No Result
View All Result
Bharat gen unveils ‘Sutra’ at India AI Impact Summit, an initiative to enhance News Accessibility
English Articles

Bharat gen unveils ‘Sutra’ at India AI Impact Summit, an initiative to enhance News Accessibility

by ಕಲ್ಪ ನ್ಯೂಸ್
February 20, 2026
0

Kalpa Media House  |  New Delhi  | India Today Group has announced the debut of Sutra, a new AI-driven news...

Read moreDetails
Nava Carnataka Vaibhavam-Neo Carnatic Soundscapes

Nava Carnataka Vaibhavam-Neo Carnatic Soundscapes

February 20, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
  • Advertise With Us
  • Grievances
  • About Us
  • Contact Us
Saturday, February 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಿದ್ಧರಾಮಯ್ಯ ಪತ್ನಿಯವರಿಗೆ ಅನ್ಯಾಯವಾಗಬಾರದು | ಕೆ.ಎಸ್. ಈಶ್ವರಪ್ಪ

ಸಿದ್ದರಾಮಯ್ಯ ರಾಜೀನಾಮೆ ಒತ್ತಡ ವಿಚಾರದಲ್ಲಿ ಮಾಜಿ ಡಿಸಿಎಂ ಹೇಳಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 25, 2024
in ಶಿವಮೊಗ್ಗ
0
ಯಾವ ಸಮೀಕ್ಷೆಗಳು ಬೇಡ, ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ: ಕೆ.ಎಸ್.ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ಆರೋಪ ಮುಕ್ತರಾಗಲಿ ಆದರೆ ನ್ಯಾಯಾಂಗಕ್ಕೂ ಗೌರವ ಕೊಡಲಿ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದರು.

ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಅವರ ಕುರಿತಂತೆ ಹೈಕೋರ್ಟ್ ನೀಡಿದ ತೀರ್ಪು ಬಹಳ ಮಹತ್ವ ಪಡೆದುಕೊಂಡಿದೆ. ವೈಯುಕ್ತಿಕವಾಗಿ ಅವರ ಬಗ್ಗೆ ನಾನು ಏನು ಹೇಳುವುದಿಲ್ಲ. ಆದರೆ, ಈ ದೇಶದಲ್ಲಿ ನ್ಯಾಯಾಂಗ ವ್ಯವಸ್ಥೆಗೆ ಅತಿ ದೊಡ್ಡ ಗೌರವವಿದೆ. ಈ ಗೌರವವನ್ನು ಮುಖ್ಯಮಂತ್ರಿಗಳು ನೀಡಬೇಕು. ಕೋರ್ಟಿನ ತೀರ್ಪನ್ನೇ ತಪ್ಪು ಎಂದು ಹೇಳಬಾರದು ಎಂದರು.
ಈ ಹಿಂದೆಯೇ ನಾನು ಸಿದ್ದರಾಮಯ್ಯ ಅವರ ಕುರಿತಂತೆ ಅವರು ಆರೋಪ ಮುಕ್ತರಾಗಲಿ ಎಂದು ಹೇಳಿದ್ದೆ, ಅದೇನೇ ಇರಲಿ ಅವರು ಹೈಕೋರ್ಟ್ ತೀರ್ಪಿಗೆ ಗೌರವ ಕೊಡಬೇಕು. ಅವರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಇದ್ದೇ ಇದೆ. ಕೋರ್ಟ್‍ಗಳ ತೀರ್ಪನ್ನೇ ತಪ್ಪು ಎನ್ನುವುದಾದರೆ ನ್ಯಾಯಂಗಕ್ಕೆ ಅರ್ಥವಾದರೂ ಏನಿದೆ? ಕೇಂದ್ರದ ಕಾಂಗ್ರೆಸ್ ನಾಯಕರು ಹಾಗೂ ರಾಜ್ಯದ ಕಾಂಗ್ರೆಸ್ ನಾಯಕರು ನ್ಯಾಯಾಂಗದ ಬಗ್ಗೆ ಮಾತನಾಡುವುತ್ತಿರುವುದು ಶೋಭೆ ತರುವಂತದಲ್ಲ ಎಂದರು.

