Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಸನಾತನ ಪರಂಪರೆಗೆ ನೃಸಿಂಹ ಭಾರತೀ ಶ್ರೀಗಳ ಕೊಡುಗೆ ಅನನ್ಯ: ಶೃಂಗೇರಿ ವಿಧುಶೇಖರ ಶ್ರೀ ಶ್ಲಾಘನೆ

ಅಭಿನವ ಶಂಕರಾಲಯದ ಶತಮಾನೋತ್ಸವ ಕಾರ್ಯಕ್ರಮ

April 2, 2024
in ಮೈಸೂರು
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಭಾರತೀಯ ಸನಾತನ ಧರ್ಮ, ಸಂಸ್ಕೃತಿ ಮತ್ತು ಯತಿ ಪರಂಪರೆಗೆ ಜಗದ್ಗುರು ಶ್ರೀ ಸಚ್ಚಿದಾನಂದ ಶಿವಾಭಿನವ ನೃಸಿಂಹ ಭಾರತೀ ಸ್ವಾಮೀಜಿಯವರ ಕೊಡುಗೆ ಅನನ್ಯ ಎಂದು ಎಂದು ಶೃಂಗೇರಿಯ ಪರಮಪೂಜ್ಯ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ #VidhushekharaBharatiSwamiji ಹೇಳಿದರು.

ಶತಮಾನೋತ್ಸವದ ಸವಿ ನೆನಪಿಗಾಗಿ ನೂತನವಾಗಿ ನಿರ್ಮಿಸಿರುವ ‘ಶ್ರೀ ಸಚ್ಚಿದಾನಂದ ವಿಲಾಸ’ ಗುರುಭವನದಲ್ಲಿ ಪಾದಪೂಜೆ, ಭಿಕ್ಷಾ ವಂದನೆ ಸ್ವೀಕರಿಸಿ ಅವರು ಅನುಗ್ರಹ ಸಂದೇಶ ನೀಡಿದರು.

ನಮ್ಮ ಶಾರದಾ ಪೀಠದ 33ನೇ ಯತಿಗಳಾಗಿದ್ದ ನೃಸಿಂಹ ಭಾರತೀ ಸ್ವಾಮೀಜಿಯವರು ಮಹಾ ತಪಸ್ವಿಗಳು. ಅಖಂಡ ಭಾರತವನ್ನು ಸಂಚರಿಸಿದ ಅವರು, ವಿಸ್ತಾರವಾಗಿ ಧರ್ಮ ಪ್ರಚಾರ ಮಾಡಿದರು. ಸನಾತನ ಧರ್ಮದ ಉಳಿವಿಗೆ ಅವಿರತವಾಗಿ ಶ್ರಮಿಸಿದರು. ಅವರಿಗೆ ಇದ್ದ ವಿಶಾಲ ದೃಷ್ಟಿಯಿಂದಲೇ ದೇಶದ ಅನೇಕ ಕಡೆ ಸಂಸ್ಕೃತ, ವೈದಿಕ ವಿದ್ಯಾಶಾಲೆಗಳು ಆರಂಭಗೊಂಡವು. ಅಂಥವರ ಸ್ಮರಣೆಯಿಂದಲೇ ನಮ್ಮೆಲ್ಲರ ಬದುಕು ಪಾವನವಾಗುತ್ತದೆ ಎಂದರು.

ಮೈಸೂರಿನ ಶಂಕರ ಮಠದಲ್ಲಿ ಮಂಗಳವಾರ ಭಕ್ತರು ಗುರು ಪಾದುಕಾ ಪೂಜೆ ನೆರವೇರಿಸಿದರು.

ನಿರಂತರ ಚಟುವಟಿಕೆ
ಶತಮಾನೋತ್ಸವ ಅಂಗವಾಗಿ ನಿರ್ಮಿಸಿರುವ ‘ಶ್ರೀ ಸಚ್ಚಿದಾನಂದ ವಿಲಾಸ’ ಗುರುಭವನದಲ್ಲಿ ಇನ್ನು ಮುಂದೆಯೂ ನಿರಂತರವಾಗಿ ವಿದ್ವಾಂಸರ ವಿಚಾರಧಾರೆ ಪ್ರಸಾರವಾಗಲಿದೆ. ವೇದ ಸತ್ರ, ಜ್ಞಾನ ಸತ್ರ, ಗೋಷ್ಠಿ ಮತ್ತು ಸಮ್ಮೇಳನಗಳು, ಗುರುಗಳ ಜಯಂತ್ಯುತ್ಸವಗಳು ನಡೆಯಲಿವೆ. ಅದಕ್ಕೆ ಬೇಕಾದ ಸಕಲ ಸೌಲಭ್ಯವನ್ನೂ ಮಠ ಕಲ್ಪಿಸಲಿದೆ ಎಂದು ಜಗದ್ಗುರುಗಳು ಭರವಸೆ ಇತ್ತರು.

