No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Thursday, May 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಟ್ಟಡ ಸೋರುವ ಕುರಿತು ಸಚಿವ ಮಧು ಹೇಳಿಕೆ | ಆಯನೂರು ಮಂಜುನಾಥ್ ಸ್ಪಷ್ಟನೆಯೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 15, 2024
in ಶಿವಮೊಗ್ಗ
0
ಈಶ್ವರಪ್ಪ ವಿರುದ್ಧ ಆಯನೂರು ವಾಗ್ದಾಳಿ | ಬಿಜೆಪಿ ತ್ಯಜಿಸುತ್ತಾರಾ? | ವಿಧಾನಸಭೆ ಸ್ಪರ್ಧೆ ಬಗ್ಗೆ ಹೇಳಿದ್ದೇನು?

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಿಜೆಪಿಯ ಶಾಸಕ ಅರಗ ಜ್ಞಾನೇಂದ್ರ #Araga Gnanendra ಸಚಿವರಾಗಿದ್ದ ಕಾಲದಲ್ಲಿ ತೀರ್ಥಹಳ್ಳಿ ಭಾಗದಲ್ಲಿ ಸುಮಾರು 100 ಕೋಟಿಗೂ ಹೆಚ್ಚು ಸರ್ಕಾರಿ ಕಟ್ಟಡಗಳ ಕಾಮಗಾರಿಗಳು ನಡೆದಿದ್ದು, ಕಾಮಗಾರಿ ಸಂಪೂರ್ಣ ಕಳಪೆ ಮತ್ತು ಭ್ರಷ್ಟಚಾರವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ #Ayanuru Manjunath ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತೀರ್ಥಹಳ್ಳಿ ಕ್ಷೇತ್ರದಲ್ಲಿ ಪೊಲೀಸ್ ಕ್ವಾಟರ್ಸ್ ಪೊಲೀಸ್ ಠಾಣೆ, ಅಗ್ನಿಶಾಮಕ ಕಟ್ಟಡ,ಗ್ರಾಮಾಭಿವೃದ್ಧಿ ಭವನ, ಪ್ರಥಮ ದರ್ಜೆ ಕಾಲೇಜು, ಹೀಗೆ ವಿವಿಧ ಕಟ್ಟಡಗಳು ಅರಗ ಜ್ಞಾನೇಂದ್ರ ಅವರು ಸಚಿವರಾಗಿದ್ದಾಗ ನಿರ್ಮಾಣವಾಗಿವೆ. ಸುಮಾರು 100 ಕೋಟಿಗಳ ವೆಚ್ಚದಲ್ಲಿ ಈ ಎಲ್ಲಾ ಕಟ್ಟಡಗಳು ನಿರ್ಮಾಣವಾಗಿದ್ದರೂ ಕೂಡ ಈ ಮಳೆಗಾಲದಲ್ಲಿ ಅವೆಲ್ಲವೂ ಸೋರುತ್ತಿವೆ ಎಂದರು.
ಉದ್ಘಾಟನೆಯೂ ಮುಂಚೆಯೇ ಕಟ್ಟಡಗಳು ಸೋರುತ್ತಿವೆ ಎಂದರೆ ಎಷ್ಟೊಂದು ಕಳಪೆಯಾಗಿರಬಹುದು ಎಂದು ಅರ್ಥವಾಗುತ್ತದೆ. ಈ ಕಟ್ಟಡಗಳು ಕಳೆದ ವರ್ಷದ ಅಲ್ಪ ಮಳೆಗೆ ಸೋರುತ್ತಿದ್ದವು. ಈ ವರ್ಷ ಮಳೆಯಾಗುತ್ತಿದೆ. ಮುಂದೆ ಜಡಿ ಮಳೆ ಇಡಿದರೆ ಕೆಲವು ಕಟ್ಟಡಗಳು ಬೀಳುವ ಸಾಧ್ಯತೆಗಳು ಇವೆ ಎಂದರು.

