Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಹಾಸನ

ಭೌತಿಕ ಬದುಕಿಗೆ ಧರ್ಮಪ್ರಜ್ಞೆ ಅತ್ಯವಶ್ಯ: ಶ್ರೀ ರಂಭಾಪುರಿ ಜಗದ್ಗುರು

ಬೇಲೂರು: ಮುಚ್ಚಿನಮನೆ ಗ್ರಾಮದಲ್ಲಿ ಧರ್ಮ ಜಾಗೃತಿ ಸಮಾರಂಭ

July 9, 2024
in ಹಾಸನ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೇಲೂರು  |

ಮಾನವ ಯಾವಾಗಲೂ ಸುಖಾಪೇಕ್ಷಿ. ಸಂತೃಪ್ತಿ ಸಮೃದ್ಧಿಗಾಗಿ ಜೀವನ ಮೌಲ್ಯಗಳನ್ನು ಪಾಲಿಸಬೇಕಾಗುತ್ತದೆ. ಜೀವನದ ಶ್ರೇಯಸ್ಸಿಗಾಗಿ ಧರ್ಮ ದಿಕ್ಸೂಚಿ. ಶಾಂತಿ ಮತ್ತು ನೆಮ್ಮದಿಯ ಬದುಕಿಗೆ ಧರ್ಮಾಚರಣೆ ಬೇಕೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಶನಿವಾರ ತಾಲೂಕಿನ ಬಿಕ್ಕೋಡು ಸಮೀಪದ ಮುಚ್ಚಿನಮನೆ ಗ್ರಾಮದಲ್ಲಿ ಶ್ರೀ ಶಿವಲಿಂಗೇಶ್ವರಸ್ವಾಮಿ ದೇವಾಲಯದ ಪ್ರತಿಷ್ಠಾಪನಾ ಪ್ರಥಮ ಮಂಡಲೋತ್ಸವ ಅಂಗವಾಗಿ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಸಂಪತ್ತು ಹೆಚ್ಚಿದಂತೆಲ್ಲ ಮಾನವೀಯ ಸಂಬಂಧಗಳು ಉಳಿಯುತ್ತಿಲ್ಲ. ಬೆಟ್ಟಕ್ಕೆ ಬೆಟ್ಟದ ಅವಶ್ಯಕತೆ ಇಲ್ಲದಿರಬಹುದು. ಆದರೆ ಮನುಷ್ಯನಿಗೆ ಮನುಷ್ಯನ ಅವಶ್ಯಕತೆ ಇದ್ದೇ ಇದೆ. ಭೌತಿಕ ಬದುಕಿಗೆ ಸಂಪತ್ತಷ್ಟೇ ಮುಖ್ಯವಲ್ಲ. ಅದರೊಂದಿಗೆ ಒಂದಿಷ್ಟಾದರೂ ಧರ್ಮಪ್ರಜ್ಞೆ ಮತ್ತು ರಾಷ್ಟ್ರಪ್ರಜ್ಞೆ ಇರಬೇಕಾಗುತ್ತದೆ. ದೇವರು ಧರ್ಮ ಮತ್ತು ಶ್ರೀ ಗುರುವಿನಲ್ಲಿ ಅಚಲ ನಿಷ್ಠೆ ಶ್ರದ್ಧೆಯಿರಲಿ. ಬೆಳೆಯುವ ಯುವ ಜನಾಂಗದಲ್ಲಿ ವೈಚಾರಿಕತೆಯಿರಲಿ. ಆದರೆ ನಾಸ್ತಿಕ ಮನೋಭಾವ ಬೆಳೆದುಕೊಂಡು ಬರಬಾರದು. ನಾಗರೀಕತೆಯ ಸಮಾಜದಲ್ಲಿ ಅನಾಗರೀಕ ವರ್ತನೆಗಳು ನಡೆಯುತ್ತಿರುವುದು ಒಳ್ಳೆಯ ಲಕ್ಷಣವಲ್ಲ. ಶ್ರೀ ಜಗದ್ಗುರು ರೇಣುಕಾಚಾರ್ಯರು ವೀರಶೈವ ಧರ್ಮ ಸಂಹಿತೆಯಲ್ಲಿ ಸಕಲ ಜನಾಂಗಕ್ಕೂ ಅವಶ್ಯಕವಾಗಿರುವ ದಶವಿಧ ಧರ್ಮ ಸೂತ್ರಗಳನ್ನು ಬೋಧಿಸಿದ್ದಾರೆ. ಹಣತೆ ತನಗಾಗಿ ಉರಿಯುವುದಿಲ್ಲ. ಜಗಕೆ ಬೆಳಕು ನೀಡಲು ತನ್ನನ್ನು ತಾನು ಸುಟ್ಟುಕೊಳ್ಳುತ್ತದೆ. ಅದೇ ರೀತಿ ಶ್ರೀ ಗುರು ಭಕ್ತ ಸಂಕುಲದ ಉನ್ನತಿ ಮತ್ತು ಶ್ರೇಯಸ್ಸಿಗಾಗಿ ಸದಾ ಶ್ರಮಿಸುತ್ತಿರುವುದನ್ನು ಯಾರೂ ಮರೆಯಬಾರದೆಂದ ಜಗದ್ಗುರುಗಳು ಶ್ರೀ ಶಿವಲಿಂಗೇಶ್ವರ ದೇವಾಲಯ ಪ್ರತಿಷ್ಠಾಪನೆಯ ಮಂಡಲ ಪೂಜಾ ಸಂದರ್ಭದಲ್ಲಿ ಜಗದ್ಗುರುಗಳವರನ್ನು ಭವ್ಯ ಸ್ವಾಗತದೊಂದಿಗೆ ಬರಮಾಡಿಕೊಂಡಿರುವುದು ತಮಗೆ ಸಂತೋಷ ತಂದಿದೆ ಎಂದರು.

ಸಮಾರಂಭವನ್ನು ಉದ್ಘಾಟನೆ ನೆರವೇರಿಸಿದ ಕಡೇನಂದಿಹಳ್ಳಿ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಅಶಾಂತಿ ಅತೃಪ್ತಿಯಿಂದ ತತ್ತರಿಸುತ್ತಿರುವ ಜೀವ ಜಗತ್ತಿಗೆ ಧರ್ಮವೊಂದೇ ಆಶಾಕಿರಣ. ಒತ್ತಡದ ಬದುಕಿನಲ್ಲಿ ಸಿಲುಕಿರುವ ಮನುಷ್ಯನಿಗೆ ಧರ್ಮ ಪಾಲನೆಯಿಂದ ಸುಖ ಶಾಂತಿ ಸಮಾಧಾನ ಪಡೆಯಲು ಸಾಧ್ಯವಾಗುವುದು. ಶ್ರೀ ರಂಭಾಪುರಿ ಜಗದ್ಗುರುಗಳ ವಿಶ್ವ ಬಂಧುತ್ವದ ಚಿಂತನೆಗಳು ನೆಮ್ಮದಿಯ ಬದುಕಿಗೆ ಬೆಳಕು ತೋರುತ್ತವೆ ಎಂದರು.
ಅಧ್ಯಕ್ಷತೆ ವಹಿಸಿದ ಶಾಸಕ ಹೆಚ್.ಕೆ. ಸುರೇಶ್ ಮಾತನಾಡಿ, ಧರ್ಮದ ದಾರಿ ಮೋಕ್ಷಕ್ಕೆ ಹೆದ್ದಾರಿ. ಹಣವಂತನಾಗದಿದ್ದರೂ ಪರವಾಯಿಲ್ಲ. ಗುಣವಂತನಾಗಿ ಬಾಳಿ ಬದುಕಬೇಕು. ಜೀವನದಲ್ಲಿ ಕಲಿಕೆ ಗಳಿಕೆ ಮತ್ತು ಭಗವಂತನ ಚಿಂತನೆ ಮುಖ್ಯ. ಶ್ರೀ ರಂಭಾಪುರಿ ಜಗದ್ಗುರುಗಳ ಸಾಮರಸ್ಯದ ಸಂದೇಶ ನಮ್ಮೆಲ್ಲರ ಬಾಳಿಗೆ ಆಶಾಕಿರಣವೆಂದರು.

Also read: ಶಿವಮೊಗ್ಗ | ಖಾಸಗಿ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ | ತಪ್ಪಿದ ಭಾರೀ ಅನಾಹುತ

ಕಾರ್ಜುವಳ್ಳಿ ಹಿರೇಮಠದ ಸದಾಶಿವ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಿದ ಧರ್ಮ ಸಮಾರಂಭದಲ್ಲಿ ಹಾರನಹಳ್ಳಿ ಶಿವಯೋಗಿ ಶ್ರೀಗಳು ಪಾಲ್ಗೊಂಡು ಧರ್ಮ ಸಂಸ್ಕೃತಿ ಗುರು ಪರಂಪರೆಯ ಆದರ್ಶ ಚಿಂತನಗಳನ್ನು ಬೋಧಿಸಿದರು. ಮಾಜಿ ಶಾಸಕ ಕೆ.ಎಸ್.ಲಿಂಗೇಶ್, ಎಸ್.ಎಚ್.ಗ್ರ್ಯಾನೈಟ್ಸ್ ರಾಜಶೇಖರ್, ಅ.ಭಾ.ವೀ.ಮಹಾಸಭೆ ಜಿಲ್ಲಾಧ್ಯಕ್ಷ ಗುರುಸ್ವಾಮಿ, ಬೇಲೂರು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಅದ್ದೂರಿ ಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಶ್ರೀ ರಂಭಾಪುರಿ ಜಗದ್ಗುರುಗಳಿಂದ ಗುರುರಕ್ಷೆ ಸ್ವೀಕರಿಸಿದರು. ಬಿ.ಎಸ್.ನವೀನಕುಮಾರ್ ಪ್ರಾಸ್ತಾವಿಕ ನುಡಿ ಸಲ್ಲಿಸಿದರು. ಶಿಕ್ಷಕ ರಮೇಶ್ ಹೆಚ್.ಸಿ. ಸರ್ವರನ್ನು ಸ್ವಾಗತಿಸಿದರು. ಶಿಕ್ಷಕಿ ಹೇಮಲತಾ ನಿರೂಪಿಸಿದರು. ದರ್ಶನ್ ರಾಮೇಗೌಡರು ವಂದನಾರ್ಪನೆ ಸಲ್ಲಿಸಿದರು.

ಸಮಾರಂಭಕ್ಕೂ ಮುನ್ನ ಗ್ರಾಮದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳವರ ಬೆಳ್ಳಿ ಅಡ್ಡಪಲ್ಲಕ್ಕಿ ಮಹೋತ್ಸವ ಅತ್ಯಂತ ವೈಭವದಿಂದ ಜರುಗಿತು. ಸಹಸ್ರಾರು ಜನರು ಉತ್ಸವದಲ್ಲಿ ಪಾಲ್ಗೊಂಡು ವಿಶೇಷ ಮೆರಗು ತಂದುದನ್ನು ಮರೆಯಲಾಗದು. ಸಮಾರಂಭದ ಕೊನೆಗೆ ಅನ್ನದಾಸೋಹ ಅತ್ಯಂತ ಯಶಸ್ವಿಯಾಗಿ ಜರುಗಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

                                                  

Tags: BeluruKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೇಲೂರು
Previous Post

ಶಿವಮೊಗ್ಗ | ಖಾಸಗಿ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ | ತಪ್ಪಿದ ಭಾರೀ ಅನಾಹುತ

Next Post

ಹಳ್ಳಕ್ಕೆ ಇಳಿದ ಕಾರು | ನಾಲ್ವರಿಗೆ ಗಾಯ | ಚಾಲಕ ಪರಾರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಳ್ಳಕ್ಕೆ ಇಳಿದ ಕಾರು | ನಾಲ್ವರಿಗೆ ಗಾಯ | ಚಾಲಕ ಪರಾರಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!