Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅದಿಶಕ್ತಿ ಸಮೂಹ ಸಂಸ್ಥೆಯಿಂದ ಮೋಕ್ಷ ವಾಹಿನಿ ವಾಹನ ಹಸ್ತಾಂತರ

June 12, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವ್ಯಾಪಾರದೊಂದಿಗೆ ಸಮಾಜ ಸೇವೆ ಮಾಡಬೇಕೆಂಬುದು ನಮ್ಮ ಸಂಸ್ಥೆಯ ಉದ್ದೇಶ. ರಾಜ್ಯದ ಹಲವು ಕಡೆ ಶಾಖೆಗಳನ್ನು ತೆರೆದು ಇಲ್ಲಿಯವರೆಗೆ 1000 ಉದ್ಯೋಗಗಳನ್ನು ಸೃಷ್ಟಿ ಮಾಡಿದ್ದೇವೆ. ಇವರನ್ನು ಅವಲಂಬಿಸಿದ ಜನರನ್ನು ಲೆಕ್ಕ ಹಾಕಿದರೆ 5000 ಸಾವಿರದಷ್ಟು ಜನ ನಮ್ಮ ಸಂಸ್ಥೆಯಿಂದಾಗಿ ಬದುಕು ಸಾಗಿಸುತ್ತಿದ್ದಾರೆ ಎಂದು ಅದಿಶಕ್ತಿ ಸಮೂಹ ಸಮಸ್ಥೆ ಚೇರ್ ಮನ್ ನಾರಾಯಣ ರಾವ್ ತಾತುಸ್ಕರ್ ಹೇಳಿದರು.

ಬುಧವಾರ ನಗರದ ಶಂಕರಮಠ ರಸ್ತೆಯಲ್ಲಿರುವ ಅಧಿಶಕ್ತಿ ಟಾಟಾ ಮೋಟರ್ಸ್ ನ ಸಭಾಂಗಣದಲ್ಲಿ ತಮ್ಮ ಸಂಸ್ಥೆ ವತಿಯಿಂದ ಭಾವಸಾರ ಕ್ಷತ್ರಿಯ ಮಹಾಜನ ಸಮಾಜಕ್ಕೆಕೊಡುಗೆಯಾಗಿ ಮೋಕ್ಷವಾಹಿನಿ (ಡಿಸ್ಟ್ರಿಬುಶನ್ ಅಫ್ ಹಾರ್ಸ್ ವ್ಯಾನ್) ಹಸ್ತಾಂತರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸಂಸ್ಥೆಯ ಸಮೂಹ ಘಟಕಗಳನ್ನು ವಿಸ್ತರಿಸಿ ಉದ್ಯೋಗ ಸೃಷ್ಟಿಸುವ ಜೊತೆಗೆ ಈ ರೀತಿಯ ಸಮಾಜ ಸೇವೆಯು ನಮ್ಮ ಕುಟುಂಬ ಸದಸ್ಯರಿಗೆ ಖುಷಿ ಕೊಡುತ್ತದೆ ಎಂದರು.
ಇತ್ತೀಚಿನ ದಿನಗಳಲ್ಲಿ ಮನುಷ್ಯನ ಯಾಂತ್ರಿಕ ಬದುಕು ಶವ ಸಂಸ್ಕಾರ ಕಾರ್ಯಗಳಲ್ಲಿ ಪಾಲ್ಗೊಳ್ಳಲು ಸಮಯವಿಲ್ಲದಂತಾಗಿದ್ದು ದುರದೃಷ್ಟಕರ, ಪಟ್ಟಣದ ಪ್ರದೇಶದಲ್ಲಂತೂ ಇಂತಹವರ ಪ್ರಮಾಣ ಇನ್ನೂ ಹೆಚ್ಚಾಗಿದ್ದು ಹೀಗಾಗಿ ಮೃತದೇಹವನ್ನು ಸಾಗಿಸಲು ಮೋಕ್ಷ ವಾಹಿನಿ ಎಂಬ ವಾಹನವನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುತ್ತಿದೆ ಮೃತರಾದ ಬಳಿಕ ನಮ್ಮ ಶವ ಸಂಸ್ಕಾರ ಹೀಗೆ ಆಗಬೇಕೆಂಬ ಬಯಕೆ ಯಾರಿಗೂ ಇರುವುದಿಲ್ಲ, ಆದರೆ ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ಭಾವಸಾರ ಕ್ಷತ್ರಿಯ ಮಹಾಜನ ಸಮಾಜದ ಅಂಗ ಸಂಸ್ಥೆಗಳಾದ ಯುವಕ ಮಂಡಳಿ ಹಾಗೂ ಭಾವಸಾರ ವಿಷನ್ ಇಂಡಿಯಾದಿಂದ ಒಲೆಗಳ ನಿರ್ಮಾಣವಾಗಿದೆ. ಇದೀಗ ಮೃತ ದೇಹವನ್ನು ಮೆರವಣಿಗೆ ಮೂಲಕ ಸಾಗಿಸಲು ಮೋಕ್ಷ ವಾಹಿನಿ ಎಂಬ ಸುಂದರ ವಾಹನವನ್ನು ಅರ್ಪಿಸಲಾಗಿದೆ ಎಂದರು.

Also read: ಜೂ.13ರಂದು ಶಿವಮೊಗ್ಗ ಶ್ರೀವೈಷ್ಣವ ಮಹಾ ಪರಿಷತ್ ನ ಶ್ರೀ ರಾಮಾನುಜ ಭವನ ಉದ್ಘಾಟನೆ

ಈ ವೇಳೆ ಸಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವೆಂಕಟೇಶ್ ಎನ್.ತಾತುಸ್ಕರ್ ಮಾತನಾಡಿ, ಸಮಾಜ ಸೇವೆಯ ಭಾಗವಾಗಿ ನಮ್ಮ ಅಧಿಶಕ್ತಿ ಸಮೂಹ ಸಂಸ್ಥೆ ವತಿಯಿಂದ 21 ಲಕ್ಷ ರೂ. ವೆಚ್ಚದ ಮೋಕ್ಷ ವಾಹಿನಿಯೆಂಬ ಮೃತದೇಹವನ್ನು ಸಾಗಿಸುವ ವಾಹನವನ್ನು ಇಂದು ಲೋಕಾರ್ಪಣೆ ಮಾಡುತ್ತಿದ್ದೇವೆ. ಈ ಹಿಂದೆಯು ನಮ್ಮ ಸಂಸ್ಥೆಯು ಕೃತಕ ಕಾಲು ಜೋಡಣೆ, ಉಚಿತ ಹೊಲಿಗೆ ಯಂತ್ರಗಳ ವಿತರಣೆಯಂತಹ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದೆ. ಇದಕ್ಕೆನಮ್ಮ ವ್ಯಾಪಾರ ವಹಿವಾಟಿನ ಕರ್ಮಭೂಮಿಯಾದ ಶಿವಮೊಗ್ಗ ನಗರಕ್ಕೆ ಇದನ್ನು ಸಮರ್ಪಿಸುವುದಕ್ಕೆ ನಮಗೆ ಹೆಮ್ಮೆ ಎನಿಸುತ್ತದೆ. ಕೇವಲ 17 ವರ್ಷದ ಹಿಂದೆ 25 ಉದ್ಯೋಗಿಗಳೊಂದಿಗೆ ಪ್ರಾರಂಭವಾದ ನಮ್ಮ ಸಂಸ್ಥೆಯು ಇಂದು 1000 ಉದ್ಯೋಗ ಸೃಷ್ಟಿಸುವುದರ ಜೊತೆಗೆ 5000 ಜನರ ಬದುಕಿಗೆ ಆಸರೆಯಾಗಿರುವುದು ನಮ್ಮ ಸಂಸ್ಥೆಯ ಸಮಾಜ ಸೇವೆ ಒಂದು ಭಾಗ. ತಾನಿಷ್ಕ್ ಜ್ಯುಯೆಲ್ಲರಿಯಂತಹ ಕಂಪೆನಿಗಳನ್ನು ಸ್ಥಾಪಿಸುವ ಮಟ್ಟಕ್ಕೆ ನಮ್ಮ ಪ್ರಯಾಣ ಮುಂದುವರಿದಿದೆ. ಇದಕ್ಕೆಲ್ಲಾ ಸಮಾಜವು ಕಾರಣವಾಗಿದೆ. ಆ ಸಮಾಜಕ್ಕೆ ಮೋಕ್ಷ ವಾಹಿನಿ ವಾಹನ ಸಮರ್ಪಣೆ ಒಂದು ಚಿಕ್ಕ ಸೇವೆ ಎಂದು ನುಡಿದರು.

ಅದಿಶಕ್ತಿ ಸಂಸ್ಥೆ ವತಿಯಿಂದ ಮೋಕ್ಷವಾಹಿನಿ ವಾಹನವನ್ನು ಹುಬ್ಬಳ್ಳಿಯ ರೋಟರಿ ಕ್ಲಬ್ ಗೆ ಹಸ್ತಾಂತರಿಸಿ, ಬಳಿಕ ಭಾವಸರ ಕ್ಷತ್ರಿಯ ಮಹಾಜನ ಸಮಾಜಕ್ಕೆ ಉಸ್ತುವಾರಿಗಾಗಿ ಹಸ್ತಾಂತರಿಸಲಾಯಿತು.

ಈ ವೇಳೆ ಭಾವಸಾರ ಸಮಾಜದ ಅಧ್ಯಕ್ಷ ಗಜೇಂದ್ರನಾಥ್ ಮಾಳೋದೆ, ರೋಟರಿ ಕ್ಲಬ್ ಹುಬ್ಬಳ್ಳಿಯ ಅಧ್ಯಕ್ಷ ಅರವಿಂದ್ ಕುಪ್ಸದ್, ಸಂಸ್ಥೆ ನಿರ್ದೇಶಕರಾದ ಜಯಶ್ರೀ ತಾತುಸ್ಕರ್, ಗೀತಾ ತಾತುಸ್ಕರ್, ಪ್ರತೀಕ್ ತಾತುಸ್ಕರ್, ಉಪಸ್ಥಿತರಿದ್ದರು. ಗೊ.ವ. ಮೋಹನಕೃಷ್ಣ ಕಾರ್ಯಕ್ರಮದ ನಿರೂಪಣೆ ನೆರವೇರಿಸಿದರೆ, ಬಿವಿಐ ಅಧ್ಯಕ್ಷ ದಿನೇಶ್ ಕುಂಟೆ ವಂದನಾರ್ಪಣೆಯನ್ನು ನೆರವೇರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

  

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಜೂ.13ರಂದು ಶಿವಮೊಗ್ಗ ಶ್ರೀವೈಷ್ಣವ ಮಹಾ ಪರಿಷತ್ ನ ಶ್ರೀ ರಾಮಾನುಜ ಭವನ ಉದ್ಘಾಟನೆ

Next Post

ಗಮನಿಸಿ! ಜೂ.13ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಗಮನಿಸಿ! ಜೂ.13ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!