No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Saturday, March 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಹಳೇ ಸೊರಬದ ಕೆರೆ ಜೀವಂತ ಸಮಾಧಿ! ಇದು ಜಲಮೂಲದ ಕಣ್ಣೀರ ಕತೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 24, 2024
in ಸೊರಬ
0
ಹಳೇ ಸೊರಬದ ಕೆರೆ ಜೀವಂತ ಸಮಾಧಿ! ಇದು ಜಲಮೂಲದ ಕಣ್ಣೀರ ಕತೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಹಿಂದೆಂದೂ ಕಾಣದಂತಹ ಉಷ್ಣತೆ, ದಿನದಿಂದ ದಿನಕ್ಕೆ ಪಾತಾಳ ಮುಟ್ಟುತ್ತಿರುವ ನೀರು. ಕೃಷಿಗಿರಲಿ ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿಯಲ್ಲಿ ನೀರಿನ ಮೂಲಕ್ಕೆ ಕೈಹಾಕುವ ಮೂಲಕ ಪರಿಸರ ಮಾರಕ ಚಟುವಟಿಕೆ ಹಳೇಸೊರಬದಲ್ಲಿ ಪ್ರತ್ಯಕ್ಷದರ್ಶಿಯಾಗಿದೆ.

ಪಟ್ಟಣ ಹೊರವಲಯದ ಹಳೇಸೊರಬ ಐತಿಹಾಸಿಕ ಕೆರೆ ರಸ್ತೆ ಅಗಲೀಕರಣದಿಂದಾಗಿ ತನ್ನ ನೀರಿನ ಸಾಮರ್ಥ್ಯ ವ್ಯಾಪ್ತಿಯನ್ನು ಕಿರಿದಾಗಿಸಿಕೊಂಡಿದೆ.
ತೆರೆದ ಬಾವಿ, ಕೊಳವೆಬಾವಿಗೆ ಅಗತ್ಯ ಮೂಲವಾದ, ಗ್ರಾಮದ ನೂರಾರು ಎಕರೆ ಕೃಷಿಭೂಮಿಗೆ ನೂರಾರು ವರ್ಷಗಳಿಂದ ನೆರವಾಗಿ ಜನತೆಯ ಜೀವ ಜಲ ಸಂಗ್ರಹಣೆಯ ಕೆರೆ ಪ್ರಸ್ತುತ ಸುಮಾರು ನಾನೂರು ಅಡಿಯಷ್ಟು ಉದ್ದಕ್ಕೆ ಸುಮಾರು ಹನ್ನೆರಡು ಅಡಿ ಅಗಲ ವಿಸ್ತಾರದಲ್ಲಿ ಮಣ್ಣು ಹಾಕಿ ಮುಚ್ಚಲಾಗಿದೆ. ಇದರಿಂದಾಗಿ ಶೇ. 20-25 ರಷ್ಟು ಭವಿಷ್ಯದಲ್ಲಿ ನೀರಿನ ಸಂಗ್ರಹಣಾ ಸಾಮರ್ಥ್ಯ ಕೊರತೆ ಎದುರಿಸಬೇಕಿದೆ.

Also read: ನೆನಪಿಡಿ! ನನ್ನ ಕ್ರಮ ಸಂಖ್ಯೆ 8, ನನ್ನ ಚಿನ್ಹೆ ಕಬ್ಬಿನ ಜಲ್ಲೆ ಜೊತೆಗಿನ ರೈತ | ಕೆ.ಎಸ್. ಈಶ್ವರಪ್ಪ ಸ್ಪಷ್ಟನೆ

ಸಾಲದೆಂಬಂತೆ ಇದೇ ಕೆರೆಯ ಹಿಂಬದಿ ಅವೈಜ್ಞಾನಿಕವಾಗಿ ಮಣ್ಣು ತೆಗೆದು ನೀರು ಸಂಗ್ರಹಣೆಗೆ ತೊಡಕ್ಕನ್ನುಂಟು ಮಾಡಿದ್ದಾರೆ. ಗ್ರಾಮದ ಕೆಲವರು ಅಭಿವೃದ್ಧಿ ಕಾರ್ಯ ಅಡ್ಡಿಪಡಿಸಬೇಡಿ ಎಂದರೆ ಕೆಲವರು ಕೆರೆ ಮುಚ್ಚಿ ಅಭಿವೃದ್ಧಿ ಮಾಡುವುದು ಯಾವ ರೀತಿಯ ಅಭಿವೃದ್ಧಿ ಎಂಬ ದ್ವಂದ್ವ ಹೇಳಿಕೆಗಳನ್ನು ನೀಡುತ್ತಾರೆ. ಹಾಗಾಗಿ, ಸಾಂಘಿಕ ಕೆರೆ ರಕ್ಷಣೆ ವಿಚಾರ ಕೆರೆಯ ಜೊತೆಗೇ ಹೂತು ಹೋಗಿದೆ.

ರಸ್ತೆ ನಿರ್ಮಾಣಕ್ಕಾಗಿ ಅನುಮತಿ ಪಡೆಯದೆ ಕೆರೆಗಳಲ್ಲಿ 10 ಅಡಿಗೂ ಹೆಚ್ಚು ಮಣ್ಣು ಲೂಟಿ ಮಾಡುತ್ತಿದ್ದರೂ, ಸಂಬಂಧಿಸಿದ ಇಲಾಖೆಗಳು ಮಾತ್ರ ಮೌನಕ್ಕೆ ಶರಣಾಗಿರುವುದು ಸಂಶಯಕ್ಕೆ ಕಾರಣವಾಗಿದೆ.

ರಸ್ತೆ ವಿಸ್ತರಿಸಲು ಸುಮಾರು 8-10 ಅಡಿ ಕೆರೆಹುಗಿದು ಮಣ್ಣು ಏರಿಸುತ್ತಿದ್ದು ಕೆರೆಯ ಮಣ್ಣನ್ನೆ ಬಳಸಲಾಗಿದೆ. ಇಲ್ಲಿನ ಬೃಹತ್ ಮರವೊಂದನ್ನು ತೆಗೆಯಲಿದ್ದು ಅದರ ನಿರ್ಜೀವ ಬೇರುಗಳು ಕೆರೆಯ ಏರಿಯನ್ನು ಸಡಿಲಗೊಳಿಸಲಿದೆ. ತರಾತುರಿಯಿಂದ ಹಣ ಮಂಜೂರಾತಿ ಗಾಗಿ ಕಳಪೆ ಕಾಮಗಾರಿ ನಡೆದಿದೆ. ಕೆರೆ ಹುಗಿದಿದ್ದು ತೀರಾ ದುಷ್ಕೃತ್ಯವೆಂದೆ ಭಾವಿಸಬೇಕಿದೆ.
-ಚಿದಾನಂದ ಗೌಡ, ಅಧ್ಯಕ್ಷರು, ಸಾರ್ವಜನಿಕ ಹಿತ ರಕ್ಷಣಾ ವೇದಿಕೆ

ಸೊರಬದಲ್ಲಿ ಕೆರೆಗಳ ಸಂಖ್ಯೆ ಹೆಚ್ಚಿರುವುದು ಹೆಗ್ಗಳಿಕೆಯೇನಲ್ಲ. ಇಲ್ಲಿನ ಭೂಮಿಗೆ ಅದರ ಅವಶ್ಯಕತೆಯನ್ನು ಮನಗಂಡು ಪೂರ್ವಿಜರು ಇತಿಹಾಸ ಕಾಲದಲ್ಲಿ ರಚಿಸಿಕೊಟ್ಟಿದ್ದಾರೆ. ಅವುಗಳನ್ನು ಉಳಿಸಿಕೊಳ್ಳುವ ಸಾಮಾನ್ಯ ಜ್ಞಾನವನ್ನು ಹೊಂದದ ಆಡಳಿತ ವ್ಯವಸ್ಥೆ ಇಂದಾಗಿ ಮನುಷ್ಯ ಕುಲದ ನಾಶಕ್ಕೆ ಮುಂದಾಗಿರುವುದು ಖೇದಕರ ಸಂಗತಿ.
-ಶ್ರೀಪಾದ ಬಿಚ್ಚುಗತ್ತಿ, ಕಾರ್ಯಕರ್ತ, ಪರ್ಯಾವರಣ, ಸಂರಕ್ಷಣಾ ಗತಿವಿಧಿ

