Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉತ್ತರ ಕನ್ನಡ

ಮಹಾಪುರುಷರ ಹಾದಿ ಧರ್ಮತತ್ವ ತಿಳಿಯುವ ಸರಳ ಮಾರ್ಗ: ರಾಘವೇಶ್ವರ ಶ್ರೀ

August 23, 2024
in ಉತ್ತರ ಕನ್ನಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಧರ್ಮದ ತತ್ವವನ್ನು ತಿಳಿಯಲು ಇರುವ ಸರಳ ಮಾರ್ಗವೆಂದರೆ, ಮಹಾಪುರುಷರ ದಾರಿಯನ್ನು ಅನುಸರಿಸುವುದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ #Raghaveshwara shri ನುಡಿದರು.

ಅಶೋಕೆಯ ಗುರುದೃಷ್ಟಿಯಲ್ಲಿ ಚಾತುಮಾಸ್ಯ ಕೈಗೊಂಡಿರುವ ಶ್ರೀಗಳು 33ನೇ ದಿನ 33ನೇ ಗುರುಗಳಾದ ಶ್ರೀ ರಾಘವೇಶ್ವರಭಾರತೀಮಹಾಸ್ವಾಮಿಗಳ ದಿನಚರಿಯ ಅನಾವರಣ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.
“ಪರಾತ್ಪರ ಗುರುಗಳಾದ ಎಂಟನೇ ರಾಘವೇಶ್ವರರ ದಿನಚರಿ ಇಂದು ಅನಾವರಣಗೊಂಡಿದೆ. ಯಾವ ದಾರಿಯಲ್ಲಿ ನಾವು ಸಾಗಬೇಕು ಎಂಬ ಬಗ್ಗೆ ಜನಸಾಮಾನ್ಯರಿಗೆ ಗೊಂದಲಗಳು ಇವೆ. ಸ್ಮøತಿ, ವೇದಗಳ ಮೂಲಕ ಇದನ್ನು ಕಂಡುಕೊಳ್ಳಲು ಹೊರಟರೆ ಅಲ್ಲೂ ಗೊಂದಲವಾಗಬಹುದು. ಮುನಿಗಳ ದಾರಿಯಲ್ಲಿ ಮುನ್ನಡೆಯೋಣ ಎಂದುಕೊಂಡರೆ ಒಬ್ಬೊಬ್ಬರದ್ದು ಒಂದೊಂದು ದಾರಿ. ಇಲ್ಲೂ ದಾರಿ ಗೊಂದಲಮಯ ಎಂದು ಬಣ್ಣಿಸಿದರು.

Also read: ಜಿಲ್ಲಾಮಟ್ಟದ ಕುಸ್ತಿ ಪಂದ್ಯಾವಳಿ: ಕ್ರೈಸ್ಟ್‌ಕಿಂಗ್‌ನ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಧರ್ಮದ ತತ್ವ ಗುಹೆಯೊಳಗೆ ಅಡಗಿಸಲ್ಪಟ್ಟಿದೆ. ಅದನ್ನು ತಿಳಿಯುವ ಸುಲಭ ದಾರಿಯೆಂದರೆ ಮಹಾಪುರುಷರು ನಡೆಯುವ ಹಾದಿ. ಮಹಾಪುರುಷರ ದಾರಿ ಇತರರಿಗೆ ರಾಜಮಾರ್ಗವಾಗುತ್ತದೆ. ಶ್ರೀರಾಮನಂಥ ಮಹಾಪುರುಷರು ನಡೆದ ದಾರಿಯನ್ನು ನೋಡಿದರೆ ನಾವು ಹೇಗೆ ಬದುಕಬೇಕು ಎನ್ನುವುದು ತಿಳಿಯುತ್ತದೆ ಎಂದು ವಿವರಿಸಿದರು.

