ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ನಾವು ಬಿಜೆಪಿಯವರ ರೀತಿಯಲ್ಲಿ 28 ಸ್ಥಾನವನ್ನೂ ಸಹ ಗೆಲ್ತೀವಿ ಅಂತ ಹೇಳಲ್ಲ. ಆದರೆ, ರಾಜ್ಯದಲ್ಲಿ ಕನಿಷ್ಠ 15 ಸ್ಥಾನದಲ್ಲಿ ಗೆಲ್ತೀವಿ ಎಂದು ಸಿಎಂ ಸಿದ್ದರಾಮಯ್ಯ #CM Siddaramaiah ಭರವಸೆ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರು ತಾವು 28 ಸ್ಥಾನದಲ್ಲೂ ಗೆಲ್ಲುತ್ತೇವೆ ಎಂದೆಲ್ಲಾ ಹೇಳಿಕೊಳ್ಳುತ್ತಾರೆ. ಆದರೆ, ನಾವು ಹಾಗಲ್ಲ. ರಾಜ್ಯದಲ್ಲಿ ಕನಿಷ್ಠ 15 ಸ್ಥಾನ ಗರಿಷ್ಠ 20 ಸ್ಥಾನ ಗೆಲ್ಲುತ್ತೇವೆ ಎಂದರು.
Also read: 5 ಕೋಟಿಯಲ್ಲಿ ಎಷ್ಟು ಸಸಿಗಳು ಬದುಕುಳಿದಿವೆ? ಸಚಿವ ಖಂಡ್ರೆ ಹೀಗೆ ಪ್ರಶ್ನಿಸಿದ್ದೇಕೆ? 3 ತಿಂಗಳ ಗಡುವು ನೀಡಿದ್ದೇಕೆ?
ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಸಂಪುಟ ಆಗುತ್ತಾ ಎನ್ನುವ ಪ್ರಶ್ನೆಗೆ ಸದ್ಯಕ್ಕೆ ಸಂಪುಟ ವಿಸ್ತರಣೆ, ಪುನಾರಚನೆ ವಿಚಾರ ನಮ್ಮ ಮುಂದೆ ಇಲ್ಲ. ಆದರೆ, ಆದ್ರೆ ಹೈಕಮಾಂಡ್ ನಿರ್ದೇಶನದಂತೆ ನಮ್ಮ ಪಕ್ಷದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post