Monday, July 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಕೊಪ್ಪಳ

ಹೊಸಪೇಟೆ | ಪ್ರಪ್ರಥಮ ಬಾರಿಗೆ ಶಂಕರಾಚಾರ್ಯರಿಗೆ ಆನೆ ಅಂಬಾರಿಯ ಉತ್ಸವ

May 14, 2024
in ಕೊಪ್ಪಳ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಹೊಸಪೇಟೆ  |

ವಿದ್ಯಾರಣ್ಯರ ಕ್ಷೇತ್ರ ವಿಜಯನಗರ(ಹೊಸಪೇಟೆ)ಯಲ್ಲಿ ಇದೇ ಮೊದಲ ಬಾರಿಗೆ ಆದಿಗುರು ಶಂಕರಾಚಾರ್ಯರಿಗೆ ಆನೆ ಅಂಬಾರಿ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ನೆರವೇರಿಸಲಾಯಿತು.

ಶುದ್ಧ ಪಂಚಮಿಯಂಯಂದು ಶ್ರೀ ಶಂಕರ ಭಗವತ್ಪಾದರು ಅವತರಿಸಿದ ಹಿನ್ನೆಲೆಯಲ್ಲಿ ಶ್ರೀ ಶಿವಾನಂದ ಭಾರತೀ ಚಿಂತಾಮಣಿ ಸ್ವಾಮಿಗಳ ಆಜ್ಞಾನುಸಾರ ಈ ಆನೆ ಅಂಬಾರಿ ಉತ್ಸವ ನಡೆಯಿತು.
ಶಂಕರ ವರ್ಧಂತಿಯ #Shankaracharya Jayanthi ಅಂಗವಾಗಿ ಚಿಂತಾಮಣಿ ಮಠದಲ್ಲಿ ಬೆಳಗ್ಗೆ ಆಚಾರ್ಯ ಶಂಕರರಿಗೆ ರುದ್ರಾಭಿಷೇಕ, ರುದ್ರ ಸ್ವಾಹಾಕಾರ ಹೋಮ, ಶಂಕರಾಚಾರ್ಯರ ಅಷ್ಟೋತ್ತರ ಪಾರಾಯಣ ಉದ್ಯಾಪನೆಯ ಹೋಮ, ಗೋ ಪೂಜೆಗಳನ್ನು ನೆರವೇರಿಸಿ, ಸಂಜೆ ಹೊಸಪೇಟೆ ನಗರದ ಮುಖ್ಯರಸ್ತೆಗಳಲ್ಲಿ ಶಂಕರರ ಮೆರವಣಿಗೆ ಮಾಡಲಾಯಿತು.

ಗಣಪತಿ ಪೂಜೆಯೊಂದಿಗೆ ಆರಂಭವಾದ ಮೆರವಣಿಗೆಯ ಮುಂಭಾಗದಲ್ಲಿ ನಾದಸ್ವರ, ಅದರ ಹಿಂದೆ ಶಂಕರರ ಭಾವಚಿತ್ರವನ್ನು ಹೊತ್ತ (ಟ್ಯಾಕ್ಟರ್) ವಾಹನ, ಹೆಣ್ಣುಮಕ್ಕಳ ಕೋಲಾಟ, ನೃತ್ಯ, ಭಜನೆ, ಶಂಕರರಿಗೆ ಜಯಘೋಷಗಳನ್ನು ಕೂಗುವ ತಂಡ, ಅದರ ಹಿಂದೆ ಶ್ರೀಶ್ರೀ ಶಂಕರಾಚಾರ್ಯರ ಮೂರ್ತಿಯನ್ನು ಹೊತ್ತ ಆನೆ ಅಂಬಾರಿ, ಅದರ ಹಿಂದೆ ಶ್ರೀ ಶಿವಾನಂದ ಭಾರತೀ ಚೆಂತಾಮಣಿ ಸ್ವಾಮಿಗಳು ಆಸೀನರಾಗಿದ್ದ ರಥ ಇದ್ದವು.
ಸ್ವರ್ಗವೇ ಹೊಸಪೇಟೆ ನಗರಕ್ಕಿಳಿದು ಬಂದಂತಿತ್ತು. ನಯನ ಮನೋಹರವಾದ ಅದ್ಭುತ ಅಮೋಘ ವೈಭವೋಪೇತವಾದ ಆನೆ ಅಂಬಾರಿಯನ್ನು ಕಂಡು ಸದ್ಭಕ್ತರು ಆನಂದ ಭರಿತರಾದರು. ಜನ್ಮ ಸಾರ್ಥಕವಾಯಿತು ಎಂದು ಉದ್ಗರಿಸಿದರು. ವಿಜಯನಗರ ಸಾಮ್ರಾಜ್ಯದ ನೆನಪು ತರುತ್ತಿದ್ದು, ಶಿವಾನಂದ ಭಾರತೀ ಚಿಂತಾಮಣಿ ಸ್ವಾಮಿಗಳನ್ನು ಪಡೆದ ನಾವೇ ಧನ್ಯರು ಎಂದು ಗುರುಗಳಿಗೆ ಜಯ ಘೋಷಗಳನ್ನು ಕೂಗಿದರು.

ಮೆರವಣಿಗೆಯ ನಂತರ, ಅನೂಪ್ ಅವರ ತಂಡದಿಂದ ಸುಶ್ರಾವ್ಯವಾದ ಸಂಗೀತ ಸೇವೆ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಸ್ವಾಮಿಗಳು, ಆಚಾರ್ಯ ಶಂಕರರಿಗಲ್ಲದೆ ಮತ್ತೆ ಇನ್ಯಾರಿಗೆ ಆನೆ ಅಂಬಾರಿ ಉತ್ಸವ !? ಜಗದ್ಗುರು, ನಾಡು ಕಂಡಂತಹ ಪ್ರಥಮಗುರು ಶಂಕರಾಚಾರ್ಯರಿಗೇ ಸಲ್ಲಬೇಕು, ಸಲ್ಲಿದೆ ಎಂದರು.
ಶಂಕರರನ್ನು ಹೊತ್ತ ಆನೆ ಅಂಬಾರಿಯ ದರ್ಶನದಿಂದ ಆನಂದದ ಅಲೆಯಲ್ಲಿ ತೇಲುತ್ತಿರುವ ನಿಮ್ಮೆಲ್ಲರನ್ನು ಕಂಡು ನನಗೆ ಬಹಳ ಆನಂದವಾಗಿದೆ. ಇದನ್ನು ನಾವು ಶಂಕರ ವರ್ಧಂತಿ ಎಂದು ಕರೆದಿದ್ದೇವೆ ಕಾರಣ ವರ್ಷದಿಂದ ವರ್ಷಕ್ಕೆ ಹೀಗೆ ಶಂಕರರ ಕಾರ್ಯಗಳು ಹೆಚ್ಚಾಗಬೇಕು. ಯಾವ ಅತಿಶಯೋಕ್ತಿಯೂ ಇಲ್ಲದೆ ಹೇಳಬೇಕಾದರೆ ಶಂಕರಾಚಾರ್ಯರು ಇಲ್ಲದಿದ್ದರೆ ಇಂದು ಸನಾತನ ವೈದಿಕ ಧರ್ಮ ಉಳಿಯುತ್ತಿರಲಿಲ್ಲ. ಅಷ್ಟೇಕೆ ಭಗವದ್ಗೀತೆ ಇಂದು ನಮ್ಮ ಕೈಗೆ ಸಿಗುತ್ತಿರಲಿಲ್ಲ ಎಂದರು.

Also read: ಸೊರಬ | ದಾದಿಯರು ರೋಗಿಗಳೊಂದಿಗೆ ತಾಳ್ಮೆಯಿಂದ ವರ್ತಿಸಬೇಕು: ಡಾ.ನಾಗೇಂದ್ರಪ್ಪ ಕರೆ

ಪೂರ್ವಾಶ್ರಮದಲ್ಲಿ ನಾನು ನನ್ನ ಸಹೋದರ ಶ್ರೀಕಾಂತ್ ಋಗ್ವೇದಿ ಅತ್ಯಂತ ಕಿಂಚಿತ್ ಶಂಕರರ ಸೇವೆ ಸಲ್ಲಿಸಿದಕ್ಕಾಗಿ ಆಚಾರ್ಯರು ಅಪಾರವಾದ ಕೃಪೆತೋರಿ ಸಿದ್ಧಿ ಪೀಠವಾದ ಚಿಂತಾಮಣಿ ಪೀಠದ ಮೇಲೆ ನಾವು ಆಸೀನವಾಗುವಂತೆ ಮಾಡಿದ್ದಾರೆ. ಶಂಕರಾಚಾರ್ಯರ ಸೇವೆಯ ಫಲವೇನು ಎಂದು ಯಾರಾದರು ಕೇಳಿದರೆ ಅದಕ್ಕೆ ನಾವೇ ಜೀವಂತ ನಿದರ್ಶನ ಎಂದರು.

ಈ ಸುಸಂದರ್ಭದಲ್ಲಿ ನನ್ನ ಸಂನ್ಯಾಸಕ್ಕೆ ಕಾರಣರಾದ ನನ್ನ ಪೂರ್ವಾಶ್ರಮದ ಹಿರಿಯರನ್ನು ಸ್ಮರಿಸುತ್ತೇನೆ. ನಿನ್ನೆ ಧಾರಾಕಾರವಾಗಿ ಮಳೆ ಸುರಿದಿದೆ. ಇಂದೂ ಸಹ ಮಳೆ ಬರುವಹಾಗಿದ್ದರೂ. ಅದ್ಯಾವುದನ್ನೂ ಲೆಕ್ಕಿಸದೆ ಭಕ್ತರೆಲ್ಲರೂ ಇಂದಿನ ಉತ್ಸವದಲ್ಲಿ ಸೇರಿರುವುದು. ಕೊಟ್ಟ ಪರೀಕ್ಷೆಯಲ್ಲಿ ಗೆದ್ದಂತಾಗಿದೆ. ಇಂದಿನ ಮೆರವಣಿಗೆಯಲ್ಲಿ ಭಾಗವಹಿಸಿದ ತಮ್ಮಲ್ಲರಿಗೂ ಮಂಗಳವಾಗಲೆAದು ಆಶೀರ್ವದಿಸುತಿದ್ದೇವೆ ಎಂದರು.

ನಂತರದಲ್ಲಿ, ಆನೆ ಮಾವುತ ತಂಡದವರಿಗೆ ಶ್ರೀಗುರುಗಳು ಫಲ ಮಂತ್ರಾಕ್ಷತೆ ಕೊಟ್ಟು ಅನುಗ್ರಹಿಸಿದರು.

ಶ್ರೀ ಗುರುಗಳ ಸಂನ್ಯಾಸ ದೀಕ್ಷೆಯ ಸಮಯದಲ್ಲಿ ಸೇವೆ ಸಲ್ಲಿಸಿದ ಹೊಸಪೇಟೆ ತಾಲ್ಲೂಕು ಬ್ರಾಹ್ಮಣ ಸಂಘದವರಿಗೆ ಶ್ರೀಮಠದಿಂದ ಸನ್ಮಾನಿಸಲಾಯಿತು.

(ವರದಿ: ಮುರಳೀಧರ ನಾಡಿಗೇರ್, ಹೊಸಪೇಟೆ)    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4
Tags: HospeteKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaShankaracharya Jayanthiಶಂಕರ ವರ್ಧಂತಿಹೊಸಪೇಟೆ
Previous Post

ಸೊರಬ | ದಾದಿಯರು ರೋಗಿಗಳೊಂದಿಗೆ ತಾಳ್ಮೆಯಿಂದ ವರ್ತಿಸಬೇಕು: ಡಾ.ನಾಗೇಂದ್ರಪ್ಪ ಕರೆ

Next Post

ವಾರಣಾಸಿ | ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ | ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಪ್ರಧಾನಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಾರಣಾಸಿ | ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ | ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ಪ್ರಧಾನಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಬಾಳೆಬೈಲು-ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ

July 28, 2025

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025

ರೈತರಿಗೆ ಗೊಬ್ಬರ ಪೂರೈಸಲು ಸರ್ಕಾರ ವಿಫಲ: ಡಿ.ಎಸ್. ಅರುಣ್ ಆಕ್ರೋಶ

July 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಬಾಳೆಬೈಲು-ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ

July 28, 2025

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

July 28, 2025

ಹಿಂದುಳಿದ ವರ್ಗಗಳ ಹಿತ ಮರೆತ ಸಿದ್ಧರಾಮಯ್ಯ: ಈಶ್ವರಪ್ಪ ಟೀಕೆ

July 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!