ಮಠದ ಪರಂಪರಾಗತ ಶಿಷ್ಯರು ಸಂಭ್ರಮದಿಂದ ಶತಮಾನ ಉತ್ಸವ ಆಚರಣೆಯಲ್ಲಿ ಭಾಗವಹಿಸಿದ್ದಾರೆ. ಸದ್ಯ ಪೀಠದಲ್ಲಿ ವಿರಾಜಮಾನರಾಗಿರುವ ಜಗದ್ಗುರು ಭಾರತೀ ತೀರ್ಥ ಸ್ವಾಮೀಜಿ #BharatiThirthaSwamiji ಅವರು ಸನ್ಯಾಸ ಸ್ವೀಕಾರ ಮಾಡಿದ 50ನೇ ವರ್ಷಾಚರಣೆ ನಡೆಯುತ್ತಿದೆ. ಎಲ್ಲ ಯೋಗಾಯೋಗಗಳೂ ನಮಗೆ ಒಟ್ಟಿಗೆ ಪ್ರಾಪ್ತಿಯಾಗಿರುವುದು ದೊಡ್ಡ ಪುಣ್ಯ. ಗುರು ಸ್ಮರಣೆಯಿಂದಲೇ ಜೀವನ ಪಾವನವಾಗಲಿ. ಎಲ್ಲರಿಗೂ ಶ್ರೀಶಾರದಾ, ಚಂದ್ರಮೌಳೇಶ್ವರರ, ಗುರುಗಳ ಅನುಗ್ರಹ ಸದಾ ಇರಲಿ ಎಂದು ಶ್ರೀಗಳು ಹೇಳಿದರು. ನೂರಾರು ಭಕ್ತರು ಉಪಸ್ಥಿತರಿದ್ದರು.
ನವಗ್ರಹ ಪ್ರತಿಷ್ಠಾಂಗ ಹೋಮ
ಶೃಂಗೇರಿಯ #Sringeri ವಿದ್ವಾನ್ ನರಹರಿ ಭಟ್ ನೇತೃತ್ವದಲ್ಲಿ ಶತ ಚಂಡಿ ಪಾರಾಯಣ, ನವಗ್ರಹ ಪ್ರತಿಷ್ಠಾಂಗ ಹೋಮ 3 ತಾಸುಗಳ ಕಾಲ ನೆರವೇರಿತು.

ನೂರಾರು ಋತ್ವಿಜರು, ಪಂಡಿತರು, ಅದ್ವೈತ ವಿದ್ವಾಂಸರು, ಸುಮಂಗಲಿಯರ ಸಮ್ಮುಖ ಪೂರ್ಣಾಹುತಿ ಸಮರ್ಪಣೆ ನೆರವೇರಿತು. ಸಂಜೆ  ನಗರದ ವಿವಿಧ ದೇವಾಲಯಗಳಿಗೆ ಜಗದ್ಗುರುಗಳು ಭೇಟಿ ನೀಡಿದರು. ರಾತ್ರಿ 8. 30ಕ್ಕೆ ಶ್ರೀ ಮಠದಲ್ಲಿ ಚಂದ್ರಮೌಳೇಶ್ವರ ಪೂಜೆ ನೆರವೇರಿಸಿದರು. ಸಂಜೆ 7ಕ್ಕೆ ಮಠದ ಆವರಣದಲ್ಲಿ ವಿದ್ವಾನ್ ಕೃಷ್ಣಮೂರ್ತಿ ತಂಡದವರು ನಾಗಸ್ವರ ಕಛೇರಿ ನೀಡಿ ರಂಜಿಸಿತು.

ಬಂಗಾರ ಲೇಪಿತ ಕಂಚಿನ ಕಳಸ ಸಿದ್ಧ
ಏ.5ರ ಬೆಳಗ್ಗೆ 8ಕ್ಕೆ ಶ್ರೀ ಶಾರದಾಂಬಾ ಹಾಗೂ ಶ್ರೀ ನೃಸಿಂಹ ಭಾರತೀ ಶ್ರೀಗಳ ಸನ್ನಿಧಿಗೆ ಶಿಖರ ಕುಂಭಾಭಿಷೇಕ ಆಯೋಜನೆ ಗೊಂಡಿದೆ. ಇದೇ ಸಂದರ್ಭ ದೇಗುಲಕ್ಕೆ ನೂತನ ಕಳಸ ಪ್ರತಿಷ್ಠಾಪನೆ ನೆರವೇರಲಿದೆ. ಅದಕ್ಕಾಗಿ 7 ಅಡಿ ಎತ್ತರದ ಬಂಗಾರ ಲೇಪಿತ ಕಂಚಿನ ಕಳಸ ಈಗಾಗಲೇ ಸಿದ್ಧಗೊಂಡಿದೆ.