ಬಿಜೆಪಿ ಕಾಲದಲ್ಲಿ ಭ್ರಷ್ಟಚಾರ ತುಂಬುತುಳುಕಿತ್ತು ಎನ್ನುವುದಕ್ಕೆ ಸೋರುತ್ತಿರುವ ಸರ್ಕಾರಿ ಕಟ್ಟಡಗಳೇ ಸಾಕ್ಷಿಯಾಗಿವೆ. ವಿಶೇಷವೆಂದರೆ ಈ ಎಲ್ಲಾ ಕಟ್ಟಡಗಳ ಗುತ್ತಿಗೆದಾರ ಒಬ್ಬನೇಯಾಗಿರುತ್ತಾನೆ. ಆತ ಶಾಸಕ ಅರಗಜ್ಞಾನೇಂದ್ರ ಸಂಬಂಧಿ ಎಂದು ಹೇಳಲಾಗುತ್ತಿದೆ ಎಂದರು.
ಇಷ್ಟೊಂದು ಭ್ರಷ್ಟಚಾರ ನಡೆದಿದ್ದರು ಕೂಡ, ಕಟ್ಟಡಗಳು ಸೋರುತ್ತಿದ್ದರು ಕೂಡ ಅರಗಜ್ಞಾನೇಂದ್ರ ಅವರು ಏಕೆ ಸುಮ್ಮನೆ ಇದ್ದಾರೆ ಎಂದು ಅರ್ಥವಾಗುತ್ತಿಲ್ಲ. ಮುಂಬರುವ ಅಧಿವೇಶನದಲ್ಲಿ ಅವರೇ ಈ ಬಗ್ಗೆ ಧ್ವನಿ ಎತ್ತಲಿ. ತನಿಖೆಗೆ ಅವರೇ ಒತ್ತಾಯಿಸಬೇಕು ಎಂದರು.

ಸದನ ಆರಂಭವಾಗುತ್ತದೆ. ಸರ್ಕಾರಿ ನೌಕರರ ಏಳನೇ ವೇತನ ಜಾರಿ ಮಾಡಲು ಸರ್ಕಾರ ಕ್ರಮಕೈಗೊಳ್ಳಬೇಕು ಈಗಾಗಲೇ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಶೇ.27.5ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಮಧ್ಯಾಂತರವಾಗಿ ಶೇ.17ರಷ್ಟು ಈಗಾಗಲೇ ನೀಡಲಾಗಿದೆ. ಹಾಗೆಯೇ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಕೂಡ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.
ಕಟ್ಟಡಗಳ ಉದ್ಘಾಟನ ಸಮಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪನವರು ಮಳೆಗಾಲದಲ್ಲಿ ಕಟ್ಟಡಗಳು ಸೋರುವುದು ಸಾಮಾನ್ಯ ಎಂದು ಹೇಳಿದ್ದಾರಲ್ಲ, ಹಾಗಾದರೆ ಇದನ್ನು ಸಮರ್ಥಿಸಿಕೊಡಂತ್ತೆ ಹಾಗುವುದಿಲ್ಲವೇ ಎಂಬ ಪತ್ರಕರ್ತರ ಪ್ರಶ್ನೆಗೆ ಆಯನೂರು ಉತ್ತರಿಸಿ, ಹಾಗೆನಿಲ್ಲ, ವೇದಿಕೆಯ ಸೌಜನ್ಯಕ್ಕಾಗಿ ಮಧುಬಂಗಾರಪ್ಪನವರು ಹಾಗೆ ಹೇಳಿದ್ದಾರೆ. ಕಟ್ಟಡಗಳು ಸೋರುವುದನ್ನು ಅವರು ಸಮರ್ಥಿಸಿಕೊಳ್ಳುವುದಿಲ್ಲ ಎಂದರು.

Also read: ಪ್ಲಾಸ್ಟಿಕ್ ಸರ್ಜರಿ ಬಗ್ಗೆ ಭಯ, ಆತಂಕ ಬೇಡ: ಡಾ. ಚೇತನ್ ಕುಮಾರ್

ಅಲ್ಲದೇ ಸಚಿವರ ಕಾರಿನಲ್ಲಿಯೇ ಅರಗಜ್ಞಾನೇಂದ್ರ ಅವರು ಉದ್ಘಾಟನ ಸ್ಥಳಕ್ಕೆ ಬಂದಿದ್ದಾರೆ. ಬರುವ ದಾರಿಯಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಬೇಡಿ ಎಂದು ಕೇಳಿಕೊಂಡಿದ್ದಾರೆ. ಹಾಗಾಗಿ ಹೇಳಿರಬಹುದಷ್ಟೇ. ಆದರೆ ತನಿಖೆ ಮಾಡಬೇಕು ಎಂಬುವುದು ನಮ್ಮ ಆಗ್ರಹ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಆರ್. ಪ್ರಸನ್ನಕುಮಾರ್, ಎಸ್.ಕೆ.ಮರಿಯಪ್ಪ, ವೈ.ಹೆಚ್.ನಾಗರಾಜ್, ಚಂದ್ರಭೂಪಾಲ್, ಕಲಗೂಡು ರತ್ನಾಕರ್, ಮಧು, ಧೀರರಾಜ್, ಮಂಜುನಾಥ ಬಾಬು, ಇಕ್ಕೇರಿ ರಮೇಶ್, ಕೃಷ್ಣ, ಎಸ್.ಪಿ.ಪಾಟೀಲ್, ಧೀರರಾಜ್ ಹೊನ್ನಾವಿಲೆ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

 

Tags: Araga GnanendraAyanuru ManjunathKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಅರಗ ಜ್ಞಾನೇಂದ್ರಆಯನೂರು ಮಂಜುನಾಥ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Previous Post

ಪ್ಲಾಸ್ಟಿಕ್ ಸರ್ಜರಿ ಬಗ್ಗೆ ಭಯ, ಆತಂಕ ಬೇಡ: ಡಾ. ಚೇತನ್ ಕುಮಾರ್

Next Post

ಚುನಾವಣಾ ಪ್ರಕ್ರಿಯೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪೂರ್ಣ ಜ್ಞಾನ ಇರಬೇಕು | ಒಕ್ಕಲಿಗರ ಸಂಘದ ನಾಗರಾಜ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚುನಾವಣಾ ಪ್ರಕ್ರಿಯೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪೂರ್ಣ ಜ್ಞಾನ ಇರಬೇಕು | ಒಕ್ಕಲಿಗರ ಸಂಘದ ನಾಗರಾಜ್

ಚುನಾವಣಾ ಪ್ರಕ್ರಿಯೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪೂರ್ಣ ಜ್ಞಾನ ಇರಬೇಕು | ಒಕ್ಕಲಿಗರ ಸಂಘದ ನಾಗರಾಜ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೇ.10, 11ರಂದು ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

ಮೇ.10, 11ರಂದು ಉಚಿತ ಕಿವಿ ಶ್ರವಣ ತಪಾಸಣೆ ಶಿಬಿರ

May 7, 2026
ಅಮ್ಮನ ಕನಸು ಈಡೇರಿಸುತ್ತಿರುವ ಚಾರ್ವಿಶ್ರೀ | ನರ್ತನ ರಂಗದ ಉದಯೋನ್ಮುಖ ಪ್ರತಿಭೆ

ಅಮ್ಮನ ಕನಸು ಈಡೇರಿಸುತ್ತಿರುವ ಚಾರ್ವಿಶ್ರೀ | ನರ್ತನ ರಂಗದ ಉದಯೋನ್ಮುಖ ಪ್ರತಿಭೆ

May 7, 2026
ಶಿವಮೊಗ್ಗ | ಆಟವಾಡುತ್ತಿದ್ದ ಬಾಲಕಿ ಸೇರಿ ಇಬ್ಬರ ಮೇಲೆ ಬೀದಿ ನಾಯಿ ದಾಳಿ

ಶಿವಮೊಗ್ಗ | ಆಟವಾಡುತ್ತಿದ್ದ ಬಾಲಕಿ ಸೇರಿ ಇಬ್ಬರ ಮೇಲೆ ಬೀದಿ ನಾಯಿ ದಾಳಿ

May 7, 2026
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

May 6, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL