Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

SSLC ರಿಸಲ್ಟ್ | ಶಿವಮೊಗ್ಗಕ್ಕೆ ದಾಖಲೆಯ ಫಲಿತಾಂಶ | ಎಷ್ಟು ಪರ್ಸೆಂಟ್? ಇಲ್ಲಿದೆ ಮಾಹಿತಿ

ಈವರೆಗೂ ಎಷ್ಟಿತ್ತು ಫಲಿತಾಂಶ? ಈ ವರ್ಷ ಎಷ್ಟು ಏರಿಕೆಯಾಗಿದೆ? 2016ರಿಂದ 2023ರವರೆಗಿನ ರಿಸಲ್ಟ್ ಇಲ್ಲಿದೆ

May 9, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

2023-24ನೇ ಸಾಲಿನ ಎಸ್’ಎಸ್’ಎಲ್’ಸಿ ಫಲಿತಾಂಶ #SSLC Result ಇಂದು ಪ್ರಕಟಗೊಂಡಿದ್ದು, ಶಿವಮೊಗ್ಗ ಜಿಲ್ಲೆ ರಾಜ್ಯಕ್ಕೇ 3ನೇ ಸ್ಥಾನ ಗಳಿಸುವ ಮೂಲಕ ಕಳೆದ ಹಲವು ವರ್ಷಗಳಿಗೆ ಹೋಲಿಕೆ ಮಾಡಿದರೆ ಉತ್ತಮ ಸಾಧನೆ ಮಾಡಿದೆ.

ಪ್ರಸಕ್ತ ಸಾಲಿನಲ್ಲಿ ರಾಜ್ಯಕ್ಕೇ ಮೂರನೇ ಸ್ಥಾನ ಪಡೆದಿರುವ ಶಿವಮೊಗ್ಗ ಜಿಲ್ಲೆ ಶೇ. 88.67ರಷ್ಟು ಫಲಿತಾಂಶ ದಾಖಲಿಸಿದೆ. ಜಿಲ್ಲೆಯಲ್ಲಿ ಒಟ್ಟು 23,028 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 20,420 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಹಿಂದಿನ ವರ್ಷದ ಫಲಿತಾಂಶ ಹೀಗಿತ್ತು:|
2022-23ನೇ ಸಾಲಿನ ಎಸ್’ಎಸ್’ಎಲ್’ಸಿ ಫಲಿತಾಂಶದಲ್ಲಿ ಶಿವಮೊಗ್ಗ ಜಿಲ್ಲೆ ಶೇ.84.04ರಷ್ಟು ಅಂಕ ಗಳಿಸುವ ಮೂಲಕ ರಾಜ್ಯದಲ್ಲಿ 29ನೇ ಸ್ಥಾನದಲ್ಲಿತ್ತು.

Also read: SSLC ಫಲಿತಾಂಶ ಪ್ರಕಟ | ಈ ಜಿಲ್ಲೆ ಫಸ್ಟ್, ಈ ಜಿಲ್ಲೆ ಲಾಸ್ಟ್ | ಶಿವಮೊಗ್ಗ ಜಿಲ್ಲೆ ದಾಖಲೆಯ ಸ್ಥಾನ

ಹಿಂದಿನ ವರ್ಷಗಳ ಫಲಿತಾಂಶಕ್ಕೆ ಹೋಲಿಸಿದರೆ 2022-23ರಲ್ಲಿ ಭಾರೀ ಇಳಿಕೆ ಕಂಡಿದ್ದು, ಪ್ರಜ್ಞಾವಂತರ ಅಸಮಾಧಾನಕ್ಕೆ ಕಾರಣವಾಗಿತ್ತು. ಆದರೆ ಈ ಬಾರಿ ಶೇ.88.67ರಷ್ಟು ಫಲಿತಾಂಶ ದಾಖಲಿಸಿ, ಮೂರನೇ ಸ್ಥಾನಕ್ಕೆ ಜಿಗಿದಿರುವುದು ಸಂತೋಷ ಮೂಡಿಸಿದೆ.

2022ರಲ್ಲಿ ಶೇ.84.60ರಷ್ಟು ಫಲಿತಾಂಶದ ಮೂಲಕ 26ನೆ ಸ್ಥಾನದಲ್ಲಿತ್ತು. ಅಂದರೆ ಕಳೆದ ಬಾರಿಗಿಂತಲೂ ಶೇ.0.56ರಷ್ಟು ಕಡಿಮೆ ಫಲಿತಾಂಶ ಗಳಿಸಿದ್ದರೆ, 26ರಿಂದ 29ನೆಯ ಸ್ಥಾನಕ್ಕೆ ಕುಸಿದಿತ್ತು.

2016-17ರಲ್ಲಿ ಶೇ.75.01, 2017-18ರಲ್ಲಿ ಶೇ.78.75 ರಷ್ಟು ಫಲಿತಾಂಶ ದಾಖಲಾಗಿದ್ದು, 2019ರಲ್ಲಿ ವ್ಯಾಪಿಸಿದ್ದ ಕರೋನಾ ಸೋಂಕಿನ ಕಾರಣದಿಂದಾಗಿ ಎಲ್ಲ ವಿದ್ಯಾರ್ಥಿಗಳಲ್ಲಿ ಉತ್ತೀರ್ಣ ಮಾಡಲಾಗಿತ್ತು. ಆ ವರ್ಷ ಶೇ.79.13ರಷ್ಟು ಫಲಿತಾಂಶ ದಾಖಲಾಗಿತ್ತು. ಆನಂತರ 2020ರಲ್ಲಿ ಪ್ರತಿವರ್ಷದಂತೆ ಪರೀಕ್ಷಾ ಪ್ರಕ್ರಿಯೆಗಳು ನಡೆದಿದ್ದು, ಶಿವಮೊಗ್ಗ ಜಿಲ್ಲೆ ಶೇ.81.75 ಫಲಿತಾಂಶ ದಾಖಲಿಸಿತ್ತು.
2021ರಲ್ಲಿ `ಎ’ ಗ್ರೇಡ್ ಪಡೆದಿದ್ದ ಶಿವಮೊಗ್ಗ ಜಿಲ್ಲೆ 2022ರಲ್ಲಿ ಶೇ.84.60ರಷ್ಟು ಫಲಿತಾಂಶದ ಮೂಲಕ 26ನೆಯ ಸ್ಥಾನದಲ್ಲಿದ್ದರೆ 2023ರ ಪ್ರಸಕ್ತ ವರ್ಷದಲ್ಲಿ ಶೇ.84.04ರಷ್ಟು ಫಲಿತಾಂಶದ ಮೂಲಕ 29ನೆಯ ಸ್ಥಾನಕ್ಕೆ ಕುಸಿದಿತ್ತು.

2016ರಿಂದ 2022ರವರೆಗಿನ ಫಲಿತಾಂಶ ಏರಿಕೆಯ ಹಾದಿಯಲ್ಲಿದ್ದರೂ 2022ಕ್ಕೆ ಹೋಲಿಸಿದರೆ 2023ರ ಈ ಬಾರಿ ಮೂರು ಸ್ಥಾನಗಳಲ್ಲಿ ಏಕಾಏಕಿ ಕುಸಿದಿದ್ದು ಯಾಕೆ ಎಂಬ ಪ್ರಶ್ನೆಯನ್ನು ಮೂಡಿಸಿತ್ತು.

ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ 2016ರಿಂದ 2023ರವರೆಗೂ ಟಾಪ್ 10ರ ಒಳಗೆ ಸ್ಥಾನ ಪಡೆದ ದಾಖಲೆಗಳು ಇರಲಿಲ್ಲ. ಆದರೆ, ಈ ಬಾರಿ ಇದಕ್ಕೆ ವ್ಯತಿರಿಕ್ತವಾಗಿ 2023-24ನೇ ಪ್ರಸಕ್ತ ಸಾಲಿನಲ್ಲಿ ರಾಜ್ಯಕ್ಕೇ 3ನೇ ಸ್ಥಾನ ಪಡೆದಿರುವುದು ಉತ್ತಮ ಬೆಳವಣಿಗೆಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

                                               

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSSLC Resultಎಸ್’ಎಸ್’ಎಲ್’ಸಿ ಫಲಿತಾಂಶಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

SSLC ಫಲಿತಾಂಶ ಪ್ರಕಟ | ಈ ಜಿಲ್ಲೆ ಫಸ್ಟ್, ಈ ಜಿಲ್ಲೆ ಲಾಸ್ಟ್ | ಶಿವಮೊಗ್ಗ ಜಿಲ್ಲೆ ದಾಖಲೆ

Next Post

SSLC Result | ಬಾಗಲಕೋಟೆ ವಸತಿ ಶಾಲೆಯ ಅಂಕಿತಾ ಪ್ರಥಮ | 2ನೇ ಸ್ಥಾನ ಪಡೆದ 7 ವಿದ್ಯಾರ್ಥಿಗಳು ಇವರೇ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

SSLC Result | ಬಾಗಲಕೋಟೆ ವಸತಿ ಶಾಲೆಯ ಅಂಕಿತಾ ಪ್ರಥಮ | 2ನೇ ಸ್ಥಾನ ಪಡೆದ 7 ವಿದ್ಯಾರ್ಥಿಗಳು ಇವರೇ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025

ಪರಿಸರ, ವಿಜ್ಞಾನ ಮಕ್ಕಳ ಬೌದ್ಧಿಕ ಮಟ್ಟ ಸುಧಾರಿಸುವಲ್ಲಿ ಸಹಕಾರಿ: ಡಾ. ಸಿದ್ಧಲಿಂಗಮೂರ್ತಿ

June 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರೊ.ಬಿ. ಕೃಷ್ಣಪ್ಪನವರು ಹಚ್ಚಿದ ಹೋರಾಟದ ಹಣತೆಯನ್ನು ಆರಲು ಬಿಡಬೇಡಿ: ಬಲ್ಕೀಶ್ ಬಾನು

June 9, 2025

ಎನ್‌ಐಎ ತನಿಖೆಗೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಹಿಂದೂ ರಾಷ್ಟ್ರ ಸಮನ್ವಯ ಸಮಿತಿ ಸ್ವಾಗತ

June 9, 2025

ಬೈಲಾ ಅಂಗೀಕಾರ ಹಿಂಪಡೆಯುವಂತೆ ಕನ್ನಡ ನಾಡು ನುಡಿ ಜಾಗೃತಿ ಸಮಿತಿ ಆಗ್ರಹ

June 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!