“ನಮ್ಮ ಪರಾತ್ಪರ ಗುರುಗಳು ನಡೆದ ದಾರಿ, ನಾವು ನಡೆಯಬೇಕಾದ ದಾರಿಯನ್ನು ಶ್ರೀಗಳ ದಿನಚರಿ ತೋರಿಸುತ್ತದೆ. ಇದು ಗುರು- ಶಿಷ್ಯರಿಗೆ ಮಾರ್ಗದರ್ಶನ ನೀಡುವ ಅಪೂರ್ವ ಇತಿಹಾಸ ಕಣಜ. ಹೋದ ದೃಷ್ಟಿಯನ್ನು ತಪಃಶಕ್ತಿಯಿಂದ ಮರಳಿ ಪಡೆದ ಮಹಾನುಭಾವರು ಅವರು. ಸಮಾಜಲ್ಲಿ ಯಾವುದೋ ಮೂಲೆಯಲ್ಲಿ ಕುರುಡು ಸ್ವಾಮಿ ಎಂಬ ಮಾತು ಕೇಳಿಬಂದ ಹಿನ್ನೆಲೆಯಲ್ಲಿ ಛಲದಿಂದ ಘೋರ ತಪಸ್ಸು ಮಾಡಿ ದೃಷ್ಟಿ ಪಡೆದುಕೊಂಡರು. ಇಂಥ ನಿದರ್ಶನ ಇತ್ತೀಚಿನ ದಿನಗಳಲ್ಲಿ ಬೇರೆಲ್ಲೂ ಸಿಗುವುದಿಲ್ಲ. ಇಲ್ಲಿಗೆ ಪೀಠಾಧಿಪತಿಗಳಾಗಿರುವವರು ಇಂದ್ರಿಯಗಳನ್ನು ಗೆದ್ದವರು, ವಶಪಡಿಸಿಕೊಂಡವರು ಎಂದು ಹೇಳಿದರು.

ಅವರ ಬದುಕಿನ ಅಂತ್ಯಕಾಲವನ್ನು ತಾವೇ ಕಂಡುಕೊಂಡ ಮಹಾತ್ಮ ಅಷ್ಟಮ ರಾಘವೇಶ್ವರರು. ಕಾಶಿಯಲ್ಲಿ ಮುಕ್ತಿ ಪಡೆಯುವ ಅಭಿಲಾಷೆ ಹೊಂದಿದ್ದರೂ, ಅಲ್ಲಿಗೆ ಹೋಗಲು ಸಮಯ, ಆರೋಗ್ಯ ಇಲ್ಲ ಎಂಬ ಕಾರಣಕ್ಕೆ ಗೋಕರ್ಣಕ್ಕೆ ಬಂದು ಮುಕ್ತಿ ಹೊಂದಿದರು ಎಂದು ತಿಳಿಸಿದರು.

ತಮ್ಮ ಪೀಠಸ್ವೀಕಾರದ ಸಂದರ್ಭವನ್ನು ನೆನೆಸಿಕೊಂಡ ಶ್ರೀಗಳು, ರಾಘವೇಶ್ವರಭಾರತಿಗಳ ಸಮಾಧಿ ಸನ್ನಿಧಿಯಿಂದ ಮೊದಲ ಸೂಚನೆ ಬಂದಿತ್ತು. ಅಂಥ ಜೀವಂತ ಸಮಾಧಿ ಅದು. ಇದನ್ನು ಶಿಷ್ಯರು ಆಸ್ಥೆಯಿಂದ ಅಧ್ಯಯನ ಮಾಡಬೇಕು. ಇಂದಿಗೂ ಇರುವ ಅಗಣಿತ ಮಹಿಮ, ಅಸಾಮಾನ್ಯ ತಪಸ್ವಿಯ ದಿನಚರಿ ಬಗ್ಗೆ ಸಮಾಜದಲ್ಲಿ ಚರ್ಚೆ ನಡೆಯಬೇಕು ಎಂದರು.

‘ಕಾಲ’ ಪ್ರವಚನ ಸರಣಿಯನ್ನು ಮುಂದುವರಿಸಿದ ಶ್ರೀಗಳು, ಸತ್ವಗುಣ ದೃಢತೆ ಹಾಗೂ ರಜೋಗುಣ ಜಡತೆಯ ಸಂಕೇತ. ಅಂಥ ದೃಢತೆಯ ಅಧಿಪತಿಯಾದ ಗುರುವಿನ ದೃಷ್ಟಿಯಿಂದ ಬಾಳು ಬಂಗಾರವಾಗುವುದು ಮಾತ್ರವಲ್ಲದೇ, ಮರಣದಲ್ಲೂ ಆತನಿಗೆ ಮುಕ್ತಿ ದೊರಕುತ್ತದೆ ಎಂದು ವಿವರಿಸಿದರು.

