Saturday, October 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಯೋಗದಿಂದ ಜಾಗೃತ ಮನಸ್ಸು ಹೆಚ್ಚು ಕ್ರಿಯಾಶೀಲ: ಎಮ್‌ಎಲ್‌ಸಿ ಡಾ. ಧನಂಜಯ ಸರ್ಜಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಜಿಲ್ಲಾ ಆಯುಷ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

June 15, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಯೋಗಾಸನ ಬುದ್ದಿ, ಮನಸ್ಸು ಹಾಗೂ ಶರೀರವನ್ನು ಸಮತೋಲನದಲ್ಲಿ ಇಡಲು ಒಂದು ದಿವ್ಯ ಶಕ್ತಿಯನ್ನು ಹೊಂದಿದೆ, ಔಷಧಿಗಳು ಕೇವಲ ಶೇ. 20 ರಷ್ಟು ದೇಹದಲ್ಲಿ ಕೆಲಸ ಮಾಡಿದರೆ ಯೋಗವು ಶೇ 100 ರಷ್ಟು ಕಾಯಿಲೆಯನ್ನು ಗುಣಪಡಿಸುವ ಶಕ್ತಿಯನ್ನು ಹೊಂದಿದೆ ಎಂದು ಮಕ್ಕಳ ತಜ್ನರು, ವಿಧಾನ ಪರಿಷತ್‌ ಸದಸ್ಯ ಡಾ. ಧನಂಜಯ ಸರ್ಜಿ #Dr. Dhananjaya Sarji ಹೇಳಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಸಂಸ್ಥೆ ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಸ್ಕೌಟ್ ಭವನದಲ್ಲಿ ಶನಿವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಯೋಗೋತ್ಸವವನ್ನು ಹೂಕುಂಡಕ್ಕೆ ನೀರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಯೋಗದಿಂದ ಸುಪ್ತ ಮನಸ್ಸು ಮತ್ತು ಜಾಗೃತ ಮನಸ್ಸು ಹೆಚ್ಚು ಕ್ರಿಯಾಶೀಲವಾಗುತ್ತದೆ. ಭಾರತೀಯ ಇತಿಹಾಸದಲ್ಲಿ ಯೋಗಕ್ಕೆ ಆರು ಸಾವಿರ ವರ್ಷಗಳ ಇತಿಹಾಸ ಇದೆ. ಹಿಂದೆ ಋಷಿ ಮುನಿಗಳು ಹಾಗೂ ತಪಸ್ವಿಗಳು ಯಾವುದೇ ಕಾಯಿಲೆ ಇಲ್ಲದೇ ಯೋಗದ ಮುಖಾಂತರ ಮಾತ್ರ ಗುಣಮಾಡಿಕೊಂಡು ನೂರಾರು ವರ್ಷಗಳ ಕಾಲ ಬದುಕುತ್ತಿದ್ದರು ಎಂದರು.

Also read: ವಾಣಿಜ್ಯದ ದೃಷ್ಟಿಕೋನದಲ್ಲಿ ಸಿನಿಮಾ ವಿಶ್ಲೇಷಣೆ ಪ್ರಯತ್ನ ಶ್ಲಾಘನೀಯ

ಜಿಲ್ಲಾ ಆಯುಷ ಅಧಿಕಾರಿ ಡಾ. ಲಿಂಗರಾಜ್ ಮಾತನಾಡಿ, ಜೂನ್ 10 ರಿಂದ 20 ನೇ ತಾರೀಕಿನವರೆಗೆ ಪೂರ್ವಭಾವಿ ಕಾರ್ಯಕ್ರಮ ಯೋಗೋತ್ಸವವನ್ನು ಇಂದು ಆಚರಿಸುತ್ತಿದ್ದು ಈ ವಷದ ಧ್ಯೇಯವಾಕ್ಯ ‘ಮಹಿಳಾ ಸಬಲೀಕರಣಕ್ಕಾಗಿ ಯೋಗ’ ಎಂಬುದಾಗಿದೆ. ಆಯುಷ್ ಇಲಾಖೆಯ ಮಹೇಂದ್ರ ಬಿ.ಆರ್ ಮತ್ತು ಕು. ಮೋನಿಕಾ ಸಿ.ಎಸ್. ಕೆಲವು ಆಸನಗಳನ್ನು ಮಾಡಿ ತೋರಿಸಿ ಮಕ್ಕಳಿಂದ ಮಾಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲೆಯ ಮುಖ್ಯ ಆಯುಕ್ತರಾದ ಕೆ.ಪಿ.ಬಿಂದುಕುಮಾ ಮಾತನಾಡಿ, ಪ್ರತಿ ನಿತ್ಯವೂ ಯೋಗ ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು.

