Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಜು.6 | ಶಿವಮೊಗ್ಗ | ಆರ್ಯ ಅಕಾಡೆಮಿಯಿಂದ ನೀಟ್, ಜೆಇಇ ಬಗ್ಗೆ ಮಾಹಿತಿ ಸೆಮಿನಾರ್

July 4, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಆರ್ಯ ಅಕಾಡೆಮಿಯಿಂದ ಜು.6ರಂದು ಬೆಳಿಗ್ಗೆ ಕುವೆಂಪು ರಂಗಮಂದಿರದಲ್ಲಿ ನೀಟ್, ಜೆಇಇ #NEET, JEE ಬಗ್ಗೆ ಮಾಹಿತಿ ನೀಡುವ ಸೆಮಿನಾರ್ #Seminar ಆಯೋಜಿಸಲಾಗಿದೆ ಎಂದು ಆರ್ಯ ಅಕಾಡೆಮಿಯ ಮುಖ್ಯಸ್ಥ ಎನ್. ರಮೇಶ್ ಹೇಳಿದ್ದಾರೆ.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಲೆನಾಡಿನಲ್ಲಿ ನೀಟ್-ಜೆಇಇ ಇನ್ನಿತರ ಪರೀಕ್ಷೆಗಳಿಗೆ ಸಮರ್ಪಕ, ನಂಬಿಕಾರ್ಹ, ವಿದ್ಯಾರ್ಥಿ ಸ್ನೇಹಿ ಅನುಭವಿ ಉಪನ್ಯಾಸಕರು ಇರುವ, ಫಲಿತಾಂಶ ಖಚಿತವಾಗಿ ನೀಡುವ ಕೋಚಿಂಗ್ ಸಿಗಬೇಕು ಎನ್ನುವ ದೃಷ್ಟಿಯಿಂದ ವಿದ್ಯಾರ್ಥಿಗಳ ಬಹುದಿನದ ಕನಸನ್ನು ನನಸು ಮಾಡಲು ಶಿವಮೊಗ್ಗದ ಆರ್ಯ ಅಕಾಡೆಮಿ ಈ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.
ಈ ಕೋಚಿಂಗ್‍ಗಳಲ್ಲಿ ತರಬೇತಿ ನೀಡುವುದರಲ್ಲಿ ರಾಷ್ಟ್ರಮಟ್ಟದ ಕೋಚಿಂಗ್ ಸಂಸ್ಥೆಗಳಲ್ಲಿ ಕನಿಷ್ಟ 30 ವರ್ಷ ಅನುಭವವಿರುವ ಉಪನ್ಯಾಸಕರ ತಂಡವು ಶಿವಮೊಗ್ಗ ನಗರವನ್ನು ಕೋಚಿಂಗ್ ಹಬ್ ಮಾಡುವ ದೃಷ್ಟಿಯಿಂದ ದಾಪುಗಾಲು ಇಡುತ್ತಿದೆ. ಈ ತಂಡದಲ್ಲಿ ಭೌತಶಾಸ್ತ್ರ ವಿಷಯದ ತಜ್ಞರಾದ ರಮಣ ಅಮರನೇನಿ, ರಸಾಯನ ಶಾಸ್ತ್ರ ವಿಷಯ ತಜ್ಞರಾದ ಚಂದ್ರಮೋಹನ್, ಗಣಿತ ತಜ್ಞರಾದ ಚಂದ್ರಶೇಖರ್ ಜೋಸ್ಯುಳ, ಜೀವಶಾಸ್ತ್ರ ವಿಷಯ ತಜ್ಞರಾದ ಚಂದ್ರಶೇಖರ್ ಕಣ್ಣನ್, ಭಾಗವಹಿಸಲಿದ್ದು, ಇವರೆಲ್ಲರು ರಾಷ್ಟ್ರಮಟ್ಟದ ಮೊದಲ ರ್ಯಾಂಕ್‍ನಿಂದ ನೂರರ ಒಳಗಿನ ಸ್ಥಾನವನ್ನು ಪ್ರತಿವರ್ಷ ಪಡೆಯುತ್ತಿದ್ದಾರೆ ಎಂದರು.

Also read: ಶಿವಮೊಗ್ಗ | ಉಕ್ಕಿ ಹರಿಯುತ್ತಿದೆ ತುಂಗಾ ನದಿ | ಮುಳುಗುವ ಹಂತಕ್ಕೆ ಮಂಟಪ

ಈ ಕಾರ್ಯಾಗಾರದಲ್ಲಿ ಪರಿಣಾಮಕಾರಿ ಅಧ್ಯಯನ ತಂತ್ರಗಳು ಮತ್ತು ಸಮಯ ನಿರ್ವಹಣೆ ತಂತ್ರಗಳು, ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೇದಿಸಲು ವಿಷಯ-ನಿರ್ದಿಷ್ಟ ಸಲಹೆಗಳು ಮತ್ತು ತಂತ್ರಗಳು,ಸ್ಕೋರ್ ಮತ್ತು ಶ್ರೇಣಿ ಸುಧಾರಿಸಲು ಅನುಸರಿಸಬೇಕಾದ ತಂತ್ರಗಳು, ಸಾಮಾಥ್ರ್ಯ ಮತ್ತು ದೌರ್ಬಲ್ಯ ಹೇಗೆ ವಿಶ್ಲೇಷಿಸುವುದು ಎಂಬ ಬಗ್ಗೆ ತಿಳುವಳಿಕೆ, ಪರೀಕ್ಷಾ ತಯಾರಿ ಮತ್ತು ಒತ್ತಡ ನಿರ್ವಹಣೆ ಬಗ್ಗೆ ತಜ್ಞರ ಮಾರ್ಗದರ್ಶನ ಅಲ್ಲದೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ನೀಟ್ ಹಾಗೂ ಜೆಇಇ ಬಗ್ಗೆ ಇರುವ ಸಂಶಯ ಗೊಂದಲಗಳಿಗೆ ಈ ಕಾರ್ಯಗಾರದಲ್ಲಿ ಖಚಿತವಾಗಿ ಮುಕ್ತಿ ಸಿಗಲಿದೆ ಎಂದರು.

ಈ ಸಂದರ್ಭದಲ್ಲಿ ತಜ್ಞರಾದ ಚಂದ್ರಶೇಖರ್ ಜೋಸ್ಯುಳ ಮಾತನಾಡಿ ಶಿವಮೊಗ್ಗದ ಯುವಕ-ಯುವತಿಯರು ನೀಟ್ ಮತ್ತು ಜೆಇಇ ತರಬೇತಿಗೆ ದಾವಣಗೆರೆ ಹಾಗೂ ಇನ್ನಿತರ ಕಡೆಗೆ ಹೋಗಬೇಕಾಗುತ್ತಿತ್ತು. ನೀಟ್ ರ್ಯಾಂಕಿಂಗ್‍ನಲ್ಲಿ ಬೇರೆ ಊರಿನ ಹೆಸರು ಕೇಳಿ ಬರುತ್ತಿತ್ತು. ಆದರೆ, ಇನ್ನೂ ಮುಂದೆ ಎನ್.ರಮೇಶ್‍ರವರ ಪ್ರಯತ್ನದಿಂದ ಶಿವಮೊಗ್ಗದಲ್ಲೇ ರಾಷ್ಟ್ರದಲ್ಲೇ ಅತ್ಯುತ್ತಮವಾದ ನೀಟ್ ತರಬೇತಿ ತಜ್ಞರಿಂದ ಸಿಗಲಿದೆ ಎಂದರು.

ಕಾರ್ಯಾಗಾರದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 9916321139, 08182-251408, 9008024448, 94823 45858 ಸಂಪರ್ಕಿಸಬಹುದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ತಜ್ಞರಾದ ರಮಣ ಅಮರನೇನಿ, ಚಂದ್ರಮೋಹನ್, ಚಂದ್ರಶೇಖರ್ ಕಣ್ಣನ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
Tags: JEEKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNEETNews_in_KannadaNews_KannadaSeminarShimogaShivamoggaNewsಜೆಇಇನೀಟ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸೆಮಿನಾರ್
Previous Post

ಶಿವಮೊಗ್ಗ | ಉಕ್ಕಿ ಹರಿಯುತ್ತಿದೆ ತುಂಗಾ ನದಿ | ಮುಳುಗುವ ಹಂತಕ್ಕೆ ಮಂಟಪ

Next Post

ಸುಬ್ಬಯ್ಯ ಮೆಡಿಕಲ್ ಕಾಲೇಜು ಡೀನ್ ಡಾ.ಲಾಹೋಟಿ ನಿಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸುಬ್ಬಯ್ಯ ಮೆಡಿಕಲ್ ಕಾಲೇಜು ಡೀನ್ ಡಾ.ಲಾಹೋಟಿ ನಿಧನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!