Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಹಾವೇರಿ

ಕರ್ನಾಟಕದ ಉದ್ದಗಲಕ್ಕೂ ಮೋದಿ ಅಲೆ ಇದೆ: ಬಸವರಾಜ ಬೊಮ್ಮಾಯಿ

March 27, 2024
in ಹಾವೇರಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಹಾವೇರಿ  |

ಚುನಾವಣಾ ಪ್ರಚಾರಕ್ಕೆ ಬರುವ ಸ್ಟಾರ್ ಪ್ರಚಾರಕರ ಜೊತೆ ಮಾತುಕತೆ ನಡೆಯುತ್ತಿದೆ. ಸ್ಟಾರ್ ಪ್ರಚಾರಕರ ಕುರಿತು ಪಕ್ಷ ತೀರ್ಮಾನ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Basavaraja Bommai ಹೇಳಿದರು.

ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಸಂದರ್ಭದಲ್ಲಿ ಹಾನಗಲ್ ತಾಲೂಕು ಮಾಸಣಕಟ್ಟಿ ಗ್ರಾಮದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ನಮಗೆ ಜನರಿಂದ ಅದ್ಭುತವಾದ ಪ್ರತಿಕ್ರಿಯೆ ಸಿಗುತ್ತಿದೆ. ಜನ ಬೆಂಬಲ ಕೊಡುತ್ತಿದ್ದಾರೆ‌. ಪ್ರಧಾನಿ ನರೇಂದ್ರ ಮೋದಿ PM Narendra Modi ಗಾಳಿ ಕರ್ನಾಟಕದ ಉದ್ದಗಲಕ್ಕೂ ಇದೆ ಎಂದರು.
ನಟ ಸುದೀಪ್ Sudeep ಸೇರಿದಂತೆ ಸ್ಟಾರ್ ಪ್ರಚಾರಕರಿಂದ ಬಿಜೆಪಿ ಪರ ಪ್ರಚಾರ ಮಾಡುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮಾತುಕತೆ ನಡೆಯುತ್ತಿದೆ. ಯಾರೂ ಬರುವುದು ಇನ್ನೂ ಖಚಿತವಾಗಿಲ್ಲ. ಎಲ್ಲವೂ ಪಕ್ಷದಿಂದ ತೀರ್ಮಾನ ಆಗುತ್ತದೆ ಎಂದರು.

Also read: ಯುಪಿಎ ಅವಧಿಯಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ, ರಾಜ್ಯ ಸರ್ಕಾರ ಬಹಿರಂಗಪಡಿಸಲಿ

ಹಲವು ಕ್ಷೇತ್ರಗಳಿಗೆ ಹಾಲಿ ಬಿಜೆಪಿ ಅಭ್ಯರ್ಥಿಗಳ ಬದಲಾವಣೆಗೆ ಒತ್ತಡ ಹೇರುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕರಡಿ ಸಂಗಣ್ಣ ಅವರಿಗೆ ಮಾತಾಡಿದ್ದೇನೆ, ಅವರೂ ಪಕ್ಷದ ತೀರ್ಮಾನವನ್ನು ಒಪ್ಪಿಕೊಂಡಿದ್ದಾರೆ. ಇಂದು ಯಡಿಯೂರಪ್ಪನವರು ದಾವಣಗೆರೆಗೆ ಹೋಗುತ್ತಾರೆ‌, ದಾವಣಗೆರೆಯದ್ದೂ ಸರಿಯಾಗಲಿದೆ. ನಾಳೆ ಯಡಿಯೂರಪ್ಪ ಬೆಳಗಾವಿಗೆ ಹೋಗುತ್ತಾರೆ, ಅಲ್ಲಿಯೂ ಕೂಡಾ ಸರಿಯಾಗುತ್ತದೆ ಎಂದರು

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆಗೆ ಬೆಂಬಲ ನೀಡುವುದಿಲ್ಲ ಎಂಬ ಶಾಸಕ ಎಸ್ ಟಿ ಸೋಮಶೇಖರ್ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಉಹಾಪೋಹಗಳಿಗೆ ನಾನು ಉತ್ತರ ಕೊಡುವುದಿಲ್ಲ ಅವರವರ ನಿರ್ಣಯಕ್ಕೆ ಅವರೇ ಉತ್ತರ ಕೊಡುತ್ತಾರೆ ಎಂದರು.

ಯಡಿಯೂರಪ್ಪ ಆಪ್ತರಿಗೆ ಸಿಎಂ ಸಿದ್ದರಾಮಯ್ಯ ಗಾಳ ಹಾಕಿರುವ ಕುರಿತು ಕೇಳಿದ ಪ್ರಶ್ನೆಗೆ ಚುನಾವಣೆ ಯುದ್ದ ಭೂಮಿಯಲ್ಲಿ ಅವರವರ ರಣತಂತ್ರ ಅವರು ಮಾಡುತ್ತಾರೆ ನಮ್ಮ ರಣತಂತ್ರ ನಾವು ಮಾಡುತ್ತೇವೆ. ಜನ ಮಾಲೀಕರು, ಜನ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4

   

Tags: Basavaraja BommaiHaveriKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPM Narendra ModiSudeepಪ್ರಧಾನಿ ನರೇಂದ್ರ ಮೋದಿಬಸವರಾಜ ಬೊಮ್ಮಾಯಿಸುದೀಪ್ಹಾವೇರಿ
Previous Post

ಯುಪಿಎ ಅವಧಿಯಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ, ರಾಜ್ಯ ಸರ್ಕಾರ ಬಹಿರಂಗಪಡಿಸಲಿ

Next Post

ಭಾರತ್ ಮಾತಾ ಕೀ ಜೈ, ಜೈ ಹಿಂದ್ ಘೋಷಣೆ ಮುಸ್ಲೀಮರ ಕೊಡುಗೆ: ಪಿಣರಾಯಿ ವಿಜಯನ್ ವಿವಾದಾತ್ಮಕ ಹೇಳಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭಾರತ್ ಮಾತಾ ಕೀ ಜೈ, ಜೈ ಹಿಂದ್ ಘೋಷಣೆ ಮುಸ್ಲೀಮರ ಕೊಡುಗೆ: ಪಿಣರಾಯಿ ವಿಜಯನ್ ವಿವಾದಾತ್ಮಕ ಹೇಳಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
Internet Image

ಭದ್ರಾವತಿ | ಆನೆ ತುಳಿತದಿಂದ ವ್ಯಕ್ತಿ ಸಾವು

June 20, 2025

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
Internet Image

ಭದ್ರಾವತಿ | ಆನೆ ತುಳಿತದಿಂದ ವ್ಯಕ್ತಿ ಸಾವು

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!