ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬ್ಲಾಕ್ ಮೇಲ್, ಸುಲಿಗೆ ಆರೋಪ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ನಿರೂಪಕಿ ದಿವ್ಯಾ ವಸಂತ #Divya Vasanth ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ ಒಂದು ವಾರದಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆ ಮರೆಸಿಕೊಂಡಿದ್ದ ದಿವ್ಯಾ ವಸಂತ ಮೊದಲು ತಮಿಳುನಾಡಿನಲ್ಲಿದ್ದಾರೆ ಎಂದು ತಿಳಿದುಬಂದಿತ್ತು. ಆ ನಂತರ ಕೇರಳದಲ್ಲಿದ್ದಾರೆ ಎಂಬ ಮಾಹಿತಿಯ ಆಧಾರದಲ್ಲಿ ಅಲ್ಲಿಗೆ ತೆರಳಿದ ಜೀವನ್ ಭೀಮಾನಗರ ಪೊಲೀಸರು ಆಕೆಯನ್ನು ಬಂಧಿಸಿ ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.
Also read: ಲೋಕಾಯುಕ್ತ ಭರ್ಜರಿ ಬೇಟೆ: ಏಕಕಾಲದಲ್ಲಿ ರಾಜ್ಯದ 11 ಅಧಿಕಾರಿಗಳ ಮನೆಯಲ್ಲಿ ಕಾರ್ಯಾಚರಣೆ

ಆನಂತರ ಕೇರಳದಲ್ಲಿದ್ದಾರೆ ಎಂಬ ಖಚಿತ ಮಾಹಿತಿಯ ಆಧಾರದಲ್ಲಿ ಜೀವನ್ ಭೀಮಾ ನಗರ ಪೊಲೀಸರು ಆಕೆಯನ್ನು ಬಂಧಿಸಿ, ಬೆಂಗಳೂರಿಗೆ ಕರೆತಂದು ವಿಚಾರಣೆಗೆ ಒಳಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post