Also read: ಸೆ.27-29 | “ಭಗವದ್ಗೀತೆಯ ವಿಶ್ವರೂಪ ದರ್ಶನ” ದಿವ್ಯಸತ್ಸಂಗ | ಶಬರೀಶ್ ಕಣ್ಣನ್

ತಮ್ಮ ಬೆಂಗಳೂರಿನ ಮನೆಯಲ್ಲಿ ಕೆಲವು ಬಿಜೆಪಿ ಮುಖಂಡರು ಮಾತನಾಡಿದ್ದರಲ್ಲ ಎಂಬ ಪತ್ರಕತ್ರರ ಪ್ರಶ್ನೆಗೆ ಸಹಜವಾಗಿಯೇ ಉತ್ತರಿಸಿದ ಅವರು, ಏಕೆ ನಾವು ಯಾರೋಂದಿಗೂ ಮಾತನಾಡಬಾರದ, ಮನೆಯಲ್ಲಿ ಚಹಾ ಸೇವಿಸಬಾರದ, ಅಂತಹ ಮಹತ್ವದ ವಿಷಯವೇನು ಮಾತನಾಡಿಲ್ಲ, ಯತ್ನಾಳ್, ರಮೇಶ್ ಜಾರಕಿಹೊಳಿ, ರಾಜು ಗೌಡರು ಬಂದಿದ್ದರು. ಇದು ಸೌಹಾರ್ದ ಭೇಟಿ ಅಷ್ಟೇ ಎಂದರು.

ಮುಂದಿನ ಮುಖ್ಯಮಂತ್ರಿ ಈಶ್ವರಪ್ಪನವರೇ ಎಂದು ಯತ್ನಾಳ್ ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇತ್ತೀಚೆಗೆ ಯತ್ನಾಳ್ ಅವರು ಆಕಸ್ಮಿಕವಾಗಿ ನನಗೆ ಜಮಖಂಡಿಯಲ್ಲಿ ಸಿಕ್ಕಿದ್ದರು. ಪರಸ್ಪರ ಕುಶಲ ವಿಚಾರಿಸಿದೆವು. ಈ ಸಂದರ್ಭದಲ್ಲಿ ಸ್ವಾಮೀಜಿಯವರು ನಮ್ಮಿಬ್ಬರ ಬಗ್ಗೆ ಒಳ್ಳೆಯ ಮಾತನಾಡಿ, ರಾಯಣ್ಣ ಹಾಗೂ ಚೆನ್ನಮ್ಮ ಅವರ ರಕ್ತ ತಮ್ಮ ಮೈಯಲ್ಲಿ ಹರಿಯುತ್ತಿದೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಯತ್ನಾಳ್ ಅವರು ಈ ಮಾತನಾಡಿದ್ದಾರೆ ಎಂದರು.

ಸಿಎಂ ಅವರ ಪತ್ನಿ ಪಾರ್ವತಮ್ಮ ಅವರ ಬಗ್ಗೆ ಮಾತನಾಡಿದ ಈಶ್ವರಪ್ಪನವರು ಅವರು ಸಾತ್ವಿಕ ಹೆಣ್ಣು ಮಗಳು, ನಾನು ಸಚಿವನಾಗಿದ್ದಾಗ ಅವರ ಮನೆಯ ಪಕ್ಕದಲ್ಲಿಯೇ ಇದ್ದೆ. ನನ್ನ ಪತ್ನಿ ಅವರನ್ನು ಕುಂಕುಮಕ್ಕೆ ಕರೆಯಲು ಹೇಳಿದ್ದಳು, ನಾನು ಆಗ ಸಿದ್ದರಾಮಯ್ಯ ಅವರಿಗೂ ಈ ವಿಷಯ ತಿಳಿಸಿದ್ದೆ. ಅವರ ಪತ್ನಿ ಮನೆಯಿಂದ ಹೊರಗೆ ಬಂದವರಲ್ಲ. ಯಾವುದೂ ಕಾರಣಗಳಿಗೆ ಅವರ ಪತ್ನಿಯ ಹೆಸರನ್ನು ಬಳಸಿಕೊಂಡಿರಬಹುದು. ಅವರಿಗೆ ಅನ್ಯಾಯವಾಗಬಾರದು ಎಂದರು.

ರಾಯಣ್ಣ ಚೆನ್ನಮ್ಮ ಬ್ರಿಗೇಡ್ (ಆರ್‍ಸಿಬಿ)ಗೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಇದನ್ನು ಮುಂದುವರೆಸುವ ಮತ್ತು ಅದಕ್ಕೊಂದು ಶಕ್ತಿ ಕೊಡುವ ಕೆಲಸದ ಬಗ್ಗೆಯೂ ನಾವು ಚಿಂತಿಸುತ್ತಿದ್ದೇವೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: CM SiddaramaiahK S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ದರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಸೆ.27-29 | “ಭಗವದ್ಗೀತೆಯ ವಿಶ್ವರೂಪ ದರ್ಶನ” ದಿವ್ಯಸತ್ಸಂಗ | ಶಬರೀಶ್ ಕಣ್ಣನ್

Next Post

ಸಿದ್ಧರಾಮಯ್ಯ ವಿರುದ್ಧ ಷಡ್ಯಂತ್ರ ಆರೋಪ | ಶಿಕಾರಿಪುರ ಬಂದ್ ಯಶಸ್ವಿ | ಇಂದು ಹೇಗಿದೆ ಪಟ್ಟಣ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಿದ್ಧರಾಮಯ್ಯ ವಿರುದ್ಧ ಷಡ್ಯಂತ್ರ ಆರೋಪ | ಶಿಕಾರಿಪುರ ಬಂದ್ ಯಶಸ್ವಿ | ಇಂದು ಹೇಗಿದೆ ಪಟ್ಟಣ?

ಸಿದ್ಧರಾಮಯ್ಯ ವಿರುದ್ಧ ಷಡ್ಯಂತ್ರ ಆರೋಪ | ಶಿಕಾರಿಪುರ ಬಂದ್ ಯಶಸ್ವಿ | ಇಂದು ಹೇಗಿದೆ ಪಟ್ಟಣ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶಿವಮೊಗ್ಗ | ಫೆ.24ರಿಂದ 28ರವರೆಗೆ ನಗರದ ಈ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ

ಶಿವಮೊಗ್ಗ | ಫೆ.24ರಿಂದ 28ರವರೆಗೆ ನಗರದ ಈ ರಸ್ತೆಗಳಲ್ಲಿ ವಾಹನ ಸಂಚಾರ ಬದಲಾವಣೆ

February 21, 2026
ವಿಐಎಸ್’ಎಲ್ ಪುನಶ್ಚೇತನ ಕುರಿತಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತೊಮ್ಮೆ ಗುಡ್ ನ್ಯೂಸ್

ವಿಐಎಸ್’ಎಲ್ ಪುನಶ್ಚೇತನ ಕುರಿತಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತೊಮ್ಮೆ ಗುಡ್ ನ್ಯೂಸ್

February 21, 2026
ಹೊಳೆಹೊನ್ನೂರು | ಸರ್ಕಾರಿ ಕಾಲೇಜು ಆವರಣದಲ್ಲಿ ತರಹೇವಾರಿ ಖಾದ್ಯಗಳ ಪರಿಮಳ

ಹೊಳೆಹೊನ್ನೂರು | ಸರ್ಕಾರಿ ಕಾಲೇಜು ಆವರಣದಲ್ಲಿ ತರಹೇವಾರಿ ಖಾದ್ಯಗಳ ಪರಿಮಳ

February 21, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

February 21, 2026
ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

ಫೆ.24 ಹೊಸೂಡಿಯಲ್ಲಿ ಶತರುದ್ರಾಭಿಷೇಕ, ರುದ್ರ-ಪವಮಾನ ಹೋಮ

February 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL