ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರೇಣುಕಾಸ್ವಾಮಿ ಕೊಲೆ ಪ್ರಕರಣ #Renukaswamy Murder Case ತನಿಖೆ ಪೂರ್ಣಗೊಂಡಿದ್ದು ಇಂದು ಅಥವಾ ನಾಳೆ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆಯಾಗುವ ಸಾಧ್ಯತೆಯಿದೆ ಎಂದು ವರಿದಿಯಾಗಿದೆ.
ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಖುದ್ದು ಚಾರ್ಜ್ಶೀಟ್ ಡ್ರಾಫ್ಟ್ ಕಾಪಿ ಮೇಲೆ ನಿಗಾ ಇಟ್ಟಿದ್ದಾರೆ ಎನ್ನಲಾಗಿದ್ದು, ಬಹುತೇಕ ಪ್ರಕರಣದಲ್ಲಿ ಚಾಜ್ಶೀðಟ್ನಲ್ಲಿರುವ ಲೋಪ ವಿಚಾರವನ್ನು ವಕೀಲರು ಪ್ರಸ್ತಾಪ ಮಾಡಿ ಆರೋಪಿಗಳನ್ನು ಪಾರು ಮಾಡುತ್ತಾರೆ. ಈ ಕಾರಣಕ್ಕೆ ಕಾನೂನು ತಜ್ಞರಿಂದ ಸಲಹೆ ಪಡೆದು ಆರೋಪ ಪಟ್ಟಿ ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
Also read: ಸಂಸ್ಕೃತ ಸರಳ, ಸುಂದರ ಸುಲಭವಾದ ಭಾಷೆ: ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post