Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಧಾರವಾಡ

ಅಮಿತ್ ಷಾ ಕುರುಬ ಸಮಾಜವನ್ನು ಕಡೆಗಣಿಸಿ ಮಾತನಾಡಿಲ್ಲ: ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟನೆ

ಕುರುಬ ಸಮುದಾಯವನ್ನು ಬಿಜೆಪಿಯಿಂದ ಬೇರ್ಪಡಿಸಲು ವಿರೋಧಿಗಳ ತಂತ್ರ

April 2, 2024
in ಧಾರವಾಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಬಿಜೆಪಿ ವರಿಷ್ಟ ಅಮಿತ್ ಷಾ ಅವರು ಕುರುಬ ಸಮಾಜವನ್ನು ಕಡೆಗಣಿಸಿ ಮಾತನಾಡಿಲ್ಲ. ಕುರುಬ ಸಮುದಾಯವನ್ನು ಬಿಜೆಪಿಯಿಂದ ದೂರ ಮಾಡಲು ವಿರೋಧಿಗಳು ಹೂಡಿದ ತಂತ್ರ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ #Prahlad Joshi ಸ್ಪಷ್ಟಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ, ಕಾರ್ಯಕರ್ತರೊಬ್ಬರು “ಅಮಿತ್ ಷಾ #Amith Shah ಅವರು ಕುರುಬ ಸಮಾಜವನ್ನು ಕಡೆಗಣಿಸಿ ಮಾತನಾಡಿದ್ದಾರೆ” ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎನ್ನುತ್ತಿದ್ದಂತೆ ಸಚಿವ ಜೋಶಿ ಅಚ್ಚರಿ ವ್ಯಕ್ತಪಡಿಸಿದರು.
ಅಮಿತ್ ಷಾ ಅವರು ಯಾವ ಸಭೆಯಲ್ಲೂ ಹಾಗೆ ಹೇಳಿಲ್ಲ. ಅದೆಲ್ಲ ಸುಳ್ಳು. ನಾನೂ ಆ ಸಭೆಯಲ್ಲಿ ಇದ್ದೆ. ಚಾಲೆಂಜ್ ಮಾಡಿ ಹೇಳುತ್ತೇನೆ. ಅವರು ಹಾಗೆ ಹೇಳಿಯೇ ಇಲ್ಲವೆಂದು ಸ್ಪಷ್ಟಪಡಿಸಿದರು.

ಕುರುಬ ಸಮುದಾಯದವರು ಸದಾ ಬಿಜೆಪಿ ಬೆಂಬಲಿಸುತ್ತಾ ಬಂದಿದ್ದಾರೆ. ರಾಜ್ಯದಲ್ಲಿ ಈಗ ಆ ಸಮುದಾಯದವರೇ ಸಿಎಂ ಇದ್ದಾರೆ. ಸಹಜವಾಗಿ ತಮ್ಮ ಸಮಾಜದವರನ್ನು ಸೆಳೆಯಲು ಯತ್ನಿಸಬಹುದು. ಬಿಜೆಪಿ ಬೆಂಬಲಿತ ಆ ಸಮುದಾಯವನ್ನು ಬಿಟ್ಟುಕೊಡಬೇಡಿ ಎಂದು ಅಮಿತ್ ಷಾ ನಮಗೆ ಸಲಹೆ ಮಾಡಿದರು. ಇದು ಸತ್ಯ ಸಂಗತಿ. ಮಿಕ್ಕಿದ್ದೆಲ್ಲ ಮಿತ್ಯ ಎಂದು ಜೋಶಿ ಸಮಾಜಯಿಷಿ ನೀಡಿದರು.
ಕುರುಬ ಸಮಾಜದ ಕೆಲವರು ಸಿಎಂ ಅವರತ್ತ ಹೋಗಬಹುದು. ಅವರನ್ನೂ ಬಿಜೆಪಿಯಲ್ಲೇ ಉಳಿಸಿಕೊಳ್ಳಿ. ಇದು ಹಿಂದೂ ಸಮಾಜದ ಉಳಿವಿನ ಪ್ರಶ್ನೆ. ಹಿಂದೂ ಸಮಾಜದ ಒಂದು ಭಾಗವಾಗಿ ಬಿಜೆಪಿಯನ್ನು ಬೆಂಬಲಿಸುತ್ತ ಬಂದಿದೆ ಎಂದು ಹೇಳಿದ್ದಾರೆ. ಅವರು ಅಲ್ಲಿ ಹೇಳಿದ್ದನ್ನೇ ನಾನಿಲ್ಲಿ ನಿಮ್ಮೆದುರು ಹೇಳುತ್ತಿದ್ದೇನೆ. ಇದೇ ಸತ್ಯ ಸಂಗತಿ ಎಂದು ಹೇಳಿದರು.

Also read: ಫಲಾನುಭವಿಗಳಿಗೆ ಮೋದಿ ಸರ್ಕಾರದ ಸೊಗಸಾದ ಕತೆ ಹೇಳಿದ ಸಿಎಂ ಸಿದ್ದರಾಮಯ್ಯ

ಕುರುಬ ಸಮುದಾಯವನ್ನು Kuruba Community ಬಿಜೆಪಿಯಿಂದ ಬೇರ್ಪಡಿಸಲು ಯತ್ನ: ವಿರೋಧಿಗಳು ಕುರುಬ ಸಮುದಾಯವನ್ನು ಬಿಜೆಪಿಯಿಂದ ಮುದ್ದಾಂ ಬೇರ್ಪಡಿಸಬೇಕೆಂದು ಹೀಗೆ ಏನೆಲ್ಲಾ ಶತಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ಯಾರೂ ಕಿವಿಗೊಡಬೇಡಿ ಎಂದು ಕರೆ ನೀಡಿದರು.

ನಾನು-ಬೊಮ್ಮಾಯಿ #Bommai ಜತೆಗಿದ್ದೇವೆ: ಯಾರೇನೇ ಹೇಳಲಿ, ನಾನು ಮತ್ತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಯಾವತ್ತೂ ನಿಮ್ಮ ಜತೆಗಿದ್ದೇವೆ. ಅನ್ಯರು ಹರಿ ಬಿಡುವ ವದಂತಿಗಳನ್ನು ನಂಬಬೇಡಿ ಎಂದು ಸಚಿವ ಪ್ರಹ್ಲಾದ ಜೋಶಿ ಮನವಿ ಮಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4
Tags: Amith ShahBommaiHubliKannada NewsKannada News LiveKannada News OnlineKannada News WebsiteKannada WebsiteKuruba CommunityLatest News KannadaNews in KannadaNews KannadaPrahlad Joshiಅಮಿತ್ ಷಾಕುರುಬ ಸಮುದಾಯಪ್ರಹ್ಲಾದ ಜೋಶಿಬೊಮ್ಮಾಯಿಹುಬ್ಬಳ್ಳಿ
Previous Post

ಫಲಾನುಭವಿಗಳಿಗೆ ಮೋದಿ ಸರ್ಕಾರದ ಸೊಗಸಾದ ಕತೆ ಹೇಳಿದ ಸಿಎಂ ಸಿದ್ದರಾಮಯ್ಯ

Next Post

ಉಸಿರಾಡುವುದಕ್ಕೆ ಒಂದನ್ನು ಬಿಟ್ಟು ಮಿಕ್ಕೆಲ್ಲವುಕ್ಕೂ ಮೋದಿ ಟ್ಯಾಕ್ಸ್ ಹಾಕಿದ್ದಾರೆ: ಪ್ರಿಯಾಂಕ್ ಖರ್ಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಉಸಿರಾಡುವುದಕ್ಕೆ ಒಂದನ್ನು ಬಿಟ್ಟು ಮಿಕ್ಕೆಲ್ಲವುಕ್ಕೂ ಮೋದಿ ಟ್ಯಾಕ್ಸ್ ಹಾಕಿದ್ದಾರೆ: ಪ್ರಿಯಾಂಕ್ ಖರ್ಗೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!