Wednesday, October 15, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬಳ್ಳಾರಿ

ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ | ಎಷ್ಟು ಖೈದಿ ನಂಬರ್ | ಹುಚ್ಚು ಅಭಿಮಾನಿಗಳಿಗೆ ಲಾಠಿ ರುಚಿ

August 29, 2024
in ಬಳ್ಳಾರಿ
0 0
0
file image

file image

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬಳ್ಳಾರಿ  |

ರೇಣುಕಾಸ್ವಾಮಿ ಹತ್ಯೆ ಪ್ರಕರಣದ #Renukaswamy Murder Case ಆರೋಪಿ ಎ2 ನಟ ದರ್ಶನ್’ನಲ್ಲಿ #Actor Darshan ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಇಂದು ಮುಂಜಾನೆ ಸ್ಥಳಾಂತರ ಮಾಡಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ #Parappana Agrahara ವಿಶೇಷ ರಾಜಾತಿಥ್ಯ ಪಡೆಯುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಲಯದ ಅನುಮತಿ ಪಡೆದು ಪೊಲೀಸರು ಇಂದು ದರ್ಶನನನ್ನು ಸ್ಥಳಾಂತರ ಮಾಡಿದ್ದಾರೆ.
ಇಂದು ನಸುಕಿನಲ್ಲಿ ಬೆಂಗಳೂರಿನಿಂದ ಬಿಗಿ ಭದ್ರತೆಯಲ್ಲಿ ಕರೆದುಕೊಂಡು ಹೊರಟ ಪೊಲೀಸರು ಬೆಳಗ್ಗೆ 10 ಗಂಟೆ ಸುಮಾರಿಗೆ ಬಳ್ಳಾರಿಗೆ ಕರೆತಂದಿದ್ದಾರೆ. ಬಳ್ಳಾರಿ ಕೇಂದ್ರ ಕಾರಾಗೃಹವನ್ನು ದರ್ಶನ್ ಸಾಮಾನ್ಯ ಕೈದಿಯಂತೆ ಪ್ರವೇಶಿಸಿದ್ದಾರೆ.

ಹೇಗಿದ್ದಾರೆ ದರ್ಶನ್?
ವಿಗ್ ಇಲ್ಲದೇ ಸಣ್ಣ ಕೂದಲಿನಲ್ಲಿರುವ ದರ್ಶನ್ ಕಪ್ಪು ಟೀ ಶರ್ಟ್ ತೊಟ್ಟು, ಎಡಗೈಗೆ ಕ್ರೇಪ್ ಬ್ಯಾಂಡ್ ಧರಿಸಿ, ಬೆಡ್ ಶೀಟ್, ಬಲಗೈಯಲ್ಲಿ ನೀರಿನ ಬಾಟಲ್ ಹಿಡಿದುಕೊಂಡು ದರ್ಶನ್ ಜೈಲಿನೊಳಗೆ ಪ್ರವೇಶಿಸಿದ್ದಾರೆ.

Also read: ಶಿವಮೊಗ್ಗಕ್ಕೆ ಮತ್ತೆ ಬರ್ತಿದಾರೆ ಕಿಡಿಗೇಡಿಗಳ ಪಾಲಿನ ಸಿಂಹಸ್ವಪ್ನ ಇನ್ಸ್’ಪೆಕ್ಟರ್ ಗುರುರಾಜ್
ಕಾರಾಗೃಹದ ಗೇಟ್ ಪ್ರವೇಶಿಸುತ್ತಿದ್ದಂತೆಯೇ ಅವರೊಂದಿಗೆ ತಂದಿದ್ದ ಬ್ಯಾಗನ್ನು ಅಲ್ಲಿನ ಅಧಿಕಾರಿಗಳು ಸಂಪೂರ್ಣವಾಗಿ ಪರಿಶೀಲಿಸಿ, ದರ್ಶನ್’ನಿಂದ ಸಹಿ ಹಾಕಿಸಿಕೊಂಡರು.

ಬಳ್ಳಾರಿ ಕಾರಾಗೃಹದ ಸೆಲ್ ನಂರ್ಬ 15ರಲ್ಲಿ ಅವರನ್ನು ಇಡಲಾಗುತ್ತಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ 6106 ನಂಬರ್ ನೀಡಲಾಗಿತ್ತು. ಈಗ ಬಳ್ಳಾರಿ ಜೈಲಿನಲ್ಲಿ 511 ನಂಬರನ್ನು ದರ್ಶನ್’ಗೆ ನೀಡಲಾಗಿದೆ.

http://kalpa.news/wp-content/uploads/2024/04/VID-20240426-WA0008.mp4

ಹುಚ್ಚು ಅಭಿಮಾನಿಗಳಿಗೆ ಲಾಠಿ ರುಚಿ

ದರ್ಶನನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ ಎಂಬ ಸುದ್ದಿ ಹೊರಬಿದ್ದ ನಂತರ ನಿನ್ನೆಯೇ ಅಲ್ಲಿನ ಕಾರಾಗೃಹದ ಬಳಿ ಅಭಿಮಾನಿಗಳು ನೆರೆದಿದ್ದರು.

ಇಂದು ಮುಂಜಾನೆ ಕರೆತರುವ ಮಾಹಿತಿಯ ಹಿನ್ನೆಲೆಯಲ್ಲಿ ಕಾರಾಗೃಹದ ಬಳಿಯಲ್ಲಿ ಅಭಿಮಾನಿಗಳು ನೆರೆದಿದ್ದರು. ಅಭಿಮಾನಿಗಳು ಕಾರಾಗೃಹದ ಪಕ್ಕ ಬೆಳಗ್ಗೆಯಿಂದಲೇ ಕಾದುಕುಳಿತಿದ್ದರು.

ಅಲ್ಲಿ ಸೇರಿದ್ದ ಜನರನ್ನು, ಪುಂಡಪೋಕರು, ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿ ಚದುರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Actor DarshanBallaryKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaParappana AgraharaRenukaswamy Murder Caseನಟ ದರ್ಶನ್ಪರಪ್ಪನ ಅಗ್ರಹಾರಬಳ್ಳಾರಿರೇಣುಕಾಸ್ವಾಮಿ ಹತ್ಯೆ ಪ್ರಕರಣ
Previous Post

ಶಿವಮೊಗ್ಗಕ್ಕೆ ಮತ್ತೆ ಬರ್ತಿದಾರೆ ಕಿಡಿಗೇಡಿಗಳ ಪಾಲಿನ ಸಿಂಹಸ್ವಪ್ನ ಇನ್ಸ್’ಪೆಕ್ಟರ್ ಗುರುರಾಜ್

Next Post

ನಟ ಚಿಕ್ಕಣ್ಣಗೆ ಮತ್ತೊಮ್ಮೆ ಸಂಕಷ್ಟ | ಎಸಿಪಿ ನೋಟೀಸ್ ಜಾರಿ ಹಿನ್ನೆಲೆ: ಠಾಣೆಗೆ ಹಾಜರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಟ ಚಿಕ್ಕಣ್ಣಗೆ ಮತ್ತೊಮ್ಮೆ ಸಂಕಷ್ಟ | ಎಸಿಪಿ ನೋಟೀಸ್ ಜಾರಿ ಹಿನ್ನೆಲೆ: ಠಾಣೆಗೆ ಹಾಜರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸುಳ್ಯದ ಆರೋಪಿ ಕೇರಳದಲ್ಲಿ ಬಂಧನ

October 15, 2025

ಪುತ್ತೂರು | ಮನೆ ಕಳ್ಳತನ ಆರೋಪಿ ಅಂದರ್ | ಚಿನ್ನದ ಆಭರಣ ವಶ

October 15, 2025

ಅಂಜನಾದ್ರಿ ಬೆಟ್ಟ ಅಭಿವೃದ್ದಿಗೆ 1350 ಕೋಟಿ ರೂ. ಪ್ರಸ್ತಾವನೆ ಸಲ್ಲಿಕೆಗೆ ಸಿದ್ದತೆ | ಶಾಸಕ ಜನಾರ್ಧನ ರೆಡ್ಡಿ

October 15, 2025

ಜೀ಼ ಕನ್ನಡ ಕುಟುಂಬ ಅವಾರ್ಡ್ಸ್-2025: ವೀಕೆಂಡ್’ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

October 15, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸುಳ್ಯದ ಆರೋಪಿ ಕೇರಳದಲ್ಲಿ ಬಂಧನ

October 15, 2025

ಪುತ್ತೂರು | ಮನೆ ಕಳ್ಳತನ ಆರೋಪಿ ಅಂದರ್ | ಚಿನ್ನದ ಆಭರಣ ವಶ

October 15, 2025

ಅಂಜನಾದ್ರಿ ಬೆಟ್ಟ ಅಭಿವೃದ್ದಿಗೆ 1350 ಕೋಟಿ ರೂ. ಪ್ರಸ್ತಾವನೆ ಸಲ್ಲಿಕೆಗೆ ಸಿದ್ದತೆ | ಶಾಸಕ ಜನಾರ್ಧನ ರೆಡ್ಡಿ

October 15, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!