No Result
View All Result
Saptavarna Sangeetham “Rainbow of music” Swarathmika
English Articles

Saptavarna Sangeetham “Rainbow of music” Swarathmika

by ಕಲ್ಪ ನ್ಯೂಸ್
February 14, 2026
0

Kalpa Media House  |  Special Article  |Healing through music, therapeutic value of music has been a topic of much research....

Read moreDetails
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
Deeksha Brahmavara | A Divine Synergy of Artistic Excellence and Intellectual Brilliance

Deeksha Brahmavara | A Divine Synergy of Artistic Excellence and Intellectual Brilliance

February 10, 2026
  • Advertise With Us
  • Grievances
  • About Us
  • Contact Us
Saturday, February 14, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮತದಾರರು ಯಡಿಯೂರಪ್ಪ ಗೂಂಡಾಗಿರಿ ರಾಜಕಾರಣ ವಿರುದ್ಧ ತೊಡೆತಟ್ಟಿದ್ದಾರೆ: ಈಶ್ವರಪ್ಪ ವಾಗ್ದಾಳಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 29, 2024
in ಶಿವಮೊಗ್ಗ
0
ಮತದಾರರು ಯಡಿಯೂರಪ್ಪ ಗೂಂಡಾಗಿರಿ ರಾಜಕಾರಣ ವಿರುದ್ಧ ತೊಡೆತಟ್ಟಿದ್ದಾರೆ: ಈಶ್ವರಪ್ಪ ವಾಗ್ದಾಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಜಿಲ್ಲೆಯ ಮತದಾರರಲ್ಲಿ ಭಯಭೀತಿಯ ವಾತಾವರಣ ನಿರ್ಮಾಣ ಮಾಡಿ ಗೆಲುವು ಸಾಧಿಸುವುದು ಯಡಿಯೂರಪ್ಪ ಅವರ ಚುನಾವಣಾ ತಂತ್ರಗಾರಿಕೆಯಾಗಿದೆ. ಆದರೆ, ಈ ಚುನಾವಣೆಯಲ್ಲಿ ಜಿಲ್ಲೆಯ ಜನತೆ ಬಿ.ಎಸ್. ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ದಾದಾಗಿರಿ, ಗೂಂಡಾಗಿರಿ ವಿರುದ್ಧ ತೊಡೆತಟ್ಟಿದ್ದಾರೆ. ತಮಗೆ ಗೆಲುವು ತಂದುಕೊಡುವ ಮೂಲಕ ಪ್ರತಿಕಾರ ತೀರಿಸಿಕೊಳ್ಳಲು ಚುನಾವಣೆಯ ದಿನ ಎಣಿಸುತ್ತಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದರು.

ಭಾನುವಾರ ಪಟ್ಟಣದ ಆಲೇಕಲ್ ಸಭಾ ಭವನದಲ್ಲಿ ರಾಷ್ಟ್ರ ಭಕ್ತ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಸಭೆಯಲ್ಲಿ ಭಾಗವಹಿಸಿ, ಮತಯಾಚಿಸಿ ಅವರು ಮಾತನಾಡಿದರು.
ಯಡಿಯೂರಪ್ಪ #Yadiyurappa ಕುಟುಂಬದ ಅವರ ಎಲ್ಲಾ ತಂತ್ರ, ಮಂತ್ರಗಳನ್ನು ಬಲ್ಲೆ. ಅವರ ಯಾವುದೇ ಷಡ್ಯಂತ್ರಗಳು ಈ ಚುನಾವಣೆಯಲ್ಲಿ ನೆರವಿಗೆ ಬರುವುದಿಲ್ಲ. ಪ್ರತೀ ತಾಲೂಕಿನಲ್ಲಿಯೂ ತಮ್ಮ ಪರವಾಗಿ ಎಲ್ಲಾ ಪಕ್ಷಗಳ ಮುಖಂಡರು ಹಿಂದಿನಿಂದ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಅದರಲ್ಲಿಯೂ ಶಿಕಾರಿಪುರದಲ್ಲಿ ಪ್ರತಿಯೊಂದು ಸಮುದಾಯವು ಕುಟುಂಬ ರಾಜಕಾರಣಕ್ಕೆ ಮಟ್ಟ ಹಾಕಬೇಕೆಂದು ತೊಡೆ ತಟ್ಟಿದ್ದಾರೆ. ನಿರೀಕ್ಷೆಗೂ ಮೀರಿ ತಮಗೆ ಬೆಂಬಲ ವ್ಯಕ್ತವಾಗುತ್ತಿರುವುದನ್ನು ಕಂಡು ಯಡಿಯೂರಪ್ಪ ಅವರಿಗೆ ಈಗಾಗಲೇ ನಡುಕ ಪ್ರಾರಂಭವಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಪಕ್ಷ ಒಂದು ಕುಟುಂಬದ ಕಪಿಮುಷ್ಠಿಯಲ್ಲಿದೆ
ಕಳೆದ 35 ವರ್ಷಗಳಿಂದ ಪಕ್ಷ ಕಟ್ಟಿದ ತಪಸ್ಸು ಇದೆ. 1 ಸ್ಥಾನದಿಂದ 3 ಸಂಖ್ಯೆಯವರೆಗೆ ವಿಧಾನಸಭಾ ಸದಸ್ಯರು ಆಯ್ಕೆಯಾಗುವಲ್ಲಿ ತಮ್ಮ ಶ್ರಮವಿದೆ. ಅಂಥ ಮಾತೃ ಪಕ್ಷ ಒಂದು ಕುಟುಂಬದ ಕಪಿಮುಷ್ಠಿಯಲ್ಲಿದೆ. ಇನ್ನು ಮುಂದೆ ಕುಟುಂಬದ ಕಪಿಮುಷ್ಠಿಯಲ್ಲಿ ಇರಲು ಬಿಡುವುದಿಲ್ಲ. ಏನೂ ಗೊತ್ತಿಲ್ಲದ, ಪಕ್ಷದ ಸಿದ್ದಾಂತ ಅರಿಯದ ಬಿ.ವೈ.ವಿಜಯೇಂದ್ರ ಅವರನ್ನು ಯಡಿಯೂರಪ್ಪ ಅವರು ಹಠ ಮಾಡಿ ಪಕ್ಷದ ಅದ್ಯಕ್ಷರನ್ನಾಗಿ ಮಾಡಿದ್ದಾರೆ. ಆತನನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವವರೆಗೂ ತಾವು ಹೋರಾಟ ಬಿಡುವುದಿಲ್ಲ.
-ಕೆ.ಎಸ್. ಈಶ್ವರಪ್ಪ   

Also read: ಲಕ್ಷಕ್ಕೂ ಅಧಿಕ ಮತ ಅಂತರದಿಂದ ಗೆಲುವಿನಲ್ಲಿ ಯಾವುದೇ ಅನುಮಾನವಿಲ್ಲ: ಈಶ್ವರಪ್ಪ

ಲಿಂಗಾಯತರು ತಮ್ಮ ಮಗನಿಗೆ ಬೆಂಬಲಿಸುತ್ತಾರೆ ಎಂದು ಬಿ.ಎಸ್. ಯಡಿಯೂರಪ್ಪ ಮತ್ತು ಈಡಿಗರು ಅಕ್ಕನಿಗೆ ಮತ ಚಲಾಯಿಸುತ್ತಾರೆ ಎಂದು ಮಧು ಬಂಗಾರಪ್ಪ ಇಬ್ಬರೂ ಭ್ರಮೆಯಲ್ಲಿದ್ದಾರೆ. ಆದರೆ, ಸ್ವತಃ ಲಿಂಗಾಯತರು ಮತ್ತು ಈಡಿಗರು ತಮಗೆ ಬೆಂಬಲವಾಗಿ ನಿಲ್ಲುತ್ತಿದ್ದಾರೆ. ಆದ್ದರಿಂದ ತಾವು ಹಿಂದುತ್ವವಾದಿಯೇ ಹೊರತು ಜಾತಿವಾದಿಯಲ್ಲ. ಯಡಿಯೂರಪ್ಪ ಕುಟುಂಬ ಹಣದ ಆಮಿಷವೊಡ್ಡಿ ಮತ ಕೇಳಲು ಬರುತ್ತಾರೆ. ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿಯೂ ಅವರ ಅನಿಷ್ಟದ ಹಣ ಪಡೆದು ಓಟು ತಮಗೆ ನೀಡುವುದಾಗಿ ಘಂಠಾಘೋಷವಾಗಿ ಹೇಳುತ್ತಿದ್ದಾರೆ ಎಂದರು.
ನಾಮಪತ್ರ ಸಲ್ಲಿಸುವ ಮೊದಲು ಈಶ್ವರಪ್ಪ ಸ್ಪರ್ಧಿಸುವುದಿಲ್ಲ ಎಂದರು. ಸ್ಪರ್ಧಿಸಿದೆ. ನಾಮಪತ್ರ ವಾಪಾಸ್ಸು ಪಡೆಯುತ್ತಾರೆ ಎಂದು ಹಬ್ಬಿಸಿದರು. ಆದರೆ ಬ್ರಹ್ಮ ಬಂದರೂ ವಾಪಾಸ್ಸು ಪಡೆಯುವುದಿಲ್ಲ ಎಂದಿದ್ದೆ. ನಾನು ಪ್ರಮಾಣ ಮಾಡುತ್ತೇನೆ ಆ ಬ್ರಹ್ಮ ಅಡ್ಡ ಬಂದರೂ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ. ಬಿಜೆಪಿ ನನ್ನ ತಾಯಿ ಮತ್ತೆ ಪಕ್ಷಕ್ಕೆ ಸೇರಿ ಮೋದಿ ಪ್ರಧಾನಿಯಾಗಲು ದೆಹಲಿಯಲ್ಲಿ ಕೈ ಎತ್ತುತ್ತೇನೆ. ಸೊರಬ ಪಟ್ಟಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮತದಾರರು ಸಭೆಗೆ ಆಗಮಿಸಿರುವುದು ನನ್ನ ಗೆಲುವಿನ ಹುಮ್ಮಸ್ಸು ಇಮ್ಮಡಿಗೊಂಡಿದೆ ಎಂದರು.

ಸಭೆಯಲ್ಲಿ ರಾಷ್ಟ್ರಭಕ್ತ ಬಳಗದ ಪ್ರಭಾರಕ ರಾಯ್ಕರ್, ಗೋ ಸಂರಕ್ಷಣಾ ಹೋರಾಟ ವೇದಿಕೆಯ ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ, ಬಜರಂಗದಳದ ಅಣ್ಣಪ್ಪ ಹಿರೇಶಕುನ, ಆರ್ಯ ಈಡಿಗ ಸಮಾಜದ ಜಿಲ್ಲಾಧ್ಯಕ್ಷೆ ಹೇಮಾವತಿ, ಗೀತಾ, ಪ್ರಶಾಂತ್, ಕೃಷ್ಣಮೂರ್ತಿ, ಡಿ.ಸಿ. ನಾಯ್ಕ ಚಂದ್ರಗುತ್ತಿ ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

                                               

Tags: K S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSorabaYadiyurappaಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಯಡಿಯೂರಪ್ಪಶಿವಮೊಗ್ಗ_ನ್ಯೂಸ್ಸೊರಬ
Share211Tweet123Send
Previous Post

ಲಕ್ಷಕ್ಕೂ ಅಧಿಕ ಮತ ಅಂತರದಿಂದ ಗೆಲುವಿನಲ್ಲಿ ಯಾವುದೇ ಅನುಮಾನವಿಲ್ಲ: ಈಶ್ವರಪ್ಪ

Next Post

ತಮ್ಮ ಭಾಷಣ ಕೇಳಲು ಬಿಜೆಪಿ ಶಾಲು ಹಾಕಿ ಬಂದ ಕಾರ್ಯಕರ್ತರಲ್ಲಿ ನ್ಯಾಯ ಕೇಳಿದ ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತಮ್ಮ ಭಾಷಣ ಕೇಳಲು ಬಿಜೆಪಿ ಶಾಲು ಹಾಕಿ ಬಂದ ಕಾರ್ಯಕರ್ತರಲ್ಲಿ ನ್ಯಾಯ ಕೇಳಿದ ಈಶ್ವರಪ್ಪ

ತಮ್ಮ ಭಾಷಣ ಕೇಳಲು ಬಿಜೆಪಿ ಶಾಲು ಹಾಕಿ ಬಂದ ಕಾರ್ಯಕರ್ತರಲ್ಲಿ ನ್ಯಾಯ ಕೇಳಿದ ಈಶ್ವರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಗಮನಿಸಿ! ಬೆಂಗಳೂರು-ವಿಶಾಖಪಟ್ಟಣಂ ಸೇರಿ ಎರಡು ರೈಲುಗಳ ನಿಲುಗಡೆ ಕುರಿತು ಇಲ್ಲಿದೆ ಅಪ್ಡೇಟ್

February 14, 2026
ಶಿವಮೊಗ್ಗ – ತಾಳಗುಪ್ಪ ರೈಲು ಅಪಾಯಕಾರಿಯೇ?

ಶಿವಮೊಗ್ಗ – ತಾಳಗುಪ್ಪ ರೈಲು ಅಪಾಯಕಾರಿಯೇ?

February 14, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಮನೆ ಕಳ್ಳತನ ಮಾಡಿದ್ದ ಖದೀಮನಿಗೆ ಬಿತ್ತು ಗೂಸಾ, ಲಗೇಜ್ ಆಟೋದಲ್ಲಿ ಮೆರವಣಿಗೆ..!

February 14, 2026
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
ಅಮರ ಜವಾನ್ | ಭಾರತದ ಎದೆಯ ಮೇಲಿನ ಆ ಮಾಸದ ಗಾಯಕ್ಕೆ ಕಣ್ಣೀರಿನ ನಮನ

ಅಮರ ಜವಾನ್ | ಭಾರತದ ಎದೆಯ ಮೇಲಿನ ಆ ಮಾಸದ ಗಾಯಕ್ಕೆ ಕಣ್ಣೀರಿನ ನಮನ

February 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL