Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ | ಪರಪ್ಪನ ಅಗ್ರಹಾರದ 7 ಮಂದಿ ಅಮಾನತು

August 26, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ #Renukaswamy Murder Case ಜೈಲು ಸೇರಿರುವ ನಟ ದರ್ಶನ್ #Darshan ಅವರ ಫೋಟೋಗಳು ವೈರಲ್ #Darshan Viral Photo ಆದ ಬೆನ್ನಲ್ಲೇ ಪರಪ್ಪನ ಅಗ್ರಹಾರದ 7 ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ #Home Minister Parameshwar ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತದ ಬೆಳವಣಿಗೆಗೆ ಸಂಬಂಧಪಟ್ಟಂತೆ 7 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜೈಲರ್ ಶರಣಬಸವ ಅಮೀನಗಡ, ಪ್ರಭು ಎಸ್ ಕಂದೇವಾಲ್, ತಿಪ್ಪೇಸ್ವಾಮಿ, ಶ್ರೀಕಾಂತ್, ವೆಂಕಪ್ಪ ಕೊರ್ತಿ, ಸಂಪತ್ ಕುಮಾರ್ ಕಡಪಟ್ಟಿ, ಬಸಪ್ಪ ತೇಲಿ ಅವರನ್ನು ಅಮಾನತು ಮಾಡಿದ್ದೇವೆ. ಘಟನೆ ಸಂಬಂಧ ವರದಿಯನ್ನು ಕೇಳಲಾಗಿದೆ. ಮೇಲಧಿಕಾರಿಗಳು ಈ ಪ್ರಕರಣದಲ್ಲಿ ನೇರವಾಗಿ ಭಾಗಿ ಆಗಿದ್ದರೆ ಅವರನ್ನೂ ಅಮಾನತು ಮಾಡಲಾಗುವುದು. ವರದಿ ಬಂದ ನಂತರ ಈ ಬಗ್ಗೆ ಕ್ರಮ ಕೈಗೊಳ್ಳುತ್ತೇವೆಂದು. ಇದರಲ್ಲಿ ಯಾವುದೇ ಮುಲಾಜು ಇಲ್ಲ. ಇದರಲ್ಲಿ ಸಿಬ್ಬಂದಿ ಹಾಗೂ ಅಧಿಕಾರಿ ಎಂದು ತಾರತಮ್ಯ ಮಾಡಲ್ಲ ಎಂದು ತಿಳಿಸಿದರು.
ರಾಜ್ಯದ ಎಲ್ಲಾ ಜೈಲುಗಳಲ್ಲಿ ಸಿಸಿಟಿವಿ, ಜಾಮರ್ ಅಳವಡಿಸಲಾಗಿದೆ. ಹೀಗಿದ್ದರೂ ಇಂತಹ ಘಟನೆಗಳು ನಡೆಯುತ್ತವೆ ಎಂದಾದರೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕೆಲಸ ಮಾಡಬೇಕಾಗಿದೆ. ಇಂತಹ ಘಟನೆಗಳಿಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಂಡು, ಇಂತಹ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಹೇಳಿದರು.

Also read: ದೇವರು ನೀಡುವ ಆಶೀರ್ವಾದ ಗುರು: ರಾಘವೇಶ್ವರ ಶ್ರೀ

ಕಾರಾಗೃಹದಲ್ಲಿ 24/7 ಸಿಟಿ ಟಿವಿ ಇರುತ್ತದೆ. ಯಾವ ಯಾವ ಬ್ಯಾರಕ್‌ನಲ್ಲಿ ಏನು ನಡೆಯುತ್ತದೆ ಎಂಬುವುದು ಸಿಸಿಟಿವಿಯಲ್ಲಿ ಕಾಣುತ್ತದೆ. ಹೀಗಿದ್ದರೂ ಕ್ರಮ ಕೈಗೊಳ್ಳದೆ ಇದ್ದರೆ ಅಂತವರ ವಿರುದ್ಧ ಕಾನೂನು ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಜೈಲಿನಲ್ಲಿ ಈಗಾಗಲೇ ಜಾಮರ್ ಅಳವಡಿಸಲಾಗಿದೆ. ಆದರೆ, ಇದರ ಪ್ರೀಕ್ವೆನ್ಸಿ ಜಾಸ್ತಿ ಇದ್ದರೆ ಅಕ್ಕಪಕ್ಕದವರಿಗೆ ತೊಂದರೆ ಆಗುತ್ತದೆ. ಅದಕ್ಕೆ ಪ್ರೀಕ್ವೆನ್ಸಿ ಕಡಿಮೆ ಮಾಡಿದ್ದೇವೆ. ಇವಾಗ ದರ್ಶನ್‌ ಟೀ ಕುಡಿಯುವ ಹಾಗೂ ಸಿಗರೇಟು ಸೇದುವ ಫೋಟೋ ಯಾರು ತೆಗೆದರು? ಮೊಬೈಲ್ ಜೈಲಿನ ಒಳಗಡೆ ಹೇಗೆ ಹೋಯಿತು? ಯಾವ ಮೊಬೈಲ್‌ನಲ್ಲಿ ಫೋಟೋ ತೆಗೆದಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ತಿಳಿಸಿದರು.

ದರ್ಶನ್‌ ನೋಡಲು ಜೈಲಿಗೆ ಎಲ್ಲರಿಗೂ ಒಳಗಡೆ ಹೋಗಲು ಅವಕಾಶ ಇಲ್ಲ. ಜೈಲಾಧಿಕಾರಿ ಅವಕಾಶ ಕೊಟ್ಟರೆ ಮಾತ್ರ ಅನುಮತಿ ನೀಡಲಾಗುತ್ತಿದೆ. ತನಿಖೆಯಲ್ಲಿ ಎಲ್ಲವೂ ಹೊರ ಬರಲಿದೆ. ಫೋನ್ ಬಳಸಲು ಹೇಗೆ ಅವಕಾಶ ಕೊಟ್ಟವರು ಯಾರು? ಸಿಗರೇಟು ಹೇಗೆ ಸಿಕ್ಕಿತು? ಇದೆಲ್ಲದರ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                               

 

 

Tags: BangaloreDarshanDarshan Viral PhotoHome Minister ParameshwarKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಗೃಹ ಸಚಿವ ಪರಮೇಶ್ವರ್ದರ್ಶನ್ದರ್ಶನ್ ಫೋಟೋ ವೈರಲ್ಬೆಂಗಳೂರು
Previous Post

ದೇವರು ನೀಡುವ ಆಶೀರ್ವಾದ ಗುರು: ರಾಘವೇಶ್ವರ ಶ್ರೀ

Next Post

ಜೈಲಿನಲ್ಲಿ ದರ್ಶನ್’ಗೆ ರಾಜಾತಿಥ್ಯ | ಕೆಂಡಾಮಂಡಲರಾಗಿರುವ ಸಿಎಂ ಸಿದ್ದರಾಮಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಜೈಲಿನಲ್ಲಿ ದರ್ಶನ್'ಗೆ ರಾಜಾತಿಥ್ಯ | ಕೆಂಡಾಮಂಡಲರಾಗಿರುವ ಸಿಎಂ ಸಿದ್ದರಾಮಯ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

file photo

ಗುತ್ತಿಗೆ ನಂತರ ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ?

June 19, 2025

ಕೊಪ್ಪಳ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ

June 19, 2025
Internet Image

ಗಮನಿಸಿ! ಜೂ.21, 24ರಂದು ಶಿವಮೊಗ್ಗದ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ

June 19, 2025

ಕೂಡಲೇ ಜಾತಿಗಣತಿ ವರದಿ ಜಾರಿಗೆ ತನ್ನಿ ಇಲ್ಲವಾದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

file photo

ಗುತ್ತಿಗೆ ನಂತರ ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ?

June 19, 2025

ಕೊಪ್ಪಳ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ

June 19, 2025
Internet Image

ಗಮನಿಸಿ! ಜೂ.21, 24ರಂದು ಶಿವಮೊಗ್ಗದ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!