ಗಣಿ ಮತ್ತು ಭೂವಿಜ್ಞಾನ ಇಲಾಖೆಯು ಅನುಮತಿ ನೀಡುವ ಸಂದರ್ಭದಲ್ಲಿ ಸಾಮಾನ್ಯವಾಗಿ ಗರಿಷ್ಠ 1.50 ಮೀಟರ್‌ ಆಳದವರೆಗೆ ಮಾತ್ರವೇ ಹೂಳು ತೆಗೆಯಲು ಅನುಮತಿ ನೀಡಲಾಗುತ್ತದೆ. ಜತೆಗೆ ನೀರಿನ ಸಂಗ್ರಹ ಸಾಮಾರ್ಥ್ಯವನ್ನು ಹೊಂದಿರುವ ಮಣ್ಣಿನ ತಾಯಿ ಪದರಕ್ಕೆ ಹಾನಿಯಾಗದಂತೆ ಹೂಳು ತೆಗೆಯಬೇಕೆಂಬ ನಿಯಮವಿದ್ದರೂ ಪಾಲನೆಯಾಗುತ್ತಿಲ್ಲ.
ಜತೆಗೆ ಹೂಳು ಮಣ್ಣು ತೆಗೆದ ಹಳ್ಳದಲ್ಲಿ ನಾಲ್ಕು ದಿಕ್ಕುಗಳಿಂದ ನಿಗದಿತ ಇಳಿಜಾರು ತೆಪ್ಪೆ ದೋಣಿ ಆಕಾರದಲ್ಲಿ ಮಾಡಿ ದನ, ಕರು, ಮಕ್ಕಳು ಹಾಗೂ ಇತರರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕಂಬ ನಿಯಮ ವಿಧಿಸಲಾಗಿದ್ದರೂ, ಯಾವುದೇ ನಿಯಮಗಳನ್ನು ಪಾಲನೆ ಮಾಡದೆ 10 ಅಡಿಗಳಿಗೂ ಹೆಚ್ಚಿನ ಆಳದವರೆಗೆ ಮಣ್ಣು ತೆಗೆದಿರುವುದು ಅಪಾಯಕ್ಕೆ ಆಹ್ವಾನ ನೀಡುವಂತಿದೆ.

ಒಟ್ಟಾರೆ ಐತಿಹಾಸಿಕ, ಜೀವಜಲದ ಆಗರವಾದ ಕೆರೆಯನ್ನು ರಸ್ತೆ ನುಂಗಿದೆ. ವೆಚ್ಛ ಅಧಿಕವಾದರೂ ಕೆರೆಯಲ್ಲಿ ಪಿಲ್ಲರ್ ನಿರ್ಮಿಸಿ ಫ್ಲೈ ಓವರ್ ನಿರ್ಮಿಸಿ ನೀರು ಸಂಗ್ರಹಣೆಯನ್ನು ಕಾಯ್ದುಕೊಳ್ಳಬಹುದಿತ್ತು. ನಮ್ಮ ಆಡಳಿತಕ್ಕೆ ನೀರಿಗಿಂತಲೂ ರಸ್ತೆ ನಿರ್ಮಾಣಕ್ಕೆ ಮಂಜೂರಾಗುವ ಹಣ ಮುಖ್ಯ. ನಾವೂ ಕೂಡ ಉಚಿತ ಕೊಡುಗೆಗೆ ನಮ್ಮನ್ನೆ ಮಾರಿಕೊಳ್ಳುವ ಮನೋಭಾವವನ್ನು ಬೆಳೆಸಿಕೊಂಡಿರುವ ಪರಿಣಾಮ ಮನಃಶಾಸ್ತ್ರಜ್ಞರು ಹೇಳುವಂತೆ ನಮ್ಮ ಕುಲದ ನಾಶಕ್ಕೆ ನಾವೇ ಮುಂದಾಗಿರುವುದು ಖೇದಕರ ಸಂಗತಿ.

