Friday, September 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಚುನಾವಣಾ ಪ್ರಕ್ರಿಯೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪೂರ್ಣ ಜ್ಞಾನ ಇರಬೇಕು | ಒಕ್ಕಲಿಗರ ಸಂಘದ ನಾಗರಾಜ್

July 15, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪ್ರತಿಯೊಬ್ಬ ವಿದ್ಯಾರ್ಥಿಯು ಒಬ್ಬ ತಪಸ್ವಿಯಂತೆ ಎಂದು ಕುವೆಂಪು ಹೇಳಿದ್ದರು. ಉಪನ್ಯಾಸಕ ವೃತ್ತಿಯಲ್ಲಿ ಸಿಗುವಷ್ಟು ಖುಷಿ ಬೇರೆ ಯಾವುದೇ ವೃತ್ತಿಯಲ್ಲಿ ಸಿಗುವುದಿಲ್ಲ. ಅದು ಪವಿತ್ರ ವೃತ್ತಿ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಖಜಾಂಚಿ ಟಿ.ಪಿ. ನಾಗರಾಜ್ ಹೇಳಿದ್ದಾರೆ.

ಅವರು ಇಂದು ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ 2023-24ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ ಮತ್ತು ಸಾಂಸ್ಕøತಿಕ ಸಂಘದ ಉದ್ಘಾಟನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿ ಸಂಘದಲ್ಲಿ ಮೊದಲು ಚುನಾವಣೆಗಳು ನಡೆಯುತ್ತಿದ್ದವು. ಈಗ ಅನೇಕ ಕಡೆ ಅವಿರೋಧವಾಗಿ ಆಯ್ಕೆಗಳು ನಡೆಯುತ್ತಿವೆ. ಆದರೆ ಚುನಾವಣೆ ನಡೆದಾಗಲೇ ಚುನಾವಣಾ ಪ್ರಕ್ರಿಯೆಗಳ ಬಗ್ಗೆ ಸಂಪೂರ್ಣ ಮಾಹಿತಿ ವಿದ್ಯಾರ್ಥಿಗಳಿಗೆ ಲಭ್ಯವಾಗುತ್ತವೆ. ಕಾಲೇಜ್‍ನ್ನು ಉತ್ತಮ ರೀತಿಯಲ್ಲಿ ಕೊಂಡೊಯ್ಯಲು ವಿದ್ಯಾರ್ಥಿ ಪರಿಷತ್ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ರಕ್ತದಾನ ಶಿಬಿರಗಳು, ಯುವ ಸಂಸತ್, ಪ್ರಬಂಧ ಮತ್ತು ಚರ್ಚಾ ಸ್ಪರ್ಧೆಗಳು, ಆಶುಭಾಷಣ ಮತ್ತು ಕ್ರೀಡಾ ಸ್ಪರ್ಧೆಗಳು ಹಾಗೂ ಜ್ಞಾನ ಅಭಿವೃದ್ದಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ತಜ್ಞರ ಭಾಷಣಗಳನ್ನು ಏರ್ಪಡಿಸಿ ಮಾಹಿತಿಗಳನ್ನು ಪಡೆಯಬೇಕು ಎಂದರು.

Also read: ಕಟ್ಟಡ ಸೋರುವ ಕುರಿತು ಸಚಿವ ಮಧು ಹೇಳಿಕೆ | ಆಯನೂರು ಮಂಜುನಾಥ್ ಸ್ಪಷ್ಟನೆಯೇನು?