ಜಿಲ್ಲಾ ಗೈಡ್ ಆಯುಕ್ತರಾದ ಶಕುಂತಲಾ ಚಂದ್ರಶೇಖರ್ ಸ್ವಾಗತಿಸಿದರು. ಡಾ.ಅನಿಲ್ ಕುಮಾರ ವಂದಿಸಿದರು. ಸಭಾ ಕಾರ್ಯಕ್ರಮವನ್ನು ಭಾರತಿ ಡಾಯಸ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ನಿರ್ವಹಿಸಿದರು. ಜಿಲ್ಲಾ ಖಜಾಂಚಿ ಚೂಡಾಮಣಿ ಪವಾರ ಜಂಟಿ ಕಾರ್ಯದರ್ಶಿ ವೈ.ಆರ್.ವಿರೇಶಪ್ಪ, ಡಾ. ಸುರೇಂದ್ರ, ಆಯುಷ್ ಇಲಾಖೆಯ ಶಿಬ್ಬಂದಿ ವರ್ಗದವರು, ವಿಜಯಕುಮಾರ, ಹೆಚ್.ಶಿವಶಂಕರ, ಗೀತಾ ಚಿಕ್ಕಮಠ, ರಾಜೇಶ ಅವಲಕ್ಕಿ, ಕೃಷ್ಣಸ್ವಾಮಿ, ಮಲ್ಲಿಕಾರ್ಜುನ ಮತ್ತಿತರ ಹಿರಿಯರು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದೇ ವೇಳೆ ಡಾ.ಧನಂಜಯ ಸರ್ಜಿ ಅವರನ್ನು ಗೌರವಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

 

Tags: Dr. Dhananjaya SarjiKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಡಾ. ಧನಂಜಯ ಸರ್ಜಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ವಾಣಿಜ್ಯದ ದೃಷ್ಟಿಕೋನದಲ್ಲಿ ಸಿನಿಮಾ ವಿಶ್ಲೇಷಣೆ ಪ್ರಯತ್ನ ಶ್ಲಾಘನೀಯ

Next Post

ನೀಟ್ ಮರು ಪರೀಕ್ಷೆ | ಎನ್‍ಎಸ್‍ಯುಐ ಹೋರಾಟಕ್ಕೆ ಸಂದ ಜಯ: ನಗರಾಧ್ಯಕ್ಷ ಚರಣ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನೀಟ್ ಮರು ಪರೀಕ್ಷೆ | ಎನ್‍ಎಸ್‍ಯುಐ ಹೋರಾಟಕ್ಕೆ ಸಂದ ಜಯ: ನಗರಾಧ್ಯಕ್ಷ ಚರಣ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕ್ ಪೈ ಕಾಲೇಜಿನಲ್ಲಿ ಬಿಎಸ್’ಸಿ ನರ್ಸಿಂಗ್ ಕೋರ್ಸ್’ಗೆ ಪ್ರವೇಶಾತಿ ಆರಂಭ | ಯಾರು ಅರ್ಹರು?

October 24, 2025

ದೆಹಲಿಯಲ್ಲಿ ಭಾರೀ ದಾಳಿಗೆ ಸಂಚು ನಡೆಸಿದ್ದ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ

October 24, 2025

ಮುರ್ಡೇಶ್ವರ-ಬೆಂಗಳೂರು, ಅಶೋಕಪುರಂ-ಚೆನ್ನೈ ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

October 24, 2025

ಗಮನಿಸಿ! ಮೈಸೂರಿನಿಂದ ಹೊರಡುವ-ತಲುಪುವ ಈ ಎಲ್ಲಾ ರೈಲುಗಳ ಸಂಚಾರ ರದ್ದು

October 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕ್ ಪೈ ಕಾಲೇಜಿನಲ್ಲಿ ಬಿಎಸ್’ಸಿ ನರ್ಸಿಂಗ್ ಕೋರ್ಸ್’ಗೆ ಪ್ರವೇಶಾತಿ ಆರಂಭ | ಯಾರು ಅರ್ಹರು?

October 24, 2025

ದೆಹಲಿಯಲ್ಲಿ ಭಾರೀ ದಾಳಿಗೆ ಸಂಚು ನಡೆಸಿದ್ದ ಇಬ್ಬರು ಶಂಕಿತ ಐಸಿಸ್ ಉಗ್ರರ ಬಂಧನ

October 24, 2025

ಮುರ್ಡೇಶ್ವರ-ಬೆಂಗಳೂರು, ಅಶೋಕಪುರಂ-ಚೆನ್ನೈ ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

October 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!