Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಗೊಂದಲದಲ್ಲಿರುವವರಿಗೆ ನಾಳೆ ಬೆಳಿಗ್ಗೆ ಎಲ್ಲಾ ಗೊತ್ತಾಗುತ್ತದೆ: ಮಾಜಿ ಡಿಸಿಎಂ ಈಶ್ವರಪ್ಪ

ದೆಹಲಿಗೆ ತೆರಳುವ ಮುನ್ನವೂ ಚುನಾವಣಾ ಪ್ರಚಾರ ಕೈಗೊಂಡ ಕೆಎಸ್‌ಈ

April 3, 2024
in ಶಿವಮೊಗ್ಗ
0 0
0
Representational Image

Representational Image

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಿಜೆಪಿಯ ಶುದ್ಧೀಕರಣಕ್ಕಾಗಿ ಅಪ್ಪ-ಮಕ್ಕಳ ಕೈಯಿಂದ ಪಕ್ಷವನ್ನು ಬಿಡಿಸುವ ಹಿನ್ನಲೆಯಲ್ಲಿ ಇವತ್ತು ದೆಹಲಿಗೆ ಹೊರಟಿರುವೆ. ಗೊಂದಲದಲ್ಲಿರುವವರಿಗೆ ನಾಳೆ ಬೆಳಿಗ್ಗೆ ಎಲ್ಲಾ ಗೊತ್ತಾಗುತ್ತದೆ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿಯೆಂದು ಬಿಂಬಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ #K S Eshwarappa ಮತ್ತೊಮ್ಮೆ ಪುನರುಚ್ಚರಿಸಿದರು.

ಅವರು ಅಮಿತ್‍ ಶಾ #Amith Shah ಅವರ ಕರೆಯ ಮೇರೆಗೆ ದೆಹಲಿಗೆ ಪಯಾಣ ಬೆಳೆಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ಇಂದು ಸಂಜೆ 7:20ಕ್ಕೆ ದೆಹಲಿಯಲ್ಲಿ ಇರುತ್ತೇನೆ. ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ ದೆಹಲಿಯಲ್ಲಿ ಅಮಿತ್ ಶಾ ಅವರ ಮನೆಯಲ್ಲಿ ಇಂದು ರಾತ್ರಿ 8 ಗಂಟೆಗೆ ಭೇಟಿಯಾಗುವಂತೆ ತಿಳಿಸಿದ್ದಾರೆ. ನಾನು ಮತ್ತು ಪಾಲಿಕೆ ಮಾಜಿ ಸದಸ್ಯ ವಿಶ್ವಾಸ್ ಅವರು ದೆಹಲಿಗೆ ತೆಳಲಿದ್ದೇವೆ ಎಂದರು.
ನಾನು ಈಗಾಗಲೇ ಪಕ್ಷದಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ವರಿಷ್ಠರ ಗಮನಕ್ಕೆ ತಂದಿದ್ದೇನೆ. ಅವರು ನನಗೆ ಮನವೊಲಿಸುವ ಪ್ರಶ್ನೆ ಬರುವುದಿಲ್ಲ. ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಪಕ್ಷ ಶುದ್ಧೀಕರಣಕ್ಕಾಗಿ ನಾನು ನಿಂತಿರುವುದು. ಗೆದ್ದು ಬಂದು ಮತ್ತೆ ಗೆಲುವನ್ನು ಮೋದಿಗೆ ಸಮರ್ಪಿಸುತ್ತೇನೆ ಎಂದರು.

Also read: ಅವರಿಗೆ ಸುಳ್ಳು ಹೇಳಿ ಅಭ್ಯಾಸವಿದೆ, ಬೇಕಾದರೆ ಘಂಟೆ ಬಾರಿಸಬಹುದು: ಈಶ್ವರಪ್ಪ ಹೀಗೆ ಹೇಳಿದ್ದು ಯಾರಿಗೆ?

ನಾನೇ ಅಮಿತ್ ಶಾ ಅವರ ಮನವೊಲಿಸುತ್ತೇನೆ. ಈಶ್ವರಪ್ಪ ಬಂಡಾಯ ಶಿವಮೊಗ್ಗ ಕ್ಷೇತ್ರದಲ್ಲಿ ರಾಘವೇಂದ್ರ ಗೆಲುವಿಗೆ ಕಷ್ಟವಾಗುತ್ತದೆ ಎಂದು ಅಮಿತ್ ಶಾ ಬಳಿ ಹೇಳಿರಬಹುದು ಅದು ನನಗೆ ಗೊತ್ತಿಲ್ಲ. ಹಿರಿಯರು ಕರೆದಿದ್ದಾರೆ ಹೋಗುವುದು ನಮ್ಮ ಪದ್ಧತಿ. ಪ್ರತಾಪ್ ಸಿಂಹ. ಸಿಟಿ ರವಿ. ಯತ್ನಾಳ್. ಅನಂತ್ ಕುಮಾರ್ ಹೆಗಡೆ ಮೊದಲಾದ ಹಿಂದುತ್ವವಾದಿಗಳನ್ನು ಕಡೆಗಣಿಸಿದ್ದೇಕೆ? ಅವರೆಲ್ಲರೂ ಹಿಂದುತ್ವದ ಪರ ಹೋರಾಟ ಮಾಡಿರುವುದೇ ತಪ್ಪೇ ? ನನ್ನ ಸ್ಪರ್ಧೆಯಿಂದ ರಾಜ್ಯದ ಬೇರೆ ಕ್ಷೇತ್ರದಲ್ಲೂ ಪರಿಣಾಮ ಬೀರುತ್ತಾ ಇಲ್ಲವಾ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ನನಗೆ ಮಾತ್ರ ಸ್ಪರ್ಧೆಯಿಂದ ಹಿಂದೆ ಸರಿಯಬೇಡಿ ಎಂದು ಪಕ್ಷದ ಹಾಗೂ ಸಂಘಟನೆ ಅನೇಕರು ತಿಳಿಸಿದ್ದು ನಾವು ನಿಮಗೆ ಬೆಂಬಲಿಸುತ್ತೇವೆ ಎಂದಿದ್ದಾರೆ, ಕಾರ್ಯಕರ್ತರ ಮನದಲ್ಲಿ ಇರುವ ಗೊಂದಲಕ್ಕೆ ಎಲ್ಲವೂ ನಾಳೆ ತೆರೆ ಬೀಳಲಿದೆ ನಾನು ಸ್ಪರ್ಧೆಗೆ ನಿಲ್ಲುವುದು ಖಚಿತ. ನಾನೇ ಅಮಿತ್ ಶಾ ಅವರ ಮನವೊಲಿಸಿ ಬರುತ್ತೇನೆ ಎಂದರು.

