No Result
View All Result
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ
English Articles

India U18 Women Storm into Semifinals with 25–0 Win Over Singapore

by ಕಲ್ಪ ನ್ಯೂಸ್
June 3, 2026
0

Kalpa Media House  |  New Delhi  | The Indian U18 Women’s Hockey Team delivered a breathtaking attacking performance to demolish...

Read moreDetails
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಸೊರಬ ತಾಲ್ಲೂಕು ಪಂಚಾಯತ್ ಇಒ ವರ್ಗಾವಣೆಗೆ ಆಗ್ರಹ | ಅವರ ವಿರುದ್ಧ ಆರೋಪವೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 3, 2024
in ಸಾಗರ
0
ಸೊರಬ ತಾಲ್ಲೂಕು ಪಂಚಾಯತ್ ಇಒ ವರ್ಗಾವಣೆಗೆ ಆಗ್ರಹ | ಅವರ ವಿರುದ್ಧ ಆರೋಪವೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಅಕ್ರಮ ನೇಮಕಾತಿಗೆ ಪಂಚಾಯತ ರಾಜ್ ನಿಯಮ, ಕಾನೂನು ಗೊತ್ತಿಲ್ಲದ, ಸರ್ಕಾರಿ ವೃತ್ತಿಯನ್ನು ದುರಪಯೋಗ ಮಾಡಿಕೊಂಡಿರುವ ಕಾರ್ಯನಿರ್ವಹಣಾಧಿಕಾರಿ ಹೊಣೆಯಾಗಿದ್ದು, ಈ ಕೂಡಲೆ ಅವರನ್ನು ಅಮಾನತ್ತುಗೊಳಿಸಿ, ಪಂಚಾಯತ್ ನಿಯಮ ತಿಳಿದ ಬೇರೆ ಅಧಿಕಾರಿಯನ್ನು ಕೂಡಲೇ ನೇಮಿಸಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

ಪಟ್ಟಣದ ತಾಪಂ ಕಚೇರಿ ಎದುರು ಪ್ರತಿಭಟಿಸಿದ ಅವರು ಅಕ್ರಮ ನೇಮಕಾತಿಯ ಸಮಗ್ರ ದಾಖಲೆಗಳನ್ನು ಬಿಚ್ಚಿಟ್ಟರು.

ಪ್ರಕರಣ
ತಾಲ್ಲೂಕಿನ ಎಣ್ಣೆಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಅಕ್ರಮ ನೇಮಕಾತಿ ಪ್ರಕರಣ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಣ್ಣಿಗೆ ಬಿದ್ದಿದೆ. ಪಕ್ಕೀರಪ್ಪ ಎಂಬುವವರು ತೀರಿ ಹೋದ ಬಳಿಕ ಅವರ ಮಗ, ಕಿರಣ.ಪಿ., ಅವರ ನೇಮಕಾತಿ ಅನುಕಂಪ ಆಧಾರದಲ್ಲಿ 2021ರ ಜೂನ್ 22 ರಂದು ಅಂದಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಸುಮಾ.ಎನ್. ಅವರಿಂದ ನಿರ್ಣಯ ಮಾಡಲಾಯಿತು. ಆದರೆ, ಕಿರಣ.ಪಿ ಅವರು ನೀರಗಂಟಿ ಕೆಲಸವನ್ನು ತ್ಯಜಿಸಿ, ಅಥಿತಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

Also read: ಲಿಂಗಾಯತ ಮಹಾಸಭೆ 2ನೇ ಹಂತದ ಚುನಾವಣೆ | ಕೇಂದ್ರ ಕಾರ್ಯಕಾರಿ ಸಮಿತಿಗೆ ಬಿ.ವೈ. ರಾಘವೇಂದ್ರ ನಾಮಪತ್ರ
ಕಳೆದ ವರ್ಷ, ಪುನಃ ಎಣ್ಣೆಕೊಪ್ಪ ಗ್ರಾಮಕ್ಕೆ ವರ್ಗಾವಣೆಗೊಂಡ ಸುಮಾ.ಎನ್., ಹಳೆಯ ನೇಮಕಾತಿ ಪ್ರಕ್ರಿಯೆಯನ್ನು ಸಂಜೀವ ನೇರಲಗಿ ಎಂಬ ರಾಜಕೀಯ ಮುಖಂಡನ ಆದೇಶದಂತೆ ತಿದ್ದುಪಡಿ ಮಾಡಿ, 1993ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ 54ನೇ ಪ್ರಕರಣವನ್ನು ಉಲ್ಲಂಘಿಸಿ, 2024ರ ಜೂನ್ ಮತ್ತು ಜುಲೈ ತಿಂಗಳ ಹಾಜರಾತಿ ಪುಸ್ತಕದಲ್ಲಿ ಕಾನೂನು ಮೀರಿ ಕಿರಣ್ ಪಿ ಕೆಲಸದಲ್ಲಿ ಇಲ್ಲದೆ ಇದ್ದರು ಹಾಜರಾತಿಯನ್ನು ದಾಖಲಿಸಿಕೊಂಡಿದ್ದಾರೆ.

ಇಒ ಅವರಿಗೆ ಪಂ ರಾಜ್ ಇಲಾಖೆಯ ಸುತ್ತೋಲೆ ಮತ್ತು ಕಾನೂನು ಬಗ್ಗೆ ಎಳ್ಳಷ್ಟೂ ಅರಿವಿರುವುದಿಲ್ಲ. ಇಂತಹ ತಪ್ಪು ಕ್ರಮಕ್ಕೆ ಜನಸಾಮಾನ್ಯರೂ ಹಾಗೂ ಪಂ ರಾಜ್ ಅಭಿವೃಧ್ದಿ ಕೆಲಸಗಳಿಗೆ ಹಿನ್ನೆಡೆ ಆಗಿರುತ್ತದೆ. ಈ ಕೂಡಲೆ ಇವರನ್ನು ಅವರ ಮೂಲ ಇಲಾಖೆ ವರ್ಗಾಯಿಸಬೇಕು ಮತ್ತು ತಾಲ್ಲೂಕು ಪಂಚಾಯತ್’ಗೆ ಸೂಕ್ತ ಅಭ್ಯರ್ಥಿಯನ್ನು ನೇಮಕಗೊಳಿಸಬೇಕು.
-ಮಹೇಶ್ ಶಕುನವಳ್ಳಿ, ತಾಲ್ಲೂಕು ಘಟಕದ ಅಧ್ಯಕ್ಷ

ಕ್ರಮಕೈಗೊಳ್ಳಿ
ಮೇಲಾಧಿಕಾರಿ ಇಒ ಪ್ರದೀಪ್ ಕುಮಾರ್ ಅವರ ಯಾವುದೇ ಅನುಮತಿ ಇಲ್ಲದೆ, ಕಾನೂನು ಪ್ರಕ್ರಿಯೆಗಳನ್ನು ಮೀರಿಸಿ, ಅಧಿಕಾರ ದುರುಪಯೋಗ ಮಾಡಿರುವುದು ಜನಸಾಮಾನ್ಯರ ಗಮನಕ್ಕೆ ಬಂದಿದೆ. ಹಾಜರಾತಿ ಪುಸ್ತಕದಲ್ಲಿ ಸಹಿ ಪಡೆಯಲಾಗಿದೆ. ಕಿರಣ ಅವರನ್ನು ನೇಮಕ ಮಾಡಿಕೊಳ್ಳದಂತೆ ಶಾಸಕರು ಮೌಖಿಕವಾಗಿ ತಿಳಿಸಿದ್ದರೂ ಅವರ ಗಮನಕ್ಕೆ ತರದೆ ತಾಪಂ ಅಧಿಕಾರಿ ಶ್ರೀರಾಮ್ ಅವರು ಖುದ್ದು ಸಂಜೀವ ನೇರಲಿಗೆ ಅವರ ಖಾಸಗಿ ವಾಹನದಲ್ಲಿ ಜಿಪಂಗೆ ತೆರಳಿ ತಾಪಂನಿಂದ ಪಿಡಿಒ ಕಳುಹಿಸಿದ ನೇಮಕಾತಿ ಕಡತ ಇಒ ಶಿಫಾರಸ್ಸು ಪತ್ರವನ್ನು 24 ತಾಸಿನೊಳಗೆ ಜಿಪಂ ಸಲ್ಲಿಸಿದ್ದಾರೆ. ಕಿರಣ ಕೆಲಸ ನಿರ್ವಹಿಸದೆ ಇದ್ದಾಗಲೂ ವೇತನ ನೀಡಲಾಗಿದೆ. ನೇಮಕಾತಿಯಲ್ಲಿ ಅಕ್ರಮ ನಡೆದಿದ್ದರೂ ಪಿಡಿಒ ಮೇಲೆ ಇಒ ಪ್ರದೀಪಕುಮಾರ್ ಕ್ರಮ ಜರುಗಿಸಿಲ್ಲ. ಅಮಿಷಕ್ಕೆ ಒಳಗಾಗಿ ಅಕ್ರಮ ನೇಮಕಾತಿ ನಡೆಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

http://kalpa.news/wp-content/uploads/2024/04/VID-20240426-WA0008.mp4

ಈ ಪ್ರಕರಣದ ಕುರಿತಾಗಿ ಸತ್ಯಾಸತ್ಯತೆ ಹೊರಕ್ಕೆ ಬರಲು ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಮುಂದಿನ ದಿನಗಳಲ್ಲಿ, ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಸೊರಬ ತಾಲ್ಲೂಕು ಪಂಚಾಯಿತಿಯ ಕಚೇರಿ ಮುಂಭಾಗದಲ್ಲಿ ತಮಟೆ ಚಳುವಳಿಯನ್ನು ಹಮ್ಮಿಕೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ್ ಶಕುನವಳ್ಳಿ ರಾಜ್ಯ ವಿಭಾಗೀಯ ಸಂಚಾಲಕ ಗುರುರಾಜ್, ಜಿಲ್ಲಾ ಸಂಚಾಲಕ ಬಂಗಾರಪ್ಪ ನಿಟ್ಟಕ್ಕಿ, ನಾಗರಾಜ್ ಹುರುಳಿ, ಹರೀಶ್ ಚಿಟ್ಟೂರು, ಪ್ರಭಾಕರ ಹಿರೇಚೌಟಿ ಇದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada News WebsiteLatest News KannadaLocal NewsMalnad NewsShimogaShivamoggaShivamogga NewsSorabaTaluk Panchayatಕರ್ನಾಟಕ ದಲಿತ ಸಂಘರ್ಷ ಸಮಿತಿಕಾರ್ಯನಿರ್ವಹಣಾಧಿಕಾರಿನೀರಗಂಟಿನೇಮಕಾತಿಪಂಚಾಯತ ರಾಜ್ಶಿಕ್ಷಕಸೊರಬ
Share197Tweet123Send
Previous Post

ಶಿರಾಡಿ ಗುಡ್ಡ ಕುಸಿತದ ಭೀಕರತೆಗೆ ಶಾಕ್ | ಸಿಎಂ ಸಿದ್ದರಾಮಯ್ಯ ಪ್ರಶ್ನೆಗಳಿಗೆ ಅಧಿಕಾರಿಗಳು ಸುಸ್ತು

Next Post

ಕಾಫಿನಾಡಿನಲ್ಲಿ ಹೈಅಲರ್ಟ್ | ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿ ಡಿಎಆರ್ ತುಕಡಿ ನಿಯೋಜನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಾರ್ಮಾಡಿ ಹೆದ್ದಾರಿ ಬಂದ್ | ಚಿಕ್ಕಮಗಳೂರು-ದಕ್ಷಿಣ ಕನ್ನಡ ಸಂಪರ್ಕ ಕಡಿತ | ವಾಹನ ಸವಾರರೇ ಎಚ್ಚರ

ಕಾಫಿನಾಡಿನಲ್ಲಿ ಹೈಅಲರ್ಟ್ | ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿ ಡಿಎಆರ್ ತುಕಡಿ ನಿಯೋಜನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸಾಕೇತ್ ಕಟ್ಟಡ ಕುಸಿತದ ಬಳಿಕ ಎಚ್ಚರಿಕೆ | ಕಟ್ಟಡ ನಿಯಮ ಉಲ್ಲಂಘನೆಗೆ ಕಠಿಣ ಕ್ರಮಕ್ಕೆ ಎಲ್‌ಜಿ ಸೂಚನೆ

ಸಾಕೇತ್ ಕಟ್ಟಡ ಕುಸಿತದ ಬಳಿಕ ಎಚ್ಚರಿಕೆ | ಕಟ್ಟಡ ನಿಯಮ ಉಲ್ಲಂಘನೆಗೆ ಕಠಿಣ ಕ್ರಮಕ್ಕೆ ಎಲ್‌ಜಿ ಸೂಚನೆ

June 3, 2026
ಹಾಂಗ್ ಕಾಂಗ್ ಓಪನ್‌ | ಸತ್ವಿಕ್–ಚಿರಾಗ್ ಕ್ವಾರ್ಟರ್ ಫೈನಲ್ ಪ್ರವೇಶ

ಹಾಂಗ್ ಕಾಂಗ್ ಓಪನ್‌ | ಸತ್ವಿಕ್–ಚಿರಾಗ್ ಕ್ವಾರ್ಟರ್ ಫೈನಲ್ ಪ್ರವೇಶ

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

June 3, 2026
ಶಿವಮೊಗ್ಗ | ರಸ್ತೆಗೆ ಅಡ್ಡವಾಗಿದ್ದ ಗುಜರಿ ಅಂಗಡಿಗಳ ತೆರವು | ಪೊಲೀಸರ ಕಟ್ಟುನಿಟ್ಟಿನ ಸೂಚನೆಯೇನು?

ಶಿವಮೊಗ್ಗ | ರಸ್ತೆಗೆ ಅಡ್ಡವಾಗಿದ್ದ ಗುಜರಿ ಅಂಗಡಿಗಳ ತೆರವು | ಪೊಲೀಸರ ಕಟ್ಟುನಿಟ್ಟಿನ ಸೂಚನೆಯೇನು?

June 3, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL