ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ತೆರಳುವ ಐದು ಗಂಟೆಗಳ ಪ್ರಯಾಣದಲ್ಲಿ ನಟ ದರ್ಶನ್ #Darshan ತನ್ನ ಸಿನಿಮಾ ಜರ್ನಿ ಹಾಗೂ ಪ್ರಸ್ತುತ ಬೆಳವಣಿಗಳ ಬಗ್ಗೆ ಪೊಲೀಸರ ಜೊತೆ ಪಶ್ಚಾತಾಪದ ಮಾತುಗಳನ್ನಾಡಿದ್ದಾರೆ ಎನ್ನಲಾಗಿದೆ.
ಸರ್, ನನ್ನ ಟೈಂ, ನನ್ನ ಗ್ರಹಚಾರ ಸರಿಯಿಲ್ಲ ಅಷ್ಟೇ… ರೇಣುಕಾಸ್ವಾಮಿ ಕೊಲೆ ಪ್ರಕರಣದ #Renukaswamy Murder Case ಸಂಬಂಧ, ಈಗ ಏನು ಹೇಳಿದರೂ ತಪ್ಪಾಗುತ್ತದೆ. ಕಾನೂನಿನ ಮೂಲಕ ಎಲ್ಲವನ್ನು ಎದುರಿಸುತ್ತೇನೆ ಎಂಬುದಾಗಿ ದರ್ಶನ್ ಹೇಳಿದ್ದಾರೆ ಎಂದು ತಿಳಿದುಬಂದಿದೆ.
Also read: ನಮ್ಮ ಕಣಕಣಗಳಲ್ಲೂ ದೇವರಿದ್ದಾನೆ: ರಾಘವೇಶ್ವರ ಶ್ರೀ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post