No Result
View All Result
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ
English Articles

Darling Krishna, Milana Nagaraj ’s Love Mocktail 3 Premieres This 21st on Zee Kannada

by ಕಲ್ಪ ನ್ಯೂಸ್
June 19, 2026
0

Kalpa Media House  |  Bengaluru  | Staying committed to showcasing stories that connect with viewers of all generations, Zee Kannada...

Read moreDetails
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
  • Advertise With Us
  • Grievances
  • About Us
  • Contact Us
Sunday, June 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 28, 2024
in ಮೈಸೂರು
0
ಕಾಂಗ್ರೆಸ್’ನ 5 ಗ್ಯಾರೆಂಟಿಗಳಿಗೆ ಮೊದಲ ಸಂಪುಟ ಸಭೆಯಲ್ಲಿ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್ |  ಮೈಸೂರು  |

ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ತಿಳಿಸಿದರು.

ಅವರು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಷ್ಟ್ರಪತಿಗಳಾಗಲಿ ಅಥವಾ ರಾಜ್ಯಪಾಲರಾಗಲಿ ಸಂವಿಧಾನದ ಪ್ರಕಾರ ಕೆಲಸ ಮಾಡಲು ನಾಮಾಂಕಿತರಾಗಿದ್ದು, ಯಾವುದು ಚುನಾವಣೆಯ ಮೂಲಕ ಆಯ್ಕೆಯಾದವರಲ್ಲ. ಅವರು ಸಂವಿಧಾನದಲ್ಲಿ ಪ್ರಮುಖರು. ಆದರೆ ಜನಪ್ರತಿನಿಧಿಗಳು ಚುನಾವಣೆಯ ಮೂಲಕ ಆಯ್ಕೆಯಾಗಿ ಆಡಳಿತದಲ್ಲಿ ಪ್ರಮುಖರು. ಇಂತಹ ಪ್ರಮುಖ ವ್ಯತ್ಯಾಸವಿರುವಾಗ ಯಾವುದೇ ರಾಜ್ಯದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ . ಈ ವಿಷಯದ ಕುರಿತು ರಾಷ್ಟ್ರಾದ್ಯಂತ ಚರ್ಚೆಯಾಗಬೇಕು ಎಂದರು.

ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು

ಮುಡಾ ಪ್ರಕರಣದಲ್ಲಿ ಕಾನೂನು ಪ್ರಕಾರ ಹೋರಾಟ ಮಾಡಲಾಗುವುದು. ನನ್ನ ಮೇಲಿನ ಜನಬೆಂಬಲದಿಂದ ಬೆದರಿರುವ ಪ್ರತಿಪಕ್ಷಗಳು, ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲ ಬಾರಿ ಎಂದರು.

ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷದಿಂದ ಸಂವಿಧಾನದ ಸಂಘರ್ಷ ಉಂಟಾಗುತ್ತಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ನಮ್ಮ ಸರ್ಕಾರಕ್ಕೆ ಜನಬೆಂಬಲ ದೊರೆತಿದ್ದು, ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದೇವೆ. ಈ ಐದು ವರ್ಷದ ಅವಧಿಯಲ್ಲಿ ರಾಜ್ಯವನ್ನು ಅಭಿವೃದ್ಧಿಗೊಳಿಸಬೇಕೆಂದು ಜನಾದೇಶವಿದೆ ಎಂದರು.

ಕೇಂದ್ರ ಸರ್ಕಾರದಿಂದ ಅಧಿಕಾರದ ದುರ್ಬಳಕೆ

ಕೇಂದ್ರದ ಇಡಿ ಮತ್ತು ಸಿಬಿಐ ಗಳು ದುರ್ಬಳಕೆಯಾಗುತ್ತಿದ್ದು, ಆಪರೇಷನ್ ಕಮಲದ ಭಾಗವಾಗಿರಬಹುದೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಇಡೀ ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದರು

ಪ್ರತಿಪಕ್ಷಗಳಿಂದ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ

ಬಿಜೆಪಿಯವರು ಮುಖ್ಯಮಂತ್ರಿಗಳು ರಾಜಿನಾಮೆ ನೀಡಬೇಕೆಂದು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಉತ್ತರಿಸಿ, ತಪ್ಪು ಮಾಡಿಲ್ಲವಾದ್ದರಿಂದ ರಾಜಿನಾಮೆ ನೀಡುವ ಅಗತ್ಯವಿಲ್ಲ. ಜಾಮೀನಿನ ಮೇಲಿರುವ ಕುಮಾರಸ್ವಾಮಿಯವರು ರಾಜಿನಾಮೆ ನೀಡಿದ್ದಾರೆಯೇ? ಎಂದು ಮರುಪ್ರಶ್ನಿಸಿ , ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಪ್ರತಿಪಕ್ಷಗಳು ಮಾಡುತ್ತಿವೆ ಎಂದರು.

ಸರ್ಕಾರವನ್ನು ಟೀಕಿಸಲು ಬಿಜೆಪಿಗೆ ನೈತಿಕತೆ ಇಲ್ಲ

ಮೋದಿಯವರು ತಮ್ಮ ರಾಜಕೀಯ ಭಾಷಣದಲ್ಲಿ ಕರ್ನಾಟಕ ಹಾಗೂ ತೆಲಂಗಾಣ ಸರ್ಕಾರಗಳ ವಿರುದ್ಧ ದೂರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆದ ಗೋದ್ರಾ ಘಟನೆಗೆ ಸಂಬಂಧಪಟ್ಟಂತೆ ಮೋದಿಯವರು ರಾಜಿನಾಮೆ ನೀಡಿದ್ದಾರೆಯೇ? ನಮ್ಮ ಸರ್ಕಾರವನ್ನು ಟೀಕಿಸಲು ಬಿಜೆಪಿಯವರಿಗೆ ಯಾವ ನೈತಿಕತೆಯೂ ಇಲ್ಲ. ಆಪರೇಷನ್ ಕಮಲ ಮಾಡಿ , ಸರ್ಕಾರವನ್ನು ಅಸ್ಥಿರಗೊಳಿಸುವ ಅವರ ಪ್ರಯತ್ನ ವಿಫಲವಾಗಿದೆ ಎಂದರು.

http://kalpa.news/wp-content/uploads/2024/04/VID-20240426-WA0008.mp4

ಸಂವಿಧಾನ ಹಾಗೂ ಕಾನೂನು ವಿರೋಧಿ ಕೆಲಸ ಮಾಡಿಲ್ಲ

ಕುಮಾರಸ್ವಾಮಿಯವರು ರಾಜ್ಯದಲ್ಲಿ ಲೋಕಾಯುಕ್ತ ಮರಳಿರುವ ಬಗ್ಗೆ ಟ್ವೀಟ್ ಮಾಡಿರುವ ಬಗ್ಗೆ ಉತ್ತರಿಸಿ, ಲೋಕಾಯುಕ್ತವನ್ನು ಮುಚ್ಚಲಾಗಿರಲಿಲ್ಲ. ಆನೇಕ ಬಿಜೆಪಿ ಅಧಿಕಾರವಿರುವ ರಾಜ್ಯಗಳಲ್ಲಿ ಎಸಿಬಿ ಅಸ್ತಿತ್ವದಲ್ಲಿದೆ. ಬಿಜೆಪಿಯವರಿಗೆ ಈ ಧೋರಣೆ ಏಕೆ? ಬಿಜೆಪಿಯಲ್ಲಿ ತಪ್ಪು ಮಾಡದಿರುವ , ಭ್ರಷ್ಟಾಚಾರ ಮಾಡದಿರುವ ಒಬ್ಬರೂ ಇಲ್ಲ. ನಾವು ಎಂದಿಗೂ ಸಂವಿಧಾನ ವಿರುದ್ಧವಾಗಿಯಾಗಲಿ, ಕಾನೂನು ವಿರುದ್ಧವಾಗಿ ಯಾವುದೇ ಕೆಲಸಗಳನ್ನು ಹಿಂದೆಯೂ ಮಾಡಿರುವುದಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ

ಅನಿಶ್ಚಿತ ರಾಜಕೀಯ ಬೆಳವಣಿಗೆಯಿಂದ ಗ್ಯಾರಂಟಿಗಳು ನಿಲ್ಲಬಹುದೆಂಬ ಆತಂಕ ಜನರಲ್ಲಿ ಮನೆಮಾಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಯಾವುದೇ ಕಾರಣಕ್ಕೂ ಬಡವರ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ. ಇಂದಿನ ಕಾರ್ಯಕ್ರಮಕ್ಕೆ ಜನರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿ ಮುಖ್ಯಮಂತ್ರಿಗಳ ಪರ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. 136 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ಬಿಜೆಪಿಯವರು ಜನಾದೇಶ ಎಂದಿಗೂ ಪಡೆಯದೆ, ಕೇವಲ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಜನರು ತಿರಸ್ಕರಿಸಿದ್ದಾರೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: CM SiddaramaiahKannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews Kannadaಮುಖ್ಯಮಂತ್ರಿ ಸಿದ್ದರಾಮಯ್ಯಮೈಸೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಂಭಾಪುರಿ ಶ್ರೀಗಳ ಶರನ್ನವರಾತ್ರಿ ಉತ್ಸವಕ್ಕೆ ದಿನಗಣನೆ | ಎಷ್ಟು ದಿನ? ಎಲ್ಲಿ ನಡೆಯಲಿದೆ?

Next Post

ಮಾತೃಭಾಷೆಯಿಂದ ಬಹುಭಾಷಾ ಪ್ರಾವೀಣ್ಯತೆ ಸಾಧ್ಯ: ಕೆ.ವಿ. ಜಯಕುಮಾರ್ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾತೃಭಾಷೆಯಿಂದ ಬಹುಭಾಷಾ ಪ್ರಾವೀಣ್ಯತೆ ಸಾಧ್ಯ: ಕೆ.ವಿ. ಜಯಕುಮಾರ್ ಅಭಿಪ್ರಾಯ

ಮಾತೃಭಾಷೆಯಿಂದ ಬಹುಭಾಷಾ ಪ್ರಾವೀಣ್ಯತೆ ಸಾಧ್ಯ: ಕೆ.ವಿ. ಜಯಕುಮಾರ್ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಪಶು ವೈದ್ಯಕೀಯ ಕಾಲೇಜುಗಳಿಗೆ ಖಾಸಗಿ ಪ್ರವೇಶ ವಿರೋಧ: ಶಾಸಕರಿಗೆ ವಿದ್ಯಾರ್ಥಿಗಳ ಮನವಿ

ಪಶು ವೈದ್ಯಕೀಯ ಕಾಲೇಜುಗಳಿಗೆ ಖಾಸಗಿ ಪ್ರವೇಶ ವಿರೋಧ: ಶಾಸಕರಿಗೆ ವಿದ್ಯಾರ್ಥಿಗಳ ಮನವಿ

June 20, 2026
ಶಿವಮೊಗ್ಗ | ವಿವೇಕಾನಂದ ಬಡಾವಣೆಯಲ್ಲಿ ಪೊಲೀಸ್ ಚೌಕಿ ನಿರ್ಮಾಣಕ್ಕೆ ಆಗ್ರಹ | ಕಾರಣವೇನು?

ಭದ್ರಾವತಿ | ತಂದೆ ವಿರುದ್ಧ 112 ಪೊಲೀಸರಿಗೆ ಕರೆ ಮಾಡಿದ ಮಗ | ಏನಾಯ್ತು?

June 20, 2026
Cymatic Carnatic

Cymatic Carnatic-see the sound of music, a program with a novel vision

June 20, 2026
ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

ಇನ್‌ಸ್ಟಾಗ್ರಾಮ್–ಟೆಲಿಗ್ರಾಂ ಟ್ರೇಡಿಂಗ್ ಮೋಸ: ರೈತ ಯುವಕನಿಂದ ₹2.05 ಕೋಟಿ ವಂಚನೆ

June 20, 2026
Mysore - Shivamogga - Talguppa Train

Big Good News for Mysuru–Madar Junction Train Passengers

June 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL