Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಹಾಸನ

ಸಿದ್ದರಾಮಯ್ಯಗೆ ವಿಶೇಷ ಹಾರ ಹಾಕಿದ ಅರಸೀಕೆರೆ ವಿದ್ಯಾರ್ಥಿನಿ | ಯಾವುದರಿಂದ ಮಾಡಿದ್ದು ನೋಡಿ

April 23, 2024
in ಹಾಸನ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಅರಸೀಕೆರೆ  |

ಲೋಕಸಭಾ ಚುನಾವಣಾ #Lok Sabha Election ಪ್ರಚಾರಕ್ಕಾಗಿ ನಗರಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರಿಗೆ ವಿದ್ಯಾರ್ಥಿನಿಯೊಬ್ಬರು ವಿಶೇಷವಾದ ಹಾರವೊಂದನ್ನು ಅರ್ಪಿಸಿ, ಕೃತಜ್ಞತೆ ಸಲ್ಲಿಸಿದ್ದಾರೆ.

ಈ ಕುರಿತಂತೆ ಸ್ವತಃ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಅರಸೀಕೆರೆಯ ವಿದ್ಯಾರ್ಥಿನಿ ಇಂದು ನನ್ನ ಕೊರಳಿಗೆ ಹಾಕಿದ ಉಚಿತ ಬಸ್ ಟಿಕೆಟ್’ಗಳ ಮಾಲೆ ಆಕೆ ವ್ಯಕ್ತಪಡಿಸಿದ ಕೃತಜ್ಞತೆಯ ಮಾಲೆಯೂ ಹೌದು, ನಮ್ಮ ಸರ್ಕಾರದ ಸಾಧನೆಯ ಮಾಲೆಯೂ ಹೌದು, ಬಹುಷಃ ಇದು ಈ ಚುನಾವಣೆಯ ವಿಜಯಮಾಲೆಯೂ ಇರಬಹುದೇನೋ? ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಅರಸೀಕೆರೆಯಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ನನ್ನ ಕಡೆ ಏದುಸಿರುಬಿಡುತ್ತಾ ಓಡೋಡಿ ಬಂದ ಕಾನೂನು ವಿದ್ಯಾರ್ಥಿನಿ ಜಯಶ್ರೀ ತಾನು ಉಚಿತವಾಗಿ ಪ್ರಯಾಣಿಸಿದ್ದ ಬಸ್ ಟಿಕೆಟ್’ಗಳಲ್ಲಿಯೇ ಮಾಡಿಟ್ಟಿದ್ದ ಮಾಲೆಯನ್ನು ತಂದು ಸಿದ್ದರಾಮಯ್ಯ ಅವರಿಗೆ ಹಾಕಿ ಕೃತಜ್ಞತೆ ಹೇಳಿದ್ದಾರೆ.

Also read: ಸುಪ್ರೀಂ ಕೋರ್ಟ್’ನಿಂದ ಜಾಮೀನು ರದ್ದು | ಮುರುಘಾ ಶ್ರೀ ಮತ್ತೆ ಜೈಲಿಗೆ | ಎಷ್ಟು ತಿಂಗಳು ಕಂಬಿ ಹಿಂದೆ?

ಈ ಬಗ್ಗೆ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ ಜಯಶ್ರೀ, ನೀವು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದ್ದರಿಂದ ನಾನು ಕಾನೂನು ವ್ಯಾಸಂಗವನ್ನು ಸುಗಮವಾಗಿ ನಡೆಸುವಂತಾಗಿದೆ. ಎಂದಾದರೂ ನೀವು ಸಿಕ್ಕರೆ ಮಾಲೆ ಮಾಡಿ ಹಾಕಬೇಕೆಂದು ಉಚಿತ ಟಿಕೆಟ್ ಗಳನ್ನು ಸಂಗ್ರಹಿಸಿಟ್ಟಿದ್ದೆ. ನೀವು ಇಲ್ಲಿ ಬರುವುದು ಗೊತ್ತಾಗಿ ಅವುಗಳನ್ನು ಮಾಲೆ ಕಟ್ಟಿ ತಂದೆ ಎಂದಿದ್ದಾರೆ.

ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ವಿದ್ಯಾರ್ಥಿನಿ ಹೇಳಿದ ಅವಳ ಮಾತುಗಳಲ್ಲಿ ಕೃತಜ್ಞತೆಯೂ ಇತ್ತು, ಸರ್ಕಾರದ ಬಗ್ಗೆ ಹೆಮ್ಮೆಯೂ ಇತ್ತು ಎಂದಿದ್ದಾರೆ.

ಕಾನೂನು ವ್ಯಾಸಂಗ ಮುಗಿಸಿ ಒಳ್ಳೆಯ ವಕೀಲಳಾಗಿ ಸಮಾಜದ ಸೇವೆ ಮಾಡು, ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ಆರೋಪ ಮಾಡುವ ದಾರಿ ತಪ್ಪಿದ ಜನರಿಗೆ ಸರಿಯಾದ ದಾರಿ ತೋರಿಸುವವಳಾಗು ಎಂದು ಹಾರೈಸಿದೆ ಎಂದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240419-WA0018.mp4
http://kalpa.news/wp-content/uploads/2024/02/VID-20240229-WA0024.mp4

                  

Tags: ArasikereCM SiddaramaiahHasanaKannada NewsKannada News LiveKannada News OnlineKannada News WebsiteKannada WebsiteLatest News KannadaLok Sabha ElectionNews in KannadaNews Kannadaಅರಸೀಕೆರೆಮುಖ್ಯಮಂತ್ರಿ ಸಿದ್ದರಾಮಯ್ಯಲೋಕಸಭಾ ಚುನಾವಣಾ
Previous Post

ಸುಪ್ರೀಂ ಕೋರ್ಟ್’ನಿಂದ ಜಾಮೀನು ರದ್ದು | ಮುರುಘಾ ಶ್ರೀ ಮತ್ತೆ ಜೈಲಿಗೆ | ಎಷ್ಟು ತಿಂಗಳು ಕಂಬಿ ಹಿಂದೆ?

Next Post

ಅಭಿವೃದ್ಧಿಯ ಹರಿಕಾರ ಬಿ.ವೈ. ರಾಘವೇಂದ್ರ ಗೆಲ್ಲುವುದು ಶತಸಿದ್ಧ: ಚಾಬುಸಾಬ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಭಿವೃದ್ಧಿಯ ಹರಿಕಾರ ಬಿ.ವೈ. ರಾಘವೇಂದ್ರ ಗೆಲ್ಲುವುದು ಶತಸಿದ್ಧ: ಚಾಬುಸಾಬ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!