No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಸ್ವಂತ ವ್ಯವಹಾರದ ಕನಸು ಕಂಡಿದ್ದೀರಾ? ಹಾಗಾದರೆ ನಿಮಗಿದೆ ಮೋದಿ ಸರ್ಕಾರದ ಬಂಪರ್ ಗುಡ್ ನ್ಯೂಸ್

kalpa News by kalpa News
July 23, 2024
in ರಾಷ್ಟ್ರೀಯ
0
ಸ್ವಂತ ವ್ಯವಹಾರದ ಕನಸು ಕಂಡಿದ್ದೀರಾ? ಹಾಗಾದರೆ ನಿಮಗಿದೆ ಮೋದಿ ಸರ್ಕಾರದ ಬಂಪರ್ ಗುಡ್ ನ್ಯೂಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ನೀವು ಸ್ವಂತ ವ್ಯವಹಾರದ ಕನಸು ಕಂಡಿದ್ದೀರಾ? ಇದಕ್ಕಾಗಿ ಹಣಕಾಸಿನ ಸಹಾಯ ನಿರೀಕ್ಷಿಸುತ್ತಿದ್ದೀರಾ? ಹಾಗಾದರೆ ನಿಮಗಿದೆ ಪ್ರಧಾನಿ ನರೇಂದ್ರ ಮೋದಿ #PM Narendra Modi ಸರ್ಕಾರದ ಗುಡ್ ನ್ಯೂಸ್ ಇಲ್ಲಿದೆ…

ಹೌದು… ಮೂರನೇ ಬಾರಿ ಅಧಿಕಾರಕ್ಕೇರಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಜೆಟನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ #Nirmala Sitaraman ಮಂಡಿಸಿದ್ದು, ಸ್ವಂತ ವ್ಯವಹಾರದ ಕನಸು ಕಂಡಿರುವವರಿಗೆ ಹಣಕಾಸಿನ ಸಹಾಯದ ಮಹತ್ವದ ಘೋಷಣೆ ಮಾಡಿದ್ದಾರೆ.
ಏನಿದು ಯೋಜನೆ?
ಈವರೆಗೀ ಮುದ್ರಾ ಯೋಜನೆಯಡಿಯಲ್ಲಿ #Mudra Scheme ನೀಡಲಾಗುತ್ತಿದ್ದ ಮೊತ್ತವನ್ನು 10 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗಳಿಗೆ ಏರಿಕೆ ಮಾಡಲಾಗಿದ್ದು, ಸ್ವಂತ ಉದ್ಯೋಗ ಅಥವಾ ವ್ಯವಹಾರ ಆರಂಭಕ್ಕೆ ಮೋದಿ ಸರ್ಕಾರ ಉತ್ತೇಜನ ನೀಡುವ ನಿಟ್ಟಿನಲ್ಲಿ ಸಾಲದ ಮೊತ್ತದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ.

Also read: ಕೇಂದ್ರ ಬಜೆಟ್‌ನಲ್ಲಿ ತೆರಿಗೆ ದರ ಪರಿಷ್ಕರಣೆ | ಇಷ್ಟು ಲಕ್ಷದವರೆಗಿನ ಆದಾಯಕ್ಕೆ ಸಿಗಲಿದೆ ವಿನಾಯಿತಿ

ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿಯಲ್ಲಿ ಯುವ ಸಮುದಾಯಕ್ಕೆ ಈ ಮೊದಲು ಮುದ್ರಾ ಯೋಜನೆಯಡಿ ಗರಿಷ್ಠ 10 ಲಕ್ಷ ರೂ.ವರೆಗೆ ಮಾತ್ರ ಹಣಕಾಸಿನ ನೆರವನ್ನು ನೀಡಲಾಗುತ್ತಿತ್ತು. ಇನ್ನು ಮುಂದೆ 20 ಲಕ್ಷ ರೂ.ವರೆಗೆ ಸಾಲ ಸಿಗಲಿದೆ.

ಈವರೆಗೂ ಎಷ್ಟು ಮಂದಿ ಲಾಭ ಪಡೆದಿದ್ದಾರೆ.
ಕೇಂದ್ರ ಸರ್ಕಾರ ಮುದ್ರಾ ಯೋಜನೆಯನ್ನು 2015ರಲ್ಲಿ ಜಾರಿಗೆ ತಂದಿದ್ದು, 9 ವರ್ಷದಲ್ಲಿ 40 ಕೋಟಿಗೂ ಅಧಿಕ ಮಂದಿ ಇದರ ಲಾಭ ಪಡೆದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMudra SchemeNew DelhiNews_in_KannadaNews_KannadaNirmala SitaramanPM Narendra Modiನವದೆಹಲಿನಿರ್ಮಲಾ ಸೀತಾರಾಮನ್ಪ್ರಧಾನಿ ನರೇಂದ್ರ ಮೋದಿಮುದ್ರಾ ಯೋಜನೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೇಂದ್ರ ಬಜೆಟ್‌ನಲ್ಲಿ ತೆರಿಗೆ ದರ ಪರಿಷ್ಕರಣೆ | ಇಷ್ಟು ಲಕ್ಷದವರೆಗಿನ ಆದಾಯಕ್ಕೆ ಸಿಗಲಿದೆ ವಿನಾಯಿತಿ

Next Post

ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ ಮೋದಿ ಗುಡ್ ನ್ಯೂಸ್ | ಯಾರಿಗೆಲ್ಲಾ ಪ್ರಯೋಜನ ಸಿಗಲಿದೆ?

kalpa News

kalpa News

Next Post
ಕೇಂದ್ರ ಬಜೆಟ್’ಗೆ ದಿನಾಂಕ ನಿಗದಿ | ಇತಿಹಾಸ ನಿರ್ಮಿಸಲಿದ್ದಾರೆ ನಿರ್ಮಲಾ ಸೀತಾರಾಮನ್

ಮೊದಲ ಬಾರಿಗೆ ಉದ್ಯೋಗ ಪಡೆದವರಿಗೆ ಮೋದಿ ಗುಡ್ ನ್ಯೂಸ್ | ಯಾರಿಗೆಲ್ಲಾ ಪ್ರಯೋಜನ ಸಿಗಲಿದೆ?

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL