Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕುವೆಂಪು ವಿವಿ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ: ಸಚಿವ ಮಧು ಬಂಗಾರಪ್ಪ

September 3, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕುವೆಂಪು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಮಸ್ಯೆ, ಅಂಕಪಟ್ಟಿ ಪಡೆಯುವಲ್ಲಿನ ವಿಳಂಬ, ಕೇಂದ್ರೀಕೃತ ಯುಯುಸಿಎಂಎಸ್ ಪೋರ್ಟಲ್ ನಿಂದಾಗುತ್ತಿರವ ತೊಡಕುಗಳು ಸೇರಿದಂತೆ ವಿಶ್ವವಿದ್ಯಾಲಯದಲ್ಲಿ ಪ್ರಸ್ತುತ ಇರುವ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ #Minister Madhu Bangarappa ಹೇಳಿದರು.

ಮಂಗಳವಾರ ಕುವೆಂಪು ವಿಶ್ವವಿದ್ಯಾಲಯದಲ್ಲಿ #Kuvempu University ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿವಿ ಹಣಕಾಸು ವಿಷಯದಲ್ಲಿ ಸಂಕಷ್ಟದಲ್ಲಿದ್ದು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಆಡಳಿತವನ್ನು ವಿವಿ ನಿಯಮಾವಳಿ ಪ್ರಕಾರ, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸಬೇಕು. ತ್ವರಿತವಾಗಿ ಕೈಗೊಳ್ಳಬೇಕಾದ ಹಣಕಾಸು ವಿಷಯಗಳನ್ನು ಕೈಗೆತ್ತಿಕೊಳ್ಳಬೇಕು.‌ ಏನೇ ಸಮಸ್ಯೆ ಇದ್ದರೂ ನನ್ನನ್ನು ಕರೆಯಿರಿ. ವಿವಿ ಅಭಿವೃದ್ದಿಯಲ್ಲಿ ನಾವೆಲ್ಲ ಭಾಗಿಯಾಗೋಣ ಎಂದು ಮನವಿ ಮಾಡಿದರು.

ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ. ಶರತ್ ಅನಂತಮೂರ್ತಿ ಮಾತನಾಡಿ, ವಿವಿ‌ಸಂಪೂರ್ಣವಾಗಿ ಸರ್ಕಾರಿ ಹಣದ ಮೇಲೇ ಅವಲಂಬಿಸದೆ ಸಕ್ರಿಯರಾಗಿ ಸಿಎಸ್ ಆರ್ ನಿಧಿ ಹಾಗೂ ಇತರೆ ಚಟುವಟಿಕೆ ಮೂಲಕ ಅಭಿವೃದ್ಧಿ ಗೆ ಶ್ರಮಿಸಲಾಗುವುದು. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆ ವಿವಿ ವ್ಯಾಪ್ತಿಗೆ ಬರುತ್ತದೆ. ಪ್ರಥಮ ದರ್ಜೆ ಕಾಲೇಜುಗಳ ಅಫಿಲಿಯೇಷನ್ ಗಾಗಿ ಸರ್ಕಾರಕ್ಕೆ ಅರ್ಜಿ ೩೫ ಪ್ರಸ್ತಾವನೆ ಕಳುಹಿಸಿದ್ದೆವು. ಅಫಿಲಿಯೇಷನ್ ದೊರಕದೆ ಕಾಲೇಜು ಆರಂಭಿಸಲು ಸಾಧ್ಯವಿಲ್ಲ. 17 ಸರ್ಕಾರಿ ಕಾಲೇಜು ಅನುಮೋದನೆ ಆಗಿದೆ. 18 ಕಾಲೇಜು ಅನುಮೋದನೆಯಾಗದ ಕಾರಣ ದಾಖಲಾತಿ ಸಾಧ್ಯವಾಗುತ್ತಿಲ್ಲ ವೆಂದರು
ಫಲಿತಾಂಶ ಬೇಗ ನೀಡಲು ಸ್ವಲ್ಪ ತೊಡಕು ಇದೆ.‌ ಯುಯುಸಿಎಂಎಸ್ ಸೆಂಟ್ರಲೈಸ್ಡ್ ಸಾಫ್ಟ್ವೇರ್ ನಿಂದ ಸಣ್ಣಪುಟ್ಟ ಬದಲಾವಣೆ ಕೂಡ ಅತ್ಯಂತ ಕಷ್ಟ ಆಗುತ್ತಿದೆ. 3 ವರ್ಷದಿಂದ ಸ್ನಾತಕೋತ್ತರ ಪದವಿ ಅಂಕಪಟ್ಟಿ ಸಹ ಬಂದಿಲ್ಲ . ವಿಕೇಂದ್ರೀಕರಣ ಆದರೆ ಅನುಕೂಲವಾಗುತ್ತದೆ. ಯುಯುಸಿಎಂಎಸ್ ಪೋರ್ಟಲ್ ನಲ್ಲಿ ದಾಖಲಾತಿ ಹಾಗೂ ಅಂಕಪಟ್ಟಿ ಪಡೆಯುವಲ್ಲಿ ಅನೇಕ ತೊಂದರೆಗಳಿವೆ. ಪಿಯು ಫಲಿತಾಂಶ ಬಂದು 4 ತಿಂಗಳಾದರೂ ದಾಖಲಾತಿ ಸಾಧ್ಯವಾಗಿಲ್ಲ ಎಂದರು.

Also read: Government Cracks Down on Nursing Colleges Over Exorbitant Fees and Substandard Facilities

ಪ್ರಾಧ್ಯಾಪಕರು ಮಾತನಾಡಿ, ಅಫಿಲಿಯೇಷನ್ ದೊರಕದ ಪ್ರಥಮ ದರ್ಜೆ ಕಾಲೇಜುಗಳಿಗೆ ದಾಖಲಾತಿ ಆಗುತ್ತಿಲ್ಲ. ಹಾಗೂ ಸರ್ಕಾರದ ಕೆಲವು ನೀತಿಗಳಿಂದಾಗಿ ವಿಶ್ವವಿದ್ಯಾಲಯದಿಂದ ದೂರ ಶಿಕ್ಷಣ ನಿಲ್ಲಿಸಲಾಗಿದ್ದು ವಿದ್ಯಾರ್ಥಿಗಳು ಮತ್ತು ವಿವಿ ಗೆ ಹಿನ್ನಡೆಯಾಗಿದೆ ಎಂದರು.

ಸಿಂಡಿಕೇಟ್ ಸದಸ್ಯರಾದ ಶ್ರೀಪಾಲ್ ಮತ್ತು ಇತರೆ ಪ್ರಾಧ್ಯಾಪಕರು, ಕರ್ನಾಟಕ ಮತ್ತು‌ ಮಹಾರಾಷ್ಟ್ರದಲ್ಲಿ‌ ಮಾತ್ರ ಈ ಸೆಂಟ್ರಲೈಸ್ಡ್ ಪೋರ್ಟಲ್ ಇದ್ದು, ರಾಜ್ಯಾದ್ಯಂತ ವಿವಿ ಗಳಲ್ಲಿ ಈ ಸಮಸ್ಯೆಗಳಿವೆ ಎಂದು ತಿಳಿಸಿದರು.

ಸಚಿವರು ಮಧುಬಂಗಾರಪ್ಪ ಮಾತನಾಡಿ, ವಿಶ್ವವಿದ್ಯಾಲಯದ ಆಡಳಿತ ವ್ಯವಸ್ಥೆಯಲ್ಲಿನ ಸಮಸ್ಯೆಗಳಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಸಮಸ್ಯೆಗಳು ಗಂಭೀರವಾಗಿದ್ದು, ಸಮಸ್ಯೆಗಳ ಪಟ್ಟಿ ನೀಡಿ ಈ ವಿಷಯವಾಗಿ ಆದ್ಯತೆಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಮಾತನಾಡುತ್ತೇನೆ. ಹಂತ ಹಂತವಾಗಿ ವಿವಿ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಬೇಕಿದೆ. ಮುಖ್ಯಮಂತ್ರಿಗಳ ಗಮನಕ್ಕೂ ನಾನು‌ ಈ ಸಮಸ್ಯೆಗಳ ಬಗ್ಗೆ ತಿಳಿಸುತ್ತೇನೆ ಎಂದರು.ಈ ತಿಂಗಳ ಅಂತ್ಯದೊಳಗೆ ಮತ್ತೊಂದು ಸಭೆ ನಡೆಸೋಣ. ಹೊರಗುತ್ತಿಗೆ ನೌಕರರಿಗೆ ವೇತನ‌ ನೀಡುವುದು ವಿಳಂಬವಾಗುತ್ತಿದ್ದು, ನಿಗದಿತ ಸಮಯದೊಳಗೆ ವೇತನ ನೀಡಬೇಕೆಂದು ತಿಳಿಸಿದರು.

http://kalpa.news/wp-content/uploads/2024/04/VID-20240426-WA0008.mp4

ನನ್ನ ಇಲಾಖೆ ವ್ಯಾಪ್ತಿಗೆ 46 ಸಾವಿರ ಸರ್ಕಾರಿ ಶಾಲೆಗಳು ಅನುದಾನಿತ ಸೇರಿ 59 ಸಾವಿರ ಶಾಲೆಗಳಿವೆ. 45 ಅತಿಥಿ ಶಿಕ್ಷಕರು, 56 ಲಕ್ಷ ಸರ್ಕಾರಿ ಶಾಲೆ ಮಕ್ಕಳಿದ್ದು ಉಚಿತವಾಗಿ ಬಟ್ಟೆ, ಪುಸ್ತಕ, ಊಟ ನೀಡಲಾಗುತ್ತಿದೆ. ಇಲಾಖೆಯಲ್ಲಿ ಅನೇಕ ಸಮಸ್ಯೆ ಇವೆ. 6 ತಿಂಗಳ ಅವಧಿಯಲ್ಲಿ 12500 ಶಿಕ್ಷಕರ ನೇಮಕಾತಿ ಮಾಡಲಾಗಿದೆ. ಅಜೀಂ ಪ್ರೇಮ್ ಜಿ ಫೌಂಡೇಷನ್ ನವರು ರೂ. 1500 ಕೋಟಿ ಎಸ್ಡಿಎಂಸಿ ಗೆ ನೀಡಿದ್ದು ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ ಇನ್ನು ಮುಂದೆ ವಾರಕ್ಕೆ 6 ದಿನ ಮೊಟ್ಟೆ ನೀಡಲಾಗುವುದು. 1008 ಎಲ್ ಕೆಜಿ , ಯುಕೆಜಿ ಶಾಲೆ ಶುರು ಮಾಡಿದ್ದು 40 ಸಾವಿರ ಮಕ್ಕಳ ದಾಖಲಾತಿ ಈಗಾಗಲೆ ಆಗಿದೆ. 2500 ಕೋಟಿ ಸಿಎಸ್ ಆರ್ ನಿಧಿ ಸಂಗ್ರಹಿದ್ದೇವೆ. ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದಡಿ ರಾಜ್ಯದಾದ್ಯಂತ ಶಾಲೆಗಳ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.

ಕುಲಸಚಿವ ಮಂಜುನಾಥ್ ಎ.ಎಲ್. ಪಿಪಿಟಿ ಮೂಲಕ ವಿಶ್ವವಿದ್ಯಾಲಯ ಹಣಕಾಸು, ಹುದ್ದೆಗಳ ವಿವರ, ಮೂಲಭೂತ ಸೌಕರ್ಯಗಳು, ಇತರೆ ಪ್ರಗತಿ ಕುರಿತು ಮಾಹಿತಿ ನೀಡಿದರು.

ಡಾ. ಸಂತೋಷ್ ಇವರು ಟಿಶ್ಯು ಕಲ್ಚರ್ ಬಾಳೆ ಗಿಡ ಉತ್ಪಾದನಾ ಘಟಕ ಕುರಿತು ಮಾಹಿತಿ ನೀಡಿದರು. ಭದ್ರಾವತಿ ನಗರಸಭಾ ಸದಸ್ಯ ಮೋಹನ್ ಕುಮಾರ್, ಮಾಜಿ ವಿಧಾನ ಪರಿಷತ್ ಶಾಸಕ ಪ್ರಸನ್ನ ಕುಮಾರ್, ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಲಸಚಿವ ಪ್ರೊ ಎಸ್.ಎಂ.ಗೋಪಿನಾಥ್ ಇತರೆ ಅಧಿಕಾರಿಗಳು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKuvempu UniversityLatestNewsKannadaLocalNewsMalnadNewsMinister Madhu BangarappaNews_in_KannadaNews_KannadaShimogaShivamoggaNewsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಮಧು ಬಂಗಾರಪ್ಪ
Previous Post

Government Cracks Down on Nursing Colleges Over Exorbitant Fees and Substandard Facilities

Next Post

ಆಯನೂರು ಮಂಜುನಾಥ್, ಬಿಎಸ್‌ವೈ ಕುಟುಂಬದ ಕ್ಷಮೆ ಕೇಳಬೇಕು: ಹರತಾಳು ಹಾಲಪ್ಪ ಒತ್ತಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಆಯನೂರು ಮಂಜುನಾಥ್, ಬಿಎಸ್‌ವೈ ಕುಟುಂಬದ ಕ್ಷಮೆ ಕೇಳಬೇಕು: ಹರತಾಳು ಹಾಲಪ್ಪ ಒತ್ತಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

June 26, 2025

ಕೆಂಪೇಗೌಡ ಜನ್ಮದಿನಾಚರಣೆ | ಜೂ.27ರಂದು ವಿಶೇಷ ಕಾರ್ಯಕ್ರಮ

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025

ಸಿಮ್ಸ್ ಸಹಪ್ರಾಧ್ಯಾಪಕನಿಂದ ಲೈಂಗಿಕ ದೌರ್ಜನ್ಯ | ಡಾ. ವಿರುಪಾಕ್ಷಪ್ಪ ಸ್ಪಷ್ಟೀಕರಣವೇನು?

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!