ಪಕ್ಷದ ಶುದ್ಧೀಕರಣಕ್ಕಾಗಿ ನಾನು ಕೈಗೊಂಡ ನಿರ್ಣಯವನ್ನು ಅವರೆಲ್ಲರೂ ಬೆಂಬಲಿಸಿದ್ದಾರೆ. ನಾನು ಅಭಿಪ್ರಾಯ ಸಂಗ್ರಹ ಸಭೆ ಬಂಜಾರ ಭವನದಲ್ಲಿ ಮಾಡಿದಾಗ ಅಭೂತಪೂರ್ವ ಬೆಂಬಲ ಸಿಕ್ಕಿತ್ತು ಅದು ನೆನ್ನೆ ಶುಭಮಂಗಳದಲ್ಲಿ ನಡೆದ ಸಭೆಗೂ ಮುಂದುವರೆದಿತ್ತು, ಯಾವುದೇ ಕಾರ್ಯಕ್ರಮಗಳು ವಿಫಲವಾಗಿಲ್ಲ, ನಾನು ಹೋದ ಕಡೆ ಎಲ್ಲ ಸಾವಿರಾರು ಜನರು ಸೇರುತ್ತಿದ್ದಾರೆ. ಭಾರೀ ಬೆಂಬಲ ವ್ಯಕ್ತವಾಗಿದೆ. ಹೋದ ಕಡೆಯಲ್ಲಿ ಎಲ್ಲಾ ವರ್ಗದ ಜನ ದಲಿತರು ಹಿಂದುಳಿದವರು. ವೀರಶೈವ ಲಿಂಗಾಯಿತರು. ಮಠಾಧೀಶರು ಸೇರಿದಂತೆ ಎಲ್ಲಾ ವರ್ಗದ ಜನ ಬೆಂಬಲಿಸಿದ್ದಾರೆ ಎಂದರು.

ದೆಹಲಿಗೆ ತೆರಳುವ ಮುನ್ನಾವು ಪ್ರಚಾರ ಕಾರ್ಯ ನಡೆಸಿದ ಈಶ್ವರಪ್ಪನವರು ಇಂದು ತೇವರಚಟ್ನಹಳ್ಳಿಯಲ್ಲಿ ಪ್ರಚಾರ ಕಾರ್ಯ ಆರಂಭಿಸಿದರು. ವಿವಿಧ ಸಹಕಾರಿಗಳ ಮನೆಗಳಿಗೆ ತೆರಳಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಊರಿನ ಅನೇಕ ಹಿರಿಯರು ಈಶ್ವರಪ್ಪನವರನ್ನು ಮನೆಯೊಳಗೆ ಕರೆದು ಬೆಂಬಲ ನೀಡಿದರು. ಅಲ್ಲಿಯೂ ಕೂಡ ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ ನಾನು ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ ಎಂದರು.
ಈ ಸಂಧರ್ಭದಲ್ಲಿ ಲಿಂಗಾಯತ ಮುಖಂಡರಾದ ಮಹಾಲಿಂಗ ಶಾಸ್ತ್ರಿ, ಕೆ.ಈ.ಕಾಂತೇಶ್ ಉಪಸ್ಥಿತರಿದ್ದರು. ನಂತರ ಕೃಷಿಕ ಮಲ್ಲೇಶಪ್ಪ ರವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4
Tags: Amith ShahK S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಅಮಿತ್ ಶಾಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಅವರಿಗೆ ಸುಳ್ಳು ಹೇಳಿ ಅಭ್ಯಾಸವಿದೆ, ಬೇಕಾದರೆ ಘಂಟೆ ಬಾರಿಸಬಹುದು: ಈಶ್ವರಪ್ಪ ಹೀಗೆ ಹೇಳಿದ್ದು ಯಾರಿಗೆ?

Next Post

ಜಪಾನ್: ತೈವಾನ್‌ನಲ್ಲಿ ಪ್ರಬಲ ಭೂಕಂಪ | ನಾಲ್ವರು ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಪಾನ್: ತೈವಾನ್‌ನಲ್ಲಿ ಪ್ರಬಲ ಭೂಕಂಪ | ನಾಲ್ವರು ಸಾವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!