Friday, December 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಅತ್ಯುತ್ಕೃಷ್ಟ ಗುಣಮಟ್ಟದ ಸೇವೆಗೆ ನೀಲ್’ಕಮಲ್ ಹೋಮ್ ಆಗಿ ಬದಲಾಯ್ತು @ಹೋಮ್

October 5, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಲೆನಾಡಿನ ಮಂದಿಗೆ ಉತ್ಕೃಷ್ಟ ಸೇವೆ ನೀಡುತ್ತಿರುವ @ಹೋಮ್ ಶೋರೂಂ ಇನ್ನು ಮುಂದೆ ನೀಲ್’ಕಮಲ್ ಹೋಮ್ ಆಗಿ ಉನ್ನತೀಕರಣಗೊಂಡಿದ್ದು, ಗ್ರಾಹಕರಿಗೆ ಅತ್ಯುತ್ಕೃಷ್ಟ ಗುಣಮಟ್ಟದ ಸೇವೆ ನೀಡಲು ಸಜ್ಜಾಗಿದೆ.

ಸವಳಂಗ ರಸ್ತೆಯ ನೆಹರೂ ಕ್ರೀಡಾಂಗಣದ ಎದುರಿನಲ್ಲಿ @ಹೋಮ್ ಆಗಿ ಈವರೆಗೂ ಉತ್ತಮ ಗುಣಮಟ್ಟದ ಪೀಠೋಪಕರಣಗಳು, ಗೃಹಾಲಂಕಾರಿಕ ವಸ್ತುಗಳನ್ನು ಗ್ರಾಹಕರಿಗೆ ಒದಗಿಸುತ್ತಿತ್ತು. ಈಗ ನೀಲ್ ಕಮಲ್ ಹೋಮ್ ಆಗಿ ಉನ್ನತೀಕರಣಗೊಂಡಿದ್ದು, ಇಂದು ಮರು ಲೋಕಾರ್ಪಣೆಗೊಂಡಿದೆ.
ಇಂದು ಮುಂಜಾನೆ ನಡೆದ ಸಮಾರಂಭದಲ್ಲಿ ನಗರದ ಖ್ಯಾತ ಆರ್ಕಿಟೆಕ್ಟ್ ಅನಿಲ್ ಜೈನ್ ಅವರು ನೀಲ್ ಕಮಲ್ ಹೋಮ್ ಮರು ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅತಿ ಉತ್ತಮವಾದ ಪೀಠೋಪಕರಣಗಳನ್ನು ಒದಗಿಸುತ್ತಿದ್ದ ಈ ಶೋರೂಂ ಈಗ ಬದಲಾದ ಉನ್ನತೀಕರಣದ ಆಯಾಮದಲ್ಲಿ ಮತ್ತಷ್ಟು ಗುಣಮಟ್ಟದ ಸೇವೆಗೆ ಸಜ್ಜಾಗಿರುವುದು ಸಂತೋಷದ ಸಂಗತಿಯಾಗಿದೆ. ಅತ್ಯಂತ ಸಂತಸದಿಂದ ಮರು ಲೋಕಾರ್ಪಣೆ ಮಾಡಲಾಗಿದ್ದು, ಮಲೆನಾಡಿನ ಜನರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು.

Also read: ಆರ್‌ಸಿಬಿ ರಚನೆ ಹಿನ್ನೆಲೆ ಅ.7ರಂದು ಪೂರ್ವಭಾವಿ ಸಭೆ: ರಾಷ್ಟ್ರಭಕ್ತ ಬಳಗ ಸಂಚಾಲಕ ಈಶ್ವರಪ್ಪ

ನೀಲ್ ಕಮಲ್ ಹೋಮ್ ಪ್ರಮುಖರಾದ ಡಾ.ಮಂಜುನಾಥ್ ಮಾತನಾಡಿ, ಶಿವಮೊಗ್ಗ ಸೇರಿದಂತೆ ಮಲೆನಾಡಿನ ಜನರಿಗೆ ಈವರೆಗೂ ಉತ್ತಮ ಗುಣಮಟ್ಟದ ಸೇವೆ ಒದಗಿಸುತ್ತಿದ್ದೇವೆ. ಗ್ರಾಹಕರ ಸ್ಪಂದನೆಯೂ ಸಹ ಅತ್ಯುತ್ತಮವಾಗಿದೆ ಎಂದರು.
@ಹೋಮ್ ಅನ್ನು ನೀಲ್ ಕಮಲ್ ಹೋಮ್ ಆಗಿ ಉನ್ನತೀಕರಿಸಿ ಬದಲಾವಣೆ ಮಾಡಲಾಗಿದ್ದು, ಗ್ರಾಹಕ ಸೇವೆಗೆ ಇಂದು ಮರು ಲೋಕಾರ್ಪಣೆ ಮಾಡಿದ್ದೇವೆ. ವಿಶ್ವದರ್ಜೆ ಪೀಠೋಪಕರಣಗಳು, ಮ್ಯಾಟ್ರಸ್’ಗಳು, ಗೃಹಾಲಂಕಾರ ಸಾಮಗ್ರಿಗಳು ನೀಲ್ ಕಮಲ್ ಬ್ರಾಂಡ್’ನಲ್ಲಿ ಲಭ್ಯವಿದೆ. ಮಲೆನಾಡಿನ ಗ್ರಾಹಕರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ವಿನಂತಿಸಿದರು.

ಶಿವಮೊಗ್ಗ ನೀಲ್ ಕಮಲ್ ಹೋಮ್ ಮುಖ್ಯಸ್ಥ ದೀಪಕ್ ಮಂಜುನಾಥ್, ಸಿಬ್ಬಂದಿಗಳು ಹಾಗೂ ಗ್ರಾಹಕರು ಉಪಸ್ಥಿತರಿದ್ದರು.

@ಹೋಮ್ ನೀಲ್ ಕಮಲ್ ಹೋಮ್ ಆಗಿ ಬದಲಾದ ಮೊದಲ ದಿನವೇ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

Tags: @ Home@ಹೋಮ್DecorFurnitureKannada News WebsiteLatest News KannadaMattressNilkamalShimogaShivamoggaShivamogga Newsಗೃಹಾಲಂಕಾರಿಕ ವಸ್ತುನೀಲ್'ಕಮಲ್ ಹೋಮ್ಪೀಠೋಪಕರಣಮ್ಯಾಟ್ರಸ್ಶಿವಮೊಗ್ಗ
Previous Post

ಶಿವಮೊಗ್ಗ | ಪ್ರಥಮ ಬಾರಿಗೆ ಗಮಕ ದಸರಾ| ಅ.6ರಂದು ವಿಚಾರಗೋಷ್ಠಿ, ರಾಜ್ಯಮಟ್ಟದ ಸ್ಪರ್ಧೆ

Next Post

ಅ.6 | ಬೆಂಗಳೂರು | ಸೋಸಲೆ ವ್ಯಾಸರಾಜರ ಸಂಸ್ಥಾನದಲ್ಲಿ ಅಪ್ರಮೇಯನ ಗಾಯನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅ.6 | ಬೆಂಗಳೂರು | ಸೋಸಲೆ ವ್ಯಾಸರಾಜರ ಸಂಸ್ಥಾನದಲ್ಲಿ ಅಪ್ರಮೇಯನ ಗಾಯನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರೈತ ಮಹಿಳೆಯರಿಂದ ರಾಗಿ ಬಿಸ್ಕಟ್ ತಯಾರಿಕೆ

December 5, 2025

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್ | ಟೂರ್ನಮೆಂಟ್ ನ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ!

December 5, 2025

ಪರಿಹಾರ ವಿಳಂಬ ಹಿನ್ನೆಲೆ: ಜಿಲ್ಲಾಧಿಕಾರಿ ಕಾರು ಜಪ್ತಿಗೆ ಆದೇಶ

December 5, 2025

ಟಿಟಿಡಿಯಿಂದ ಭಗವದ್ಗೀತ ಪಾರಾಯಣ ಸ್ಪರ್ಧೆ | ಬಹುಮಾನ ವಿತರಣೆ

December 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರೈತ ಮಹಿಳೆಯರಿಂದ ರಾಗಿ ಬಿಸ್ಕಟ್ ತಯಾರಿಕೆ

December 5, 2025

ಬೆಂಗಳೂರಿನಲ್ಲಿ ವರ್ಲ್ಡ್ ಟೆನಿಸ್ ಲೀಗ್ | ಟೂರ್ನಮೆಂಟ್ ನ ವೇಳಾಪಟ್ಟಿ ಪ್ರಕಟ, ಟಿಕೆಟ್ ಬುಕಿಂಗ್ ಆರಂಭ!

December 5, 2025

ಪರಿಹಾರ ವಿಳಂಬ ಹಿನ್ನೆಲೆ: ಜಿಲ್ಲಾಧಿಕಾರಿ ಕಾರು ಜಪ್ತಿಗೆ ಆದೇಶ

December 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!