http://kalpa.news/wp-content/uploads/2024/04/VID-20240426-WA0008.mp4

ರಾಜಪ್ರಶ್ನೆಗೂ ಜ್ಯೋತಿಷ ಮುಖ್ಯ. ಇದು ಕಾಲ ವಿಧಾಯಕ ಶಾಸ್ತ್ರ. ಉದಾಹರಣೆಗೆ ಯದ್ಧದಿಂದ ಹಿಡಿದು ಪ್ರತಿ ಪ್ರಮುಖ ನಿರ್ಧಾರ ಕೈಗೊಳ್ಳುವಾಗಲೂ ಜ್ಯೋತಿಷಿಗಳ ಸಲಹೆ ಪಡೆಯುವುದು ಅಗತ್ಯ ಎಂದರು. ಗುರು- ಶುಕ್ರ, ಬುಧನಂಥ ಶುಭಗ್ರಹಗಳು ಅಸ್ತಮ ಅಥವಾ ವೃದ್ಧ ಸ್ಥಿತಿಯಲ್ಲಿದ್ದಾಗ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆದ ಕಾರಣ ಶುಭದ ಬದಲು ಅಶುಭ ಫಲ ಹೆಚ್ಚಿತು. ಮೂರು ತಿಂಗಳ ಹಿಂದೆ ಈ ಚುನಾವಣೆ ನಡೆದಿದ್ದರೆ, ಫಲಿತಾಂಶ ಸಂಪೂರ್ಣ ಭಿನ್ನವಾಗಿರತ್ತಿತ್ತು ಎಂದು ಬಣ್ಣಿಸಿದರು.

ಅಷ್ಟಮ ರಾಘವೇಶ್ವರರ ದಿನಚರಿಯ ಅನಾವರಣವನ್ನು ಮುಂಬೈ ಐಐಟಿಯ ನಿವೃತ್ತ ಅಧಿಕಾರಿ ಎಲ್.ಜಿ.ಭಟ್ಟಗದ್ದೆ ನೆರವೇರಿಸಿದರು. ವಿವಿವಿ ಗೌರವಾಧ್ಯಕ್ಷ ಡಿ.ಡಿ.ಶರ್ಮಾ, ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಮಂಜುನಾಥ್ ಸುವರ್ಣಗದ್ದೆ, ಕಾರ್ಯದರ್ಶಿ ಶ್ರೀಕಾಂತ ಪಂಡಿತ್, ಶ್ರೀಕಾರ್ಯದರ್ಶಿ ಜಿ.ಕೆ.ಮಧು, ಶಾಸ್ತ್ರಿಗಳಾದ ಸುಬ್ರಾಯ ಅಗ್ನಿಹೋತ್ರಿ, ಶ್ರೀಶ ಶಾಸ್ತ್ರಿ, ವಿವಿವಿ ಆಡಳಿತಾಧಿಕಾರಿ ಡಾ.ಪ್ರಸನ್ನ ಕುಮಾರ್ ಟಿ.ಜಿ, ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಜಿ.ವಿ.ಹೆಗಡೆ ಮತ್ತಿತರರು ಉಪಸ್ಥಿತರಿದ್ದರು. ಎಸ್.ಜಿ.ಭಟ್ ಕಬ್ಬಿನಗದ್ದೆ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaRaghaveshwara shriUttara Kannadaಗೋಕರ್ಣಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ
Previous Post

ಜಿಲ್ಲಾಮಟ್ಟದ ಕುಸ್ತಿ ಪಂದ್ಯಾವಳಿ: ಕ್ರೈಸ್ಟ್‌ಕಿಂಗ್‌ನ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Next Post

ಅಪಘಾತದಲ್ಲಿ ಕೈ-ಕಾಲು ತುಂಡಾಗಿದ್ದರೆ ಭಯಪಡದೆ ಹೀಗೆ ಮಾಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಪಘಾತದಲ್ಲಿ ಕೈ-ಕಾಲು ತುಂಡಾಗಿದ್ದರೆ ಭಯಪಡದೆ ಹೀಗೆ ಮಾಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
Internet Image

ಭದ್ರಾವತಿ | ಆನೆ ತುಳಿತದಿಂದ ವ್ಯಕ್ತಿ ಸಾವು

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!