No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಎಟಿಎಸ್ ಆಪರೇಷನ್ | BJP, RSS ನಾಯಕರ ಆತ್ಮಾಹುತಿ ದಾಳಿಗೆ ಸಂಚು ರೂಪಿಸಿದ್ದ ಉಗ್ರರ ಬಂಧನ

ಐಸಿಸ್'ಗೆ ಸೇರಿದ ಶ್ರೀಲಂಕಾದ ನಾಲ್ವರು ಉಗ್ರರು | ಎಟಿಎಸ್ ಕಾರ್ಯಾಚರಣೆ ಹೇಗಿತ್ತು ನೋಡಿ

kalpa News by kalpa News
May 21, 2024
in ರಾಷ್ಟ್ರೀಯ
0
ಎಟಿಎಸ್ ಆಪರೇಷನ್ | BJP, RSS ನಾಯಕರ ಆತ್ಮಾಹುತಿ ದಾಳಿಗೆ ಸಂಚು ರೂಪಿಸಿದ್ದ ಉಗ್ರರ ಬಂಧನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಅಹಮದಾಬಾದ್  |

ಬಿಜೆಪಿ #BJP ಹಾಗೂ ಆರ್’ಎಸ್’ಎಸ್’ನ #RSS ಹಲವು ನಾಯಕರ ಮೇಲೆ ಆತ್ಮಾಹುತಿ ದಾಳಿ ನಡೆಸಲು ಭಾರೀ ಸಂಚು ರೂಪಿಸಿದ್ದ ನಾಲ್ವರು ಉಗ್ರರನ್ನು ಬಂಧಿಸುವಲ್ಲಿ ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ಯಶಸ್ವಿಯಾಗಿದೆ.

ತಮ್ಮ ನಾಲ್ವರು ಹ್ಯಾಂಡ್ಲರ್’ಗಾಗಿ ಕಾಯುತ್ತಿದ್ದ ಶ್ರೀಲಂಕಾದ ನಾಲ್ವರು ಉಗ್ರರನ್ನು ವೇಳೆ ಸರ್ದಾರ್ ವಲ್ಲಭಾಬಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೃಹತ್ ಕಾರ್ಯಾಚರಣೆ ನಡೆಸಿ ಎಟಿಎಸ್ #ATS ಅಧಿಕಾರಿಗಳು ಬಂಧಿಸಿದ್ದಾರೆ.

ಈ ಉಗ್ರರು ಲೋಕಸಭಾ ಚುನಾವಣೆಯ #ParliamentElection2024 ವೇಳೆಯಲ್ಲಿ ಭಾರೀ ವಿದ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಹೊರಬಿದ್ದಿದ್ದು, ಈ ಕೃತ್ಯಕ್ಕಾಗಿಯೇ ಇವರನ್ನು ಶ್ರೀಲಂಕಾದಿಂದ ಚೆನ್ನೈ ಮೂಲಕ ಭಾರತಕ್ಕೆ ಕಳುಹಿಸಲಾಗಿದೆ ಎಂದು ಹೇಳಲಾಗಿದೆ.
ಈ ನಾಲ್ವರು ಪಾಕಿಸ್ತಾನ #Pakistan ಮೂಲದ ಅಬು ಜೊತೆ ಸಂಪರ್ಕ ಹೊಂದಿದ್ದರು ಎಂಬುದು ತನಿಖೆಯಲ್ಲಿ ಬಯಲಾಗಿದೆ ಎಂದು ವರದಿಯಾಗಿದೆ.

Also read: ಲೈಂಗಿಕ ದೌರ್ಜನ್ಯ ಕೇಸ್ | ಶಾಸಕ ಎಚ್.ಡಿ. ರೇವಣ್ಣಗೆ ಜಾಮೀನು ಮಂಜೂರು

ಆರ್’ಎಸ್’ಎಸ್, ಬಿಜೆಪಿ ನಾಯಕರೇ ಟಾರ್ಗೆಟ್
ಬಂಧಿತ ಉಗ್ರರು ವಿಚಾರಣೆ ವೇಳೆ ಆತಂಕಕಾರಿ ಮಾಹಿತಿಗಳನ್ನು ಹೊರಹಾಕಿದ್ದು, ಆರ್’ಎಸ್’ಎಸ್ ಹಾಗೂ ಬಿಜೆಪಿ ನಾಯಕರೇ ಇವರ ಟಾರ್ಗೆಟ್ ಆಗಿದ್ದರು ಎಂದು ವರದಿಯಾಗಿದೆ.
ಲೋಕಸಭಾ ಚುನಾವಣೆಯ ವೇಳೆ ಬಿಜೆಪಿ ಹಾಗೂ ಆರ್’ಎಸ್’ಎಸ್’ ನಾಯಕರ ಮೇಲೆ ಆತ್ಮಾಹುತಿ ದಾಳಿ ನಡೆಸುವ ಜೊತೆಯಲ್ಲಿ ದೇಶದ ಹಲವು ಪ್ರದೇಶಗಳಲ್ಲಿ ವಿದ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದರು ಎನ್ನಲಾಗಿದೆ.

ಬಂಧಿತರ ಬ್ಯಾಗ್’ಗಳಿಂದ ಐಎಸ್’ಐಎಸ್ ಧ್ವಜ, #ISIS ಮೊಬೈಲ್ ಫೋನ್’ಳು, ಪಾಸ್’ಪೋರ್ಟ್’ಳನ್ನು ಎಟಿಎಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

36 ಗಂಟೆಗಳ ಮಹತ್ವದ ಕಾರ್ಯಾಚರಣೆ
ಗುಪ್ತಚರ ಇಲಾಖೆಗೆ ಚೆನ್ನೈ #Chennai ಮೂಲಕ ಭಾರತಕ್ಕೆ ಐಸಿಸ್ ಉಗ್ರರು ಬಂದಿದ್ದಾರೆ ಎಂಬ ಖಚಿತ ಮಾಹಿತಿ ದೊರೆತಿತ್ತು. ಈ ಮಾಹಿತಿ ಆಧರಿಸಿ, ಎಟಿಎಸ್ ಅಧಿಕಾರಿಗಳು ಚೆನ್ನೈ ಸೇರಿದಂತೆ ಮಹತ್ವದ ಎಲ್ಲ ವಿಮಾನ, ರೈಲು ನಿಲ್ದಾಣಗಳಲ್ಲಿ ಹದ್ದಿನ ಕಣ್ಣಿಟ್ಟಿತ್ತು.
ಚೆನ್ನೈನಿಂದ ಅಹಮದಾಬಾದ್’ಗೆ ವಿಮಾನದಲ್ಲಿ ಉಗ್ರರು ಆಗಮಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಎಟಿಎಸ್ ಅಧಿಕಾರಿಗಳು ಹೈಅಲರ್ಟ್ ಆಗಿದ್ದರು. ವಿಮಾನ ಲ್ಯಾಂಡ್ ಆಗುತ್ತಿದ್ದಂತೆಯೇ ನಾಲ್ವರನ್ನೂ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾದ ಅಧಿಕಾರಿಗಳು, ತತಕ್ಷಣವೇ ತನಿಖೆ ಆರಂಭಿಸಿದ್ದಾರೆ.

ಪ್ರಮುಖವಾಗಿ ಅಹಮದಾಬಾದ್’ನ #Ahmedabad ಚೊಟ್ಟಾ ಚಿಲೋಡಾ ಪ್ರದೇಶದಲ್ಲಿ ಶಸ್ತ್ರಾಸ್ತ್ರಗಳನ್ನು ಅಡಗಿಸಿಟ್ಟಿರುವ ಬಗ್ಗೆ ಬಾಯ್ಬಿಟ್ಟಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ.

ಪ್ರಮುಖವಾಗಿ ಈ ಶಸ್ತ್ರಾಸ್ತ್ರಗಳನ್ನು ಭಾರತಕ್ಕೆ ತಂದಿದ್ದು ಹೇಗೆ, ಅವುಗಳನ್ನು ಇಲ್ಲಿ ಸಂಗ್ರಹಿಸಲು ಸಹಾಯ ಮಾಡಿದವರು ಯಾರು ಎಂಬ ಕುರಿತಾಗಿ ತನಿಖೆ ನಡೆದಿದೆ.

http://kalpa.news/wp-content/uploads/2024/05/Kumadwathi-1.mp4

ಮೇ 12 ರಂದು, ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಭದ್ರತಾ ಸಿಬ್ಬಂದಿ ವಿಮಾನ ನಿಲ್ದಾಣದ ಸಂಕೀರ್ಣವನ್ನು ಶೋಧಿಸಿದ ನಂತರ ಅದು ಸುಳ್ಳು ಎಂದು ತಿಳಿದುಬಂದಿದೆ. ಆದರೆ ಅನುಮಾನಾಸ್ಪದ ಏನೂ ಕಂಡುಬಂದಿರಲಿಲ್ಲ. ಮಧ್ಯಾಹ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕೃತ ಇಮೇಲ್ ಐಡಿಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಇಮೇಲ್ ಕಳುಹಿಸಲಾಗಿತ್ತು. ನಂತರ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಇಡೀ ವಿಮಾನ ನಿಲ್ದಾಣವನ್ನು ಸ್ಕಾö್ಯನ್ ಮಾಡಿದ್ದಾರೆ ಎಂದು ವರದಿಯಾಗಿದೆ.

ಕಳೆದ ವರ್ಷ ಆಗಸ್ಟ್’ನಲ್ಲಿ ಎಟಿಎಸ್ ಅಲ್ ಖೈದಾದೊಂದಿಗೆ ಸಂಪರ್ಕ ಹೊಂದಿದ್ದಕ್ಕಾಗಿ ರಾಜ್’ಕೋಟ್’ನಿಂದ ಮೂವರನ್ನು ಬಂಧಿಸಿತ್ತು. ನಿಷೇಧಿತ ಭಯೋತ್ಪಾದಕ ಸಂಘಟನೆಗೆ ಜನರನ್ನು ಆಮೂಲಾಗ್ರಗೊಳಿಸಲು ಮತ್ತು ನೇಮಕಾತಿ ಮಾಡಲು ಬಾಂಗ್ಲಾದೇಶದ ಹ್ಯಾಂಡ್ಲರ್’ಗಾಗಿ ಬಂಧಿತ ಉಗ್ರರು ಪ್ರಾಥಮಿಕವಾಗಿ ಕೆಲಸ ಮಾಡುತ್ತಿದ್ದರು ಎಂದು ವರದಿಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

                                               

Tags: AhmedabadATSBJPISISKannada News WebsiteLatest News KannadaParliament Election 2024RSSSuicide attackweaponಅಹಮದಾಬಾದ್ಆತ್ಮಾಹುತಿ ದಾಳಿಐಸಿಸ್ಗುಜರಾತ್ ಭಯೋತ್ಪಾದನಾ ನಿಗ್ರಹ ದಳಚೆನ್ನೈಲೋಕಸಭಾ ಚುನಾವಣೆವಿಮಾನ ನಿಲ್ದಾಣಶಸ್ತ್ರಾಸ್ತ್ರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜನವಿರೋಧಿ ಕಾಂಗ್ರೆಸ್ ಗೆ ನಿಯಂತ್ರಣ ಹಾಕಬೇಕಿದೆ: ಶಾಸಕ ಹರೀಶ್ ಪೂಂಜ

Next Post

ಈಜಲು ತೆರಳಿದ್ದ ಇಬ್ಬರು ಬಾಲಕರ ಸಾವು | ನಾಲ್ವರ ರಕ್ಷಣೆ

kalpa News

kalpa News

Next Post
ಚಿಕ್ಕಮಗಳೂರು: ನದಿಗೆ ಕಾಲು ಜಾರಿ ಬಿದ್ದು ಮಹಿಳೆ ಸಾವು

ಈಜಲು ತೆರಳಿದ್ದ ಇಬ್ಬರು ಬಾಲಕರ ಸಾವು | ನಾಲ್ವರ ರಕ್ಷಣೆ

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL