No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಗುರುದೃಷ್ಟಿಯಿಂದ ಎಲ್ಲ ದೋಷ ಪರಿಹಾರ: ರಾಘವೇಶ್ವರ ಶ್ರೀ

kalpa News by kalpa News
September 3, 2024
in ಉತ್ತರ ಕನ್ನಡ
0
ಮಾತಾಪಿತೃಗಳನ್ನು ದೈವಸಮಾನರಾಗಿ ಕಾಣಬೇಕು: ರಾಘವೇಶ್ವರ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಎಲ್ಲ ಗ್ರಹಗಳಿಂದ ಬರುವ ಎಲ್ಲ ದೋಷಗಳನ್ನು ಒಬ್ಬ ಗುರು ಪರಿಹಾರ ಮಾಡಬಲ್ಲ. ಗುರುವಿನ ದೃಷ್ಟಿಮಾತ್ರದಿಂದಲೇ ಎಲ್ಲ ದೋಷಗಳು ಪರಿಹಾರವಾಗಬಲ್ಲವು. ಗುರುವಿನ ಯೋಗ್ಯತೆಯನ್ನು ಜ್ಯೋತಿಷ ಉತ್ತಮವಾಗಿ ನಿರೂಪಿಸಿದೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು.

ಅಶೋಕೆಯ ಗುರುದೃಷ್ಟಿಯಲ್ಲಿ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 43ನೇ ದಿನವಾದ ಭಾನುವಾರ ‘ಕಾಲ’ ಪ್ರವಚನ ಸರಣಿಯಲ್ಲಿ ಆಶೀರ್ವಚನ ಅನುಗ್ರಹಿಸಿದರು. ಗ್ರಹಗಳ ಬಲ ಹೆಚ್ಚಿದಂತೆ ಫಲ ಹೆಚ್ಚು. ಬಲ ಕಡಿಮೆಯಾದಾಗ ದುಷ್ಫಲಗಳನ್ನು ನೀಡುತ್ತವೆ. ದೋಷವನ್ನು ಪರಿಹರಿಸುವ ವಿಚಾರದಲ್ಲಿ ಗುರುವಿಗೆ ಇರುವ ಬಲ ಇತರ ಯಾವ ಗ್ರಹಗಳಿಗೂ ಇಲ್ಲ. ಬುಧನಿಗೆ ಆ ಶಕ್ತಿಯ ಕಾಲುಭಾಗ ಹಾಗೂ ಶುಕ್ರನಿಗೆ ಅರ್ಧಭಾಗದಷ್ಟಿದೆ ಎಂದು ವಿವರಿಸಿದರು.
ಎಷ್ಟೇ ದುರ್ಬಲನಾದರೂ ಗುರು ತನ್ನ ಸ್ವಭಾವವನ್ನು ಬಿಡುವುದಿಲ್ಲ. ಮುಪ್ಪು, ಹಸಿವು, ಆಯಾಸದಿಂದ ಮುದಿಸಿಂಹವೊಂದು ಹೇಗೆ ಒಣ ಹುಲ್ಲನ್ನು ತಿನ್ನುವುದಿಲ್ಲ. ಮದ್ದಾನೆಯ ಕುಂಭಸ್ಥಳ ಸೀಳಿ ಆಹಾರ ಸಂಪಾದಿಸಬೇಕು ಎಂಬ ಯೋಚನೆ ಅದರದ್ದಾಗಿರುತ್ತದೆ. ಅಂತೆಯೇ ಸಂತ ಕೂಡಾ ಎಂಥದ್ದೇ ಕಷ್ಟಸ್ಥಿತಿಯಲ್ಲೂ ತನ್ನ ಸ್ವಭಾವ ಬದಲಾಯಿಸಿಕೊಳ್ಳುವುದಿಲ್ಲ ಎಂದು ಬಣ್ಣಿಸಿದರು.

Also read: ದರ್ಶನ್ ಅಂಡ್ ಗ್ಯಾಂಗ್ ಕುಣಿಕೆ ಮತ್ತಷ್ಟು ಬಿಗಿ? ಕಮಿಷನರ್ ದಯಾನಂದ್ ಕೊಟ್ಟ ಸುಳಿವೇನು?

ಹನ್ನೆರಡನೇ ಮನೆಯಲ್ಲಿ ಅಥವ ಎಂಟನೇ ಮನೆಯಲ್ಲಿ ಗುರು ಇದ್ದರೆ, ಭೌತಿಕ ಬದುಕು ಅಷ್ಟು ಒಳ್ಳೆಯದಲ್ಲದಿರಬಹುದು. ಆದರೆ ಹನ್ನೆರಡನೇ ಮನೆಯ ಗುರು ಮುಕ್ತಿಕಾರಕ. ಹನ್ನೊಂದನೇ ಮನೆಯಲ್ಲಿ ಗುರು ಅತ್ಯಂತ ಉತ್ತಮ ಫಲವನ್ನು ನೀಡುತ್ತಾನೆ. ಆಧ್ಯಾತ್ಮಿಕ, ಪಾರಮಾರ್ಥಿಕ ದೃಷ್ಟಿಯಿಂದ ಹನ್ನೆರಡನೇ ಮನೆಯ ಗುರು ಶ್ರೇಷ್ಠ ಎಂದರು.

ಶುಕ್ರ ವಿವಾಹಕಾರಕ ಗ್ರಹ. ಅಂತೆಯೇ ಕುಜ ಕೂಡಾ ವಿವಾಹಕ್ಕೆ ಪ್ರಮುಖ. ಕುಜ ಕಲಹಕಾರಕ. ಆದ್ದರಿಂದ ವಿವಾಹಕಾಲದಲ್ಲಿ ಕುಜನ ಸ್ಥಾನವನ್ನು ನೋಡುವುದು ಅಗತ್ಯ. ಜಾತಕದ ಒಂದು, ಎರಡು, ನಾಲ್ಕು, ಏಳು, ಎಂಟು ಮತ್ತು ಹನ್ನೆರಡನೇ ಭಾವದಲ್ಲಿದ್ದಾಗ ಕುಜ ದೋಷಕಾಕರನಾಗುತ್ತಾನೆ. ಶುಕ್ರನಿಂದ ಈ ಸ್ಥಾನಗಳಲ್ಲಿ ಕುಜನಿದ್ದಾಗ ಕೂಡಾ ದೋಷಕಾರಕ. ದೇಹನಾಶ, ಧನನಾಶ, ಸುಖನಾಶ, ವಿರಹ, ಮರಣ ಮತ್ತು ವ್ಯಯ ಫಲಗಳನ್ನು ನೀಡುತ್ತಾನೆ ಎಂದು ವಿವರಿಸಿದರು. ರಾಹು, ಶನಿ ಮತ್ತು ರವಿ ಕೂಡಾ ಇಂಥದ್ದೇ ಕಲಹಕ್ಕೆ ಕಾರಣ ಎಂದು ವಿಶ್ಲೇಷಿಸಿದರು.

ಅಖಿಲ ಹವ್ಯಕ ಮಹಾಸಭಾ ವತಿಯಿಂದ ನಿರ್ದೇಶಕ ಆರ್.ಜಿ.ಹೆಗಡೆ ಹೊಸಾಕುಳಿ ಭಾನುವಾರ ಸರ್ವಸೇವೆ ನೆರವೇರಿಸಿದರು. ಪ್ರಧಾನ ಕಾರ್ಯದರ್ಶಿ ವೇಣುವಿಘ್ನೇಶ ಮತ್ತಿತರ ಪದಾಧಿಕಾರಿಗಳು ಭಾಗವಹಿಸಿದ್ದರು. ಭಾರತೀ ಪ್ರಕಾಶನ ಹೊರತಂದಿರುವ ಪ್ರಾಚೀನ ಭಾರತದ ವೈಜ್ಞಾನಿಕ ಸಾಧನೆಗಳು, ನಿತ್ಯಾರಾಧನೆ ಮತ್ತು ಶ್ರೀರಾಮ ಕರ್ಣಾಮೃತ ಕೃತಿಗಳನ್ನು ಎಂ.ಆರ್.ಹೆಗಡೆ ಮತ್ತು ಬಿ.ಕೆ.ಹೆಗಡೆಯವರು ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ಭಾರತೀಪ್ರಕಾಶನದ ಜಾಲತಾಣ ಅನಾವರಣವನ್ನು ಶ್ರೀಪರಿವಾರದ ಸದಸ್ಯರು ನೆರವೇರಿಸಿದರು. 25ರ ಸಂಭ್ರಮದಲ್ಲಿರುವ ಭಾರತೀಪ್ರಕಾಶನದ ನೂತನ ಲಾಂಛನದ ಅನಾವರಣವೂ ಈ ಸಂದರ್ಭದಲ್ಲಿ ನಡೆಯಿತು.

https://kalpa.news/wp-content/uploads/2024/04/VID-20240426-WA0008.mp4

ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ವಿತ್ತಾಧ್ಯಕ್ಷ ಗಣೇಶ್ ಜೆ.ಎಲ್, ಹವ್ಯಕ ಮಹಾಮಂಡಲದ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ, ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಮಂಜುನಾಥ ಸುವರ್ಣಗದ್ದೆ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ ಪಂಡಿತ್, ಕೋಶಾಧ್ಯಕ್ಷ ಸುಧಾಕರ ಬಡಗಣಿ, ವಿವಿವಿ ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಜಿ.ವಿ.ಹೆಗಡೆ, ಶ್ರೀಕಾರ್ಯದರ್ಶಿ ಜಿ.ಕೆ.ಮಧು, ಶಾಸ್ತ್ರಿಗಳಾದ ಶ್ರೀಶ ಶಾಸ್ತ್ರಿ ಉಪಸ್ಥಿತರಿದ್ದರು. ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: GokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaUttara Kannadaಗೋಕರ್ಣ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದರ್ಶನ್ ಅಂಡ್ ಗ್ಯಾಂಗ್ ಕುಣಿಕೆ ಮತ್ತಷ್ಟು ಬಿಗಿ? ಕಮಿಷನರ್ ದಯಾನಂದ್ ಕೊಟ್ಟ ಸುಳಿವೇನು?

Next Post

ಗಣೇಶೋತ್ಸವದಿಂದ ಈ ದಿನದವರೆಗೂ ಜಿಲ್ಲೆಯಾದ್ಯಂತ ಡಿಜೆ ನಿಷೇಧ | ಡಿಸಿ ಆದೇಶದಲ್ಲಿ ಏನಿದೆ?

kalpa News

kalpa News

Next Post
ಗಣೇಶೋತ್ಸವದಿಂದ ಈ ದಿನದವರೆಗೂ ಜಿಲ್ಲೆಯಾದ್ಯಂತ ಡಿಜೆ ನಿಷೇಧ | ಡಿಸಿ ಆದೇಶದಲ್ಲಿ ಏನಿದೆ?

ಗಣೇಶೋತ್ಸವದಿಂದ ಈ ದಿನದವರೆಗೂ ಜಿಲ್ಲೆಯಾದ್ಯಂತ ಡಿಜೆ ನಿಷೇಧ | ಡಿಸಿ ಆದೇಶದಲ್ಲಿ ಏನಿದೆ?

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL