No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

kalpa News by kalpa News
September 28, 2024
in ಮೈಸೂರು
0
ಕಾಂಗ್ರೆಸ್’ನ 5 ಗ್ಯಾರೆಂಟಿಗಳಿಗೆ ಮೊದಲ ಸಂಪುಟ ಸಭೆಯಲ್ಲಿ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್ |  ಮೈಸೂರು  |

ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ತಿಳಿಸಿದರು.

ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಷ್ಟ್ರಪತಿಗಳಾಗಲಿ ಅಥವಾ ರಾಜ್ಯಪಾಲರಾಗಲಿ ಸಂವಿಧಾನದ ಪ್ರಕಾರ ಕೆಲಸ ಮಾಡಲು ನಾಮಾಂಕಿತರಾಗಿದ್ದು, ಯಾವುದು ಚುನಾವಣೆಯ ಮೂಲಕ ಆಯ್ಕೆಯಾದವರಲ್ಲ. ಅವರು ಸಂವಿಧಾನದಲ್ಲಿ ಪ್ರಮುಖರು. ಆದರೆ ಜನಪ್ರತಿನಿಧಿಗಳು ಚುನಾವಣೆಯ ಮೂಲಕ ಆಯ್ಕೆಯಾಗಿ ಆಡಳಿತದಲ್ಲಿ ಪ್ರಮುಖರು. ಇಂತಹ ಪ್ರಮುಖ ವ್ಯತ್ಯಾಸವಿರುವಾಗ ಯಾವುದೇ ರಾಜ್ಯದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ . ಈ ವಿಷಯದ ಕುರಿತು ರಾಷ್ಟ್ರಾದ್ಯಂತ ಚರ್ಚೆಯಾಗಬೇಕು ಎಂದರು.

ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು

ಮುಡಾ ಪ್ರಕರಣದಲ್ಲಿ ಕಾನೂನು ಪ್ರಕಾರ ಹೋರಾಟ ಮಾಡಲಾಗುವುದು. ನನ್ನ ಮೇಲಿನ ಜನಬೆಂಬಲದಿಂದ ಬೆದರಿರುವ ಪ್ರತಿಪಕ್ಷಗಳು, ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲ ಬಾರಿ ಎಂದರು.

ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷದಿಂದ ಸಂವಿಧಾನದ ಸಂಘರ್ಷ ಉಂಟಾಗುತ್ತಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ನಮ್ಮ ಸರ್ಕಾರಕ್ಕೆ ಜನಬೆಂಬಲ ದೊರೆತಿದ್ದು, ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದೇವೆ. ಈ ಐದು ವರ್ಷದ ಅವಧಿಯಲ್ಲಿ ರಾಜ್ಯವನ್ನು ಅಭಿವೃದ್ಧಿಗೊಳಿಸಬೇಕೆಂದು ಜನಾದೇಶವಿದೆ ಎಂದರು.

ಕೇಂದ್ರ ಸರ್ಕಾರದಿಂದ ಅಧಿಕಾರದ ದುರ್ಬಳಕೆ

ಕೇಂದ್ರದ ಇಡಿ ಮತ್ತು ಸಿಬಿಐ ಗಳು ದುರ್ಬಳಕೆಯಾಗುತ್ತಿದ್ದು, ಆಪರೇಷನ್ ಕಮಲದ ಭಾಗವಾಗಿರಬಹುದೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಇಡೀ ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದರು

ಪ್ರತಿಪಕ್ಷಗಳಿಂದ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ

ಬಿಜೆಪಿಯವರು ಮುಖ್ಯಮಂತ್ರಿಗಳು ರಾಜಿನಾಮೆ ನೀಡಬೇಕೆಂದು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಉತ್ತರಿಸಿ, ತಪ್ಪು ಮಾಡಿಲ್ಲವಾದ್ದರಿಂದ ರಾಜಿನಾಮೆ ನೀಡುವ ಅಗತ್ಯವಿಲ್ಲ. ಜಾಮೀನಿನ ಮೇಲಿರುವ ಕುಮಾರಸ್ವಾಮಿಯವರು ರಾಜಿನಾಮೆ ನೀಡಿದ್ದಾರೆಯೇ? ಎಂದು ಮರುಪ್ರಶ್ನಿಸಿ , ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಪ್ರತಿಪಕ್ಷಗಳು ಮಾಡುತ್ತಿವೆ ಎಂದರು.

ಸರ್ಕಾರವನ್ನು ಟೀಕಿಸಲು ಬಿಜೆಪಿಗೆ ನೈತಿಕತೆ ಇಲ್ಲ

ಮೋದಿಯವರು ತಮ್ಮ ರಾಜಕೀಯ ಭಾಷಣದಲ್ಲಿ ಕರ್ನಾಟಕ ಹಾಗೂ ತೆಲಂಗಾಣ ಸರ್ಕಾರಗಳ ವಿರುದ್ಧ ದೂರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆದ ಗೋದ್ರಾ ಘಟನೆಗೆ ಸಂಬಂಧಪಟ್ಟಂತೆ ಮೋದಿಯವರು ರಾಜಿನಾಮೆ ನೀಡಿದ್ದಾರೆಯೇ? ನಮ್ಮ ಸರ್ಕಾರವನ್ನು ಟೀಕಿಸಲು ಬಿಜೆಪಿಯವರಿಗೆ ಯಾವ ನೈತಿಕತೆಯೂ ಇಲ್ಲ. ಆಪರೇಷನ್ ಕಮಲ ಮಾಡಿ , ಸರ್ಕಾರವನ್ನು ಅಸ್ಥಿರಗೊಳಿಸುವ ಅವರ ಪ್ರಯತ್ನ ವಿಫಲವಾಗಿದೆ ಎಂದರು.

https://kalpa.news/wp-content/uploads/2024/04/VID-20240426-WA0008.mp4

ಸಂವಿಧಾನ ಹಾಗೂ ಕಾನೂನು ವಿರೋಧಿ ಕೆಲಸ ಮಾಡಿಲ್ಲ

ಕುಮಾರಸ್ವಾಮಿಯವರು ರಾಜ್ಯದಲ್ಲಿ ಲೋಕಾಯುಕ್ತ ಮರಳಿರುವ ಬಗ್ಗೆ ಟ್ವೀಟ್ ಮಾಡಿರುವ ಬಗ್ಗೆ ಉತ್ತರಿಸಿ, ಲೋಕಾಯುಕ್ತವನ್ನು ಮುಚ್ಚಲಾಗಿರಲಿಲ್ಲ. ಆನೇಕ ಬಿಜೆಪಿ ಅಧಿಕಾರವಿರುವ ರಾಜ್ಯಗಳಲ್ಲಿ ಎಸಿಬಿ ಅಸ್ತಿತ್ವದಲ್ಲಿದೆ. ಬಿಜೆಪಿಯವರಿಗೆ ಈ ಧೋರಣೆ ಏಕೆ? ಬಿಜೆಪಿಯಲ್ಲಿ ತಪ್ಪು ಮಾಡದಿರುವ , ಭ್ರಷ್ಟಾಚಾರ ಮಾಡದಿರುವ ಒಬ್ಬರೂ ಇಲ್ಲ. ನಾವು ಎಂದಿಗೂ ಸಂವಿಧಾನ ವಿರುದ್ಧವಾಗಿಯಾಗಲಿ, ಕಾನೂನು ವಿರುದ್ಧವಾಗಿ ಯಾವುದೇ ಕೆಲಸಗಳನ್ನು ಹಿಂದೆಯೂ ಮಾಡಿರುವುದಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ

ಅನಿಶ್ಚಿತ ರಾಜಕೀಯ ಬೆಳವಣಿಗೆಯಿಂದ ಗ್ಯಾರಂಟಿಗಳು ನಿಲ್ಲಬಹುದೆಂಬ ಆತಂಕ ಜನರಲ್ಲಿ ಮನೆಮಾಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಯಾವುದೇ ಕಾರಣಕ್ಕೂ ಬಡವರ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ. ಇಂದಿನ ಕಾರ್ಯಕ್ರಮಕ್ಕೆ ಜನರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿ ಮುಖ್ಯಮಂತ್ರಿಗಳ ಪರ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. 136 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ಬಿಜೆಪಿಯವರು ಜನಾದೇಶ ಎಂದಿಗೂ ಪಡೆಯದೆ, ಕೇವಲ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಜನರು ತಿರಸ್ಕರಿಸಿದ್ದಾರೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: CM SiddaramaiahKannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews Kannadaಮುಖ್ಯಮಂತ್ರಿ ಸಿದ್ದರಾಮಯ್ಯಮೈಸೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಂಭಾಪುರಿ ಶ್ರೀಗಳ ಶರನ್ನವರಾತ್ರಿ ಉತ್ಸವಕ್ಕೆ ದಿನಗಣನೆ | ಎಷ್ಟು ದಿನ? ಎಲ್ಲಿ ನಡೆಯಲಿದೆ?

Next Post

ಮಾತೃಭಾಷೆಯಿಂದ ಬಹುಭಾಷಾ ಪ್ರಾವೀಣ್ಯತೆ ಸಾಧ್ಯ: ಕೆ.ವಿ. ಜಯಕುಮಾರ್ ಅಭಿಪ್ರಾಯ

kalpa News

kalpa News

Next Post
ಮಾತೃಭಾಷೆಯಿಂದ ಬಹುಭಾಷಾ ಪ್ರಾವೀಣ್ಯತೆ ಸಾಧ್ಯ: ಕೆ.ವಿ. ಜಯಕುಮಾರ್ ಅಭಿಪ್ರಾಯ

ಮಾತೃಭಾಷೆಯಿಂದ ಬಹುಭಾಷಾ ಪ್ರಾವೀಣ್ಯತೆ ಸಾಧ್ಯ: ಕೆ.ವಿ. ಜಯಕುಮಾರ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL