Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಆಧುನಿಕ ಸಿನಿಮಾಗಳಲ್ಲಿ ಮಾದರಿ ಪಾತ್ರಗಳ ಕೊರತೆ: ಪ್ರೊ. ಗೋಪಿನಾಥ್ ಕಳವಳ

ಕುವೆಂಪು ವಿವಿಯಲ್ಲಿ 15ನೇ ಸಹ್ಯಾದ್ರಿ ಸಿನಿಮೋತ್ಸವ ಸಿನಿಮೊಗೆಯ ಸಂಚಾಲಕ, ಪತ್ರಕರ್ತ ವೈದ್ಯನಾಥ ಚಾಲನೆ

September 18, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ಸಮಾಜಕ್ಕೆ ಮಾದರಿಯಾಗಬಲ್ಲ ಪಾತ್ರಗಳ ಕೊರತೆಯೇ ಆಧುನಿಕ ಸಿನಿಮಾಗಳ ಪ್ರಮುಖ ಸಮಸ್ಯೆಯಾಗಿದೆ ಎಂದು ಕುವೆಂಪು ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ ಎಸ್ ಎಂ ಗೋಪಿನಾಥ್ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ #Kuvempu University ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು 15ನೇ ಸಹ್ಯಾದ್ರಿ ಚಲನಚಿತ್ರೋತ್ಸವವನ್ನು “ನಿರಾಶ್ರಿತರ ಬಿಕ್ಕಟ್ಟು” ವಿಷಯ ಕುರಿತು ಸೆಪ್ಟೆಂಬರ್ 17-21ರ ವರೆಗೆ ವಿವಿಯ ಬಸವ ಸಭಾ ಭವನದಲ್ಲಿ ಆಯೋಜಿಸಿದ್ದು, ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಾಯಕನೇ ಖಳನಾಯಕ ಆಗಿರುವ, ಅತೀ ಹಿಂಸೆ, ಕೊಳ್ಳೆ ಹೊಡೆಯುವಿಕೆ ಅಂತಹ ಪಾತ್ರಗಳನ್ನು, ಸಿನಿಮಾಗಳನ್ನು ನಾವಿಂದು ಕಾಣುತ್ತಿದ್ದೇವೆ. ಪ್ಯಾನ್ ಇಂಡಿಯಾ ಸಿನಿಮಾಗಳು ಎಂದು ಹೇಳಿಕೊಂಡು ಬರುತ್ತಿರುವ ಎಲ್ಲವುಗಳಲ್ಲಿಯೂ ಇದೆ ಕಥಾನಕವಿದೆ. ಯುವಜನರು ಇವುಗಳನ್ನು ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕೆ, ಮಾದರಿ ಎಂದುಕೊಳ್ಳಬೇಕೆ ಎಂದು ಕಳವಳ ವ್ಯಕ್ತಪಡಿಸಿದರು.

Also read: ಮೈಸೂರು ರಾಜ್ಯ ಯೋಜನಾ ಬದ್ಧವಾಗಿ ಬೆಳೆಯಲು ವಿಶ್ವೇಶ್ವರಯ್ಯನವರ ಪಾತ್ರ ದೊಡ್ಡದು: ಡಿಸಿ ಲಕ್ಷ್ಮೀಕಾಂತ್

ಶಿವಮೊಗ್ಗ ಚಿತ್ರ ಸಮಾಜ ಸಿನಿಮೊಗೆಯ ಸಂಚಾಲಕ ಮತ್ತು ಪತ್ರಕರ್ತ ವೈದ್ಯನಾಥ ಹೆಚ್ ಯು ಅವರು ಚಿತ್ರೋತ್ಸವ ಉದ್ಘಾಟಿಸಿ ಮಾತನಾಡುತ್ತ, ಇಂದಿನ ಸಿನಿಮಾಗಳಲ್ಲಿ ನಾಯಕ – ನಾಯಕಿಯರ ವಿಜೃಂಭಣೆ ಅಧಿಕಗೊಂಡು ಕಥೆ ಗೌಣವಾಗುತ್ತಿದೆ. ಉತ್ತಮ ಬದುಕಿಗೆ ಬೇಕಾದ ಆದರ್ಶಗಳನ್ನು ಬದಿಗೆ ಸರಿಸಲಾಗುತ್ತಿದೆ. ಸಿನಿಮಾ ರಂಗವು ಉದ್ಯಮ ಆದ ನಂತರ ಈ ಬಿಕ್ಕಟ್ಟುಗಳು ಹೆಚ್ಚಾಗಿದ್ದು, ಸಾಮಾಜಿಕ ಸಂದೇಶ – ಕಾಳಜಿಗಿಂತ, ಲಾಭದ ಉದ್ದೇಶಗಳು ಮುಖ್ಯವಾಗಿರುವುದು ಇದಕ್ಕೆ ಕಾರಣ ಎಂದರು.

ಸಿನಿಮಾವು ಮನರಂಜನೆಯ ಸರಕು ಮಾತ್ರವಲ್ಲ. ಅದು ಸಾಮಾಜಿಕ – ಸಾಂಸ್ಕೃತಿಕ ಬದುಕನ್ನು ದಾಖಲಿಸುವ ಮಾಧ್ಯಮ ರೂಪ. ಅದನ್ನು ಕೇವಲ ಮೋಜಿಗಾಗಿ ನೋಡದೆ, ಅಧ್ಯಯನ ದೃಷ್ಟಿಯಿಂದ ಕಾಣಬೇಕು. ಮೇಲ್ನೋಟದ ಆಚರಣೆ ತೋರಿಕೆಗಿಂತ, ಪಾತ್ರಗಳ ಅನುಭಾವ, ಬದುಕಿನ ಆಳ, ತುಮುಲಗಳನ್ನು ದಾಟಿಸಿಕೊಳ್ಳುವ ಪ್ರಯತ್ನದಲ್ಲಿ ಸಿನಿಮಾ ವೀಕ್ಷಣೆ ಮಾಡಿ ಎಂದು ಸಲಹೆಯಿತ್ತರು.

ಉದ್ಘಾಟನಾ ಸಮಾರಂಭದಲ್ಲಿ ವಿಭಾಗದ ಅಧ್ಯಕ್ಷರಾದ ಪ್ರೊ. ಸತ್ಯಪ್ರಕಾಶ್ ಎಂ ಆರ್, ಅಧ್ಯಾಪಕರಾದ ಪ್ರೊ. ವರ್ಗೀಸ್, ಪ್ರೊ. ಸತೀಶ್ ಕುಮಾರ್ ಉಪಸ್ಥಿತರಿದ್ದರು. ಸಿನಿಮೋತ್ಸವದಲ್ಲಿ ವಿವಿಧ ವಿಭಾಗಗಳ ನೂರಕ್ಕೂ ಅಧಿಕ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು, ಅಧ್ಯಾಪಕರು, ಸಿಬ್ಬಂದಿ ವರ್ಗ ಹಾಜರಿದ್ದರು.
ಸಿನಿಮೋತ್ಸವದ ಬಗ್ಗೆ

ಕುವೆಂಪು ವಿವಿಯ ಪತ್ರಿಕೋದ್ಯಮ ವಿಭಾಗ ಪ್ರತಿ ವರ್ಷವೂ ಸಿನಿಮೋತ್ಸವವನ್ನು ಆಚರಿಸುತ್ತಿದ್ದು ಈ ಬಾರಿ 15ನೇ ಸಹ್ಯಾದ್ರಿ ಸಿನಿಮೋತ್ಸವವನ್ನು”ನಿರಾಶ್ರಿತರ ಬಿಕ್ಕಟ್ಟು” ವಿಷಯ ಕುರಿತು  ಇಂದಿನಿಂದ 5 ದಿನಗಳ ಕಾಲ ವಿವಿಯ ಬಸವ ಸಭಾ ಭವನದಲ್ಲಿ ಆಯೋಜಿಸಿದೆ. ಪ್ರತಿದಿನ ಮಧ್ಯಾಹ್ನ 3.45 ರಿಂದ ಸಿನಿಮಾ ಪ್ರದರ್ಶನ ಮಾಡಲಾಗುತ್ತಿದೆ.

ಸೆಪ್ಟೆಂಬರ್ 17ರಿಂದ 21ರ ವರೆಗೆ ನಡೆಯುವ ಚಲನಚಿತ್ರೋತ್ಸವದಲ್ಲಿ ಈ ಬಾರಿ ಇರಾನಿಯನ್ ಸಿನಿಮಾ “ದ ಸೈಕ್ಲಿಸ್ಟ್”, ಆಫ್ಘನ್ ನಿರಾಶ್ರಿತರ ಕಥೆಯುಳ್ಳ ಚಿತ್ರ “ಕೈಟ್ ರನ್ನರ್”, ಇಂಗ್ಲಿಷ್ ಸಿನಿಮಾ “ನೇಮ್ ಸೇಕ್”, ಬೆಂಗಾಳಿ ಸಿನಿಮಾ “ಸುಬರ್ಣರೇಖ”, ಸಿರಿಯನ್ ನಿರಾಶ್ರಿತರ “ದಿ ಸ್ವಿಮ್ಮರ್ಸ್” ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ.

http://kalpa.news/wp-content/uploads/2024/04/VID-20240426-WA0008.mp4

ಈ ಹಿಂದಿನ ವರ್ಷಗಳಲ್ಲಿ ಚಾರ್ಲಿ ಚಾಪ್ಲಿನ್, ನಾಗರೀಕ ಹಕ್ಕುಗಳು, ಯುದ್ಧ, ಮುಗ್ಧಮಕ್ಕಳ ನೋಟ ಸೇರಿದಂತೆ ವಿವಿಧ ವಿಷಯಗಳ ಆಧಾರಿತ ಚಲನಚಿತ್ರಗಳನ್ನು ಪ್ರದರ್ಶಿಸಲಾಗಿದೆ. ವಿವಿಧ ಭಾಷೆಗಳ ಚಲನಚಿತ್ರಗಳನ್ನು ಪ್ರದರ್ಶಿಸುವ ಈ ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗ ಪಾಲ್ಗೊಳ್ಳುವರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteKuvempu UniversityLatestNewsKannadaLocalNewsMalnadNewsNews_in_KannadaNews_KannadaShankaraghattaShimogaShivamoggaNewsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಂಕರಘಟ್ಟಶಿವಮೊಗ್ಗ_ನ್ಯೂಸ್
Previous Post

ಮೈಸೂರು ರಾಜ್ಯ ಯೋಜನಾ ಬದ್ಧವಾಗಿ ಬೆಳೆಯಲು ವಿಶ್ವೇಶ್ವರಯ್ಯನವರ ಪಾತ್ರ ದೊಡ್ಡದು: ಡಿಸಿ ಲಕ್ಷ್ಮೀಕಾಂತ್

Next Post

ಸೆ.19ರಂದು ರೇಡಿಯೋ ಶಿವಮೊಗ್ಗದಲ್ಲಿ ಜನತಾ ಜಾಗೃತಿ ಪ್ರಸಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೆ.19ರಂದು ರೇಡಿಯೋ ಶಿವಮೊಗ್ಗದಲ್ಲಿ ಜನತಾ ಜಾಗೃತಿ ಪ್ರಸಾರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!