No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಲೋಕಸಭೆ ಚುನಾವಣೆ 2024: ಮತಕ್ಷೇತ್ರಗಳಲ್ಲಿ ಅನುಸರಿಸಬೇಕಾದ ಕ್ರಮಗಳೇನು?

ಚುನಾವಣಾ ನಿಯೋಜಿತ ಅಧಿಕಾರಿಗಳೊಂದಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವೀಕ್ಷಕರಾದ ಪೂನಂ ಸಭೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 22, 2024
in ಶಿವಮೊಗ್ಗ
0
ಲೋಕಸಭೆ ಚುನಾವಣೆ 2024: ಮತಕ್ಷೇತ್ರಗಳಲ್ಲಿ ಅನುಸರಿಸಬೇಕಾದ ಕ್ರಮಗಳೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಲೋಕಸಭಾ ಚುನಾವಣೆಗೆ #Lok Sabha Election ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸುಗಮ ಮತ್ತು ಶಾಂತಿಯುತ ಮತದಾನ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಚುನಾವಣಾಧಿಕಾರಿಗಳು ಕೈಗೊಳ್ಳಬೇಕೆಂದು 14-ಶಿವಮೊಗ್ಗ ಲೋಕಸಭಾ ಕ್ಷೇತ್ರದ ವೀಕ್ಷಕರಾದ ಪೂನಂ #Punam ಅವರು ತಿಳಿಸಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ರ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏ.22 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಮತಕ್ಷೇತ್ರಗಳ ಎಆರ್‍ಓ ಮತ್ತು ಇತರೆ ಚುನಾವಣಾ ನಿಯೋಜಿತ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
14-ಲೋಕಸಭಾ ಕ್ಷೇತ್ರ ಕ್ಕೆ ಸಂಬಂಧಿಸಿದಂತೆ 111-ಶಿವಮೊಗ್ಗ ಗ್ರಾಮಾಂತರ, 112-ಭದ್ರಾವತಿ, 113-ಶಿವಮೊಗ್ಗ, 114-ತೀರ್ಥಹಳ್ಳಿ, 115-ಶಿಕಾರಿಪುರ, 116ಸೊರಬ, 117-ಸಾಗರ ಮತ್ತು 118 ಬೈಂದೂರು ಮತಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ಅಬಕಾರಿ ಮತ್ತು ಆದಾಯ ತೆರಿಗೆ ಅಧಿಕಾರಿಗಳು ಹಾಗೂ ಚುನಾವಣೆಗೆ ಸಂಬಂಧಿಸಿದ ವಿವಿಧ ಸಮಿತಿ, ತಂಡಗಳ ನೋಡಲ್ ಅಧಿಕಾರಿಗಳಿಂದ ಅವರ ಕಾರ್ಯಕ್ಷೇತ್ರದ ಕುರಿತು ಸಭೆಯಲ್ಲಿ ಮಾಹಿತಿ ಪಡೆದುಕೊಂಡ ಅವರು ಎಲ್ಲ ಸಹಾಯಕ ಚುನಾವಣಾಧಿಕಾರಿಗಳು ಮತ್ತು ಇತರೆ ತಂಡಗಳ ನೋಡಲ್ ಅಧಿಕಾರಿಗಳು ಸುಗಮವಾಗಿ ಮತದಾನ ಆಗುವ ನಿಟ್ಟಿನಲ್ಲಿ ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು.

ಪ್ರತಿ ಸಹಾಯಕ ಚುನಾವಣಾಧಿಕಾರಿಗಳು ತಮ್ಮ ಮತಕ್ಷೇತ್ರಗಳಿಗೆ ಖುದ್ದಾಗಿ ಭೇಟಿ ನೀಡಿ ಮತ ಕ್ಷೇತ್ರಗಳ ಸೂಕ್ಷ್ಮತೆಯನ್ನು ಅರಿತುಕೊಂಡು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಪ್ರತಿ ಚೆಕ್‍ಪೋಸ್ಟ್‍ಗಳಲ್ಲಿ ಎಚ್ಚರಿಕೆಯಿಂದ ಪರಿಶೀಲನೆ/ತಪಾಸಣೆ ಕೈಗೊಳ್ಳಬೇಕು.
ಪ್ರತಿ ಮನೆ ಮನೆಗಳಿಗೆ ತೆರಳಿ ಮತದಾರರ ಮಾಹಿತಿ ಸ್ಲಿಪ್‍ಗಳನ್ನು ವಿತರಿಸಬೇಕು. ವಿಶೇಷವಾಗಿ ದೂರದ ಹಳ್ಳಿ/ಪ್ರದೇಶಗಳಲ್ಲಿ ಸಮರ್ಪಕವಾಗಿ ವಿತರಣೆ ಮಾಡಬೇಕು. ಮತದಾರರ ಮಾಹಿತಿ ಸ್ಲಿಪ್ ವಿತರಣೆ ವೇಳೆ ಮತದಾರರ ಬೂತ್ ಮತ್ತು ಇತರೆ ಏನಾದರೂ ಸಮಸ್ಯೆಗಳು ಕಂಡು ಬಂದಲ್ಲಿ ಶೀಘ್ರವಾಗಿ ಇತ್ಯರ್ಥಪಡಿಸಬೇಕು.

Also read: ರೈಲ್ವೇ ಹಳಿ ಮೇಲೆ ಮೊಬೈಲ್ ಹುಡುಕುತ್ತಾ ಹೋದ ಯುವಕನಿಗೆ ಕಾದಿತ್ತು ಸಾವು

ಮತದಾನಕ್ಕೆ ಸಂಬಂಧಿಸಿದಂತೆ ಇವಿಎಂ, ಅಣಕು ಮತದಾನ, ಇವಿಎಂ ಡಾಟಾ, ಬ್ಯಾಟರಿ, ಯೂಸರ್ ಬಟನ್ ಬಳಕೆ ಸೇರಿದಂತೆ ಎಲ್ಲ ಮಾಹಿತಿ ಎಸ್‍ಓಪಿ ಯಲ್ಲಿದ್ದು ಸಂಬಂಧಿಸಿದ ಅಧಿಕಾರಿಗಳು ಎಸ್‍ಓಪಿ ಯನ್ನು ಸಮರ್ಪಕವಾಗಿ ಓದಿಕೊಳ್ಳಬೇಕೆಂದು ಸೂಚನೆ ನೀಡಿದ ಅವರು ಎಲ್ಲ ಮತಕ್ಷೇತ್ರಗಳಲ್ಲಿ ಅಧಿಕಾರಿಗಳ ರಿಜಿಸ್ಟರ್ ಸೇರಿದಂತೆ ಇತರೆ ಮಾರ್ಗಸೂಚಿಗಳನ್ನು ಅನುಸರಿಸಬೇಕು ಎಂದರು.

ನಾನು ಭದ್ರಾವತಿ ಮತಕ್ಷೇತ್ರದಲ್ಲಿ ಸ್ಟ್ರಾಂಗ್ ರೂಂ, ವಲ್ನರಬಲ್, ಶ್ಯಾಡೋ ಮತಗಟ್ಟೆಗಳನ್ನು ಈಗಾಗಲೇ ಪರಿಶೀಲಿಸಿದ್ದು, ಇನ್ನುಳಿದ ಮತಕ್ಷೇತ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದ ಅವರು ಪ್ರತಿ ಮತಕ್ಷೇತ್ರಗಳ ಮತಗಟ್ಟೆಗಳು, ಮತದಾರರ ಪಟ್ಟಿ, ಕ್ರಿಟಿಕಲ್, ವಲ್ನರಬಲ್, ಪಿಡಬ್ಲ್ಯುಡಿ, ಸಖಿ, ಯುವ ಮತದಾರರ ಮತಗಟ್ಟೆಗಳ ಮಾಹಿತಿ, ಚೆಕ್‍ಪೋಸ್ಟ್, ವಶಕ್ಕೆ ಪಡೆಯಲಾದ ಅಕ್ರಮ ಹಣ, ಮದ್ಯದ ವಿವರ, ದಾಖಲಿಸಲಾದ ಪ್ರಕರಣಗಳು, ಅಧಿಕಾರಿ/ಸಿಬ್ಬಂದಿಗಳಿಗೆ ನೀಡಲಾದ ತರಬೇತಿಗಳ ಕುರಿತು ಮಾಹಿತಿ ಪಡೆದುಕೊಂಡು ಸೂಕ್ತ ಸಲಹೆ, ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.

ವೆಚ್ಚ ವೀಕ್ಷಕರಾದ ಮೀನಾಕ್ಷಿ ಸಿಂಗ್ ಮಾತನಾಡಿ, ಎಲ್ಲ ಚೆಕ್‍ಪೋಸ್ಟ್‍ಗಳಲ್ಲಿ ಜಾಗರೂಕತೆಯಿಂದ ಪರಿಶೀಲನೆ ನಡೆಸಬೇಕು. ಯಾವುದಾದರೂ ಚೆಕ್‍ಪೋಸ್ಟ್‍ಗೆ ಹೆಚ್ಚುವರಿ ಅಧಿಕಾರಿ, ಸಿಬ್ಬಂದಿಗಳ ಅವಶ್ಯಕತೆ ಇದ್ದಲ್ಲಿ ತಿಳಿಸಬೇಕು ಎಂದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ಎಲ್ಲ ಸಹಾಯಕ ಚುನಾವಣಾಧಿಕಾರಿಗಳು, ಎಫ್‍ಎಸ್‍ಟಿ, ಎಸ್‍ಎಸ್‍ಟಿ, ಇತರೆ ತಂಡಗಳು ಮತ್ತು ಸಮಿತಿಗಳ ನೋಡಲ್ ಅಧಿಕಾರಿಗಳು ಸಮರ್ಪಕವಾಗಿ ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕು. ಸುಗಮ ಮತ್ತು ಶಾಂತಿಯುತ ಚುನಾವಣೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಎಸ್‍ಪಿ ಮಿಥುನ್ ಕುಮಾರ್, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಎಸಿಗಳಾದ ಸತ್ಯನಾರಾಯಣ, ಯತೀಶ್, ಸಹಾಯಕ ಚುನಾವಣಾಧಿಕಾರಿಗಳು, ಚುನಾವಣಾ ನಿಯೋಜಿತ ಅಧಿಕಾರಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240419-WA0018.mp4
http://kalpa.news/wp-content/uploads/2024/02/VID-20240229-WA0025.mp4

  

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsLok Sabha ElectionMalnad NewsNews in KannadaNews KannadaPunamShimogaShivamogga Newsಪೂನಂಮಲೆನಾಡು_ಸುದ್ಧಿಲೋಕಸಭಾ ಚುನಾವಣೆಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರೈಲ್ವೇ ಹಳಿ ಮೇಲೆ ಮೊಬೈಲ್ ಹುಡುಕುತ್ತಾ ಹೋದ ಯುವಕನಿಗೆ ಕಾದಿತ್ತು ಸಾವು

Next Post

ಗೀತಾ ಅವರಿಂದ ಮೀನುಗಾರರ ಸಮಸ್ಯೆಗೆ ಪರಿಹಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗೀತಾ ಅವರಿಂದ ಮೀನುಗಾರರ ಸಮಸ್ಯೆಗೆ ಪರಿಹಾರ

ಗೀತಾ ಅವರಿಂದ ಮೀನುಗಾರರ ಸಮಸ್ಯೆಗೆ ಪರಿಹಾರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸ್ಲೋವಾಕಿಯಾಗೆ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭೇಟಿ

ಸ್ಲೋವಾಕಿಯಾಗೆ ಪ್ರಧಾನಿ ನರೇಂದ್ರ ಮೋದಿ ಐತಿಹಾಸಿಕ ಭೇಟಿ

June 15, 2026
Narayana Health Kalyana Karnataka

ಕಲ್ಯಾಣ ಕರ್ನಾಟಕದಲ್ಲಿ ಶೀಘ್ರ ನಾರಾಯಣ ಹೆಲ್ತ್ ಆಸ್ಪತ್ರೆ ಸೇವೆ | ಡಾ.ವಿಜಯ್ ಸಿಂಗ್

June 15, 2026
Narayana Super Specialty Clinic Shivamogga

ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಎಂಡೋಸ್ಕೋಪಿ, ಕೀಮೋಥೆರಪಿ ಡೇ-ಕೇರ್ ಸೇವೆಗಳಿಗೆ ಚಾಲನೆ

June 15, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ನಿರೀಕ್ಷೆ | ಸಂಸದ ರಾಘವೇಂದ್ರ ಹೇಳಿದ್ದೇನು?

June 15, 2026
ಕೋರ್ಸ್ ಆಯ್ಕೆ ಒತ್ತಡದಿಂದಲ್ಲ, ತಿಳುವಳಿಕೆಯಿಂದ ಆಗಲಿ | ವಿಜಯಕುಮಾರ್

ಕೋರ್ಸ್ ಆಯ್ಕೆ ಒತ್ತಡದಿಂದಲ್ಲ, ತಿಳುವಳಿಕೆಯಿಂದ ಆಗಲಿ | ವಿಜಯಕುಮಾರ್

June 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL