Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕುಟುಂಬ ಸಮೇತರಾಗಿ ನೋಡುವ ಚಿತ್ರ ‘ಲಾಫಿಂಗ್ ಬುದ್ಧ’: ನಟ ಪ್ರಮೋದ್ ಶೆಟ್ಟಿ

September 4, 2024
in ಶಿವಮೊಗ್ಗ, ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

‘ಲಾಫಿಂಗ್ ಬುದ್ಧ’ #Laughing Buddha ಚಿತ್ರಕ್ಕೆ ಪ್ರೇಕ್ಷಕರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ನಿರ್ಮಾಪಕರಿಗೆ ಲಾಭ ತರುವ ಲಕ್ಷಣಗಳು ಕಾಣುತ್ತಿವೆ ಎಂದು ಚಿತ್ರದ ನಾಯಕ ನಟ ಪ್ರಮೋದ್ ಶೆಟ್ಟಿ #Pramodh Shetty ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿತ್ರ ಬಿಡುಗಡೆಯಾಗಿ ಒಂದು ವಾರವಾಗಿದ್ದು ಮೊದಲು 100 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಹಂತ ಹಂತವಾಗಿ ಈಗ 150 ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಕುಟುಂಬ ಸಮೇತರಾಗಿ ನೋಡುವ ಚಿತ್ರ ಇದಾಗಿದ್ದು, ನಗೆ ಗಡಲಲ್ಲಿ ಮುಳುಗಿಸುತ್ತದೆ. ಚಿತ್ರದಲ್ಲಿ ಹೆಡ್ ಕಾನ್ ಸ್ಟೆಬಲ್ ಗೋವರ್ಧನ್ ಪಾತ್ರ ನಿರ್ವಹಿಸಿದ್ದೇನೆ. ಅದಕ್ಕಾಗಿ ಡಯಟ್ ಮಾಡಿದ್ದೆ. ಜನರು ಥಿಯೇಟರ್ ಗೆ ಬಂದು ಸಿನಿಮಾ ನೋಡುವುದಿಲ್ಲ ಎಂಬುದು ಸುಳ್ಳು. ಆಗಸ್ಟ್ ನಲ್ಲಿ ಕನ್ನಡ ಚಿತ್ರರಂಗಕ್ಕೆ ಸುಗ್ಗಿಯಾಗಿದ್ದು, ಬಂದ ಚಿತ್ರಗಳೆಲ್ಲಾ ಯಶಸ್ಸಿನತ್ತ ಸಾಗಿದೆ. ಒಟಿಟಿ ಪ್ಲಾಟ್‌ಫಾರಂನಲ್ಲಿ ಕನ್ನಡ ಚಿತ್ರಕ್ಕೆ ಅವಕಾಶ ಕಡಿಮೆ. ಪ್ರೇಕ್ಷಕರೇ ನಮಗೆ ಶ್ರೀರಕ್ಷೆ ಎಂದರು.
‘ಲಾಫಿಂಗ್ ಬುದ್ಧ’ ಚಿತ್ರ ರಿಷಬ್ ಶೆಟ್ಟಿ #Rishab Shetty ನಿರ್ಮಾಣ, ನಾಯಕಿ ನಟಿ ತೇಜು ಬೆಲವಾಡಿ, ನಿರ್ದೇಶನ ಭರತ್ ರಾಜ್, ಚಿತ್ರದ ತಾರಾಬಳಗದಲ್ಲಿ ಶ್ಯಾಮ್ ಸುಂದರ್, ದೀಪಕ್ ರಾಜ್, ಸುಜನಿತಾ, ಸ್ನೇಹಶ್ರೀ, ರಂಜನ್ ಶೆಟ್ಟಿ, ವಿಜಯ್, ಹರಿ, ಹರ್ಷ ಇದ್ದು, ವಿಷ್ಣು ವಿಜಯ್ ಸಂಗೀತ ನೀಡಿದ್ದಾರೆ. ಚಂದ್ರಶೇಖನ್ ಛಾಯಾಗ್ರಹಣ ಚಿತ್ರಕ್ಕಿದೆ. ಚಿತ್ರದ ಪ್ರಚಾರವನ್ನು ವೆಂಕಟೇಶ್ ಮೂರ್ತಿ, ಆಶಿತ್ ಶೆಟ್ಟಿ ಹಾಗೂ ಶಾಶ್ವತ್ ಭಟ್ ವಹಿಸಿದ್ದಾರೆ ಎಂದರು.

ಜಲಂಧರ, ಶಹಬ್ಬಾಸ್ ಬಡ್ಡಿ ಮಗನೇ, ಅಧಿಕ ಪ್ರಸಂಗ ಎಂಬ ನನ್ನ ಮೂರು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ. ಅಲ್ಲದೇ, ಮ್ಯಾಕ್ಸ್, ಭಗೀರ, ಸೀತ ಚಿತ್ರದಲ್ಲಿ ಪೋಷಕ ನಟನಾಗಿ ಅದು ಕೂಡ ಬಿಡುಗಡೆಯಾಗಲಿವೆ. ಅಣ್ಣಯ್ಯ ಎಂಬ ಸೀರಿಯಲ್ ಅನ್ನು ರಿಷಬ್ ಶೆಟ್ಟಿ ನಿರ್ಮಾಣದಲ್ಲಿ ಈಗಾಗಲೇ ಪ್ರಾರಂಭಿಸಿದ್ದೇವೆ. ಲಾಫಿಂಗ್ ಬುದ್ದ ಶಿವಮೊಗ್ಗದ ಭದ್ರಾವತಿ, ಸಾಗರ, ಜೋಗ ಮತ್ತು ಕಾರ್ಗಲ್ ನಲ್ಲಿ ಚಿತ್ರೀಕರಣವಾಗಿದೆ. ಇಲ್ಲಿಯ ಅನೇಕ ಕಲಾವಿದರು ಕೂಡ ಇದ್ದಾರೆ ಎಂದರು.
ನಿರ್ದೇಶಕ ಭರತ್ ರಾಜ್ ಮಾತನಾಡಿ, ಚಿತ್ರ ಯಶಸ್ಸಿನತ್ತ ಸಾಗಿದೆ. ಪ್ರೇಕ್ಷಕರಿಂದ ಅಭೂತಪೂರ್ವ ಬೆಂಬಲ ದೊರಕಿದೆ. ಬುದ್ಧ ಚಿತ್ರದಲ್ಲಿ ಒಬ್ಬ ಅವಮಾನದಿಂದ ಹೊರಗೆ ಬಂದು ಮತ್ತೆ ಅದೇ ಗೌರವವನ್ನು ಜನರಿಂದ ಪಡೆಯುವ ಕಥಾ ಹಂದರವನ್ನು ಹೊಂದಿದೆ. ಚಿತ್ರದ ನಾಯಕ ಹೋದಲ್ಲೆಲ್ಲಾ ಖುಷಿ ಹಂಚುವ ವ್ಯಕ್ತಿಯಾಗಿ ಕಾಣಿಸುತ್ತಾನೆ. ಇದು ನನ್ನ ನಿರ್ದೇಶನದ ಎರಡನೇ ಚಿತ್ರವಾಗಿದೆ ಎಂದರು.

ಗೋಷ್ಠಿಯಲ್ಲಿ ಪ್ರಮುಖರಾದ ವೆಂಕಟೇಶ್ ಮೂರ್ತಿ, ಆಶಿತ್ ಶೆಟ್ಟಿ ಹಾಗೂ ಶಾಶ್ವತ್ ಭಟ್, ಶ್ಯಾಮ್ ಸುಂದರ್, ದೀಪಕ್, ಹೃಷಿಕೇಶ್ ಪೈ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ‘ಲಾಫಿಂಗ್ ಬುದ್ಧ’Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLaughing BuddhaLocalNewsMalnadNewsNews_in_KannadaNews_KannadaPramodh ShettyRishab ShettyShimogaShivamoggaNewsಪ್ರಮೋದ್ ಶೆಟ್ಟಿಮಲೆನಾಡು_ಸುದ್ಧಿರಿಷಬ್ ಶೆಟ್ಟಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಅರಣ್ಯ ಸಂರಕ್ಷಣಾ ಕಾಯ್ದೆಯಷ್ಟೇ ನಿಷ್ಠುರವಾಗಿ ಒತ್ತುವರಿ ತಡೆಯಬೇಕು: ಸಿಎಂ

Next Post

ದೇಶಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಸ್ವಾತಂತ್ರ್ಯ ವೀರ ಸಾವರ್ಕರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದೇಶಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಸ್ವಾತಂತ್ರ್ಯ ವೀರ ಸಾವರ್ಕರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

file photo

ಗುತ್ತಿಗೆ ನಂತರ ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ?

June 19, 2025

ಕೊಪ್ಪಳ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ

June 19, 2025
Internet Image

ಗಮನಿಸಿ! ಜೂ.21, 24ರಂದು ಶಿವಮೊಗ್ಗದ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ

June 19, 2025

ಕೂಡಲೇ ಜಾತಿಗಣತಿ ವರದಿ ಜಾರಿಗೆ ತನ್ನಿ ಇಲ್ಲವಾದರೆ ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

file photo

ಗುತ್ತಿಗೆ ನಂತರ ವಸತಿ ಯೋಜನೆಯಲ್ಲೂ ಮುಸ್ಲಿಮರಿಗೆ ಮೀಸಲಾತಿ ಹೆಚ್ಚಳ?

June 19, 2025

ಕೊಪ್ಪಳ ನೂತನ ಜಿಲ್ಲಾಧಿಕಾರಿಗಳಾಗಿ ಸುರೇಶ ಬಿ. ಇಟ್ನಾಳ ಅಧಿಕಾರ ಸ್ವೀಕಾರ

June 19, 2025
Internet Image

ಗಮನಿಸಿ! ಜೂ.21, 24ರಂದು ಶಿವಮೊಗ್ಗದ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!