Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಧಾರವಾಡ

ಸಿಎಂ ಸಿದ್ದರಾಮಯ್ಯ ತಮ್ಮ ನೈತಿಕತೆ ಪ್ರಶ್ನಿಸಿಕೊಳ್ಳಲಿ: ಬಸವರಾಜ ಬೊಮ್ಮಾಯಿ

September 26, 2024
in ಧಾರವಾಡ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರಿಗೆ ತಮಗಿರುವ ಗೌರವ ಉಳಿಯಬೇಕೆಂದರೆ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ #Basavaraja Bommai ಆಗ್ರಹಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜಕಾರಣದಲ್ಲಿ ಅವರದ್ದೇಯಾದ ಗುರುತಿದೆ. ತಮ್ಮದೇ ಜನಾಭಿಪ್ರಾಯ ಇದೆ. ಅದನ್ನು ಉಳಿಸಿಕೊಂಡು ಹೋಗಬೇಕಾದರೆ ನೈತಿಕತೆಯ ಮೆಲ್ಪಂಕ್ತಿ ಮೆರೆಯಬೇಕು. ಎಲ್ಲರಂತೆ ಉದಾಹರಣೆ ಕೊಟ್ಟರೆ, ಇವರೂ ಅವರ ಸಾಲಿಗೆ ಸೇರುತ್ತಾರೆ ಎಂದರು.
ಸಿಎಂ ವಿರುದ್ದ ದೂರು ಕೊಟ್ಟಿದ್ದಾರೆ. ಅದರ ಆಧಾರದಲ್ಲಿ ರಾಜ್ಯಪಾಲರು ಆದೇಶ ಕೊಟ್ಟಿದ್ದಾರೆ. ಆ ನಂತರ ಹೈಕೋರ್ಟ್ ಹಾಗೂ ಸೇಷನ್ ಕೋರ್ಟ್ ಆದೇಶ ಕೊಟ್ಟಿದೆ. ಪ್ರತಿ ಹಂತದಲ್ಲೂ ಕೇಸ್ ಇನ್ನಷ್ಟು ಬಿಗಿಗೊಳ್ಳುತ್ತಿದೆ. ಮುಂದೆ ಚಿಂತನೆ ಮಾಡುವ ಅವಶ್ಯಕತೆ ಇದೆ. ಕೋರ್ಟ್ ನಲ್ಲಿ ಹೋರಾಟ ಮಾಡಲು ಯಾರಿಗಾದರೂ ಅವಕಾಶ ಇದೆ. ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ಅವರ ಮೇಲೆ ಇರುವ ವಿಶ್ವಾಸ ಉಳಿಸಿಕೊಳ್ಳಬೇಕು ಅದನ್ನು ಉಳಿಸಿಕೊಂಡು ಹೋಗುತ್ತಾರೆ ಅನ್ನುವ ವಿಶ್ವಾಸ ಇದೆ ಎಂದು ಹೇಳಿದರು.

Also read: ಸಿದ್ಧರಾಮಯ್ಯ ವಿರುದ್ಧ ಷಡ್ಯಂತ್ರ ಆರೋಪ | ಶಿಕಾರಿಪುರ ಬಂದ್ ಯಶಸ್ವಿ | ಇಂದು ಹೇಗಿದೆ ಪಟ್ಟಣ?

ಬಿಜೆಪಿ ಹೋರಾಟ ಮುಂದುವರಿಯಲಿದೆ

ಇನ್ನು ವಾಲೀಕಿ ಹಗರಣದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಾಲ್ಮೀಕಿ ಹಗರಣ ಈಗಾಗಲೇ ಒಂದು ಹಂತ ತಲುಪಿದೆ. ಎಸ್ ಐ ಟಿ ಯಲ್ಲಿ ಮಂತ್ರಿಗಳು, ಅಧ್ಯಕ್ಷರ ಹೆಸರಿಲ್ಲದೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಅವಾಗಲೇ ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದರು. ಆದರೆ, ಸಿಬಿಐ, ಇಡಿಯಲ್ಲಿ ತನಿಖೆ ಮಾಡುತ್ತಿರುವುದರಿಂದ ಅವರು ಚಾರ್ಜ್ ಶೀಟ್ ಹಾಕಿದ್ದಾರೆ. ಅವರ ವಿರುದ್ದ ಕ್ರಮ ಕೈಗೊಳ್ಳುವುದು ಅನಿವಾರ್ಯ. ತಪ್ಪು ಆದಲ್ಲಿ ವಿರೋಧ ಪಕ್ಷವಾಗಿ ಹೋರಾಟ ಮಾಡುವ ಅವಶ್ಯಕತೆ ಇದೆ ಎಂದು ಹೇಳಿದರು.
ಅಹಿಂದ ಸಂಘಟನೆಗಳಿಂದ ಬೆಂಗಳೂರು ಚಲೋ ನಡೆಸುವ ಕುರಿತು ಕೇಳಿದ ಪ್ರಶ್ನೆಗೆ ಅದರ ಬಗ್ಗೆ ನಾನು ಏನು ಹೇಳಿಕೆ ನೀಡಲ್ಲ. ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಯಿಂದ ಹೋರಾಟ ಮುಂದುವರಿಯಲಿದೆ ಎಂದರು.