(ವಿಶೇಷ ವರದಿ: ಮಧು ರಾಮ್ ಸೊರಬ )

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240419-WA0018.mp4
http://kalpa.news/wp-content/uploads/2024/02/VID-20240229-WA0025.mp4

 

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Previous Post

ನೆನಪಿಡಿ! ನನ್ನ ಕ್ರಮ ಸಂಖ್ಯೆ 8, ನನ್ನ ಚಿನ್ಹೆ ಕಬ್ಬಿನ ಜಲ್ಲೆ ಜೊತೆಗಿನ ರೈತ | ಕೆ.ಎಸ್. ಈಶ್ವರಪ್ಪ ಸ್ಪಷ್ಟನೆ

Next Post

ಬದಲಾವಣೆಗಾಗಿ ಗೀತಾಗೆ ಜನರ ಬೆಂಬಲ | ನಟ ಶಿವರಾಜಕುಮಾರ್ ಭರವಸೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬದಲಾವಣೆಗಾಗಿ ಗೀತಾಗೆ ಜನರ ಬೆಂಬಲ | ನಟ ಶಿವರಾಜಕುಮಾರ್ ಭರವಸೆ

ಬದಲಾವಣೆಗಾಗಿ ಗೀತಾಗೆ ಜನರ ಬೆಂಬಲ | ನಟ ಶಿವರಾಜಕುಮಾರ್ ಭರವಸೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪ್ರಾಣಿ-ಪಕ್ಷಿ, ಪರಿಸರವನ್ನು ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ | ಸುರೇಶ್ ಎನ್ ಋಗ್ವೇದಿ

ಪ್ರಾಣಿ-ಪಕ್ಷಿ, ಪರಿಸರವನ್ನು ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ | ಸುರೇಶ್ ಎನ್ ಋಗ್ವೇದಿ

March 21, 2026
ಕೋಟ್ಯಾಂತರ ಜನರ ಹೃದಯ ಗೆದ್ದ ಮಾನವ ದೇವರು ಪುನೀತ್ ರಾಜಕುಮಾರ್: ಸುರೇಶ್ ಎನ್ ಋಗ್ವೇದಿ

ಕೋಟ್ಯಾಂತರ ಜನರ ಹೃದಯ ಗೆದ್ದ ಮಾನವ ದೇವರು ಪುನೀತ್ ರಾಜಕುಮಾರ್: ಸುರೇಶ್ ಎನ್ ಋಗ್ವೇದಿ

March 21, 2026
ಡಿವಿಜಿಯವರ ಮಂಕುತಿಮ್ಮನ ಕಗ್ಗ ಜೀವನದ ಮೌಲ್ಯಗಳು : ಸುರೇಶ್ ಎನ್ ಋಗ್ವೇದಿ

ಡಿವಿಜಿಯವರ ಮಂಕುತಿಮ್ಮನ ಕಗ್ಗ ಜೀವನದ ಮೌಲ್ಯಗಳು : ಸುರೇಶ್ ಎನ್ ಋಗ್ವೇದಿ

March 21, 2026
ಜಾಗತಿಕ ಸೈಬರ್ ವಾರ್ಫೇರ್ ಎದುರಿಸಲು ಸಜ್ಜುಗೊಳ್ಳಬೇಕಿದೆ ಭಾರತ

ಜಾಗತಿಕ ಸೈಬರ್ ವಾರ್ಫೇರ್ ಎದುರಿಸಲು ಸಜ್ಜುಗೊಳ್ಳಬೇಕಿದೆ ಭಾರತ

March 20, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮಂಗಳೂರು-ವಿಜಯಪುರ, ಮೈಸೂರು-ಬಾಗಲಕೋಟೆ ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ

March 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL