Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ನಾನು ಮತ್ತು ಮಂಜುನಾಥ್ ಇಬ್ಬರು ಗೆಲ್ಲುತ್ತೇವೆ | ಆಯನೂರು ಮಂಜುನಾಥ್ ವಿಶ್ವಾಸ

June 5, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣಾ ಫಲಿತಾಂಶ  #Southwestern Graduate and Teachers Constituency Election Result ನಾಳೆ ಹೊರಬೀಳಲಿದ್ದು, ಕಾಂಗ್ರೆಸ್‍ನ ಇಬ್ಬರು ಅಭ್ಯರ್ಥಿಗಳು ಗೆಲ್ಲುತ್ತೇವೆ ಎಂದು ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ಬಾರಿಗಿಂತ ಈ ಬಾರಿ ಸುಮಾರು 20 ಸಾವಿರ ಹೆಚ್ಚು ಮತದಾನವಾಗಿದೆ. 85 ಸಾವಿರ ಮತದಾರರಿದ್ದರು. 69 ಸಾವಿರ ಮತ ಚಲಾವಣೆಯಾಗಿದೆ. ಎಲ್ಲಾ ಕಡೆ ಒಳ್ಳೆ ವಾತಾವರಣವಿತ್ತು. ನಾನು ಸೇರಿದಂತೆ ಶಿಕ್ಷಕರ ಕ್ಷೇತ್ರದ ಡಾ.ಕೆ.ಕೆ. ಮಂಜುನಾಥ್ ಕೂಡ ಗೆಲ್ಲಲಿದ್ದಾರೆ ಎಂದರು.
ಈ ಬಾರಿ ಶಿಕ್ಷಣ ಕ್ಷೇತ್ರದಲ್ಲಿ ಸರಸ್ವತಿಯ ಬದಲು ಲಕ್ಷ್ಮೀ ಪ್ರಭಾವವೇ ಹೆಚ್ಚಾಗಿತ್ತು. ಕಾಂಚಣದ ಸದ್ದು ಎಲ್ಲಾ ಕಡೆ ಕೇಳಿಬಂತು. ವೋಟು ಹಾಕುವ ಸಂದರ್ಭದಲ್ಲೂ ಕೂಡ ಕರೆಕರೆದು ಹಣ ಹಂಚಿದರು. ಈ ಭರಾಟೆಯ ನಡುವೆಯೂ ನಾವು ಗೆಲ್ಲುತ್ತೇವೆ. ಮೊದಲ ಪ್ರಾಶಸ್ತ್ಯದ ಸುಮಾರು 35 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು ಗೆಲ್ಲುತ್ತೇವೆ ಎಂದರು.

ಹೋರಾಟ ಮತ್ತು ಹಣದ ನಡುವೆಯ ಚುನಾವಣೆ ಇದಾಗಿತ್ತು. ಎರಡು ಪಕ್ಷಗಳಲ್ಲಿ ಬಂಡಾಯ ಅಭ್ಯರ್ಥಿಗಳು ಸ್ಪರ್ಧೆ ನೀಡಿದ್ದರು. ನನಗೆ ಬಿಜೆಪಿಯ ಅಭ್ಯರ್ಥಿಗಿಂತ ಬಂಡಾಯ ಅಭ್ಯರ್ಥಿಯಾಗಿದ್ದ ರಘುಪತಿಭಟ್‍ಅವರೇ ಪೈಪೋಟಿ ನೀಡಿದ್ದಾರೆ ಎನಿಸಿದೆ. ನಾನು ಮೊದಲ ಸ್ಥಾನದಲ್ಲಿದ್ದೇನೆ. ನಂತರ ಸ್ಥಾನದಲ್ಲಿ ಉಳಿದವರು ಇದ್ದಾರೆ ಎಂದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೀತಾಶಿವರಾಜ್‍ಕುಮಾರ್ ಗೆಲ್ಲುತ್ತಾರೆ ಎಂಬ ವಿಶ್ವಾಸವಿಟ್ಟುಕೊಂಡಿದ್ದೆವು. ಆದರೆ ಆಗಲಿಲ್ಲ. ಮತದಾರರ ತೀರ್ಮಾನಕ್ಕೆ ನಾವು ತಲೆಭಾಗುತ್ತೇವೆ. ಈ ಚುನಾವಣೆ ಮೋದಿ ಮತ್ತು ಗೀತಾರ ನಡುವೆಯೇ ಇದ್ದಂತೆ ಕಾಣುತ್ತಿತ್ತು. ರಾಘವೇಂದ್ರ ಅವರು ತಮಗೆ ವೋಟು ಕೊಡಿ ಎಂದು ಯಲ್ಲೂ ಕೇಳಲಿಲ್ಲ., ಇದರ ಜೊತೆಗೆ ಜಾತಿ, ಸ್ವಜನಪಕ್ಷಪಾತ, ಹಣ ಗೆದ್ದಿವೆ ಎಂದರು.

Also read: ಅಭಿವೃದ್ಧಿಯ ಮಹಾಪೂರದಿಂದಾಗಿ ರಾಘವೇಂದ್ರರ ಗೆಲುವು | ಕಡಿದಾಳ್ ಗೋಪಾಲ್

ಶಿವಮೊಗ್ಗದಲ್ಲಿ ಮೋದಿ ಗೆದ್ದರು, ದೇಶದಲ್ಲಿ ಮೋದಿ ಗೆಲ್ಲಲು ಆಗಲಿಲ್ಲ. 400ಕ್ಕೂ ಹೆಚ್ಚು ಸೀಟುಗಳನ್ನು ಪಡೆಯುತ್ತೇವೆ ಎಂದಿದ್ದರು. ಆದರೆ ಸರಳ ಬಹುಮತವು ಬರಲಿಲ್ಲ. ಶ್ರೀರಾಮನನ್ನು ಮಧ್ಯ ತಂದರು. ಅದು ಕೆಲಸ ಮಾಡಲಿಲ್ಲ. ಉತ್ತರ ಪ್ರದೇಶದಲ್ಲಿ ಅವರು 35 ಸ್ಥಾನಗಳನ್ನು ಕಳೆದುಕೊಂಡಿದ್ದಾರೆ ಎಂದರು.

ಭಾವನೆಗಳ ಮೇಲೆ ಗೆಲ್ಲುವ ಅಧ್ಯಯನ ಮೋದಿಯ ಪಾಲಿಗೆ ಮುಗಿದಿದೆ. ಭಾವನೆಯೇ ಬೇರೆ, ಬದುಕೆ ಬೇರೆ. ಈಗ ಮೋದಿಯವರು ಬೇರೆಯವರ ಹೆಗಲ ಮೇಲೆ ಕೈಯಿಟ್ಟು ನಡೆಯಬೇಕಾದ ಪರಿಸ್ಥಿತಿ ಬಂದೊದಗಿದೆ. ಅಹಂಗೆ ತಕ್ಕ ಪಾಠವಾಗಿದೆ. ಜನರು ಬಿಜೆಪಿಯನ್ನು ತಿರಸ್ಕರಿಸಿ ಕಾಂಗ್ರೆಸ್‍ಗೆ ಪುರಸ್ಕಾರ ಮಾಡಿದ್ದಾರೆ. ರಾಜ್ಯ ಮತ್ತು ರಾಷ್ಟ್ರದ ಫಲಿತಾಂಶ ಕಾಂಗ್ರೆಸ್ ಪಾಲಿಗೆ ಉತ್ತಮವಾಗಿಯೇ ಇದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೆ.ಪಿ.ಸಿ.ಸಿ. ಸದಸ್ಯ ವೈ.ಹೆಚ್.ನಾಗರಾಜ್, ಪ್ರಮುಖರಾದ ಶಿ.ಜು.ಪಾಶ, ಜಿ.ಪದ್ಮನಾಭ್, ಲಕ್ಷ್ಮಣಪ್ಪ, ಮಲ್ಲೇಶ್, ಧೀರರಾಜ್ ಹೊನ್ನವಿಲೆ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSouthwestern Graduate and Teachers Constituency Election Resultನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಅಭಿವೃದ್ಧಿಯ ಮಹಾಪೂರದಿಂದಾಗಿ ರಾಘವೇಂದ್ರರ ಗೆಲುವು | ಕಡಿದಾಳ್ ಗೋಪಾಲ್

Next Post

ತಂದೆ ತಾಯಿಗಳು ಮಕ್ಕಳನ್ನು ಕಠಿಣ ಪರಿಶ್ರಮಿಗಳನ್ನಾಗಿ ರೂಪಿಸಿ: ಮುನಿರಾಜ ರೆಂಜಾಳ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತಂದೆ ತಾಯಿಗಳು ಮಕ್ಕಳನ್ನು ಕಠಿಣ ಪರಿಶ್ರಮಿಗಳನ್ನಾಗಿ ರೂಪಿಸಿ: ಮುನಿರಾಜ ರೆಂಜಾಳ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!