Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಏ.19ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ: ಗುರುದತ್ತ ಹೆಗಡೆ

April 13, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಏ.12 ರಿಂದ 19 ರವರೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಲೋಕಸಭಾ ಚುನಾವಣೆಗೆ ನಾಮಪತ್ರಗಳನ್ನು ಉಮೇದುದಾರರು ಅಥವಾ ಸೂಚಕರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ #DC Grurudatta Hegde ತಿಳಿಸಿದರು.

ಶುಕ್ರವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಚುನಾವಣಾ ನಾಮಪತ್ರ ಸಲ್ಲಿಕೆ ಮತ್ತು ಚುನಾವಣಾ ಪ್ರಕ್ರಿಯೆ ಕುರಿತು ಮಾಹಿತಿ ನೀಡಲು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಭಾರತ ಚುನಾವಣಾ ಆಯೋಗವು ಮಾ.16 ರಂದು ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಧಿಸೂಚನೆ ಹೊರಡಿಸಿದ್ದು, ಅದರಂತೆ 14-ಶಿವಮೊಗ್ಗ ಲೋಕಸಭಾ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ಸಂಬಂಧಿಸಿದಂತೆ ಉಮೇದುವಾರರು ಅಥವಾ ಅವರ ಸೂಚಕರು ನಾಮಪತ್ರಗಳನ್ನು ಚುನಾವಣಾಧಿಕಾರಿಗಳಿಗೆ ಅಥವಾ ಸಹಾಯಕ ಚುನಾವಣಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಏ.12 ರಿಂದ ಏ.19 ರವರೆಗೆ ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 3.00 ರ ನಡುವೆ ಯಾವುದೇ ದಿನದಂದು (ಸರ್ಕಾರಿ ರಜಾದಿನದ ಹೊರತು) ಸಲ್ಲಿಸಬಹುದಾಗಿದೆ.
ನಾಮ ಪತ್ರದ ನಮೂನೆಗಳನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಿಗದಿತ ವೇಳೆಯಲ್ಲಿ ಪಡೆದುಕೊಳ್ಳಬಹುದು. ನಾಮ ಪತ್ರಗಳನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯ, ಶಿವಮೊಗ್ಗ ಇಲ್ಲಿ ಏ.20ರ(ಶನಿವಾರ) ರಂದು ಬೆಳಿಗ್ಗೆ 11.00 ಗಂಟೆಗೆ ಪರಿಶೀಲನೆಗೆ ತೆಗೆದುಕೊಳ್ಳಲಾಗುತ್ತದೆ.

Also read: ಸಚಿವರ ಹೆಸರು ದುರ್ಬಳಕೆ | ಕಾಂಗ್ರೆಸ್ ಮುಖಂಡರ ದಬ್ಬಾಳಿಕೆ | ಸಿಡಿದೆದ್ದ ಸೊರಬ ದಲಿತ ಸಂಘರ್ಷ ಸಮಿತಿ

ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವ ತಿಳಿವಳಿಕೆ ಪತ್ರವನ್ನು ಉಮೇದುವಾರನು ಅಥವಾ ಅವರ ಯಾರೇ ಸೂಚಕರು ಅಥವಾ ಅದನ್ನು ಸಲ್ಲಿಸಲು ಉಮೇದುವಾರನಿಂದ ಲಿಖಿತದಲ್ಲಿ ಅಧಿಕೃತನಾದ ಆತನ ಚುನಾವಣಾ ಏಜೆಂಟನು ಮೇಲ್ಕಂಡ ಇಬ್ಬರಲ್ಲೊಬ್ಬ ಅಧಿಕಾರಿಗೆ ನಿಗದಿಪಡಿಸಿದ ಕಚೇರಿಯಲ್ಲಿ ಏ.22 ರಂದು ಮಧ್ಯಾಹ್ನ 03.00 ಗಂಟೆಗೆ ಮುಂಚೆ ಸಲ್ಲಿಸಬಹುದು.

