Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಕೇವಲ 5 ದಿನದಲ್ಲಿ 870 ಕೋಟಿ ರೂ.ಗೆ ಆಸ್ತಿ ಹೆಚ್ಚಿಸಿಕೊಂಡ ಚಂದ್ರಬಾಬು ನಾಯ್ಡು | ಹೆಚ್ಚಳ ಹೇಗೆ?

June 8, 2024
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಲೋಕಸಭೆ ಮತ್ತು ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ಟಿಡಿಪಿ ಉತ್ತಮ ಪ್ರದರ್ಶನ ನೀಡಿದ ನಂತರ ಚಂದ್ರಬಾಬು ನಾಯ್ಡು #Chandra Babu Naidu ಅವರು ಸ್ಥಾಪಿಸಿದ ಕಂಪನಿಯು ಗಮನಾರ್ಹ ಲಾಭ ಗಳಿಸುವ ಮೂಲಕ ಕೇವಲ 5 ದಿನದಲ್ಲಿ ಚಂದ್ರಬಾಬು ನಾಯ್ಡು ಆಸ್ತಿ 870 ಕೋಟಿ ರೂ.ಗೆ ಹೆಚ್ಚಳಗೊಂಡಿದೆ.

ಹೌದು ಹೆರಿಟೇಜ್ ಫುಡ್ಸ್‌ನ #Heritage Foods ಷೇರುಗಳು ಕಳೆದ ಐದು ದಿನಗಳಲ್ಲಿ ಶೇಕಡಾ 55ರಷ್ಟು ಏರಿಕೆಯಾಗಿದ್ದು, ಕಂಪನಿಯ ಒಡೆತನ ಹೊಂದಿರುವ ಅವರ ಪತ್ನಿ ನಾರಾ ಭುವನೇಶ್ವರಿ ಅವರ ಆಸ್ತಿ ಮೌಲ್ಯ 535 ಕೋಟಿ ರೂ. ಹಾಗೂ ಪುತ್ರ ಲೋಕೇಶ್ 237 ಕೋಟಿ ರೂ. ಗಳಿಸಿದ್ದಾರೆ.

ಚಂದ್ರಬಾಬು ನಾಯ್ಡು ಅವರ ಪಕ್ಷವು ಐತಿಹಾಸಿಕ ಗೆಲುವು ದಾಖಲಿಸಿದ ಕಾರಣ ಚಂದ್ರಬಾಬು ನಾಯ್ಡು ಅವರ ಕುಟುಂಬದ ಒಡೆತನದ ಹೆರಿಟೇಜ್ ಫುಡ್ಸ್ ಕಂಪನಿಯ ಷೇರುಗಳ ಮೌಲ್ಯವು ಚುನಾವಣೆ ಫಲಿತಾಂಶದ ಬಳಿಕ ಗಣನೀಯವಾಗಿ ಏರಿಕೆಯಾಗಿದೆ.

Also read: ಪರಿಷತ್ ಚುನಾವಣೆ | ನಿರೀಕ್ಷೆಗೂ ಮೀರಿ ಬೆಂಬಲ ಸಂತಸ ತಂದಿದೆ: ಪ್ರಕಾಶ್ ತಲಕಾಲಕೊಪ್ಪ

ಚುನಾವಣಾ ಫಲಿತಾಂಶ ಪ್ರಕಟವಾಗುವ ಕೆಲವು ಗಂಟೆಗಳ ಮೊದಲು ಅಂದರೆ ಜೂನ್ 3 ರಂದು 424 ರೂ ಇದ್ದ ಹೆರಿಟೇಜ್ ಫುಡ್ಸ್ ಷೇರು ಬೆಲೆ ಇಂದು 6661.25 ರೂ. ಗೆ ಏರಿಕೆಯಾಗಿದೆ. ಇದರಿಂದಾಗಿ ಚಂದ್ರಬಾಬು ನಾಯ್ಡು ಅವರ ಕುಟುಂಬಸ್ಥರು ಕಳೆದ 5 ದಿನಗಳಲ್ಲಿಯೇ 870 ಕೋಟಿ ರೂ. ಗಳಿಸಿದ್ದಾರೆ. ಇದರೊಂದಿಗೆ ಚಂದ್ರಬಾಬು ನಾಯ್ಡು ಅವರ ಕುಟುಂಬದ ಒಟ್ಟು ಆಸ್ತಿಯ ಮೌಲ್ಯುವ 1,319 ಕೋಟಿ ರೂ.ನಿಂದ 2,190 ಕೋಟಿ ರೂ.ಗೆ ಏರಿಕೆಯಾಗಿದೆ.

ಹೆರಿಟೇಜ್ ಫುಡ್ಸ್ ಕಂಪನಿಯಲ್ಲಿ ಚಂದ್ರಬಾಬು ನಾಯ್ಡು ಅವರ ಕುಟುಂಬಸ್ಥರ ಷೇರುಗಳ ಪ್ರಮಾಣವು ಶೇ.35.7ರಷ್ಟಿದೆ. ಚಂದ್ರಬಾಬು ನಾಯ್ಡು ಅವರ ಪತ್ನಿ ಭುವನೇಶ್ವರಿ ಅವರು ಶೇ.24.37, ಪುತ್ರ ಲೋಕೇಶ್ ಶೇ.10.82ರಷ್ಟು ಹಾಗೂ ಸೊಸೆ ಬ್ರಹ್ಮಿಣಿ ೦.೪೬ರಷ್ಟು ಷೇರುಗಳನ್ನು ಹೊಂದಿದ್ದಾರೆ. ಚಂದ್ರಬಾಬು ನಾಯ್ಡು ಅವರ ಮೊಮ್ಮಗ ದೇವಾಂಶ್ ಕೂಡ ಡೇರಿ ಕಂಪನಿಯಲ್ಲಿ 0.06ರಷ್ಟು ಷೇರು ಹೊಂದಿದ್ದಾನೆ.

1992ರಲ್ಲಿ ಹೆರಿಟೇಜ್ ಫುಡ್ಸ್ ಕಂಪನಿಯನ್ನು ಸ್ಥಾಪನೆ ಮಾಡಲಾಗಿದ್ದು, ಡೇರಿ ಉತ್ಪನ್ನಗಳ ಪೂರೈಕೆಗೆ ಹೆಸರುವಾಸಿಯಾಗಿದೆ. ಹಾಲು, ಹಾಲಿನ ಉತ್ಪನ್ನಗಳಾದ ಮೊಸರು, ತುಪ್ಪ, ಪನೀರ್, ಇಮ್ಯುನಿಟಿ ಮಿಲ್ಕ್ ಸೇರಿ ಹಲವು ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
Tags: Chandra Babu NaiduHeritage FoodsKannada NewsKannada News LiveKannada News OnlineKannada News WebsiteKannada WebsiteLatest News KannadaNew DelhiNews in KannadaNews Kannadaಚಂದ್ರಬಾಬು ನಾಯ್ಡುನವದೆಹಲಿಹೆರಿಟೇಜ್ ಫುಡ್ಸ್‌
Previous Post

ಪರಿಷತ್ ಚುನಾವಣೆ | ನಿರೀಕ್ಷೆಗೂ ಮೀರಿ ಬೆಂಬಲ ಸಂತಸ ತಂದಿದೆ: ಪ್ರಕಾಶ್ ತಲಕಾಲಕೊಪ್ಪ

Next Post

ಖ್ಯಾತ ನಟನ ಅಭಿಮಾನಿಗಳು ಮಾಜಿ ಸಚಿವರ ಮನೆಗೆ ಮುತ್ತಿಗೆ ಹಾಕಿದ್ದೇಕೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Image Curtesy: Internet

ಖ್ಯಾತ ನಟನ ಅಭಿಮಾನಿಗಳು ಮಾಜಿ ಸಚಿವರ ಮನೆಗೆ ಮುತ್ತಿಗೆ ಹಾಕಿದ್ದೇಕೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!