Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಅಂಕೋಲ ದುರಂತ | ಪತ್ತೆ ಕಾರ್ಯಕ್ಕೆ ಹೆಲಿಕಾಪ್ಟರ್ | ಹಡಗಿನ ಮೂಲಕ ಪರಿಶೀಲಿಸಿದ ಡಿಸಿ, ಎಸ್’ಪಿ

July 25, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಅಂಕೋಲ  |

ಭಾರೀ ಮಳೆಯಿಂದಾಗಿ ಅಂಕೋಲಾ ಗುಡ್ಡ ಕುಸಿತದಲ್ಲಿ #Ankola hill collapse ಕಾಣೆಯಾದವರ ಪತ್ತೆಗೆ ಹೆಲಿಕಾಪ್ಟರ್ ಮೂಲಕ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಗಂಗಾವಳಿ ನದಿಯ ತೀರದ ಕಡೆಗಳಲ್ಲಿ ಕಾಣೆಯಾದವರನ್ನು ಪತ್ತೆ ಮಾಡಲು ಹೆಲಿಕ್ಯಾಪ್ಟರ್ ಮೂಲಕ ಕಾರ್ಯಾಚರಣೆಯನ್ನು ಕೈಗೊಳ್ಳಲಾಯಿತು.
ಇನ್ನು, ನದಿಯಲ್ಲಿ ಕಾಣೆಯಾದ ಲಾರಿಯ ನಿಖರವಾದ ಸ್ಥಳಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಹಾಗೂ ಭಾರತೀಯ ನೌಕಾದಳದ ಅಧಿಕಾರಿಗಳ ತಂಡ ಹಡಗಿನ ಮೂಲಕ ತೆರಳಿ ಪರಿಶೀಲನೆ ನಡೆಸಿದರು.

Also read: ಗಮನಿಸಿ! ಜುಲೈ 31ರವರೆಗೂ ಚಿಕ್ಕಮಗಳೂರಿನ ಈ ಪ್ರದೇಶಗಳಿಗೆ ಪ್ರವೇಶ ನಿಷಿದ್ಧ

ಬೂಮ್ ಯಂತ್ರ ಬಳಕೆ

ಇನ್ನು, ಗಂಗಾವಳಿ ನದಿಯಲ್ಲಿ ಶೇಖರಣೆಗೊಂಡ ಮಣ್ಣಿನಡಿ ಹುದುಗಿರುವುದು ಖಚಿತವಾಗಿದೆ. ಆದರೆ ನಿರ್ದಿಷ್ಟ ಸ್ಥಳ ಹಾಗೂ ಲಾರಿ ಹೊರಕ್ಕೆ ತರಲು ಗುರುವಾರ ಕಾರ್ಯಾಚರಣೆ ನಡೆಯಲಿದೆ.
ಕಣ್ಮರೆಯಾದವರ ಶೋಧಕ್ಕಾಗಿ ಬೂಮ್ ಯಂತ್ರ ಬುಧವಾರ ಬೆಳಗ್ಗೆಯಿಂದಲೆ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದೆ. ಘಟನೆ ನಡೆದು 9 ದಿನ ಕಳೆದಿದ್ದು ಹತ್ತಾರು ಸವಾಲುಗಳ ನಡುವೆ ಕಾರ್ಯಾಚರಣೆ ನಡೆದಿದೆ.

ಗುಡ್ಡದ ಮಣ್ಣಿನ ರಾಶಿಯಲ್ಲಿ ಹುದುಗಿ ಹೋಗಿರುವ ಬೆಂಜ್ ಟ್ರಕ್ ಹಾಗೂ ಸಿಲುಕಿಕೊಂಡಿರುವ 3 ಜನರನ್ನು ಹೊರತೆಗೆಯಲು ಕಳೆದ ಎಂಟು ದಿನಗಳಿಂದ ಹತ್ತಾರು ಬಗೆಯ ಪ್ರಯತ್ನವನ್ನು ಮಾಡಲಾಗಿದೆ. ಆದರೆ ಗಂಗಾವಳಿ ನದಿ ದಂಡೆಯಿಂದ ಸುಮಾರು 130 ಅಡಿಗಳಷ್ಟು ಉದ್ದ ಹಾಗೂ 300 ಅಡಿಗಳಷ್ಟು ವಿಶಾಲವಾಗಿ ಹರಡಿಕೊಂಡಿರುವ ಮಣ್ಣಿನ ರಾಶಿಯಲ್ಲಿ ತುಂಬಿಕೊಂಡಿರುವ ಕಲ್ಲು ಬಂಡೆಗಳು ಕಾರ್ಯಾಚರಣೆಗೆ ಅಡ್ಡಿಯಾಗಿ ಪರಿಣಮಿಸಿದೆ. ಹುದುಗಿಕೊಂಡಿರುವ ಬೆಂಜ್ ಲಾರಿಯನ್ನು ರೆಡಾರ್ ಬಳಸಿ ಶೋಧ ಮಾಡಲು ಮುಂದಾಗಿದ್ದರು.
ಆದರೆ ಒಣಮಣ್ಣಿನಲ್ಲಿ ಶೋಧ ಕಾರ್ಯದ ವರದಿಯನ್ನು ಮಾತ್ರವೇ ನೀಡುವ ರೆಡಾರ್ ತೇವಾಂಶವಿರುವ ಮಣ್ಣಿನಲ್ಲಿರುವ ಮಾಹಿತಿ ಒದಗಿಸಲಾರದೇ ಕೈಗೊಂಡ ಪ್ರಯತ್ನ ವಿಫಲವಾದಂತಾಗಿದೆ. ಆದರೆ ಕಣ್ಮರೆಯಾದ ಲಾರಿಯಲ್ಲಿದ್ದ 32 ಸಾಗುವಾನಿ ಕಟ್ಟಿಗೆ ತುಂಡುಗಳು ಸಮುದ್ರದಲ್ಲಿ ಪತ್ತೆಯಾಗಿದ್ದರಿಂದ ಲಾರಿ ಗಂಗಾವಳಿ ನದಿಯ¯್ಲೆÃ ಇದೆ ಎಂಬುದು ಖಚಿತವಾಗಿದ್ದು, ಇಂದು ಕಾರ್ಯಾಚರಣೆ ತೀವ್ರಗೊಂಡಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: AnkolaAnkola hill collapseKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaUttara Kannadaಅಂಕೋಲಅಂಕೋಲಾ ಗುಡ್ಡ ಕುಸಿತ
Previous Post

ಗಮನಿಸಿ! ಜುಲೈ 31ರವರೆಗೂ ಚಿಕ್ಕಮಗಳೂರಿನ ಈ ಪ್ರದೇಶಗಳಿಗೆ ಪ್ರವೇಶ ನಿಷಿದ್ಧ

Next Post

ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ, ಇಷ್ಟು ವರ್ಷ ಜೈಲು ಗ್ಯಾರೆಂಟಿ | ರಾಜ್ಯ ಸರ್ಕಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ, ಇಷ್ಟು ವರ್ಷ ಜೈಲು ಗ್ಯಾರೆಂಟಿ | ರಾಜ್ಯ ಸರ್ಕಾರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
file photo

ಗುತ್ತಿಗೆ ನಂತರ ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ?

June 19, 2025

ಕೊಪ್ಪಳ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ

June 19, 2025
Internet Image

ಗಮನಿಸಿ! ಜೂ.21, 24ರಂದು ಶಿವಮೊಗ್ಗದ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
file photo

ಗುತ್ತಿಗೆ ನಂತರ ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ?

June 19, 2025

ಕೊಪ್ಪಳ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!