Sunday, July 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅಬ್ಬಲಗೆರೆಯಲ್ಲಿ ಜನತಾ ಜಾಗೃತಿ ಯಶಸ್ವಿ | ರೇಡಿಯೋ ಶಿವಮೊಗ್ಗ ಕ್ರಮಕ್ಕೆ ವ್ಯಾಪಕ ಪ್ರಶಂಸೆ

September 13, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಪಂಚಾಯತ್ ರಾಜ್ ಇಲಾಖೆ ಭಾರತ ಸರ್ಕಾರ ಕಮ್ಯುನಿಟಿ ರೇಡಿಯೋ ಅಸೋಸಿಯೇಷನ್ ಹಾಗೂ ರೇಡಿಯೋ ಶಿವಮೊಗ್ಗ ಸಹಯೋಗದಲ್ಲಿ ನಡೆಯುತ್ತಿರುವ ಜನತಾ ಜಾಗೃತಿ ಅಂಗವಾಗಿ ನೈರ್ಮಲ್ಯ ಗ್ರಾಮ ಪಂಚಾಯ್ತಿಯ ಕುರಿತಾದ ಕಾರ್ಯಕ್ರಮ ಸೆ.12ರಂದು ಪ್ರಸಾರವಾಯಿತು. ಇದೇ ಕಾರ್ಯಕ್ರಮ ಸೆ.14ರಂದು ಮಧ್ಯಾಹ್ನ 3ಕ್ಕೆ ಮರುಪ್ರಸಾರವಾಗಲಿದೆ.

ಶಿವಮೊಗ್ಗ ಜಿಲ್ಲೆಯ, ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಗ್ರಾಮ ಪಂಚಾಯಿತಿಯಲ್ಲಿ ಜನತಾ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ರೇಡಿಯೋ ಶಿವಮೊಗ್ಗ ಇದನ್ನು ಆಯೋಜಿಸಿತ್ತು.
ರೇಡಿಯೋದಲ್ಲಿ ಪ್ರಸಾರವಾಗುತ್ತಿರುವ ಕಾರ್ಯಕ್ರಮಗಳು, ಅದರಲ್ಲೂ ವಿಶೇಷವಾಗಿ ಜನತಾ ಜಾಗೃತಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಲಾಯಿತು. ಜನತಾ ಜಾಗೃತಿಯಲ್ಲಿ ಇದುವರೆಗೂ ಪ್ರಸಾರವಾದ ಕಾರ್ಯಕ್ರಮಗಳು, ಅದರ ವಿವರಣೆ ನೀಡಲಾಯಿತು. ಜನತಾ ಜಾಗೃತಿ ಕಾರ್ಯಕ್ರಮದ ಉದ್ದೇಶ, ಗ್ರಾಮ ಪಂಚಾಯ್ತಿಗಳ ಸಶಕ್ತೀಕರಣ, ಸುಸ್ಥಿರ ಪ್ರಗತಿಗೆ ಪೂರಕವಾಗುವ ಅನೇಕ ಅಂಶಗಳನ್ನು ಚರ್ಚಿಸಲಾಯಿತು. ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯ್ತಿಯ ಸದಸ್ಯರು ತಮ್ಮ ಅಮೂಲ್ಯ ಸಲಹೆಗಳನ್ನು ನೀಡಿದರು.

Also read: ಸೆ.17ರಂದು ಶಿವಮೊಗ್ಗದಲ್ಲಿ ಈ ಎಲ್ಲಾ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ | ಇಲ್ಲಿದೆ ನೋಡಿ ಬದಲಿ ಮಾರ್ಗ

ಒಟ್ಟಾರೆ ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಜನಜಾಗೃತಿ ಮೂಡಿಸುವ ಕಾರ್ಯಕ್ರಮವಾಗಿದೆ. ಇಂತಹ ಕಾರ್ಯಕ್ರಮ ಅಗತ್ಯವಿತ್ತು ಎಂದು ತಿಳಿಸಿದ ಜನರು ಜನತಾ ಜಾಗೃತಿ ಕಾರ್ಯಕ್ರಮದ ಉದ್ದೇಶವನ್ನು ಶ್ಲಾಘಿಸಿದರು. ಪಂಚಾಯತ್ ರಾಜ್ ಇಲಾಖೆ ಭಾರತ ಸರ್ಕಾರ ಕಮ್ಯುನಿಟಿ ರೇಡಿಯೋ ಅಸೋಸಿಯೇಷನ್ ಹಾಗೂ ರೇಡಿಯೋ ಶಿವಮೊಗ್ಗ ಈ ಪ್ರಯತ್ನ ನಮ್ಮೆಲ್ಲರ ಸಹಕಾರವಿರಲಿದೆ ಎಂದರು.

ಈ ಜನತಾ ಜಾಗೃತಿ ಕಾರ್ಯಕ್ರಮದಲ್ಲಿ ಅಬ್ಬಲಗೆರೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹೆಚ್. ರಾಜಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ರಾಜಶೇಖರಪ್ಪ ಕೆಲವು ಸಲಹೆ ನೀಡಿದರು ಅಬ್ಬಲಗೆರೆಯ ಗ್ರಾಮಸ್ಥರು ಜನಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ರೇಡಿಯೋ ಶಿವಮೊಗ್ಗದ ಸಂಯೋಜಕ ಗುರುಪ್ರಸಾದ್ ಕಾರ್ಯಕ್ರಮದ ಮುಖ್ಯ ಉದ್ದೇಶದ ಬಗ್ಗೆ ಮಾತನಾಡಿದರು ರೇಡಿಯೋ ಶಿವಮೊಗ್ಗದ ಆರ್ ಜೆ ಶ್ರೀಧರ್ ಆರೋಗ್ಯದ ಕುರಿತು ಗ್ರಾಮಸ್ಥರಿಗೆ ಸಲಹೆ ನೀಡಿದರು. ಆರ್ ಜೆ ಮಹಾಲಕ್ಷ್ಮೀ ಸ್ವಾಗತಿಸಿ, ವಂದಿಸಿದರು.

ನೈರ್ಮಲ್ಯ ಗ್ರಾಮ ಪಂಚಾಯ್ತಿಯ ಕುರಿತಾದ ಕಾರ್ಯಕ್ರಮ ಸೆ.14ರಂದು ಮಧ್ಯಾಹ್ನ 3ಕ್ಕೆ ಮರುಪ್ರಸಾರವಾಗಲಿದ್ದು, ನಿಮ್ಮ ಮೊಬೈಲ್ ಗಳಲ್ಲೇ ಕೇಳಬಹುದಾಗಿದೆ. ಈ ಜನತಾ ಜಾಗೃತಿ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯ್ತಿಗಳು 72591 76279 ಈ ಸಂಖ್ಯೆಗೆ ಸಂಪರ್ಕಿಸಬಹುದು.

ಪರಿಸರ ಅಧ್ಯಯನ ಕೇಂದ್ರ, ಕೊಡಚಾದ್ರಿ ಇಂಟಿಗ್ರೆಟೆಡ್ ಡೆವೆಲೆಪ್ಮೆಂಟ್ ಸೊಸೈಟಿ (ಕಿಡ್ಸ್) ಸಂಸ್ಥೆಗಳು ಈ ಕಾರ್ಯಕ್ರಮಕ್ಕೆ ಸಹಕರಿಸಿವೆ. ರೇಡಿಯೋ ಶಿವಮೊಗ್ಗ ಆಪ್ ನ್ನು ಗೂಗಲ್ ಪ್ಲೇ ಸ್ಟೋರ್ ಅಥವಾ ಆಪಲ್ ಸ್ಟೋರ್ ಗಳ ಮುಖಾಂತರ ಡೌನ್ಲೋಡ್ ಮಾಡಿಕೊಂಡು, ದಿನದ 24 ಗಂಟೆಗಳ ಪ್ರಸಾರವನ್ನು ಆನಂದಿಸಬಹುದು ಎಂದು ರೇಡಿಯೋ ಶಿವಮೊಗ್ಗದ ನಿಲಯ ನಿರ್ದೇಶಕ ಜಿ.ಎಲ್. ಜನಾರ್ದನ್ ಕೋರಿರುತ್ತಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಸೆ.17ರಂದು ಶಿವಮೊಗ್ಗದಲ್ಲಿ ಈ ಎಲ್ಲಾ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ | ಇಲ್ಲಿದೆ ನೋಡಿ ಬದಲಿ ಮಾರ್ಗ

Next Post

ಶಿಕಾರಿಪುರ | ಸ್ಮಾರ್ಟ್ ಸ್ಕೂಲ್ ಆಗಿ ಬದಲಾಯ್ತು ಸರ್ಕಾರಿ ಶಾಲೆ | ಖಾಸಗಿ ಶಾಲೆಗೆ ಸೆಡ್ಡು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿಕಾರಿಪುರ | ಸ್ಮಾರ್ಟ್ ಸ್ಕೂಲ್ ಆಗಿ ಬದಲಾಯ್ತು ಸರ್ಕಾರಿ ಶಾಲೆ | ಖಾಸಗಿ ಶಾಲೆಗೆ ಸೆಡ್ಡು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ವಿದ್ಯುತ್ ಟ್ರಾನ್ಸ್ಫಾಮರ್ ಮೇಲೆ ಉರುಳಿದ ಬೃಹತ್ ಮರ | ತಪ್ಪಿದ ಅನಾಹುತ

July 27, 2025

ಭದ್ರಾವತಿ | ರೈಲ್ವೆ ಹಳಿ ಮೇಲೆ ಬಿದ್ದ ಮರ | ತಡವಾಗಿ ಚಲಿಸಿದ ಯಶವಂತಪುರ – ಶಿವಮೊಗ್ಗ ರೈಲು

July 27, 2025

ಪುಷ್ಯ ಮಳೆ ಅಬ್ಬರ | ಹುಲಿಕಲ್ ಘಾಟಿಯಲ್ಲಿ ಗುಡ್ಡ ಕುಸಿತ | ಸಂಚಾರ ಸ್ಥಗಿತ

July 27, 2025

ಡ್ಯಾಂನಿಂದ ಭದ್ರಾ ನದಿಗೆ ನೀರು | ಭದ್ರಾವತಿಯಲ್ಲಿ ಸೇತುವೆ ಮಟ್ಟಕ್ಕೆ ಹರಿವು | ಸಂಚಾರ ಬಂದ್

July 27, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ವಿದ್ಯುತ್ ಟ್ರಾನ್ಸ್ಫಾಮರ್ ಮೇಲೆ ಉರುಳಿದ ಬೃಹತ್ ಮರ | ತಪ್ಪಿದ ಅನಾಹುತ

July 27, 2025

ಭದ್ರಾವತಿ | ರೈಲ್ವೆ ಹಳಿ ಮೇಲೆ ಬಿದ್ದ ಮರ | ತಡವಾಗಿ ಚಲಿಸಿದ ಯಶವಂತಪುರ – ಶಿವಮೊಗ್ಗ ರೈಲು

July 27, 2025

ಪುಷ್ಯ ಮಳೆ ಅಬ್ಬರ | ಹುಲಿಕಲ್ ಘಾಟಿಯಲ್ಲಿ ಗುಡ್ಡ ಕುಸಿತ | ಸಂಚಾರ ಸ್ಥಗಿತ

July 27, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!