ಮೈಸೂರಿನ ಶಂಕರ ಮಠದ ಆವರಣದಲ್ಲಿ ಶತಮಾನೋತ್ಸವ, ನವಗ್ರಹ ಮೂರ್ತಿಗಳ ಪುನರ್ ಪ್ರತಿಷ್ಠಾಪನೆ ಅಂಗವಾಗಿ ಮಂಗಳವಾರ ಶೃಂಗೇರಿಯ ಋತ್ವಿಜರಿಂದ ಪ್ರತಿಷ್ಠಾಂಗ ಹೋಮ ನೆರವೇರಿತು.
http://kalpa.news/wp-content/uploads/2024/02/VID-20240229-WA0026.mp4

 

ವಿಶ್ವೇಶ್ವರ ದೇವಸ್ಥಾನದಲ್ಲಿ ಕುಂಭಾಭಿಷೇಕ ಇಂದು
ಏ. 3ರ ಬೆಳಗ್ಗೆ 9ಕ್ಕೆ ನಗರದ ಗೀತಾ ರಸ್ತೆಯ ಶ್ರೀ ಪ್ರಸನ್ನ ವಿಶ್ವೇಶ್ವರ ದೇವಸ್ಥಾನದಲ್ಲಿ ಆಯೋಜನೆ ಗೊಂಡಿರುವ ಕುಂಭಾಭಿಷೇಕದ ಸಾನ್ನಿಧ್ಯವನ್ನು ಶ್ರೀ ಜಗದ್ಗುರುಗಳು ವಹಿಸಲಿದ್ದಾರೆ. ಪಾದಪೂಜೆ ಮತ್ತು ಭಿಕ್ಷಾವಂದನೆಯನ್ನು ಜಗದ್ಗುರುಗಳು ಸ್ವೀಕರಿಸಲಿರುವುದು ವಿಶೇಷ. ಸಂಜೆ 4.30 ರಿಂದ 7 ರವರೆಗೆ ನಗರದ ವಿವಿಧ ದೇವಾಲಯ ಹಾಗೂ ಸಂಘ-ಸಂಸ್ಥೆಗಳಿಗೆ ಪೂಜ್ಯರು ಭೇಟಿ ನೀಡಿ ಭಕ್ತರನ್ನು ಅನುಗ್ರಹಿಸಲಿದ್ದಾರೆ.

ದ್ವಂದ್ವ ಗಾಯನ
ಏ. 3 ರಂದು ಸಂಜೆ 7ಕ್ಕೆ ಮಠದ ಆವರಣದಲ್ಲಿ ವಿದ್ವಾನ್ ಶ್ರೀನಾಥ ಮತ್ತು ಅಮೋಘ ಅವರ ದ್ವಂದ್ವ ಶಾಸ್ತ್ರೀಯ ಗಾಯನವಿದೆ. ವಿದ್ವಾನ್  ಶ್ರೀಧರ (ಮೃದಂಗ) ಮತ್ತು ರಮೇಶ್ (ಘಟ) ಪಕ್ಕವಾದ್ಯ  ಸಹಕಾರ ವಿಜೃಂಭಿಸಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bharati Thirtha SwamijiKannada News WebsiteLatest News KannadamysoreSri SharadambaSringeriಭಾರತೀ ತೀರ್ಥ ಸ್ವಾಮೀಜಿಭಾರತೀಯ ಸನಾತನ ಧರ್ಮಭಿಕ್ಷಾವಂದನೆಮೈಸೂರುಶೃಂಗೇರಿಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿಶ್ರೀ ಶಾರದಾಂಬಾಸನಾತನ ಧರ್ಮ
Previous Post

ಸೊರಬ: ಈ ಮಣ್ಣಿನ ಮಹತ್ವವನ್ನು ಮೊದಲು ಅರಿಯಿರಿ: ದೇವೇಂದ್ರ ಬೆಳೆಯೂರು

Next Post

ಫಲಾನುಭವಿಗಳಿಗೆ ಮೋದಿ ಸರ್ಕಾರದ ಸೊಗಸಾದ ಕತೆ ಹೇಳಿದ ಸಿಎಂ ಸಿದ್ದರಾಮಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಫಲಾನುಭವಿಗಳಿಗೆ ಮೋದಿ ಸರ್ಕಾರದ ಸೊಗಸಾದ ಕತೆ ಹೇಳಿದ ಸಿಎಂ ಸಿದ್ದರಾಮಯ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025

ಭದ್ರಾ ಜಲಾಶಯ ಭರ್ತಿ ಸಾಧ್ಯತೆ | ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

President Droupadi Murmu Flags Off 134th Durand Cup Trophies

July 4, 2025

ಚಿಲ್ಲರೆ ರಾಜಕಾರಣದ ಅಗತ್ಯ ನನಗಿಲ್ಲ… ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೀಗೆ ಬರೆದಿದ್ದೇಕೆ?

July 4, 2025

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!