ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ತಾಲೂಕಿನ ಶಿರಾಳಕೊಪ್ಪ ಪುರಸಭೆಯ ಅಧ್ಯಕ್ಷರು ಉಪಾಧ್ಯಕ್ಷರು ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿದಿದೆ.
ಕಳೆದ 25 ವರ್ಷಗಳಿಂದ ಸುದೀರ್ಘ ಅಧಿಕಾರದಲ್ಲಿದ್ದ ಬಿಜೆಪಿ ಪಕ್ಷಕ್ಕೆ ಭಾರಿ ಮುಖಭಂಗ ವಾಗಿದ್ದು ಬಿಜೆಪಿಯ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ, #B Y Vijayendra ಸಂಸದ ಬಿ ವೈ ರಾಘವೇಂದ್ರ, #B Y Raghavendra ಅವರಿಗೆ ಸಕ್ಷೇತ್ರದಲ್ಲೇ ಬಾರಿ ಮುಖಭಂಗವಾಗಿದೆ.

ನೂತನ ಅಧ್ಯಕ್ಷರಾಗಿ ಮಮತಾ ನಿಂಗಪ್ಪ ಉಪಾಧ್ಯಕ್ಷರಾಗಿ ಮುದಾಸಿರ್ ಅಹಮದ್ ಅವಿರೋಧ ಆಯ್ಕೆಯಾಗಿದ್ದಾರೆ.
Also read: ಭದ್ರಾವತಿ ಶಾಸಕರ ಪುತ್ರ ಬಸವೇಶ್ ಹತ್ಯೆಗೆ ಸ್ಕೆಚ್ | ಎಫ್ಐಆರ್ ದಾಖಲು | ಡೀಲ್ ಕೊಟ್ಟಿದ್ದು ಯಾರು?

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post