Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸೊರಬ: ಸ್ವಾರ್ಥ ಲಾಲಸೆಗೆ ಅರಣ್ಯ, ನೀರು ದುರ್ಲಭ | ಗ್ರಾಮಸ್ಥರ ಆಕ್ರೋಶ

May 25, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಕಂದಾಯ ಇಲಾಖೆಯ ಅಸಮರ್ಪಕ ನೀತಿ ನಿಯಮಾವಳಿಯಿಂದಾಗಿ ಗ್ರಾಮ ಭೂಮಿಗಳು ಸ್ವಾರ್ಥಿಗಳ ಪಾಲಾಗುತ್ತಿದೆ. ಭೂ ರಹಿತರು ಭೂಮಿ ವಂಚಿತರಾಗಿಯೆ ಉಳಿದಿದ್ದಾರೆ. ಸ್ವಾರ್ಥ ಲಾಲಸೆಗೆ ಕೃಷಿ ಜೀವನಕ್ಕೆ ಅವಶ್ಯ ಬೇಕಾದ ಅರಣ್ಯ, ನೀರು ದುರ್ಲಭವಾಗಿದೆ ಎಂದು ಚಂದ್ರಗುತ್ತಿ ಹೋಬಳಿ ಹೊಳೆಮರೂರು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ವೃಕ್ಷಲಕ್ಷ ಆಂದೋಲನ, ಜೀವವೈವಿಧ್ಯ ಮಂಡಳಿ, ಜೀವವೈವಿಧ್ಯ ನಿರ್ವಹಣಾ ಸಮಿತಿ, ಪರಿಸರ ಜಾಗೃತಿ ಟ್ರಸ್ಟ್ ವಿಶ್ವ ಜೀವವೈವಿಧ್ಯ ದಿನದ ಅಂಗವಾಗಿ ಹಮ್ಮಿಕೊಂಡಿರುವ ನದಿ, ನದಿ ಕಣಿವೆ, ನದಿತೀರದ ಜಾಥಾ ಗ್ರಾಮಕ್ಕೆ ತೆರಳಿದ್ದಾಗ ಜಾಥಾ ತಂಡದವರೊಂದಿಗೆ ಮಾತನಾಡಿದರು.
ಈ ಹಿಂದೆ ಸನಂ 102 ಸಾಮಾಜಿಕ ಅರಣ್ಯವನ್ನು ಕಂದಾಯ ಇಲಾಖೆ ತಹಶೀಲ್ದಾರ್ ನಾಲ್ಕು ಜನರಿಗೆ ಮಂಜೂರು ಮಾಡಿದ್ದರು. ಮಂಜೂರಾತಿಗೆ ಆಕ್ಷೇಪ ವ್ಯಕ್ತಪಡಿಸಲಾಗಿತ್ತು. ಮಂಜೂರಾತಿ ರದ್ದಾಗಿತ್ತು, ಕೃಷಿ ಚಟುವಟಿಕೆ ಯೂ ಇರಲಿಲ್ಲ. ಈಗ ಮತ್ತೆ ಆ ನಾಲ್ಕು ಮಂದಿ ಹಂತಹಂತವಾಗಿ ಅಲ್ಲಿನ ಗಿಡಮರಗಳನ್ನು ಸವರುವ ಮೂಲಕ ಅರಣ್ಯ ನಾಶಕ್ಕೆ ಮುಂದಾಗಿದ್ದು ಗ್ರಾಮ ಪ್ರಬಲ ವಿರೋಧ ವ್ಯಕ್ತಪಡಿಸಿದೆ.

ಕೆಲ ದಿನಗಳ ಹಿಂದೆ ಇಲ್ಲಿನ ಸನಂ 121, 132 ಕಂದಾಯ ಜಾಗದಲ್ಲಿದ್ದ ಅಪಾರ ವೃಕ್ಷ ಸಮೂಹವನ್ನು ನಾಶಪಡಿಸಲಾಗಿತ್ತು. ದೂರು, ಆಕ್ಷೇಪ ಸಲ್ಲಿಕೆ, ಆಗ್ರಹದ ನಂತರ ನಾಶ ತಡೆದು ಗ್ರಾಮಕ್ಕೆ ಅರಣ್ಯ ಪ್ರದೇಶ ಉಳಿದುಕೊಂಡಿದೆ. ಪುನಃ ವನೀಕರಣಕ್ಕೆ ಅರಣ್ಯ ಇಲಾಖೆ ಮುಂದಾಗಿರುವುದು ನಮಗೆ ಸಂತಸ ತಂದಿದೆ. ಗ್ರಾಮದ ನೈಸರ್ಗಿಕ ಸಂಪತ್ತು ಯಾವುದೇ ಕಾರಣಕ್ಕೂ ನಾಶವಾಗಲು ಬಿಡುವುದಿಲ್ಲ ಎಂದು ಎಚ್ಚರಿಸಿದರು.
ಗ್ರಾಮದ ಅರಣ್ಯವಿರುವ ಎಲ್ಲ ಕಂದಾಯಭೂಮಿಯೂ ರಕ್ಷಣೆಯಾಗಬೇಕು. ತುರ್ತು ಗಡಿ ನಿರ್ಧರಿಸಿ ಬೇಲಿ ಅಥವಾ ಅಗಳವಾಗಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಉಪ ಜಿಲ್ಲಾಧಿಕಾರಿಗಳು, ಅರಣ್ಯ ಇಲಾಖೆಗೆ ಮನವಿ ಸಲ್ಲಿಸುತ್ತೇವೆ ಎಂದರು.

Also read: ವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿಗೆ ವಿದ್ವಾನ್ ಎಚ್.ಎಸ್. ನಾಗರಾಜ್ ಆಯ್ಕೆ

ಜೀವವೈವಿಧ್ಯ ಮಂಡಳಿಯ ಅಧಿಕಾರಿ ಪ್ರಸನ್ನ ಜೀವವೈವಿಧ್ಯ ಕಾಯ್ದೆ ಬಗ್ಗೆ ವಿವರಿಸಿ, ಗ್ರಾಮ ಅರಣ್ಯ, ಕೆರೆ, ನದಿ, ಮುಂತಾದ ನಿಸರ್ಗ ಸಂಪನ್ಮೂಲಗಳನ್ನು ಗ್ರಾಮ ಪಂಚಾಯತಿ ಮೂಲಕ ಕಾಯ್ದುಕೊಳ್ಳಲು ಅಧಿಕಾರವಿದೆ. ಕಾಯ್ದೆ ಪಾಲನೆಯಾಗಬೇಕು ಎಂದು ಗ್ರಾಪಂ ಅಧಿಕಾರಿಗಳ ಗಮನಕ್ಕೆ ತಂದರು.

ಜಾಥಾ ತಂಡ ಅಂದವಳ್ಳಿ ಸನಂ 236, 261ರ ಒತ್ತೂವರಿ ಜಾಗಕ್ಕೆ ತೆರಳಿ ರಕ್ಷಣೆಗೆ ಮುಂದಾಗಲು ಸೂಚಿಸಲಾಯಿತು.

ಗ್ರಾಮದ ಗಂಗಾಧರ್ ಗೌಡ, ಚಂದ್ರಶೇಖರ್ ಗೌಡ, ಜೈರಾಮ, ಮಲ್ಲಿಕಾರ್ಜುನ, ವೀರೇಂದ್ರ ಗೌಡ, ಏ.ಕೆ ಗಂಗಾಧರ, ಆದರ್ಶ ಗೌಡ, ವಿನಾಯಕ, ನೀಲಕಂಠ ಗೌಡ, ಕುಮಾರ್ ಗೌಡ, ಶಶಾಂಕ, ಪ್ರಮೋದ್ ಗೌಡ, ವಿರೇಶ ಸೇರಿದಂತ ಗ್ರಾಮಸ್ಥರು, ಮಂಜುನಾಥ ಶೇಟ್ ತೋರಣಗೊಂಡನಕೊಪ್ಪ ಇದ್ದರು.

ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶಿಸರ, ಪಜಾ ಟ್ರಸ್ಟ್ ಅಧ್ಯಕ್ಷ ಎಂ.ಆರ್.ಪಾಟೀಲ್, ಉಪಾಧ್ಯಕ್ಷ ಶ್ರೀಪಾದ ಬಿಚ್ಚುಗತ್ತಿ, ಪ್ರಧಾನ ಕಾರ್ಯದರ್ಶಿ ಸಿ.ಪಿ.ವೀರೇಶಗೌಡ, ಜೀವವೈವಿಧ್ಯ ಮಂಡಳಿ ಅಧಿಕಾರಿ ಕುಮಾರ್, ಪವಿತ್ರಾ, ತಾಪಂ ಇಒ ರವೀಂದ್ರ, ಆರ್ಎಫ್ಒ ಜಾವೀದ್, ಸಂಜಯ್, ಫಾರೆಸ್ಟರ್ ಮೌನೇಶ್, ಗ್ರಾಪಂ ಚಂದ್ರಗುತ್ತಿ ಪಿಡಿಒ ನಾರಾಯಣ್, ತಾಪಂ ಸುಬ್ಬುರಾಜ್, ಕಂದಾಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

 

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿಗೆ ವಿದ್ವಾನ್ ಎಚ್.ಎಸ್. ನಾಗರಾಜ್ ಆಯ್ಕೆ

Next Post

ಉಡುಪಿ ಜಿಲ್ಲೆಯಲ್ಲಿ ಡಾ. ಧನಂಜಯ ಸರ್ಜಿ ಮತಬೇಟೆ: ಕಾಪು ಬಿಜೆಪಿ ಕಾರ್ಯಕರ್ತರ ಸಭೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಉಡುಪಿ ಜಿಲ್ಲೆಯಲ್ಲಿ ಡಾ. ಧನಂಜಯ ಸರ್ಜಿ ಮತಬೇಟೆ: ಕಾಪು ಬಿಜೆಪಿ ಕಾರ್ಯಕರ್ತರ ಸಭೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!