ಚುನಾವಣೆಗೆ ಸ್ಪರ್ಧೆ ನಡೆದ ಸಂದರ್ಭದಲ್ಲಿ ಮೇ.7 ರ ಮಂಗಳವಾರ ಬೆಳಿಗ್ಗೆ 07.00 ಗಂಟೆಯಿಂದ ಸಂಜೆ 06.00 ಗಂಟೆಯ ವರೆಗೆ ಮತದಾನ ನಡೆಯುವುದು. ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ಚುನಾವಣಾ ಆಯೋಗ ನೀಡಿರುವ ಎಲ್ಲಾ ಸೂಚನೆಗಳನ್ನು ಪಾಲಿಸುವ ಮೂಲಕ ಅಗತ್ಯ ದಾಖಲೆಗಳೊಂದಿಗೆ ನಾಮಪತ್ರ ಸಲ್ಲಿಸಬೇಕು.

ಅಭ್ಯರ್ಥಿಗಳು ನಾಮಪತ್ರವನ್ನು ನಮೂನೆ-2ಎ ನಲ್ಲಿ ಸಲ್ಲಿಸಬೇಕು.ನಮೂನೆ-26 ರಲ್ಲಿ ರೂ.100/- ಗಳ ಛಾಪಾ ಕಾಗದದಲ್ಲಿ ಅಭ್ಯರ್ಥಿಯ ಘೋಷಣಾ ಪತ್ರ, ಬೇಬಾಕಿಗೆ ಸಂಬಂಧಿಸಿದ ಇಲಾಖೆ ಹಾಗೂ ನೋಟರಿ ಪಬ್ಲಿಕ್ ರವರಿಂದ ದೃಢೀಕರಣ ಪತ್ರ ಸಲ್ಲಿಸಬೇಕು.

ಸಾಮಾನ್ಯ ಅಭ್ಯರ್ಥಿಗಳು ರೂ.25000/- ಹಾಗೂ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡದ ಅಭ್ಯರ್ಥಿಗಳಿಗೆ ಶೇ.50 ವಿನಾಯಿತಿ ನೀಡಿ ರೂ.12500/- ಗಳ ಭದ್ರತಾ ಠೇವಣಿಯನ್ನು ನಿಗದಿಪಡಿಸಲಾಗಿರುತ್ತದೆ.

ಅಭ್ಯರ್ಥಿಗಳು ಹೊಸದಾಗಿ ಬ್ಯಾಂಕ್ ಖಾತೆ ತೆರೆದು ಅದರಲ್ಲೇ ತಮ್ಮ ಚುನಾವಣಾ ವೆಚ್ಚಗಳನ್ನು ನಿರ್ವಹಿಸಬೇಕಾಗುತ್ತದೆ. ಒಬ್ಬ ಅಭ್ಯರ್ಥಿ ಗರಿಷ್ಟ 4 ನಾಮಪತ್ರಗಳನ್ನು ಸಲ್ಲಿಸಬಹುದು ಹಾಗೂ ಎರಡಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತಿಲ್ಲ.

ರಾಷ್ಟ್ರೀಯ, ರಾಜ್ಯ ಮಾನ್ಯತೆ ಪಡೆದ ಪಕ್ಷದ ಅಭ್ಯರ್ಥಿಗೆ ಒಬ್ಬ ಸೂಚಕರು, ನೋಂದಾಯಿತ ಮಾನ್ಯತೆ ಪಡೆಯದ ಪಕ್ಷ, ಪಕ್ಷೇತರರಿಗೆ 10 ಸೂಚಕರು ಸಹಿ ಮಾಡಿರಬೇಕು. ನಾಮಪತ್ರ ಸಲ್ಲಿಸುವ ಅಭ್ಯರ್ಥಿಯ ಜೊತೆಗೆ 4 ಇತರ ಅಧಿಕೃತ ವ್ಯಕ್ತಿಗಳಿಗೆ ಮಾತ್ರ ನಾಮಪತ್ರ ಸ್ವೀಕೃತಿ ಕೇಂದ್ರದಿಂದ 100 ಮೀಟರ್ ಅಂತರದೊಳಗೆ ಪ್ರವೇಶಿಸಲು ಅವಕಾಶವಿರುತ್ತದೆ.
ನಾಮಪತ್ರ ಸ್ವೀಕೃತಿ ಕೇಂದ್ರದ ಒಳಗಡೆ, ಪ್ರವೇಶ ದ್ವಾರದಲ್ಲಿ, ನಿರ್ಗಮನ ದ್ವಾರದಲ್ಲಿ ಕಣ್ಗಾವಲಿಗೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ನಾಮಪತ್ರ ಸ್ವೀಕೃತಿ ಕಾರ್ಯದ ಚಿತ್ರೀಕರಣ ಮಾಡಲು ವೀಡಿಯೋ ಕ್ಯಾಮೇರಾದೊಂದಿಗೆ ಸಿಬ್ಬಂದಿಯನ್ನು ನಿಯೋಜಿಸಲಾಗಿರುತ್ತದೆ.

ಮಾನ್ಯ ಚುನಾವಣಾ ಆಯೋಗದ ಮಾರ್ಗದರ್ಶಗಳನ್ವಯ ನಾಮಪತ್ರ ಸ್ವೀಕೃತಿ ಕಾರ್ಯಕ್ಕೆ ಅವಶ್ಯವಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ ಅವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ವೇಳೆ ಅನುಸರಿಸಬೇಕಾದ ಸೂಚನೆಗಳ ಬಗ್ಗೆ ತಿಳಿಸಿದರು.

ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0026.mp4

 

Tags: DC Grurudatta HegdeKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಗುರುದತ್ತ ಹೆಗಡೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಸಚಿವರ ಹೆಸರು ದುರ್ಬಳಕೆ | ಕಾಂಗ್ರೆಸ್ ಮುಖಂಡರ ದಬ್ಬಾಳಿಕೆ | ಸಿಡಿದೆದ್ದ ಸೊರಬ ದಲಿತ ಸಂಘರ್ಷ ಸಮಿತಿ

Next Post

ನನ್ನ ಬಗ್ಗೆ ಭಯ ಆರಂಭವಾಗಿ ಬಹಳ ದಿನ ಆಗಿದೆ | ವಿರೋಧಿಗಳಿಗೆ ಈಶ್ವರಪ್ಪ ಟಾಂಗ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನನ್ನ ಬಗ್ಗೆ ಭಯ ಆರಂಭವಾಗಿ ಬಹಳ ದಿನ ಆಗಿದೆ | ವಿರೋಧಿಗಳಿಗೆ ಈಶ್ವರಪ್ಪ ಟಾಂಗ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

A Divine Journey to South India on Bharat Gaurav Train Here is the full details of tour

June 30, 2025

ರೈಲು ನಿಲ್ದಾಣದಲ್ಲಿ ‘ಮಾರ್ಗದರ್ಶಕ್’ ಸ್ಮಾರ್ಟ್ ಡಿಜಿಟಲ್ ಸಂಚರಣೆ ವ್ಯವಸ್ಥೆ ಆರಂಭ

June 30, 2025

ಮೈಸೂರು ರೈಲ್ವೆ ನಿಲ್ದಾಣ ಕುರಿತಾಗಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ರೈಲ್ವೆ ಇಲಾಖೆ

June 30, 2025

ಹಾಸನ | ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರ ಸಾವು | ಆತಂಕ

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

A Divine Journey to South India on Bharat Gaurav Train Here is the full details of tour

June 30, 2025

ರೈಲು ನಿಲ್ದಾಣದಲ್ಲಿ ‘ಮಾರ್ಗದರ್ಶಕ್’ ಸ್ಮಾರ್ಟ್ ಡಿಜಿಟಲ್ ಸಂಚರಣೆ ವ್ಯವಸ್ಥೆ ಆರಂಭ

June 30, 2025

ಮೈಸೂರು ರೈಲ್ವೆ ನಿಲ್ದಾಣ ಕುರಿತಾಗಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ರೈಲ್ವೆ ಇಲಾಖೆ

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!