Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಜಾಗತಿಕ ಮಟ್ಟಕ್ಕೆ ಉದ್ಯಮವನ್ನು ಬೆಳೆಸಲು ತಂತ್ರಜ್ಞಾನ ಬಳಸಿಕೊಳ್ಳಿ: ಜಿಎಸ್‌ಟಿ ಉಪಆಯುಕ್ತೆ ಸಹನಾ ಬಾಳ್ಕಲ್ ಸಲಹೆ

ಹವ್ಯಕ ಉದ್ಯಮಿಗಳು ಹಾಗೂ ಕೈಗಾರೋದ್ಯಮಿಗಳ ಸಮಾವೇಶ

October 8, 2024
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪ್ರಸ್ತುತ ಭಾರತ ದೇಶದಲ್ಲಿ ಉದ್ಯಮಕ್ಕೆ ಉತ್ತಮವಾದ ವಾತಾವರಣ ಹಾಗೂ ಬೆಂಬಲ ಇದೆ. ತೆರಿಗೆ ವ್ಯವಸ್ಥೆಯನ್ನು ಸರಳೀಕರಣ ಮಾಡಲಾಗುತ್ತಿದ್ದು, ಈ ಎಲ್ಲಾ ಅವಕಾಶಗಳನ್ನು  ಬಳಸಿಕೊಂಡು ಉದ್ಯಮಗಳನ್ನು ಯಶಸ್ವಿಯಾಗಿ ಬೆಳೆಸಬಹುದು ಎಂದು GST ಉಪ ಆಯುಕ್ತೆ ಸಹನಾ ಬಾಳ್ಕಲ್ ಹೇಳಿದರು.

ಬೆಂಗಳೂರಿನ ಹವ್ಯಕ ಭವನದಲ್ಲಿ ಶ್ರೀ ಅಖಿಲ‌ ಹವ್ಯಕ ಮಹಾಸಭೆಯಿಂದ ಆಯೋಜಿತವಾಗಿದ್ದ ‘ಹವ್ಯಕ ಉದ್ಯಮಿಗಳು ಹಾಗೂ ಕೈಗಾರೋದ್ಯಮಿಗಳ ಸಮಾವೇಶ’ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಹಜವಾಗಿ ಪರಿಸರದ ಪರಿಚಯ ಇರುವ ಮತ್ತು ವಿಶಿಷ್ಟ ಆಹಾರ ಸಂಸ್ಕೃತಿ ಹೊಂದಿರುವ ಹವ್ಯಕರು ಇಕೋಟೂರಿಸಮ್ ಹಾಗೂ  ಹವ್ಯಕ ಆಹಾರೋದ್ಯಮ ಇತ್ಯಾದಿಗಳನ್ನು ಸ್ಥಾಪಿಸುವತ್ತ  ಯೋಚಿಸಬಹುದು. ಇದು ತಂತ್ರಜ್ಞಾನದ ಯುಗವಾಗಿದ್ದು, ತಂತ್ರಜ್ಞಾನವನ್ನು ಬಳಸಿಕೊಂಡು ಜಾಗತಿಕ ಮಟ್ಟಕ್ಕೆ ಉದ್ಯಮವನ್ನು ಬೆಳೆಸಲು ಆಲೋಚಿಸಬೇಕು ಎಂದು ಸಲಹೆ ನೀಡಿದರು.

ಬಿಸಿನೆಸ್ ಬೈಯ್ ಬ್ರಾಹ್ಮಿಣ್ಸ್ (BBB) ಸಂಸ್ಥಾಪಕರಾದ ಅನಂತ ನಾಗರಾಜ್ ಮಾತನಾಡಿ, ನಮ್ಮ ಸಂಘಟನೆಗಳು ಕೇವಲ ಪೂಜೆ – ಪುನಸ್ಕಾರಗಳಿಗೆ ಸೀಮಿತವಾಗಬಾರದು. ಧಾರ್ಮಿಕತೆ ನಮ್ಮ ಮೂಲವೇ ಆದರೂ ಇಂದಿನ ಕಾಲಕ್ಕೆ ಅನುಸಾರವಾಗಿ ನಮ್ಮ ಸಂಘಟನೆಗಳು ವ್ಯಾಪಾರ – ಉದ್ದಿಮೆಗಳಿಗೂ ಪ್ರಾಶಸ್ತ್ಯ ನೀಡುವ ಅವಶ್ಯಕತೆ ಇದೆ.  ನಾವು ಸಂಘಟಿತರಾದಾಗ ಎಲ್ಲರೂ ಯಶಸ್ವಿಗಳಾಗಲು ಸಾಧ್ಯ. ಎಲ್ಲಾ ಕಥೆಗಳಲ್ಲೂ ‘ಬಡ ಬ್ರಾಹ್ಮಣನೊಬ್ಬನಿದ್ದನ್ನು’ ಎಂದು ಓದಿರುತ್ತೇವೆ. ನಾವು ‘ಬಡ’ ಬ್ರಾಹ್ಮಣರಾಗಿಯೇ ಇರದೇ, ‘ಬಡಾ’ ಬ್ರಾಹ್ಮಣರಾಗಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಾಸಭೆಯ ಅಧ್ಯಕ್ಷರಾದ ಡಾ.ಗಿರಿಧರ ಕಜೆ, ಸ್ಟಾರ್ಟ್‌ಪ್ ಆರಂಭವಾದ ನಂತರ ವಿಷನ್ ಅಪ್ ಮಾಡಿ ಉದ್ಯಮವನ್ನು ಬೆಳಸಿದರೆ ಮಾತ್ರ ಯಶಸ್ಸು ಸಾಧ್ಯ. ಇಲ್ಲದಿದ್ದರೆ ಸ್ಟಾರ್ಟ್‌ಪ್’ಗಳು ಆರಂಭವಾದಲ್ಲೇ ಎಂಡ್ ಅಪ್ ಆಗುತ್ತದೆ. ಜಗತ್ತು AI ಬಗ್ಗೆ ಮಾತನಾಡುತ್ತಿದೆ. ಆದರೆ ನಮ್ಮ ಸಮಾಜ NI ಅನ್ನು ಹೊಂದಿದ್ದೇವೆ. NI ಎಂದರೆ ಸಹಜ ಬುದ್ಧಿಮತ್ತೆ ( Natural Intelligence) ಸಹಜ ಪ್ರತಿಭೆ ಸಮಾಜಕ್ಕೆ ಇರುವ ವರವಾಗಿದ್ದು, ಇದನ್ನು ಬಳಸಿಕೊಂಡು ನಾವು ವಯಕ್ತಿಕವಾಗಿ ಯಶಸ್ವಿಯಾಗುವುದಷ್ಟೇ ಅಲ್ಲದೇ ಜಗತ್ತಿನ ಒಳಿತಿಗೆ ಬಳಸಿಕೊಳ್ಳಬೇಕು ಎಂದರು.

ಡಿಸೆಂಬರ್ 27,28 ಹಾಗೂ 29 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದ್ದು, 7 ಕ್ಷೇತ್ರಗಳ 81 ಸಾಧಕರಂತೆ ಒಟ್ಟು 567  ಸಾಧಕರನ್ನು ಸನ್ಮಾನಿಸಲಾಗುವುದು. ಇದು ಹವ್ಯಕ ಸಮಾಜದ ವೈಶಿಷ್ಟ್ಯವನ್ನು ಜಗತ್ತಿನ ಮುಂದೆ ತೆರೆದಿಡುವ ಬೃಹತ್ ಐತಿಹಾಸಿಕ ಕಾರ್ಯಕ್ರಮ ಇದಾಗಲಿದೆ ಎಂದು ಮಾಹಿತಿ ನೀಡಿದರು.
ಸಣ್ಣ ಉದ್ದಿಮೆಗಳು ಇಂದು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅವುಗಳನ್ನು ಎದುರಿಸುವ ಮಾರ್ಗಗಳ ಬಗ್ಗೆ ಕಾಸಿಯಾ ಪ್ರಧಾನ ಕಾರ್ಯದರ್ಶಿ ಸುರೇಶ್ ಸಾಗರ್ ಮಾತನಾಡಿದರು.

ಕೃತಕ ಬುದ್ಧಿಮತ್ತೆ (AI) ಯ ಕುರಿತಾಗಿ ಸವಿಸ್ತಾರವಾಗಿ ವಿವರಿಸಿದ ಗೂಗಲ್’ನ ತಂತ್ರಜ್ಞ ನಾರಾಯಣ ಹೆಗಡೆ, ಕೃತಕ ಬುದ್ಧಿಮತ್ತೆಯನ್ನು ಉದ್ಯಮಗಳಲ್ಲಿ ಅಳವಡಿಸಿಕೊಳ್ಳುವ ಬಗ್ಗೆ ಹಾಗೂ ಕೃತಕ ಬುದ್ಧಿಮತ್ತೆಯ ಸಾಧಕ – ಭಾದಕಗಳ ಕುರಿತಾಗಿ ಚರ್ಚಿಸಿದರು.

ಟಯೋಟಾ ಇಂಡಸ್ಟ್ರೀಸ್’ನ ಡಿ.ಜಿ.ಎಮ್ ಸದಾನಂದ ಹರಿದಾಸ್ ಮಾತನಾಡಿ, ನಮ್ಮಲ್ಲಿ ಶ್ರೇಷ್ಠವಾದ ಬುದ್ಧಿಶಕ್ತಿಯಿದ್ದು, ಚಾಣಕ್ಯನಂತೆ ಚಲಬಿಡದೇ ತೊಡಗಿಸಿಕೊಂಡಾಗ ಯಶಸ್ಸು ನಮ್ಮದಾಗುತ್ತದೆ. ವಿಭಿನ್ನ ಪ್ರಯೋಗಗಳ ಮೂಲಕ ಉದ್ಯಮವನ್ನು ಜನಸ್ನೇಹಿಯಾಗಿಸಬಹುದು ಎಂದರು.
ಕೈಗಾರಿಕೋದ್ಯಮಿಗಳಿಗೆ ಸನ್ಮಾನ : ಯಶಸ್ವಿ ಉದ್ಯಮಿಗಳಾದ ಪ್ರಸನ್ನ ಶಾಸ್ತ್ರಿ, ರಾಮಕೃಷ್ಣ ನಿಸರಾಣಿ, ಲಕ್ಷ್ಮೀನಾರಾಯಣ ಹೆಗಡೆ, ನಾರಾಯಣ ಪ್ರಸನ್ನ ಹಾಗೂ ಕಿರಣ್ ಜಂಬಾನಿ ಅವರನ್ನು ಹವ್ಯಕ ಮಹಾಸಭೆಯಿಂದ ಗೌರವಿಸಿ; ಸನ್ಮಾನಿಸಲಾಯಿತು.

ಮಹಾಸಭೆಯ ಕೋಶಾಧಿಕಾರಿ ಕೃಷ್ಣಮೂರ್ತಿ ಭಟ್ ಯಲಹಂಕ ಹವ್ಯಕ ಮಹಾಸಭೆಯ ಕಾರ್ಯಚಟುವಟಿಕೆಗಳ ಕುರಿತಾಗಿ ಮಾಹಿತಿ ನೀಡಿ, ಕೈಗಾರಿಕೋದ್ಯಮಿಗಳು ಮಹಾಸಭೆಯ ಜೊತೆ ಕೈಜೋಡಿಸುವ ಕುರಿತು ಹಾಗೂ ಸಂಘಟಿತರಾಗುವ ಕುರಿತು ಮಾತುಗಳನ್ನಾಡಿದರು.
ಮಹಾಸಭೆಯ ಉಪಾಧ್ಯಕ್ಷರಾದ ಶ್ರೀಧರ ಭಟ್ ಕೆಕ್ಕಾರು, ಕಾರ್ಯದರ್ಶಿ ಪ್ರಶಾಂತ ಭಟ್ಟ ಮಲವಳ್ಳಿ, ಆದಿತ್ಯ ಹೆಗಡೆ ಕಲಗಾರು, ಸಂಚಾಲಕರಾದ ರಾಮಚಂದ್ರ ಭಟ್ ಕೆಕ್ಕಾರು ಹಾಗೂ ಶ್ರೀರಾಮ ಎಂ.ಎನ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ನಂತರ   ಖ್ಯಾತ ಗಾಯಕ ಗಣೇಶ್ ದೇಸಾಯಿ ತಂಡದವರಿಂದ ನಡೆದ ‘ಭಾವಸಂಜೆ’ ಸಂಗೀತ ಕಾರ್ಯಕ್ರಮ ಜನಮನರಂಜಿಸಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

                                                     

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Previous Post

ಶಿವಮೊಗ್ಗ ದಸರಾ | ರಾಜ್ಯಮಟ್ಟದ ದೇಹದಾರ್ಢ್ಯ ಸ್ಪರ್ಧೆ | ವಿಜೇತರಿಗೆ ಶಾಸಕ ಚನ್ನಬಸಪ್ಪ ಪ್ರೋತ್ಸಾಹ

Next Post

ಜೋಗ ಜಲಪಾತಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ | ಅಭಿವೃದ್ಧಿ ಕಾಮಗಾರಿ ಪರಿಶೀಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜೋಗ ಜಲಪಾತಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ | ಅಭಿವೃದ್ಧಿ ಕಾಮಗಾರಿ ಪರಿಶೀಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!