ಸಂಘದ ನಾಯಕರು ಎಲ್ಲಾ ವಿದ್ಯಾರ್ಥಿಗಳ ಧ್ವನಿಯಾಗಿ ಕೆಲಸ ಮಾಡಬೇಕು. ಶಿಕ್ಷಕರು ಏನು ಹೇಳಿಕೊಡುತ್ತಾರೋ ಮಕ್ಕಳು ಅದನ್ನು ಮನಸ್ಸಿನಲ್ಲಿ ಹುದುಗಿಸಿಕೊಳ್ಳುತ್ತಾರೆ. ಶಿಕ್ಷಕರು ತುಂಬಾ ಶ್ರಮಪಟ್ಟು ಭವಿಷ್ಯದ ವಿದ್ಯಾರ್ಥಿಗಳನ್ನು ರೂಪಿಸಬೇಕು. ಶಿಕ್ಷಕರ ಪಾತ್ರ ದೇಶದ ಅಭಿವೃದ್ಧಿಯಲ್ಲಿ ಮತ್ತು ಸತ್ಪ್ರಜೆಗಳನ್ನು ರೂಪಿಸುವಲ್ಲಿ ಮಹತ್ತರವಾದ್ದದ್ದು ಎಂದರು.

ಈ ಸಂದರ್ಭದಲ್ಲಿ ಸಾಂಸ್ಕøತಿಕ ಸಂಘದ ಉದ್ಘಾಟನೆಯನ್ನು ಎನ್.ಹೆಚ್.ಶ್ರೀಕಾಂತ್ ನೆರವೇರಿಸಿದರು. ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿತ್ತು. ವಾಯ್ಸ್ ಆಫ್ ಶಿವಮೊಗ್ಗ ವಿಜೇತರಾದ ಕು.ವರ್ಷಿಣಿ ಪಿ.ಭಟ್ ಮುಖ್ಯ ಅತಿಥಿಗಳಾಗಿದ್ದರು. ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಬೇಳೆಗದ್ದೆ ಪ್ರಭಾಕರ್, ಗೌ.ಕಾರ್ಯದರ್ಶಿ ನಾಗರಾಜ್ ನೀರುಳ್ಳಿ, ನಿರ್ದೇಶಕರಾದ ಭಾರತಿ ರಾಮಕೃಷ್ಣ, ಸುಮಿತ್ರಾ ಕೇಶವಮೂರ್ತಿ, ನಾಗೇಶ್ ಕೆ.ಎಂ., ಪ್ರಾಂಶುಪಾಲರಾದ ಡಾ. ಮಧು. ಜಿ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಕಟ್ಟಡ ಸೋರುವ ಕುರಿತು ಸಚಿವ ಮಧು ಹೇಳಿಕೆ | ಆಯನೂರು ಮಂಜುನಾಥ್ ಸ್ಪಷ್ಟನೆಯೇನು?

Next Post

ಶಿವಮೊಗ್ಗ ಜಿಲ್ಲೆಯಾದ್ಯಂತ ಜುಲೈ 16ರಂದು ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ ಜಿಲ್ಲೆಯಾದ್ಯಂತ ಜುಲೈ 16ರಂದು ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿಕ್ಷಕರಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ: ಎಸ್.ಎಲ್ ಭೋಜೆಗೌಡ

September 5, 2025

ಕುಸ್ತಿ ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಕಾಲೇಜಿನ ಪೂರ್ಣಿಮಾ ಪ್ರಭು ರಾಜ್ಯಮಟ್ಟಕ್ಕೆ ಆಯ್ಕೆ

September 5, 2025

ಗುರು ವ್ಯಕ್ತಿಯಲ್ಲ ಶಕ್ತಿ: ಉಪನ್ಯಾಸಕ ಚಂದ್ರಶೇಖರ್ ಅಭಿಮತ

September 5, 2025

Southern Railway notified the partial cancellation, rescheduling and regulation of the following train services

September 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿಕ್ಷಕರಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ: ಎಸ್.ಎಲ್ ಭೋಜೆಗೌಡ

September 5, 2025

ಕುಸ್ತಿ ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಕಾಲೇಜಿನ ಪೂರ್ಣಿಮಾ ಪ್ರಭು ರಾಜ್ಯಮಟ್ಟಕ್ಕೆ ಆಯ್ಕೆ

September 5, 2025

ಗುರು ವ್ಯಕ್ತಿಯಲ್ಲ ಶಕ್ತಿ: ಉಪನ್ಯಾಸಕ ಚಂದ್ರಶೇಖರ್ ಅಭಿಮತ

September 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!