No Result
View All Result
60% of Indians have received an invite to a dating app or site later found to be fake
English Articles

60% of Indians have received an invite to a dating app or site later found to be fake

by ಕಲ್ಪ ನ್ಯೂಸ್
February 12, 2026
0

Kalpa Media House  |  India | Today, McAfee released its annual Valentine’s Day research, revealing how fake profiles, AI‑assisted chats,...

Read moreDetails
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

February 10, 2026
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
  • Advertise With Us
  • Grievances
  • About Us
  • Contact Us
Friday, February 13, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಸಾಕ್ಷಾತ್ ಬ್ರಹ್ಮನೇ ಹೇಳಿದರೂ ಹಿಂದೆ ಸರಿಯಲ್ಲ: ಈಶ್ವರಪ್ಪ ಪುನರುಚ್ಛಾರ

ವರಿಷ್ಠರು ಕರೆದು ಮಾತನಾಡಿದರೆ? ಕೆಎಸ್'ಈ ಹೇಳಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 26, 2024
in ಭದ್ರಾವತಿ
0
ಸಾಕ್ಷಾತ್ ಬ್ರಹ್ಮನೇ ಹೇಳಿದರೂ ಹಿಂದೆ ಸರಿಯಲ್ಲ: ಈಶ್ವರಪ್ಪ ಪುನರುಚ್ಛಾರ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ಸಾಕ್ಷತ್ ಬ್ರಹ್ಮ ದೇವರೇ ಬಂದು ಹೇಳಿದರೂ ಚುನಾವಣೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #KSEshwarappa ಪುನರುಚ್ಛಾರ ಮಾಡಿದರು.

ಭದ್ರಾವತಿಯ #Bhadravathi ಸಿದ್ದಾರೂಢನಗರದ ಧರ್ಮಶ್ರೀ ಸಭಾಭವನದಲ್ಲಿ ಈಶ್ವರಪ್ಪ ಅಭಿಮಾನಿ ಬಳಗ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ಈಗ ಲೋಕಸಭಾ ಚುನಾವಣೆಯಲ್ಲಿ #LoksabhaElection2024 ಪಕ್ಷದ ಕಾಯಕರ್ತರಿಗೆ, ಹಿಂದುಳಿದ ವರ್ಗದವರಿಗೆ ಕುರುಬರಿಗೆ ಆಗುತ್ತಿರುವ ಅನ್ಯಾಯವನ್ನು ಸಹಿಸಲಾರದೆ, ಅವರಿಗೆ ನ್ಯಾಯ ಕೊಡಿಸಲು ಹಾಗೂ ಪಕ್ಷವನ್ನು ಬಿಎಸ್’ವೈ ಕುಟುಂಬ ರಾಜಕಾಣದಿಂದ ಮುಕ್ತಗೊಳಿಸಿ ಪಕ್ಷವನ್ನು ಶುಚಿಗೊಗೊಳಿಸಲು ನಿರ್ಧರಿಸಿ ಚುನಾವಣಾ ಕಣಕ್ಕೆ ಇಳಿದಿದ್ದೇನೆ ಎಂದರು.

ಈಗಲೂ ಪಕ್ಷದ ವರಿಷ್ಠರು ಈ ಕುರಿತಂತೆ ನನ್ನನ್ನು ಕರೆದು ಮಾತನಾಡಿ ಚರ್ಚಿಸಲು ಕರೆದರೆ, ಅದನ್ನು ನಿಮಗೆ ತಿಳಿಸಿ ಅವರ ಬಳಿ ಹೋಗಿ ಎಲ್ಲಾ ಪ್ರಶ್ನೆಗಳನ್ನು ಮುಂದಿಡುತ್ತೇನೆ. ಅವರು ಏನು ಹೇಳುತ್ತಾರೋ ನೋಡೋಣ ಎಂದರು.

ಬಿಜೆಪಿ ನನ್ನ ತಾಯಿ 35-40 ಆ ಪಕ್ಷದ ಸಿದ್ಧಾಂತಕ್ಕೆ ಕರ್ನಾಟಕ ರಾಜ್ಯದಲ್ಲಿ ಬಿಎಸ್’ವೈ #BSYediyurappa ಕುಟುಂಬ ರಾಜಕಾರಣದಿಂದ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ ಸಲುವಾಗಿ ನಾನು ಈ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತದ್ದೇನೆ ಹೊರತು ಎಂಪಿ, ಎಂಎಲ್’ಎ ಆಗುವ ಆಸೆಯಿಂದ ಅಲ್ಲ ಎಂದರು.
ಈ ಹಿಂದೆ ನಾನು ಪಕ್ಷದ ವರಿಷ್ಠರಾದ ಅಮಿತ್ ಷಾ ಅವರೊಂದಿಗೆ ಕರ್ನಾಟಕ ರಾಜ್ಯದಲ್ಲಿ ಬಿಎಸ್’ವೈ ಮಾಡುತ್ತಿರುವ ಕುಟಂಬ ರಾಜಕಾರಣದ ಬಗ್ಗೆ ಹಾಗೂ ಇಲ್ಲಿನ ಪಕ್ಷದ ಕಾರ್ಯಕರ್ತರ, ನಾಯಕರ ಮನಸ್ಸಿನ ನೋವನ್ನು ಕುರಿತು ಅವರಿಗೆ ತಿಳಿಸಿದ್ದೆ. ಅದರ ಬಗ್ಗೆ ಅವರುಗಳು ಗಮನಹರಿಸಬಹುದೆಂಬ ನಂಬಿಕೆ ಹೊಂದಿದ್ದೆ. ಆದರೆ ಅದು ಆಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಎಂಪಿಎಂ, ವಿಐಎಸ್’ಎಲ್ ಕುರಿತಂತೆ ನಾವು ನೀವೆಲ್ಲ ಅಣ್ಣ-ತಮ್ಮಂದಿರಂತೆ. ನಾವೆಲ್ಲಾ ಒಟ್ಟಾಗಿ ಕುಳಿತು ಚರ್ಚಿಸಿ ಮುಂದೆ ಏನು ಮಾಡುಬಹುದೆಂದು ನಿರ್ಧರಿಸೋಣ. ಭದ್ರಾವತಿ ಜನತೆ ನನಗೆ ಅಧಿಕ ಮತ ಹಾಕಿದರೆ ನಾನು ಗೆಲ್ಲುವುದು ಗ್ಯಾರಂಟಿ. ಆ ರೀತಿ ಕ್ಷೇತ್ರದ ಜನತೆ ನನಗೆ ಮತ ಹಾಕಿಯೇ ಹಾಕುತ್ತಾರೆಂಬ ಭರವಸೆ ನನಗಿದೆ ಎಂದರು.
ಕುರುಬ ಸಮಾಜದ ಮುಖಂಡರಾದ ಮಹೇಶ್ ಕುಮಾರ್, ಶಾರದಮ್ಮ, ಬಿಜೆಪಿ ಮಾಜಿ ಅಧ್ಯಕ್ಷ ಪ್ರಭಾಕರ್, ಪ್ರಜಾಪ್ರತಿನಿಧಿ ಸುರೇಶ್, ಎ.ಜಿ. ಮಾರುತಿ, ತ್ಯಾಗರಾಜ್ ಮುಂತಾದವರು ಮಾತನಾಡಿದರು.

ಹಾ. ರಾಮಪ್ಪ, ನಾರಾಯಣಪ್ಪ, ಮಂಜುನಾಥ್ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: 2024 Parliament ElectionBhadravathiK S EshwarappaLoksabha Eleciton 2024MPMPolitical NewsShimogaShivamoggaShivamogga NewsVISLಕೆ.ಎಸ್. ಈಶ್ವರಪ್ಪಭದ್ರಾವತಿಲೋಕಸಭಾ ಚುನಾವಣೆ 2024
Share210Tweet123Send
Previous Post

ಸಂಸ್ಕೃತ ಭಾಷೆ ಪ್ರಚಾರಕ್ಕಾಗಿ ಸುಸಂಸ್ಕೃತ ಯುವಕರ ಬೈಕ್ ರ‍್ಯಾಲಿ

Next Post

ಭದ್ರಾವತಿ | ಹೋಳಿ ಬಣ್ಣದಲ್ಲಿ ಮಿಂದೆದ್ದ ಉಕ್ಕಿನ ನಗರಿ | ಹಲವು ಕಡೆ ಕಾಮದಹನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ | ಹೋಳಿ ಬಣ್ಣದಲ್ಲಿ ಮಿಂದೆದ್ದ ಉಕ್ಕಿನ ನಗರಿ | ಹಲವು ಕಡೆ ಕಾಮದಹನ

ಭದ್ರಾವತಿ | ಹೋಳಿ ಬಣ್ಣದಲ್ಲಿ ಮಿಂದೆದ್ದ ಉಕ್ಕಿನ ನಗರಿ | ಹಲವು ಕಡೆ ಕಾಮದಹನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಈ ಎರಡು ದಿನ ಮೈಸೂರು-ಬೆಂಗಳೂರು ಸೇರಿ ಹಲವು ರೈಲುಗಳ ಮಾರ್ಗ ಬದಲಾವಣೆ

February 13, 2026
ದೇವನಹಳ್ಳಿ | ಭೀಕರ ಸರಣಿ ಅಪಘಾತ | ಏಳು ಮಂದಿ ಸಾವು | ಘಟನೆ ನಡೆದಿದ್ದು ಹೇಗೆ?

ದೇವನಹಳ್ಳಿ | ಭೀಕರ ಸರಣಿ ಅಪಘಾತ | ಏಳು ಮಂದಿ ಸಾವು | ಘಟನೆ ನಡೆದಿದ್ದು ಹೇಗೆ?

February 13, 2026
ಶಿವಮೊಗ್ಗ | ಗಾಜನೂರಿನಲ್ಲಿ ವ್ಯಕ್ತಿಯ ಭೀಕರ ಹತ್ಯೆ | ಎಸ್’ಪಿ ನಿಖಿಲ್ ಹೇಳಿದ್ದೇನು?

ಶಿವಮೊಗ್ಗ | ಗಾಜನೂರಿನಲ್ಲಿ ವ್ಯಕ್ತಿಯ ಭೀಕರ ಹತ್ಯೆ | ಎಸ್’ಪಿ ನಿಖಿಲ್ ಹೇಳಿದ್ದೇನು?

February 13, 2026
ಶಿವಮೊಗ್ಗ ಪಶು ವೈದ್ಯಕೀಯ ಕಾಲೇಜು ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿ: ಶಾಸಕ ಚನ್ನಬಸಪ್ಪ ಮನವಿ

ಶಿವಮೊಗ್ಗ ಪಶು ವೈದ್ಯಕೀಯ ಕಾಲೇಜು ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿ: ಶಾಸಕ ಚನ್ನಬಸಪ್ಪ ಮನವಿ

February 13, 2026
ಸಂಕ್ರಾಂತಿ ಹಬ್ಬದ ಪ್ರಯುಕ್ತ ಮೈಸೂರು – ಟುಟಿಕೊರಿನ್ ನಡುವೆ ಎರಡು ವಿಶೇಷ ರೈಲುಗಳು

ಮಹಾಶಿವರಾತ್ರಿ | ಯಶವಂತಪುರ – ಕಲಬುರಗಿ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು ಸಂಚಾರ

February 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL