ಪ ಧಢ್ವನಿ ಆಗಿ ಗೀತಾ ಇರುತ್ತಾರೆ. ನಿಮ್ಮ ಆಶೀರ್ವಾದ ಬೇಕು ಎಂದು ಮನವಿ ಮಾಡಿದ ಅವರು, ಗೀತಾ ಶಿವರಾಜಕುಮಾರ್ ಏನು ಮಾಡಿದ್ದಾರೆ ಎಂದು ಕೇಳುತ್ತಾರೆ. ಹದಿನೈದು ವರ್ಷಗಳ ಹಿಂದೆ ರಾಘವೇಂದ್ರ ಏನು ಕಡಿದು ಬಂದಿದ್ರಿ? ಅಪ್ಪ ಮಾಡಿದ ಭ್ರಷ್ಟಾಚಾರ ಹಣದ ಮೂಲಕ ರಾಜಕೀಯ ಪ್ರವೇಶ ಮಾಡಿದರು. ನಮ್ಮಪ್ಪ ಹಡಿಬಿಟ್ಟಿ ದುಡ್ಡು ಮಾಡಿರಲಿಲ್ಲ. ಚೋಟಾ ಸಹಿ ಹಾಕಿ ಜೈಲಿಗೆ ಕಳಿಸಿರಲಿಲ್ಲ ಎಂದು ಕಿಡಿಕಾರಿದರು.

ಸಾಗರ ಶಾಸಕ ಗೋಪಲಾಕೃಷ್ಣ ಬೇಳೂರು ಮಾತನಾಡಿ, ಈ ಬಾರಿ ಪಕ್ಷದಿಂದ ಸಮರ್ಥ ಅಭ್ಯರ್ಥಿ ಕಣಕ್ಕೆ ಇಳಿಸಿದ್ದಾರೆ. ಹೆಚ್ಚು ಲೀಡ್ ಬರಬೇಕು. ಚುನಾವಣೆಯಲ್ಲಿ ವೈಯಕ್ತಿಕ ಗಲಾಟೆ ತರಬೇಡಿ. ಶ್ರಮ ವಹಿಸಿ ಕೆಲಸ ಮಾಡಿ. ಈಗ ನಮ್ಮದೇ ಸರ್ಕಾರ ಇದೆ. ಏನು ಬೇಕಾದರೂ ಕೆಲಸ ಮಾಡುತ್ತಾರೆ. ಗೀತಾ ಅವರು ಬಂಗಾರಪ್ಪ ಪುತ್ರಿ. ಬಂಗಾರಪ್ಪ ಅವರ ಕೊಡುಗೆ ಮರೆಯಲು ಆಗುವುದಿಲ್ಲ ಎಂದರು.

ಜಿಲ್ಲೆಯಲ್ಲಿ ರಾಜಕೀಯ ಬದಲಾವಣೆ ಆಗಲಿದೆ ಎಂದು ಆಯನೂರು ಮಂಜುನಾಥ್ ಹೇಳಿದರು.

ಪ್ರಮುಖರಾದ ಎಚ್.ಎಸ್.ಸುಂದರೇಶ್, ಎಚ್.ಸಿ. ಯೋಗೀಶ್, ನಗರದ ಮಹದೇವಪ್ಪ, ಕಿಮ್ಮನೆ ರತ್ನಾಕರ, ವೈ.ಎಚ್. ನಾಗರಾಜ, ಅನಿತಾ ಕುಮಾರಿ, ಇಸ್ಮಾಯಿಲ್ ಖಾನ್, ಎಂ.ಶ್ರೀಕಾಂತ್, ಕಲಗೋಡು ರತ್ನಾಕರ್, ರವಿಕುಮಾರ್, ನಾಗರಾಜ ಗೌಡ, ಶ್ರೀನಿವಾಸ ಕರಿಯಣ್ಣ ಇನ್ನಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4

                             

Tags: BangarappaGeetha ShivarajkumarKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsMinister Madhu BangarappaNews in KannadaNews KannadaShimogaShivamogga Newsಗೀತಾ ಶಿವರಾಜ್ ಕುಮಾರ್ಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಮಧು ಬಂಗಾರಪ್ಪ
Previous Post

ಜಿಲ್ಲೆಯಿಂದ ಲೋಕಸಭೆಗೆ ಹೋದ ಮೊದಲ ಮಹಿಳೆಯಾಗುವ ಅವಕಾಶ ನೀಡಿ: ಗೀತಾ ಶಿವರಾಜಕುಮಾರ್ ಮನವಿ

Next Post

ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತದೆ | ಸಂಸದ ರಾಘವೇಂದ್ರ ಹೀಗೆ ಹೇಳಿದ್ದೇಕೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತದೆ | ಸಂಸದ ರಾಘವೇಂದ್ರ ಹೀಗೆ ಹೇಳಿದ್ದೇಕೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕಾನೂನು ಕಲ್ಪ | ಎರಡನೇಯ ಹೆಂಡತಿಗೆ ಗಂಡನ ಆಸ್ತಿಯಲ್ಲಿ ಪಾಲಿದೆಯೇ?

October 10, 2025

ಬೆಳಗಾವಿ-ಮೀರಜ್ ನಡುವಿನ ಈ ಪ್ಯಾಸೆಂಜರ್ ರೈಲುಗಳ ಕುರಿತು ಬಿಗ್ ಅಪ್ಡೇಟ್

October 10, 2025

ರಾಜ್ಯ ಸರ್ಕಾರ ಸಂಪೂರ್ಣ ಅಂಗವಿಕಲವಾಗಿದೆ: ಈಶ್ವರಪ್ಪ ಟೀಕೆ

October 10, 2025

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಬ್ಯಾಂಕ್ ಲಾಕರ್’ನಿಂದ 50 ಕೋಟಿ ರೂ. ಮೌಲ್ಯದ ಚಿನ್ನ ವಶ

October 10, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಾನೂನು ಕಲ್ಪ | ಎರಡನೇಯ ಹೆಂಡತಿಗೆ ಗಂಡನ ಆಸ್ತಿಯಲ್ಲಿ ಪಾಲಿದೆಯೇ?

October 10, 2025

ಬೆಳಗಾವಿ-ಮೀರಜ್ ನಡುವಿನ ಈ ಪ್ಯಾಸೆಂಜರ್ ರೈಲುಗಳ ಕುರಿತು ಬಿಗ್ ಅಪ್ಡೇಟ್

October 10, 2025

ರಾಜ್ಯ ಸರ್ಕಾರ ಸಂಪೂರ್ಣ ಅಂಗವಿಕಲವಾಗಿದೆ: ಈಶ್ವರಪ್ಪ ಟೀಕೆ

October 10, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!