ಸಿಎಂ ಸಿದ್ದರಾಮಯ್ಯ ರಾಜಿನಾಮೆ ಕೇಳಲು ಬಿಜೆಪಿಗೆ ಯಾವ ನೈತಿಕತೆ ಇದೆ ಎಂಬ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಯಾರ ಮೇಲೆ ಆರೋಪ ಇದೆ, ಇಲ್ಲಾ ಅನ್ನುವುದು ಪ್ರಶ್ನೆ ಅಲ್ಲಾ. ಈಗ ಸಿದ್ದರಾಮಯ್ಯ ಅವರ ಪ್ರಶ್ನೆ ಬಂದಿದೆ. ಹಿಂದೆ ಅವರು ವಿರೋಧ ಪಕ್ಷದಲ್ಲಿ ಇದ್ದಾಗ ಎಲ್ಲರ ನೈತಿಕತೆ ಪ್ರಶ್ನೆ ಮಾಡ್ತಿದ್ದರು. ಈಗ ಅವರು ಮುಖ್ಯಮಂತ್ರಿ ಆಗಿದ್ದಾರೆ, ಅವರ ನೈತಿಕತೆ ಪ್ರಶ್ನೆ ಮಾಡಿಕೊಳ್ಳಬೇಕು. ಅದಕ್ಕೆ ಉತ್ತರ ಕೊಡಬೇಕು ಎಂದು ಹೇಳಿದರು.
ಶಿಗ್ಗಾವಿಗೆ ಶೀಘ್ರ ಅಭ್ಯರ್ಥಿ ಆಯ್ಕೆ

ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಗೆ ಶೀಘ್ರವೇ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಈಗಾಗಲೇ ಎರಡು ಸಭೆಗಳನ್ನು ಮಾಡಲಾಗಿದೆ. ಹಲವು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಪರಿಶೀಲನೆ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಶಿಗ್ಗಾಂವಿ ಕ್ಷೇತ್ರಕ್ಕೆ ಅಚ್ಚರಿ ಅಭ್ಯರ್ಥಿ ಹಾಕುವ ಕುರಿತು ಕೇಳಿದ ಪ್ರಶ್ನೆಗೆ ಕಳೆದ ಹತ್ತು ದಿನಗಳಿಂದ ನಾನು ಊರಲ್ಲಿ ಇರಲಿಲ್ಲ ಹೀಗಾಗಿ ಏನು ಬೆಳವಣಿಗೆ ಆಗಿದೆಯೋ ಗೊತ್ತಿಲ್ಲ. ಆದಷ್ಟು ಬೇಗ ಅಭ್ಯರ್ಥಿ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

   

Tags: Basavaraja BommaiCM SiddaramaiahHubliKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬಸವರಾಜ ಬೊಮ್ಮಾಯಿಮುಖ್ಯಮಂತ್ರಿ ಸಿದ್ದರಾಮಯ್ಯಹುಬ್ಬಳ್ಳಿ
Previous Post

ವಾಲಿಬಾಲ್ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್‌ನ ಸುದೀಕ್ಷಾ ಶೆಟ್ಟಿ, ನತಾಶ ಪಿಂಟೊ ಜಿಲ್ಲಾಮಟ್ಟಕ್ಕೆ ಆಯ್ಕೆ

Next Post

ಸ್ವಾರ್ಥ, ಅಹಂಕಾರವಿಲ್ಲದ ತ್ಯಾಗ ಮೂರ್ತಿ ‘ತಾಯಿ’ಗೊಂದು ಆದರ್ಶ ನಮನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸ್ವಾರ್ಥ, ಅಹಂಕಾರವಿಲ್ಲದ ತ್ಯಾಗ ಮೂರ್ತಿ 'ತಾಯಿ'ಗೊಂದು ಆದರ್ಶ ನಮನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025

ಭದ್ರಾ ಜಲಾಶಯ ಭರ್ತಿ ಸಾಧ್ಯತೆ | ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

July 4, 2025

ಮೇ ತಿಂಗಳ ವೇಳೆಗೆ ಹಸಿರುಮಕ್ಕಿ ‌ಸೇತುವೆ ಲೋಕಾರ್ಪಣೆ | ಸಚಿವ ಮಧು ಬಂಗಾರಪ್ಪ

July 4, 2025

ಗಾಂಧೀ ಅನುಯಾಯಿ ಎಲ್. ನರಸಿಂಹಯ್ಯರಿಗೆ ಪ್ರೊ. ಎಂ. ಕರೀಮುದ್ದೀನ್ ಪ್ರಶಸ್ತಿ

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ತುಂಬಿದ ತುಂಗೆಗೆ ಬಾಗಿನ ಅರ್ಪಣೆ

July 4, 2025

ಭದ್ರಾ ಜಲಾಶಯ ಭರ್ತಿ ಸಾಧ್ಯತೆ | ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

July 4, 2025

ಮೇ ತಿಂಗಳ ವೇಳೆಗೆ ಹಸಿರುಮಕ್ಕಿ ‌ಸೇತುವೆ ಲೋಕಾರ್ಪಣೆ | ಸಚಿವ ಮಧು ಬಂಗಾರಪ್ಪ

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!